ರೆಡ್ಕ್ರಾಸ್ನಿಂದ ಪರಿಸರ ದಿನಾಚರಣೆ
ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿಯ ಶತಮಾನೋತ್ಸವ ಕಟ್ಟಡದ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರೆಡ್...
ಪಿಂಚಣಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಸೂಚನೆ
ಮಂಗಳೂರು: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ ಹಾಗೂ National Pension Scheme for the Traders and self EmployedPersons (NPS-Traders) ಯೋಜನೆಗಳಡಿ 18 ರಿಂದ 40 ವರ್ಷದೊಳಗಿನ...
ಕರಾವಳಿ
ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು: ವಿದ್ಯಾರ್ಥಿ ಸಂಘದ ಚುನಾವಣೆ
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಇಲ್ಲಿ 2023-24ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ಗುರುವಾರ ನಡೆಯಿತು. ಒಟ್ಟು 34...
ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 4 ಕೋಟಿ ರೂ. ನೆರವು: ಕೆ. ಪ್ರಕಾಶ್ ಶೆಟ್ಟಿ
ಮಂಗಳೂರು: ಎಂ.ಆರ್.ಜಿ. ಗ್ರೂಪ್ ವತಿಯಿ೦ದ "ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ ನೆರವು ಪ್ರದಾನ ಕಾರ್ಯಕ್ರಮ ಡಿ.25ರಂದು ಸಂಜೆ...
ಮತದಾರರ ನೋಂದಣಿ: ವೀಕ್ಷಕರಿಂದ ಪರಿಶೀಲನೆ
ಮಂಗಳೂರು: ಮತದಾರರ ಪಟ್ಟಿ ಸೇರ್ಪಡೆ ಅಭಿಯಾನ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಗೆ ಚುನಾವಣಾ ಆಯೋಗದ ವೀಕ್ಷಕರಾಗಿರುವ ನೋಂದಣಿ ಇಲಾಖೆ ಮಹಾನಿರೀಕ್ಷಕಿ ಡಾ....
ರಾಜ್ಯ
ಭೂಮಿ ಯೋಜನೆ: ದ.ಕ. ಪ್ರಥಮ
ಮಂಗಳೂರು: ಭೂಮಿ ಯೋಜನೆಯಡಿ ಅಕ್ಟೋಬರ್ ತಿಂಗಳಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾದ 17149 ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಿ ದಕ್ಷಿಣ...
ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್: ಸಚಿವ ಸಂತೋಷ್ ಲಾಡ್
ಮಂಗಳೂರು: ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್ ತರುವ ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ಹೊಸ ಕಾಯ್ದೆ ಜಾರಿಗೊಳಿಸುವ ನಿರ್ಧಾರ ಸರಕಾರದ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ಸರ್ವ ಸದಸ್ಯರ ಸಭೆ
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ಸರ್ವ ಸದಸ್ಯರ ಸಭೆ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು...
ರಾಷ್ಟ್ರ
ಪಿಂಚಣಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಸೂಚನೆ
ಮಂಗಳೂರು: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ ಹಾಗೂ National Pension Scheme for the Traders and self EmployedPersons (NPS-Traders) ಯೋಜನೆಗಳಡಿ 18 ರಿಂದ 40 ವರ್ಷದೊಳಗಿನ...
ಜಂಕ್ಷನ್, ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ತ್ವರಿತ ಕ್ರಮ – ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಮಂಗಳೂರು ನಗರ ಹಾಗೂ ಜಿಲ್ಲೆಯ ವಿವಿಧ ಕಡೆಗಳಲ್ಲಿ ಜಂಕ್ಷನ್ ಹಾಗೂ ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ಸ್ಥಳೀಯ ನಗರ ಸಂಸ್ಥೆ ಹಾಗೂ ಪೆÇಲೀಸ್ ಇಲಾಖೆ ಜಂಟಿಯಾಗಿ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ...
ಶಕ್ತಿನಗರದ ನಾಲ್ಯಪದವು ಸರಕಾರಿ ಪದವಿ ಪೂರ್ವ ಕಾಲೇಜು: ವಿವಿಧ ಸೌಲಭ್ಯಗಳ ಉದ್ಘಾಟನೆ
ಮ೦ಗಳೂರು: ಶಕ್ತಿನಗರದ ನಾಲ್ಯಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಂಆರ್ಪಿಎಲ್ ಸಿಎಸ್ಆರ್ ಯೋಜನೆಯಡಿಯಲ್ಲಿ ನಿರ್ಮಿಸಲಾದ ಬಾಲಕಿಯರ ಮತ್ತು ಬಾಲಕರ ಶೌಚಾಲಯಗಳು, ನೀರಿನ ಸಂಪು ಹಾಗೂ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳ ಉದ್ಘಾಟನಾ ಸಮಾರಂಭವು...
ಮಳೆಗಾಲ: ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ ಹಾನಿಯಾದರೆ ಇಂಜಿನಿಯರ್ ಗಳೇ ಹೊಣೆ : ಸಚಿವ ಖಾದರ್ ಎಚ್ಚರಿಕೆ
ಮಂಗಳೂರು: ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಸೂಚಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ...
ವಿಟ್ಲ : ರಸ್ತೆ ಕಾಮಗಾರಿ- ಸಂಚಾರ ಮಾರ್ಗ ಬದಲಾವಣೆ*
ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಡೂರು ಕಾಂಞಂಗಾಡ್ ರಾಜ್ಯ ಹೆದ್ದಾರಿಯ ವಿಟ್ಲ ಬೊಬ್ಬೆಕೇರಿ ಎಂಬಲ್ಲಿ ರಸ್ತೆಯ ಪುನರ್ ನಿರ್ಮಾಣ ಕಾಮಗಾರಿ ಸಂದರ್ಭದಲ್ಲಿ ರಸ್ತೆಯಲ್ಲಿ ವಾಹನಗಳ ಸಂಚಾರದಲ್ಲಿ ಜೂನ್ 5 ರಿಂದ 3 ತಿಂಗಳವರೆಗೆ...
ಕ್ರೀಡೆ
ಮಾನಸಿಕ ಖಿನ್ನತೆ: ಮಗುವನ್ನು ಕೊ೦ದು ತಾಯಿ ಆತ್ಮಹತ್ಯೆ
ಮ೦ಗಳೂರು:ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿ ನಾಲ್ಕೂವರೆ ತಿ೦ಗಳ ಗ೦ಡು ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ನಗರದ ಗುಜ್ಜರಕೆರೆಯ ಅಪಾರ್ಟ್ಮೆಂಟ್...
ಸ್ವಂತ ಜಾಗ ಇರುವ ವಸತಿ ರಹಿತ ಬಡಕುಟುಂಬಗಳಿಗೆ ಮನೆ ನಿರ್ಮಿಸಲು ಸಹಾಯಧನ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸ್ತವ್ಯವಿರುವ ಸ್ವಂತ ಜಾಗ ಹೊಂದಿರುವ ವಸತಿ ರಹಿತ ಅರ್ಹ ಮಹಿಳಾ ಫಲಾನುಭವಿಗಳಿಗೆ 700 ಚದರ ಅಡಿ ಮಿತಿಯೊಳಗಿರುವ ಮನೆ ನಿರ್ಮಿಸಿಕೊಳ್ಳಲು ಸಾಮಾನ್ಯವರ್ಗ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವರ್ಗಕ್ಕೆ...

LATEST ARTICLES
ರೆಡ್ಕ್ರಾಸ್ನಿಂದ ಪರಿಸರ ದಿನಾಚರಣೆ
ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿಯ ಶತಮಾನೋತ್ಸವ ಕಟ್ಟಡದ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ " ರಕ್ತದಾನ ಶಿಬಿರ, ವಿಪತ್ತ ನಿರ್ವಹಣೆ, ಆರೋಗ್ಯ...
ಪಿಂಚಣಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಸೂಚನೆ
ಮಂಗಳೂರು: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ ಹಾಗೂ National Pension Scheme for the Traders and self EmployedPersons (NPS-Traders) ಯೋಜನೆಗಳಡಿ 18 ರಿಂದ 40 ವರ್ಷದೊಳಗಿನ ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳು ನೋಂದಾಯಿಸಬಹುದು.ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ 55 ರೂ.ನಿಂದ 200 ರೂ.ವರೆಗೆ ವಂತಿಕೆ...
ಜಂಕ್ಷನ್, ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ತ್ವರಿತ ಕ್ರಮ – ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಮಂಗಳೂರು ನಗರ ಹಾಗೂ ಜಿಲ್ಲೆಯ ವಿವಿಧ ಕಡೆಗಳಲ್ಲಿ ಜಂಕ್ಷನ್ ಹಾಗೂ ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ಸ್ಥಳೀಯ ನಗರ ಸಂಸ್ಥೆ ಹಾಗೂ ಪೆÇಲೀಸ್ ಇಲಾಖೆ ಜಂಟಿಯಾಗಿ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಹಲವು ಜಂಕ್ಷನ್,...
ಶಕ್ತಿನಗರದ ನಾಲ್ಯಪದವು ಸರಕಾರಿ ಪದವಿ ಪೂರ್ವ ಕಾಲೇಜು: ವಿವಿಧ ಸೌಲಭ್ಯಗಳ ಉದ್ಘಾಟನೆ
ಮ೦ಗಳೂರು: ಶಕ್ತಿನಗರದ ನಾಲ್ಯಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಂಆರ್ಪಿಎಲ್ ಸಿಎಸ್ಆರ್ ಯೋಜನೆಯಡಿಯಲ್ಲಿ ನಿರ್ಮಿಸಲಾದ ಬಾಲಕಿಯರ ಮತ್ತು ಬಾಲಕರ ಶೌಚಾಲಯಗಳು, ನೀರಿನ ಸಂಪು ಹಾಗೂ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳ ಉದ್ಘಾಟನಾ ಸಮಾರಂಭವು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕರು, ವಿದ್ಯಾರ್ಥಿಗಳ ಆರೋಗ್ಯ ಹಾಗೂ ಸ್ವಚ್ಛತೆಯ ದೃಷ್ಟಿಯಿಂದ ಇಂತಹ...
ಮಳೆಗಾಲ: ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ ಹಾನಿಯಾದರೆ ಇಂಜಿನಿಯರ್ ಗಳೇ ಹೊಣೆ : ಸಚಿವ ಖಾದರ್ ಎಚ್ಚರಿಕೆ
ಮಂಗಳೂರು: ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಸೂಚಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಗಳು ರಸ್ತೆಯಲ್ಲಿ ನೀರು...
ವಿಟ್ಲ : ರಸ್ತೆ ಕಾಮಗಾರಿ- ಸಂಚಾರ ಮಾರ್ಗ ಬದಲಾವಣೆ*
ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಡೂರು ಕಾಂಞಂಗಾಡ್ ರಾಜ್ಯ ಹೆದ್ದಾರಿಯ ವಿಟ್ಲ ಬೊಬ್ಬೆಕೇರಿ ಎಂಬಲ್ಲಿ ರಸ್ತೆಯ ಪುನರ್ ನಿರ್ಮಾಣ ಕಾಮಗಾರಿ ಸಂದರ್ಭದಲ್ಲಿ ರಸ್ತೆಯಲ್ಲಿ ವಾಹನಗಳ ಸಂಚಾರದಲ್ಲಿ ಜೂನ್ 5 ರಿಂದ 3 ತಿಂಗಳವರೆಗೆ ಮಾರ್ಗ ಬದಲಾವಣೆ ಮಾಡಿ ಆದೇಶಿಸಲಾಗಿದೆ.ಸಾರಡ್ಕ, ವಿಟ್ಲ ಕಡೆಯಿಂದ ಮಂಗಳಪದವು ಕಲ್ಲಡ್ಕ ಕಡೆಗೆ ಸಂಚರಿಸುವ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳು...
ಕೆ.ಪಿ.ಟಿ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ ಪಾಲಿಟೆಕ್ನಿಕ್ (ಸ್ವಾಯತ್ತತೆ) ಮಂಗಳೂರು 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರಥಮ/ದ್ವಿತೀಯ/ಅಂತಿಮ ಹಂತದಲ್ಲಿ ಭರ್ತಿಯಾಗದೇ ಉಳಿದಿರುವ ಸೀಟುಗಳನ್ನು ತುಂಬಲು ಆಫ್ಲೈನ್ ಮುಖಾಂತರ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ಅಭ್ಯರ್ಥಿಗಳು ಜೂನ್ 6 ರಿಂದ ಜೂನ್ 9 ರವರೆಗೆ ಸಂಸ್ಥೆಗೆ ಖುದ್ದಾಗಿ ಭೇಟಿ ನೀಡಿ ಅರ್ಜಿಗಳನ್ನು ಪಡೆಯಬಹುದು. ಅಭ್ಯರ್ಥಿಗಳ...
ವಸತಿ ರಹಿತ ಹಾಗೂ ನಿವೇಶನ ರಹಿತರ ಸಮೀಕ್ಷೆ: ಅರ್ಜಿ ಆಹ್ವಾನ
ಮಂಗಳೂರು, ಜೂ.06 (ಕ.ವಾ):- ರಾಜೀವ್ ಗಾಂಧಿ ವಸತಿ ನಿಗಮದ ಸೂಚನೆಯಂತೆ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)-2.0 ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಸತಿ ಸೌಲಭ್ಯ ಕಲ್ಪಿಸುವ ಸಲುವಾಗಿ ವಸತಿ ರಹಿತ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 30 ರ ವರೆಗೆ ಕಾಲಾವಕಾಶ ನೀಡಲಾಗಿದೆ. ಆದುದರಿಂದ ಈ ಯೋಜನೆಯಡಿ ಇದುವರೆಗೂ ಯಾವುದೇ...
ವಿಶ್ವ ಪರಿಸರ ದಿನಾಚರಣೆ :ಗಾಂಧಿನಗರ ಸರಕಾರಿ ಶಾಲಾ ಮಕ್ಕಳಿಗೆ ಬಟ್ಟೆ ಬ್ಯಾಗ್ ವಿತರಣೆ
ಮಂಗಳೂರು: , ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಗಾಂಧಿನಗರದ ಜಿಲ್ಲಾ ಪಂಚಾಯತ್ ಉನ್ನತಿಕರಿಸೀದ ಸರಕಾರಿ ಶಾಲೆಯ ಮಕ್ಕಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಮೂಡಿಸಲು ಬಟ್ಟೆ ಚೀಲಗಳನ್ನು ವಿತರಿಸಲಾಯಿತು.ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಹಾಗೂ ಗಾಂಧಿ ನಗರ ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಸರಕಾರಿ ಹಿರಿಯ...
ಸರಕಾರಿ ಕಚೇರಿಗಳಲ್ಲಿ ಸಕಾಲ ಸೇವೆಯ ಪ್ರಯೋಜನ ಪಡೆಯಿರಿ
ಮಂಗಳೂರು: ಕರ್ನಾಟಕ ಸರಕಾರವು ಸರಕಾರಿ ಸೌಲಭ್ಯಗಳು ಸುಲಭವಾಗಿ ಮತ್ತು ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕರಿಗೆ ದೊರಕುವಂತೆ ಮಾಡುವ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತಂದಿದ್ದು, ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ಮತ್ತು (ತಿದ್ದುಪಡಿ) ಅಧಿನಿಯಮ 2014 ರ ಅನುಸಾರ, ಸಕಾಲ ನೋಂದಾಯಿತ ಸೇವೆಗಳನ್ನು ನಿಗದಿತ ಕಾಲಾವಧಿಯಲ್ಲಿ ಪಡೆಯುವುದು ನಾಗರೀಕರ ಹಕ್ಕಾಗಿರುತ್ತದೆ.ಸಕಾಲ ಕಾಯ್ದೆಯಡಿ, ಸೇವೆ ದೊರೆಯಲು...



























