ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಾಚರಣೆ;ರಾಷ್ಟ್ರೀಯ ಹೆದ್ದಾರಿ 169 ರಸ್ತೆಗೆ ಹೆಚ್ಚುವರಿಯಾಗಿ ಹೈವೇ ಪೆಟ್ರೋಲ್ ವಾಹನದ...
ಮ೦ಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಕಳೆದ ಒಂದು ವಾರದ ಅವಧಿಯಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವವರು ಮತ್ತು Wrong...
ತಂಬಾಕಿನ ಸಹವಾಸ ಹಿತವಲ್ಲ- ಡಿ.ಎಚ್.ಒ
ಮಂಗಳೂರು: ತಂಬಾಕು, ಅದು ಯಾವುದೇ ರೂಪದಲ್ಲಿ ಇರಲಿ ಅವೆಲ್ಲವೂ ಮನುಷ್ಯನ ಆರೋಗ್ಯಕ್ಕೆ ಹಾನಿಕಾರಕ; ಒಮ್ಮೆ ಅದನ್ನು ಸೇವಿಸಲು ಆರಂಭಿಸಿದರೆ ಅದು ನಮ್ಮನ್ನು, ನಮ್ಮ ಜೀವನವನ್ನು ಮುಕ್ತಾಯಗೊಳಿಸುವವರೆಗೂ ಕೊಂಡೊಯ್ಯುತ್ತದೆ. ಆದ್ದರಿಂದ ನಿಮ್ಮ ದೃಷ್ಟಿಯನ್ನು ಬದಲಾಯಿಸಿಕೊಂಡು...
ಕರಾವಳಿ
ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 5 ಕೋಟಿ ರೂ. “ನೆರವು”
ಮಂಗಳೂರು: ಐದನೇ ವರ್ಷದ ಎಂ.ಆರ್.ಜಿ. ಗ್ರೂಪ್ ಆಶಾ ಪ್ರಕಾಶ್ ಶೆಟ್ಟಿ ಸಹಾಯಹಸ್ತ "ನೆರವು" ಕಾರ್ಯಕ್ರಮ ಸೋಮವಾರ ಸಂಜೆ ನಗರದ ಬಂಗ್ರಕೂಳೂರಿನ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಪನ್ ಆಕ್ಸೆಸ್ ಫ್ಯೂಯಲ್ ಫಾರ್ಮ್ ಕಾರ್ಯಾರಂಭ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಪನ್ ಆಕ್ಸೆಸ್ ಫ್ಯೂಯಲ್ ಫಾರ್ಮ್ಮತ್ತು ವಿಮಾನ ಇಂಧನ ತುಂಬುವ ಸೌಲಭ್ಯವನ್ನು ಡಿಸೆಂಬರ್ 16ರಂದು...
ಮೀಸಲಾತಿ ಹಿಂದುಳಿದ ವರ್ಗಗಳ ಸಾಮಾಜಿಕ ನ್ಯಾಯಕ್ಕಿರುವ ಉಪಕ್ರಮ: ಡಾ. ರವೀಂದ್ರನಾಥ ರಾವ್
ಮಂಗಳೂರು: ಭಾರತದಲ್ಲಿರುವ ಬಹುತೇಕ ಹಿಂದುಳಿದ ವರ್ಗಗಳಲ್ಲಿ ಬಡತನ, ಶಿಕ್ಷಣದ ಕೊರತೆ, ಸಾಮಾಜಿಕ ಬಹಿಷ್ಕಾರ ಮೊದಲಾದ ಸಮಸ್ಯೆಗಳಿವೆ. ಈ ನಿಟ್ಟಿನಲ್ಲಿ ಮೀಸಲಾತಿ...
ರಾಜ್ಯ
ಪಂಜಾಬ್- ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಭೇಟಿ
ಮಂಗಳೂರು:ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಫರೀದ್ ಬುಧವಾರ ಪಂಜಾಬ್ ವಿಧಾನ ಸಭೆ ಸಭಾಧ್ಯಕ್ಷ ಸರ್ದಾರ್ ಕುಳ್ತಾರ್ ಸಿಂಘ್ ಸಂದ್ವನ್ ಅವರನ್ನು ಭೇಟಿಯಾಗಿ...
ಭೂಮಿ ಯೋಜನೆ: ದ.ಕ. ಪ್ರಥಮ
ಮಂಗಳೂರು: ಭೂಮಿ ಯೋಜನೆಯಡಿ ಅಕ್ಟೋಬರ್ ತಿಂಗಳಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾದ 17149 ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಿ ದಕ್ಷಿಣ...
ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್: ಸಚಿವ ಸಂತೋಷ್ ಲಾಡ್
ಮಂಗಳೂರು: ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್ ತರುವ ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ಹೊಸ ಕಾಯ್ದೆ ಜಾರಿಗೊಳಿಸುವ ನಿರ್ಧಾರ ಸರಕಾರದ...
ರಾಜಕೀಯ
ರಾಷ್ಟ್ರ
ತಂಬಾಕಿನ ಸಹವಾಸ ಹಿತವಲ್ಲ- ಡಿ.ಎಚ್.ಒ
ಮಂಗಳೂರು: ತಂಬಾಕು, ಅದು ಯಾವುದೇ ರೂಪದಲ್ಲಿ ಇರಲಿ ಅವೆಲ್ಲವೂ ಮನುಷ್ಯನ ಆರೋಗ್ಯಕ್ಕೆ ಹಾನಿಕಾರಕ; ಒಮ್ಮೆ ಅದನ್ನು ಸೇವಿಸಲು ಆರಂಭಿಸಿದರೆ ಅದು ನಮ್ಮನ್ನು, ನಮ್ಮ ಜೀವನವನ್ನು ಮುಕ್ತಾಯಗೊಳಿಸುವವರೆಗೂ ಕೊಂಡೊಯ್ಯುತ್ತದೆ. ಆದ್ದರಿಂದ ನಿಮ್ಮ ದೃಷ್ಟಿಯನ್ನು ಬದಲಾಯಿಸಿಕೊಂಡು...
ಮಂಗಳೂರಿಗೆ ಉಪರಾಷ್ಟ್ರಪತಿ ಆಗಮನ
ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಮಂಗಳೂರಿಗೆ ಆಗಮಿಸಿದರು.ವಾಯುಪಡೆ ವಿಶೇಷ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳನ್ನು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕರಾವಳಿಯ...
ಜೂ.14 ರಂದು ರಕ್ತದಾನಿಗಳಿಗೆ ಸನ್ಮಾನ
ಮಂಗಳೂರು : ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ವತಿಯಿಂದ ಜೂ.೧೪ರಂದು ವಿಶ್ವ ರಕ್ತದಾನಿಗಳ ದಿನ ಆಚರಿಸಲಾಗುವುದು.ಕಾರ್ಯಕ್ರಮದ ಅಂಗವಾಗಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಜಿಲ್ಲಾ ಮಟ್ಟದಲ್ಲಿ...
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಡಾ.ಬಿ.ಆರ್ ಅಂಬೇಡ್ಕರ್ /ಇಂದಿರಾಗಾಂಧಿ/ ನಾರಾಯಣಗುರು ವಸತಿ ಶಾಲೆಗಳಲ್ಲಿ 2026-27ನೇ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು/ಉಪನ್ಯಾಸಕರುಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಈ ಸಂಬಂಧ...
ಸತ್ಯದ ಅನಾವರಣ ಮಾಧ್ಯಮದ ಜವಾಬ್ದಾರಿ: ಪಿ.ಬಿ.ಹರೀಶ್ ರೈ
ಮಂಗಳೂರು : ಮಾಧ್ಯಮವು ಸಮಾಜದ ಕೈಗನ್ನಡಿ. ಮಾಧ್ಯಮಗಳು ಸಮಾಜದ ನೈಜ ಚಿತ್ರಣವನ್ನು, ಆಗುಹೋಗುಗಳನ್ನು, ಸಾಧನೆ ಮತ್ತು ಸಮಸ್ಯೆಗಳನ್ನುನೇರವಾಗಿ ಜನತೆಗೆ ತಲುಪಿಸುತ್ತಿವೆ. ಸತ್ಯದ ಅನಾವರಣ ಮಾಧ್ಯಮದ ಜವಾಬ್ದಾರಿ ಎಂದು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ...
ಕ್ರೀಡೆ
ಸ್ಟಾರ್ಟ್ಅಪ್ ಮೇಳ 5.0: ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ನವೋದ್ಯಮಗಳ ಸಂಗಮ
ಬೆ೦ಗಳೂರು: ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಎಂಟರ್ಪ್ರೆನರ್ಶಿಪ್ ಡೆವಲಪ್ಮೆಂಟ್ ಸೆಲ್ (EDC) ಮತ್ತು ಇನ್ಸ್ಟಿಟ್ಯೂಷನ್ಸ್ ಇನ್ನೋವೇಶನ್ ಕೌನ್ಸಿಲ್ (IIC) ವತಿಯಿಂದ ಮಾರ್ಚ್ 13 ರಂದು ವಿಶ್ವವಿದ್ಯಾಲಯದ ಆವರಣದಲ್ಲಿ ‘ಸ್ಟಾರ್ಟ್ಅಪ್ ಮೇಳ 5.0: ದಿ...
ವೀರ ಕೇಸರಿ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ: ಬಾಳ ಜಗನ್ನಾಥ ಶೆಟ್ಟಿ
ಸುರತ್ಕಲ್: ವೀರ ಕೇಸರಿ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಸೇವಾ ಸಂಸ್ಥೆ. ಕಳೆದ 45 ವರ್ಷಗಳಿಂದ ತಡಂಬೈಲ್ ಪರಿಸರದಲ್ಲಿ ವೀರಕೇಸರಿ ಸೇವಾ ಸಂಸ್ಥೆಯು ಕ್ರೀಡೆ, ಸಾಂಸ್ಕೃತಿಕ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಕೊಂಡು ಸಮಾಜಪರ ಕೆಲಸ...

LATEST ARTICLES
ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಾಚರಣೆ;ರಾಷ್ಟ್ರೀಯ ಹೆದ್ದಾರಿ 169 ರಸ್ತೆಗೆ ಹೆಚ್ಚುವರಿಯಾಗಿ ಹೈವೇ ಪೆಟ್ರೋಲ್ ವಾಹನದ ನಿಯೋಜನೆ
ಮ೦ಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಕಳೆದ ಒಂದು ವಾರದ ಅವಧಿಯಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವವರು ಮತ್ತು Wrong Side ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದ ಅಪಘಾತಗಳಲ್ಲಿ ತಲೆಗೆ ಗಂಭೀರ ಗಾಯಗಳಾಗಿ...
ತಂಬಾಕಿನ ಸಹವಾಸ ಹಿತವಲ್ಲ- ಡಿ.ಎಚ್.ಒ
ಮಂಗಳೂರು: ತಂಬಾಕು, ಅದು ಯಾವುದೇ ರೂಪದಲ್ಲಿ ಇರಲಿ ಅವೆಲ್ಲವೂ ಮನುಷ್ಯನ ಆರೋಗ್ಯಕ್ಕೆ ಹಾನಿಕಾರಕ; ಒಮ್ಮೆ ಅದನ್ನು ಸೇವಿಸಲು ಆರಂಭಿಸಿದರೆ ಅದು ನಮ್ಮನ್ನು, ನಮ್ಮ ಜೀವನವನ್ನು ಮುಕ್ತಾಯಗೊಳಿಸುವವರೆಗೂ ಕೊಂಡೊಯ್ಯುತ್ತದೆ. ಆದ್ದರಿಂದ ನಿಮ್ಮ ದೃಷ್ಟಿಯನ್ನು ಬದಲಾಯಿಸಿಕೊಂಡು ಯಾವುದೇ ಚಟಕ್ಕೆ ದಾಸರಾಗುವುದು ಬೇಡ ಎನಿಸಿ ದೃಢ ನಿರ್ಧಾರ ಮಾಡಿ ದೃಢ ಪ್ರಯತ್ನ ಮಾಡಿದರೆ ನಿಮ್ಮ ಜೀವನ ಖಂಡಿತಕ್ಕೂ ಸುಂದರವಾಗುತ್ತದೆ....
ಮಂಗಳೂರಿಗೆ ಉಪರಾಷ್ಟ್ರಪತಿ ಆಗಮನ
ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಮಂಗಳೂರಿಗೆ ಆಗಮಿಸಿದರು.ವಾಯುಪಡೆ ವಿಶೇಷ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳನ್ನು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕರಾವಳಿಯ ಮಲ್ಲಿಗೆ ಹಾರವನ್ನು ಹಾಕಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಅವರು...
ಜೂ.14 ರಂದು ರಕ್ತದಾನಿಗಳಿಗೆ ಸನ್ಮಾನ
ಮಂಗಳೂರು : ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ವತಿಯಿಂದ ಜೂ.೧೪ರಂದು ವಿಶ್ವ ರಕ್ತದಾನಿಗಳ ದಿನ ಆಚರಿಸಲಾಗುವುದು.ಕಾರ್ಯಕ್ರಮದ ಅಂಗವಾಗಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಜಿಲ್ಲಾ ಮಟ್ಟದಲ್ಲಿ ಸನ್ಮಾನಿಸಲಾಗುವುದು. ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ಜಿಲ್ಲೆಯ ಓರ್ವ ರಕ್ತದಾನಿಯನ್ನು ರೆಡ್ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ ವತಿಯಿಂದ...
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಡಾ.ಬಿ.ಆರ್ ಅಂಬೇಡ್ಕರ್ /ಇಂದಿರಾಗಾಂಧಿ/ ನಾರಾಯಣಗುರು ವಸತಿ ಶಾಲೆಗಳಲ್ಲಿ 2026-27ನೇ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು/ಉಪನ್ಯಾಸಕರುಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಈ ಸಂಬಂಧ ಅರ್ಹರಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಜೂನ್ 5 ರೊಳಗೆ ನಗರದ ಉರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಉಪ...
ಸತ್ಯದ ಅನಾವರಣ ಮಾಧ್ಯಮದ ಜವಾಬ್ದಾರಿ: ಪಿ.ಬಿ.ಹರೀಶ್ ರೈ
ಮಂಗಳೂರು : ಮಾಧ್ಯಮವು ಸಮಾಜದ ಕೈಗನ್ನಡಿ. ಮಾಧ್ಯಮಗಳು ಸಮಾಜದ ನೈಜ ಚಿತ್ರಣವನ್ನು, ಆಗುಹೋಗುಗಳನ್ನು, ಸಾಧನೆ ಮತ್ತು ಸಮಸ್ಯೆಗಳನ್ನುನೇರವಾಗಿ ಜನತೆಗೆ ತಲುಪಿಸುತ್ತಿವೆ. ಸತ್ಯದ ಅನಾವರಣ ಮಾಧ್ಯಮದ ಜವಾಬ್ದಾರಿ ಎಂದು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಹೇಳಿದರು.ರೋಟರಿ ಕ್ಲಬ್ ಮಂಗಳೂರು ನಾರ್ತ್ ಇದರ ವತಿಯಿಂದ ನಗರದ ಮಲ್ಲಿಕಟ್ಟೆಯ ರೋಟರಿ ಬಾಲ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ...
ಹೊಸ ಶೈಕ್ಷಣಿಕ ವರ್ಷಕ್ಕಾಗಿ ಪ್ರಾರ್ಥನೆಯಲ್ಲಿ ಒಗ್ಗೂಡಿದ ಮಕ್ಕಳು ಮತ್ತು ಪೋಷಕರು
ಮಂಗಳೂರು: ಜೂನ್ 1 ರಂದು ಹೊಸ ಶೈಕ್ಷಣಿಕ ವರ್ಷಕ್ಕಾಗಿ ಶಾಲೆಗಳು ಪುನರಾರಂಭಗೊಳ್ಳಲು ಸಜ್ಜಾಗುತ್ತಿರುವಂತೆಯೇ, ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಮೇ 29 ರಂದು ವಿದ್ಯಾರ್ಥಿಗಳಿಗಾಗಿ ವಿಶೇಷ ಬಲಿಪೂಜೆ ಮತ್ತು ದಿವ್ಯ ಸತ್ಪ್ರಸಾದದ ಆರಾಧನೆಯನ್ನು ಆಯೋಜಿಸಲಾಯಿತು. ಈ ಮೂಲಕ ಮಕ್ಕಳು, ಪೋಷಕರು, ಶಿಕ್ಷಕರು ಹಾಗೂ ಮುಂಬರುವ ಇಡೀ ಶೈಕ್ಷಣಿಕ ವರ್ಷಕ್ಕೆ ದೇವರ ಆಶೀರ್ವಾದವನ್ನು ಕೋರಲಾಯಿತು.
ಈ ಸಮಾರಂಭದಲ್ಲಿ...
ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ
ಮಂಗಳೂರು: ಮಾನವಕುಲವು ಪ್ರಕೃತಿಯೆಡೆಗೆ ಹೆಚ್ಚಿನ ವಿನಯ, ಕರುಣೆ ಮತ್ತು ಪೂಜ್ಯಭಾವನೆಯಿಂದ ಬದುಕಬೇಕು ಎಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ (ಅಮ್ಮ) ಕರೆ ನೀಡಿದರು.
ಮಂಗಳೂರಿನ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದಿರುವ ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಅಮ್ಮ, ಮನುಷ್ಯನು ಸಹಮಾನವರೊಂದಿಗೆ ಸಹಕಾರದಿಂದ, ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಮತ್ತು ಈಶ್ವರನ ಜೊತೆಗೆ ಸಂಪರ್ಕವಿರಿಸಿಕೊಂಡು ಬದುಕುವುದನ್ನು ಕಲಿಯಬೇಕು...
ಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026’ ಬ್ರಿಡ್ಜ್ ಪಂದ್ಯಾವಳಿ
ಮ೦ಗಳೂರು: ಪ್ರತಿಷ್ಠಿತ ‘ಮ್ಯಾವೆರಿಕ್ಸ್ ಸಮರ್ ನ್ಯಾಷನಲ್ಸ್ 2026’ (Mavericks Summer Nationals 2026) ಬ್ರಿಡ್ಜ್ ಪಂದ್ಯಾವಳಿಯು ಜೂನ್ 4 ರಿಂದ ಜೂನ್ 13 ರವರೆಗೆ ಮಂಗಳೂರಿನ ಸೆಂಟ್ ಸೆಬಾಸ್ಟಿಯನ್ ಸೆಂಟಿನರಿ ಸಭಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಾವಳಿಯನ್ನು ಭಾರತೀಯ ಬ್ರಿಡ್ಜ್ ಫೆಡರೇಷನ್ (Bridge Federation of India) ಮತ್ತು ಕರ್ನಾಟಕ ರಾಜ್ಯ ಬ್ರಿಡ್ಜ್ ಅಸೋಸಿಯೇಷನ್ ತತ್ವಾವಧಾನದಲ್ಲಿ,...
ಡಿಪ್ಲೋಮಾ ಕೋರ್ಸು: ಅರ್ಜಿ ಆಹ್ವಾನ
ಮಂಗಳೂರು: 2026-2027ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್, ಮಂಗಳೂರು ಇಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್ಮಾಪರ್ಮೇಶನ್ ಸೈನ್ಸ್ ಕೋರ್ಸ್ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ...


























