ಕುದುರೆಮುಖ ರಾ.ಉ. ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ ರೂ.
ಮಂಗಳೂರು: ಕುದುರೆಮುಖ ಸೇರಿದಂತೆ ರಾಜ್ಯದ ಅರಣ್ಯದೊಳಗಿರುವ ವಸತಿ ಪ್ರದೇಶಗಳ ಸ್ಥಳಾಂತರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಮಂಗಳೂರಿನಲ್ಲಿಂದು ನಡೆದ ಗೇರುಮೇಳದಲ್ಲಿ, ಕೆಲವು ತಿಂಗಳ...
ವಿಶಿಷ್ಟ ಚೇತನರಿಗೆ ಸ್ವಾವಲಂಬಿ ಬದುಕು_ಡಾ.ಎಂ. ಶಾಂತರಾಮ ಶೆಟ್ಟಿ
ಮಂಗಳೂರು : ವಿಶಿಷ್ಟ ಚೇತನರು ಯಾರನ್ನೂ ಅವಲಂಬಿಸದೆ ಸ್ವಾವಲಂಬಿ ಬದುಕು ನಡೆಸಲು ಸಾಧ್ಯವಿದೆ ಎನ್ನುವುದನ್ನು ಹಲವಾರು ಮಂದಿ ಸಾಧಿಸಿ ತೋರಿಸಿದ್ದಾರೆ. ಅಂತಹ ಸಾಧಕರು ವಿಶಿಷ್ಟ ಚೇತನರಿಗೆ ಮಾತ್ರವಲ್ಲ ಸಮಾಜಕ್ಕೆ ಪ್ರೇರಣೆಯಾಗಿದ್ದಾರೆ ಎಂದು ನಿಟ್ಟೆ...
ಕರಾವಳಿ
ಜನಾಭಿಪ್ರಾಯ ರೂಪಿಸುವಲ್ಲಿ ಮಾಧ್ಯಮಗಳು ಮಹತ್ವದ ಪಾತ್ರ ವಹಿಸುತ್ತಿವೆ- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯ್ಂತ್
ಮಂಗಳೂರು: ಮಾಧ್ಯಮಗಳು ಜನಾಭಿಪ್ರಾಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾ ಬಂದಿವೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯಂತ್ ತಿಳಿಸಿದ್ದಾರೆ.ದಕ್ಷಿಣ...
ಮಹಿಳೆಯರು ನೀರು ಸ೦ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ : ನಳಿನ್ ಕುಮಾರ್ ಕಟೀಲ್
ಮಂಗಳೂರು:ನೀರು ನಿಸರ್ಗದ ಅಮೂಲ್ಯವಾದ ಕೊಡುಗೆ, ಮನುಷ್ಯ ಜೀವಿಸಲು ಆಹಾರಕ್ಕಿಂತ ನೀರು ಮಹತ್ವವಾದದ್ದು. ನೀರು ಇಲ್ಲದೆ ಯಾವುದೇ ಜೀವ ಬದುಕಲು ಅಸಾಧ್ಯ...
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ಧಾರಿ ಚತುಷ್ಪಥ ಕಾಮಗಾರಿಗೆ ಕೇಂದ್ರದ ಅನುಮತಿ; ಡಿ.ಪಿ.ಆರ್ ವರದಿ ತಯಾರಿಸಲು ಟೆಂಡರ್
ಮ೦ಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಬಹನಿರೀಕ್ಷಿತ ಮಾಣಿ-ಮೈಸೂರು ರಾಷ್ಟ್ರೀಯ...
ರಾಜ್ಯ
ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ:ಪದವೀಧರರಿಗೆ ಮಾಸಿಕ 3000 ರೂ. , ಡಿಪ್ಲೊಮಾ – 1500 ರೂ.
ಮಂಗಳೂರು:ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಭರವಸೆಗೆ ನೋಂದಣಿ ಡಿ. 26 ರಿಂದ ಆರಂಭವಾಗಿದೆ. 2023-24ನೇ ಸಾಲಿನ ಯಾವುದೇ ವೃತ್ತಿಪರ ಕೋರ್ಸ್,...
ಆಂತರಿಕ ದೂರು ಸಮಿತಿ ರಚನೆಗೆ ಸೂಚನೆ
ಮಂಗಳೂರು: ಸುಪ್ರೀಂ ಕೋರ್ಟ್ ವಿಶಾಖಾ ಮಾರ್ಗಸೂಚಿಯಂತೆ “ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ-2013”...
ನ.18ರ೦ದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ : ಡಾ .ಎಂ.ಎನ್. ರಾಜೇಂದ್ರ ಕುಮಾರ್
ಮ೦ಗಳೂರು: 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಅ೦ಗವಾಗಿ ಮಂಗಳೂರಿನಲ್ಲಿ ನವೆಂಬರ್ 18 ರಂದು ‘‘ಸಾರ್ವಜನಿಕ - ಖಾಸಗಿ -...
ರಾಷ್ಟ್ರ
ವಿಶಿಷ್ಟ ಚೇತನರಿಗೆ ಸ್ವಾವಲಂಬಿ ಬದುಕು_ಡಾ.ಎಂ. ಶಾಂತರಾಮ ಶೆಟ್ಟಿ
ಮಂಗಳೂರು : ವಿಶಿಷ್ಟ ಚೇತನರು ಯಾರನ್ನೂ ಅವಲಂಬಿಸದೆ ಸ್ವಾವಲಂಬಿ ಬದುಕು ನಡೆಸಲು ಸಾಧ್ಯವಿದೆ ಎನ್ನುವುದನ್ನು ಹಲವಾರು ಮಂದಿ ಸಾಧಿಸಿ ತೋರಿಸಿದ್ದಾರೆ. ಅಂತಹ ಸಾಧಕರು ವಿಶಿಷ್ಟ ಚೇತನರಿಗೆ ಮಾತ್ರವಲ್ಲ ಸಮಾಜಕ್ಕೆ ಪ್ರೇರಣೆಯಾಗಿದ್ದಾರೆ ಎಂದು ನಿಟ್ಟೆ...
ಗುಣಮಟ್ಟದ ಗೇರು ಕಸಿ ಸಸಿ ಬೆಳೆಯಲು 1 ಕೋಟಿ ರೂ ಅನುದಾನ : ಸಚಿವ ಈಶ್ವರ ಖಂಡ್ರೆ
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗೇರು ಅಥವಾ ಗೋಡಂಬಿಯನ್ನು ಬೆಳೆಯಲು ವಿಪುಲ ಅವಕಾಶವಿದ್ದು, ಗೇರು ಅಭಿವೃದ್ಧಿ ನಿಗಮದ ವತಿಯಿಂದ ಗುಣಮಟ್ಟದ ಗೋಡಂಬಿ ಸಸಿಗಳನ್ನು ಬೆಳೆಸಿ, ರೈತರಿಗೆ ನೀಡಲಾಗುವುದು. ಇದಕ್ಕಾಗಿ 1 ಕೋಟಿ...
ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ನ ೨೦೨೫-೨೬ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ.ಬಾಲಸುಬ್ರಹ್ಮಣ್ಯ ಕಾಯಾರ, ರಾಮಣ್ಣ. ವೈ ( ವಿಜಯ ಕರ್ನಾಟಕ), ಹರ್ಷ (ಡೆಕ್ಕನ್...
ಮೇ 17 ಮತ್ತು 18 : ಕರ್ನಾಟಕ ಗೇರು ಮೇಳ ಹಾಗೂ ಕಾರ್ಯಾಗಾರ
ಮಂಗಳೂರು: ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ಗೇರು ಮೇಳ ಹಾಗೂ ಕಾರ್ಯಾಗಾರ2026" ಮೇ 17 ಮತ್ತು 18 ರಂದು ಬೆಳಿಗ್ಗೆ 11 ಗಂಟೆಗೆ...
ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುವಾಗ ತಾಯಿ ಕಾರ್ಡ್ ಕಡ್ಡಾಯವಾಗಿ ಪಡೆಯಲು ಡಿ.ಎಚ್.ಒ ಸೂಚನೆ
ಮಂಗಳೂರು: ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುವಾಗ ತಾಯಿ ಕಾರ್ಡ್ ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಆರ್ ತಿಮ್ಮಯ್ಯ ಸೂಚಿಸಿದ್ದಾರೆ.ಅವರು ಶುಕ್ರವಾರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆದ ಜನನ...
ಕ್ರೀಡೆ
ಕಾ೦ಗ್ರೆಸ್ ಸರಕಾರ ಸ್ಥಿರವಾಗಿದೆ: ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಯಶಸ್ವಿಯಾಗದು : ರಮಾನಾಥ ರೈ
ಮಂಗಳೂರು: ಕಾ೦ಗ್ರೆಸ್ ಸರಕಾರ ಸ್ಥಿರವಾಗಿದ್ದು ೫ ವಷ೯ ಜನಪರ, ಬಡವರಪರ ಮತ್ತು ಅಭಿವೃದ್ಧಿಪರ ಆಡಳಿತ ನೀಡಲಿದೆ. ಸರಕಾರವನ್ನುಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಯಶಸ್ವಿಯಾಗದು .ಸರ್ಕಾರ ಭದ್ರವಾಗಿರುತ್ತದೆ ಎ೦ದು ಕೆಪಿಸಿಸಿ ಉಪಾಧ್ಯಕ್ಷ , ಮಾಜಿ ಸಚಿವ...
ಜ.29 ರಂದು ಮೇಯರ್ ಫೋನ್ ಇನ್ ಕಾರ್ಯಕ್ರಮ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಸಾರ್ವಜನಿಕರೊಂದಿಗೆ ಜನವರಿ 29ರಂದು ಬೆಳಿಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿರುವರು.ಸಾರ್ವಜನಿಕರು ತಮ್ಮ ಅಹವಾಲುಗಳನ್ನು ದೂರವಾಣಿ ಸಂಖ್ಯೆ: 0824-2220301 ಅಥವಾ 0824-2220318...

LATEST ARTICLES
ಕುದುರೆಮುಖ ರಾ.ಉ. ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ ರೂ.
ಮಂಗಳೂರು: ಕುದುರೆಮುಖ ಸೇರಿದಂತೆ ರಾಜ್ಯದ ಅರಣ್ಯದೊಳಗಿರುವ ವಸತಿ ಪ್ರದೇಶಗಳ ಸ್ಥಳಾಂತರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಮಂಗಳೂರಿನಲ್ಲಿಂದು ನಡೆದ ಗೇರುಮೇಳದಲ್ಲಿ, ಕೆಲವು ತಿಂಗಳ ಹಿಂದೆ ಆನೆ ದಾಳಿಗೆ ಇಬ್ಬರು ಮೃತಪಟ್ಟಿದ್ದ, ಕೆರೆಕಟ್ಟೆ ಪ್ರದೇಶ ಸೇರಿದಂತೆ ಕುದುರೆಮುಖ ಅರಣ್ಯದಿಂದ ಸ್ವಯಂ ಪ್ರೇರಿತರಾಗಿ ಹೊರಬರಲು ಅರ್ಜಿ ಸಲ್ಲಿಸಿದ್ದ...
ವಿಶಿಷ್ಟ ಚೇತನರಿಗೆ ಸ್ವಾವಲಂಬಿ ಬದುಕು_ಡಾ.ಎಂ. ಶಾಂತರಾಮ ಶೆಟ್ಟಿ
ಮಂಗಳೂರು : ವಿಶಿಷ್ಟ ಚೇತನರು ಯಾರನ್ನೂ ಅವಲಂಬಿಸದೆ ಸ್ವಾವಲಂಬಿ ಬದುಕು ನಡೆಸಲು ಸಾಧ್ಯವಿದೆ ಎನ್ನುವುದನ್ನು ಹಲವಾರು ಮಂದಿ ಸಾಧಿಸಿ ತೋರಿಸಿದ್ದಾರೆ. ಅಂತಹ ಸಾಧಕರು ವಿಶಿಷ್ಟ ಚೇತನರಿಗೆ ಮಾತ್ರವಲ್ಲ ಸಮಾಜಕ್ಕೆ ಪ್ರೇರಣೆಯಾಗಿದ್ದಾರೆ ಎಂದು ನಿಟ್ಟೆ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಡಾ.ಎಂ. ಶಾಂತರಾಮ ಶೆಟ್ಟಿ ಹೇಳಿದರು.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘದ ವತಿಯಿಂದ ಭಾರತೀಯ...
ಗುಣಮಟ್ಟದ ಗೇರು ಕಸಿ ಸಸಿ ಬೆಳೆಯಲು 1 ಕೋಟಿ ರೂ ಅನುದಾನ : ಸಚಿವ ಈಶ್ವರ ಖಂಡ್ರೆ
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗೇರು ಅಥವಾ ಗೋಡಂಬಿಯನ್ನು ಬೆಳೆಯಲು ವಿಪುಲ ಅವಕಾಶವಿದ್ದು, ಗೇರು ಅಭಿವೃದ್ಧಿ ನಿಗಮದ ವತಿಯಿಂದ ಗುಣಮಟ್ಟದ ಗೋಡಂಬಿ ಸಸಿಗಳನ್ನು ಬೆಳೆಸಿ, ರೈತರಿಗೆ ನೀಡಲಾಗುವುದು. ಇದಕ್ಕಾಗಿ 1 ಕೋಟಿ ರೂ. ಅನುದಾನ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದರು.ಗೇರು ಅಭಿವೃದ್ಧಿ ಮಂಡಳಿ...
ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ನ ೨೦೨೫-೨೬ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ.ಬಾಲಸುಬ್ರಹ್ಮಣ್ಯ ಕಾಯಾರ, ರಾಮಣ್ಣ. ವೈ ( ವಿಜಯ ಕರ್ನಾಟಕ), ಹರ್ಷ (ಡೆಕ್ಕನ್ ಹೆರಾಲ್ಡ್) , ರೇಮಂಡ್ ಡಿಕೂನಾ ( ಪಿಂಗಾರ) ಮತ್ತು ಆರ್.ಎಂ. ರಾಜೇಂದ್ರನ್(ಕಲೈಂಜರ್ ಟಿ.ವಿ.) ಇವರು ಗೌರವ ಸನ್ಮಾನಕ್ಕೆ ಆಯ್ಕೆಯಾದವರು. ಗೌರವ...
ಮೇ 17 ಮತ್ತು 18 : ಕರ್ನಾಟಕ ಗೇರು ಮೇಳ ಹಾಗೂ ಕಾರ್ಯಾಗಾರ
ಮಂಗಳೂರು: ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ಗೇರು ಮೇಳ ಹಾಗೂ ಕಾರ್ಯಾಗಾರ2026" ಮೇ 17 ಮತ್ತು 18 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕದ್ರಿ ಪಾರ್ಕ್ನಲ್ಲಿ ನಡೆಯಲಿದೆ.ವಿಧಾನಸಭೆ ಸ್ಪೀಕರ್ ಯು ಟಿ. ಖಾದರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ...
ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುವಾಗ ತಾಯಿ ಕಾರ್ಡ್ ಕಡ್ಡಾಯವಾಗಿ ಪಡೆಯಲು ಡಿ.ಎಚ್.ಒ ಸೂಚನೆ
ಮಂಗಳೂರು: ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುವಾಗ ತಾಯಿ ಕಾರ್ಡ್ ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಆರ್ ತಿಮ್ಮಯ್ಯ ಸೂಚಿಸಿದ್ದಾರೆ.ಅವರು ಶುಕ್ರವಾರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆದ ಜನನ ಪೂರ್ವ ಲಿಂಗ ನಿರ್ಣಯ (ನಿಬರ್ಂಧ ಮತ್ತು ದುರ್ಬಳಕೆ) ತಡೆ ಕಾಯಿದೆ 1994 ಕ್ಕೆ ಸಂಬಂಧಿಸಿ ಜಿಲ್ಲಾ ಮಟ್ಟದ ಸಲಹಾ ಸಮಿತಿಯ...
ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ಕು ಮಂದಿ ಕಾರ್ಮೆಲೈಟ್ ಗುರುಗಳಿಗೆ ಪವಿತ್ರ ಗುರುದೀಕ್ಷೆ
*ಮ೦ಗಳೂರು: ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಮೇ 14ರಂದು ನಡೆದ ಭವ್ಯ ಸಮಾರಂಭದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ನಾಲ್ವರು ಡಿಸ್ಕಾಲ್ಡ್ ಕಾರ್ಮೆಲೈಟ್ ಡೀಕನ್ಗಳಾದ ವಂ. ಆಲ್ವಿನ್ ಡಿಸೋಜಾ, ವಂ. ಲೋಯ್ ಜಾಕ್ಸನ್ ಕ್ರಾಸ್ತಾ, ವಂ. ಎಲ್ಸ್ಟನ್ ಮೊಂತೇರೊ ಮತ್ತು ವಂ.ಹಿಲರಿ ರೊಡ್ರಿಗಸ್ ಅವರಿಗೆ...
ಮೇ 17ರಂದು ದ.ಕ.-ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘದ ವಾರ್ಷಿಕ ಸಮಾವೇಶ
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘ ಮಂಗಳೂರು ವತಿಯಿಂದ ಭಾರತೀಯ ರೆಡ್ಕ್ರಾಸ್ ಸಂಸ್ಥೆ, ದ.ಕ. ಜಿಲ್ಲಾ ಶಾಖೆ ಹಾಗೂ ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಮೇ 17ರಂದು ಬೆಳಗ್ಗೆ 10ಕ್ಕೆ ವಿಶಿಷ್ಟ ಚೇತನರ ಸಂಘದ 34 ನೇ ವಾರ್ಷಿಕ ಸಮಾವೇಶ,ದಿವ್ಯಾಂಗರಿಗೆ ವೈದ್ಯಕೀಯ ನೆರವು, ವೈದ್ಯಕೀಯ...
ಆಶಕ್ತರ ಪಾಲಿನ ಆಶಾಕಿರಣ ದೀಪಕ್.ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ
ಮಂಗಳೂರು : ಅನಾರೋಗ್ಯ ಪೀಡಿತ ಬಡವರ ಚಿಕಿತ್ಸೆಗೆ ನೆರವು, ಸೂರಿಲ್ಲದ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸರ್ಕಾರಿ ಶಾಲೆಗಳ ಶೌಚಾಲಯ ಸ್ವಚ್ಛತಾ ಅಭಿಯಾನ..ಹೀಗೆ ಹತ್ತು ಹಲವು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಳ್ತಂಗಡಿಯ ಸಮಾಜ ಸೇವಕ ದೀಪಕ್.ಜಿ.ಅವರು ಮಂಗಳೂರು ಪ್ರೆಸ್ ಕ್ಲಬ್ನ 2025-26ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಗಳೂರು...
ಇಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಿಗೆ: ಅರ್ಜಿ ಸಲ್ಲಿಸಲು ಸೂಚನೆ
ಮಂಗಳೂರು: ಮಂಗಳೂರು ಉಪಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ (ಕೆಎ-19) ನೋಂದಣಿಗೊಂಡಿರುವ ಎಲ್ಲಾ ಇಲೆಕ್ಟ್ರಿಕ್ ಆಟೋ ರಿಕ್ಷಾಗಳ ಸಂಖ್ಯೆ: 3551 ಇದ್ದು, ಅದರಲ್ಲಿ 2162 ಇ-ಆಟೋ ರಿಕ್ಷಾ ಪರವಾನಿಗೆಗಾಗಿ ಅರ್ಜಿಗಳು ಈ ಕಛೇರಿಗೆ ಬಂದಿವೆ. ಇನ್ನು 1389 ಅರ್ಜಿಗಳನ್ನು ಈ ಕಛೇರಿಗೆ ಸಲ್ಲಿಸಿರುವುದಿಲ್ಲ. ಆದ್ದರಿಂದ ಈ ಕೂಡಲೇ ಬಾಕಿ ಉಳಿದಿರುವ...























