ಮೈ ಭಾರತ್ ನೋಂದಣಿ ಅಭಿಯಾನ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಭಾರತ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧೀನದಲ್ಲಿ ಬರುವ ಮೈ ಭಾರತ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರ ನೋಂದಣಿಯನ್ನು ಜಿಲ್ಲೆಯಲ್ಲಿ ಹೆಚ್ಚಿಸಲು ಜಿಲ್ಲಾಧಿಕಾರಿ ದರ್ಶನ ಹೆಚ್. ವಿ ಸೂಚಿಸಿದ್ದಾರೆ.ಅವರು...
ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ
ಮಂಗಳೂರು: ಸರ್ಕಾರದ ಆದೇಶದಂತೆ ಸರ್ಕಾರವು ಖಾದಿ ಬಳಕೆಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡು ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ನೌಕರರುಗಳು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ...
ಕರಾವಳಿ
ರೋಹನ್ ಸಿಟಿ ಬಿಜೈ :ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲ ಸ್ಕೀಮಿನ ಅನಾವರಣ
ಮ೦ಗಳೂರು: ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ರೋಹನ್ ಸಿಟಿ ಬಿಜೈ...
ಡಿ.30ರಂದು ಮಂಗಳೂರು-ಮಡ್ಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ
ಮಂಗಳೂರು: ವಂದೇ ಭಾರತ್ ಎಕ್ಸ್ ಪ್ರೆಸ್ ಡಿ.30ರಂದು ಉದ್ಘಾಟನೆಗೊಳ್ಳಲಿದ್ದು ಕಾರ್ಯಕ್ರಮದ ತಯಾರಿಯ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು...
ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರ ದಿನದ ಆಚರಣೆ
ಮಂಗಳೂರು:ಮಂಗಳೂರಿನ ಪ್ರತಿಷ್ಠಿತ ಕೆನರಾ ಸಮೂಹ ಶಿಕ್ಷಣ ಸಂಸ್ಥೆ ಉದಾತ್ತ ದೃಷ್ಟಿಕೋನವನ್ನು ಇಟ್ಟುಕೊಂಡು ಶೈಕ್ಷಣಿಕವಾಗಿ ಗಟ್ಟಿತನ ಹಾಗೂ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ರೋಮಾಂಚಕ...
ರಾಜ್ಯ
ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್: ಸಚಿವ ಸಂತೋಷ್ ಲಾಡ್
ಮಂಗಳೂರು: ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್ ತರುವ ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ಹೊಸ ಕಾಯ್ದೆ ಜಾರಿಗೊಳಿಸುವ ನಿರ್ಧಾರ ಸರಕಾರದ...
ಕೆಯುಡಬ್ಲ್ಯೂಜೆ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ
ಬೆಳಗಾವಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಜನವರಿ 5,6,7ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ...
ಆಂತರಿಕ ದೂರು ಸಮಿತಿ ರಚನೆಗೆ ಸೂಚನೆ
ಮಂಗಳೂರು: ಸುಪ್ರೀಂ ಕೋರ್ಟ್ ವಿಶಾಖಾ ಮಾರ್ಗಸೂಚಿಯಂತೆ “ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ-2013”...
ರಾಜಕೀಯ
ರಾಷ್ಟ್ರ
ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ
ಮಂಗಳೂರು: ಸರ್ಕಾರದ ಆದೇಶದಂತೆ ಸರ್ಕಾರವು ಖಾದಿ ಬಳಕೆಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡು ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ನೌಕರರುಗಳು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ...
ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ. ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ ಕೋರ್ಸ್ ಗೆ ಚಾಲನೆ
ಬೆಂಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಕಂಪ್ಯೂಟರ್ ವಿಜ್ಞಾನ ವಿಭಾಗವು ಹೊಸ ಎಂ.ಎಸ್ಸಿ. ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ (Cybersecurity and Artificial Intelligence) ಸ್ನಾತಕೋತ್ತರ ಕೋರ್ಸ್ಗೆ ಶನಿವಾರ...
ಎಸ್.ಐ.ಆರ್: ಜಿಲ್ಲೆಯಲ್ಲಿ 7.02 ಲಕ್ಷ ಫಾರಂ ಡಿಜಿಟೈಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 16 ರವರೆಗೆ 17,96,992 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 7,02,160 ಫಾರ್ಮ್ಗಳನ್ನು ಡಿಜಿಟೈಸ್ ಮಾಡಲಾಗಿದೆ...
ಎಂಟು ವರ್ಷದ ಮಂಗಳೂರಿನ ಬಾಲಕಿ ಸ್ಕಾರ್ಲೆಟ್ ರೊಡ್ರಿಗಸ್ ಅವರ ಪ್ರಥಮ ಕೃತಿ ಲೋಕಾರ್ಪಣೆ
ಮಂಗಳೂರು: ಮಂಗಳೂರಿನ ಎಂಟು ವರ್ಷದ ಪ್ರತಿಭಾವಂತ ಬಾಲಕಿ ಸ್ಕಾರ್ಲೆಟ್ ರೊಡ್ರಿಗಸ್ ಅವರ ಚೊಚ್ಚಲ ಕೃತಿ "The Wonderful World of Scarlett" ಅನ್ನು ಜುಲೈ 16ರಂದು, ಮೌಂಟ್ ಕಾರ್ಮೆಲ್ ಮಾತೆಯ ಹಬ್ಬದ ಅಂಗವಾಗಿ...
ಎಸ್.ಐ.ಆರ್: ಜಿಲ್ಲೆಯಲ್ಲಿ 5.41 ಲಕ್ಷ ಫಾರಂ ಡಿಜಿಟೈಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIಖ)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 15 ರವರೆಗೆ 17,91,980 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 5,41,529 ಫಾರ್ಮ್ಗಳನ್ನು ಡಿಜಿಟೈಸ್ ಮಾಡಲಾಗಿದೆ...
ಕ್ರೀಡೆ
ಐಟಿಐ ಪ್ರವೇಶ:ಅರ್ಜಿ ಆಹ್ವಾನ
ಮಂಗಳೂರು: ನಗರದ ಕೈಗಾರಿಕಾ ತರಬೇತಿ ಸಂಸ್ಥೆಗೆ ಆಗಸ್ಟ್ 2025ನೇ ಸಾಲಿಗೆÀ ಮೆರಿಟ್ ಕಂ ರಿಸರ್ವೇಶನ್ ಆಧಾರಿತ ಪ್ರವೇಶವÀನ್ನು ಪಡೆಯಲು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ www.cite.karnataka.gov.in ಮೂಲಕ ಸ್ವತ:...
ನಕಲಿ ಬಳೆಗಳನ್ನು ಅಡಮಾನವಿರಿಸಿ ಸಾಲಪಡೆದು ವ೦ಚನೆ
ಉಪ್ಪಿನ೦ಗಡಿ: ಮಹಿಳಾ ಸಹಕಾರಿ ಸಂಘದಲ್ಲಿ ನಕಲಿ ಬಳೆಗಳನ್ನು ಅಡಮಾನವಿರಿಸಿ ಸಾಲಪಡೆದು ವ೦ಚಿಸಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ನೆಲ್ಯಾಡಿ ಗ್ರಾಮದ ನಿವಾಸಿ ಸೆಭಾಸ್ಟಿಯನ್ ಮತ್ತು...

LATEST ARTICLES
ಮೈ ಭಾರತ್ ನೋಂದಣಿ ಅಭಿಯಾನ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಭಾರತ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧೀನದಲ್ಲಿ ಬರುವ ಮೈ ಭಾರತ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರ ನೋಂದಣಿಯನ್ನು ಜಿಲ್ಲೆಯಲ್ಲಿ ಹೆಚ್ಚಿಸಲು ಜಿಲ್ಲಾಧಿಕಾರಿ ದರ್ಶನ ಹೆಚ್. ವಿ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೈ ಭಾರತ್ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಮೈ ಭಾರತ್ನಲ್ಲಿ ಇದುವರೆಗೆ...
ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ
ಮಂಗಳೂರು: ಸರ್ಕಾರದ ಆದೇಶದಂತೆ ಸರ್ಕಾರವು ಖಾದಿ ಬಳಕೆಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡು ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ನೌಕರರುಗಳು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು ಅಲ್ಲದೇ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ...
ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ. ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ ಕೋರ್ಸ್ ಗೆ ಚಾಲನೆ
ಬೆಂಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಕಂಪ್ಯೂಟರ್ ವಿಜ್ಞಾನ ವಿಭಾಗವು ಹೊಸ ಎಂ.ಎಸ್ಸಿ. ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ (Cybersecurity and Artificial Intelligence) ಸ್ನಾತಕೋತ್ತರ ಕೋರ್ಸ್ಗೆ ಶನಿವಾರ ಚಾಲನೆ ನೀಡಿತು. ವಿಶ್ವವಿದ್ಯಾಲಯದ ಪಿಜಿ ಬ್ಲಾಕ್ನ ಕ್ಸೇವಿಯರ್ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಹೆವ್ಲೆಟ್ ಪ್ಯಾಕರ್ಡ್ ಎಂಟರ್ಪ್ರೈಸ್ (HPE) ಸಂಸ್ಥೆಯ...
ಎಸ್.ಐ.ಆರ್: ಜಿಲ್ಲೆಯಲ್ಲಿ 7.02 ಲಕ್ಷ ಫಾರಂ ಡಿಜಿಟೈಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 16 ರವರೆಗೆ 17,96,992 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 7,02,160 ಫಾರ್ಮ್ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ:ಬೆಳ್ತಂಗಡಿ-88185, ಮೂಡಬಿದ್ರೆ-78295, ಮಂಗಳೂರು ನಗರ ಉತ್ತರ-76883, ಮಂಗಳೂರು...
ಎಂಟು ವರ್ಷದ ಮಂಗಳೂರಿನ ಬಾಲಕಿ ಸ್ಕಾರ್ಲೆಟ್ ರೊಡ್ರಿಗಸ್ ಅವರ ಪ್ರಥಮ ಕೃತಿ ಲೋಕಾರ್ಪಣೆ
ಮಂಗಳೂರು: ಮಂಗಳೂರಿನ ಎಂಟು ವರ್ಷದ ಪ್ರತಿಭಾವಂತ ಬಾಲಕಿ ಸ್ಕಾರ್ಲೆಟ್ ರೊಡ್ರಿಗಸ್ ಅವರ ಚೊಚ್ಚಲ ಕೃತಿ "The Wonderful World of Scarlett" ಅನ್ನು ಜುಲೈ 16ರಂದು, ಮೌಂಟ್ ಕಾರ್ಮೆಲ್ ಮಾತೆಯ ಹಬ್ಬದ ಅಂಗವಾಗಿ ಬಿಕರ್ನಕಟ್ಟೆಯ ಶಿಶು ಯೇಸು ದೇವಾಲಯದಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಲಾಯಿತು.
ಇಂದಿನ ದಿನಗಳಲ್ಲಿ ಅನೇಕ ಮಕ್ಕಳು ರಜಾದಿನಗಳನ್ನು ದೂರದರ್ಶನ ವೀಕ್ಷಣೆ ಅಥವಾ...
ಎಸ್.ಐ.ಆರ್: ಜಿಲ್ಲೆಯಲ್ಲಿ 5.41 ಲಕ್ಷ ಫಾರಂ ಡಿಜಿಟೈಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIಖ)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 15 ರವರೆಗೆ 17,91,980 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 5,41,529 ಫಾರ್ಮ್ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ:ಬೆಳ್ತಂಗಡಿ-66685, ಮೂಡಬಿದ್ರೆ-59167, ಮಂಗಳೂರು ನಗರ ಉತ್ತರ-58682, ಮಂಗಳೂರು...
ಕ್ರೀಡಾಪಟುಗಳಿಗೆ ಹಾಜರಾತಿಯಲ್ಲಿ ವಿನಾಯಿತಿ ; ಕ್ರೀಡಾ ಸಾಧಕರಿಗೆ ಉದ್ಯೋಗ ಮೀಸಲಾತಿ : ಡಾ.ಜಿ.ಪರಮೇಶ್ವರ
ಬೆಂಗಳೂರು: ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಮಾಜದಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಒಟ್ಟು ಜನಸಂಖ್ಯೆಯಲ್ಲಿ ಶೇ.65ರಷ್ಟು ಜನರು 35 ವರ್ಷಕ್ಕಿಂತ ಕಡಿಮೆ ವಯೋಮಿತಿಯವರಿದ್ದಾರೆ. ಅವರನ್ನು ರಾಜ್ಯದ ಮತ್ತು ರಾಷ್ಟ್ರದ ಅಭಿವೃದ್ಧಿಗೆ ತೊಡಗಿಸಿಕೊಳ್ಳಬೇಕು. ಪದವಿ ಪಡೆಯುವುದರೊಳಗೆ ಮತದಾರರ ಹಕ್ಕು ಪಡೆಯುವ ಅವರಿಂದ ಸಮಾಜದ ಅಭಿವೃದ್ಧಿಗೆ ಉಪಕಾರಿಯಾಗುವಂತಹ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ನಮ್ಮ ಇಲಾಖೆಯು ಅನೇಕ ಕಾರ್ಯಕ್ರಮಗಳನ್ನು...
ಕುಡಿಯುವ ನೀರು: ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಜಿ.ಪಂ. ಸಿಇಓ ಸೂಚನೆ
ಮಂಗಳೂರು: ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ವಿವಿಧ ನೀರು ಸರಬರಾಜು ಯೋಜನೆಗಳ ಪೂರ್ಣಗೊಳ್ಳಲು ಬಾಕಿ ಇರುವ ಕಾಮಗಾರಿಗಳನ್ನು ಗುರುತಿಸಿ ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ ಸೂಚಿಸಿದರು.ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ ಅಧ್ಯಕ್ಷತೆ...
ನಿರ್ಭೀತಿಯ ಮತದಾನಕ್ಕೆ ಎಸ್.ಐ.ಆರ್. ಪ್ರಕ್ರಿಯೆ: ಜಿಲ್ಲಾಧಿಕಾರಿ
ಮಂಗಳೂರು: ನಾಗರೀಕರು ಚುನಾವಣೆಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಲು ಅನುವಾಗುವಂತೆ ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಹೇಳಿದ್ದಾರೆ.ಅವರು ಬುಧವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್.ಐ.ಆರ್) ಕುರಿತು ವಿಶೇಷ ಜಾಗೃತಿ ಅಭಿಯಾನ ಕಾರ್ಯಕ್ರಮ...
ಕೈತೋಟ ತರಬೇತಿ ಕಾರ್ಯಕ್ರಮ ಜುಲೈ 28 ರಂದು
ಮಂಗಳೂರು: ಸಿರಿ ತೋಟಗಾರಿಕೆ ಸಂಘ (ರಿ) (ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆ), ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಆವರಣ, ಬೆಂದೂರು, ಮಂಗಳೂರು ಇದರ ವತಿಯಿಂದ ಕೈತೋಟ ತರಬೇತಿ ಕಾರ್ಯಕ್ರಮವನ್ನು ಜುಲೈ 28 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ರವರೆಗೆ ಬೆಂದೂರು ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ತರಬೇತಿ ಕಾರ್ಯಕ್ರಮದಲ್ಲಿ ಪಾಟಿಂಗ್,...



















