ಜುಲೈ 13 ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ
ಮಂಗಳೂರು: -ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಮಂಗಳೂರು...
ಕರಾವಳಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆ
ಮಂಗಳೂರು: ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ನಿರ್ದೇಶನ ನೀಡಿದರು.ಅವರು ಕರಾವಳಿ ಅಭಿವೃದ್ಧಿ...
ಕರಾವಳಿ
ಮುಲ್ಕಿ ನೀರಿನ ಸಮಸ್ಯೆ ಪರಿಹಾರಕ್ಕೆ ವಿಶೇಷ ಸಭೆ ಜಿಲ್ಲಾಧಿಕಾರಿ
ಮಂಗಳೂರು: ಮುಲ್ಕಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ವಿಶೇಷ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ...
ಪತನದ ಅಂಚಿನಲ್ಲಿ ಖಾಸಗಿ ಬಸ್ಸು ಸೇವಾ ವ್ಯವಸ್ಥೆ:ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳು ಅತ್ಯುತ್ತಮ ಸೇವೆ ನೀಡುತ್ತಿದ್ದರೂ ಸರ್ಕಾರದ ಕೆಲವು ಧೋರಣೆಯಿಂದ ಬಸ್ ಮಾಲೀಕರು...
ರಾಜ್ಯ ಬಜೆಟ್ : ಕರಾವಳಿಯ ಒಂದಷ್ಟು ನಿರೀಕ್ಷೆಗಳು
ಮ೦ಗಳೂರು: ರಾಜ್ಯ ಸರಕಾರದ ಬಜೆಟ್ ಮಂಡನೆ ಸನ್ನಿಹಿತವಾಗುತ್ತಿದ್ದು ಪ್ರತಿ ಬಾರಿ ಬಜೆಟ್ ಮಂಡನೆ ಸಮೀಪಿಸುತ್ತಿರುವಾಗ ಕರಾವಳಿಗೆ ಸಂಬಂಧಪಟ್ಟಂತೆ ಒಂದಷ್ಟು ನಿರೀಕ್ಷೆಗಳು...
ರಾಜ್ಯ
ಕೆಯುಡಬ್ಲ್ಯೂಜೆ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ
ಬೆಳಗಾವಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಜನವರಿ 5,6,7ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ಸರ್ವ ಸದಸ್ಯರ ಸಭೆ
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ಸರ್ವ ಸದಸ್ಯರ ಸಭೆ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು...
ಮುಖ್ಯಮಂತ್ರಿಗಳ ಪ್ರವಾಸ
ಮಂಗಳೂರು,: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 28ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 12 ಗಂಟೆಗೆ ಮಂಗಳೂರಿಗೆ ಆಗಮಿಸುವ...
ರಾಷ್ಟ್ರ
ಕರಾವಳಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆ
ಮಂಗಳೂರು: ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ನಿರ್ದೇಶನ ನೀಡಿದರು.ಅವರು ಕರಾವಳಿ ಅಭಿವೃದ್ಧಿ...
ಅತಿಥಿ ಉಪನ್ಯಾಸಕರ ಹುದ್ದೆ: ಜುಲೈ 7 ರಿಂದ ಸಂದರ್ಶನ
ಮಂಗಳೂರು: 2026-27ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ (Uಉ) ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನವು ಕೊಣಾಜೆ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಸಿಂಡಿಕೇಟು...
ದ.ಕ. ಜಿಲ್ಲೆಯಲ್ಲಿ 1.02 ಲಕ್ಷ ಎಸ್.ಐ.ಆರ್ ನಮೂನೆ ಹಂಚಿಕೆ
ಮಂಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIಖ) ಯು ಪ್ರಗತಿಯಲ್ಲಿದ್ದು, ಜುಲೈ 29 ರವರೆಗೆ ಬಿ.ಎಲ್.ಒ.ಗಳು ಮನೆ ಮನೆ ಭೇಟಿ ಮಾಡಿ ಮತದಾರರಿಗೆ ಎನ್ಯುಮರೇಷನ್ ಫಾರ್ಮ್ಗಳ ಹಂಚಿಕೆ...
ಎಸ್.ಐ.ಆರ್: ಮತಗಟ್ಟೆ ಅಧಿಕಾರಿಗಳಿಗೆ ಸಹಕರಿಸಲು ಕರೆ
ಮಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ-2026 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದೆ. ವಿಶೇಷ ಸಮಗ್ರ ಪರಿಷ್ಕರಣೆಯ (Sಠಿeಛಿiಚಿಟ Iಟಿಣeಟಿsive ಖevisioಟಿ-SIಖ) ಉದ್ದೇಶವು ಎಲ್ಲಾ ಅರ್ಹ ನಾಗರೀಕರನ್ನು ಮತದಾರರ ಪಟ್ಟಿಯಲ್ಲಿ...
ಪತ್ರಿಕಾ ದಿನಾಚರಣೆ- ಮೊಗ್ಲಿಂಗ್ ಸ್ಮರಣೆ
ಮಂಗಳೂರು : ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಬುನಾದಿ ಹಾಕಿದ ಕನ್ನಡದ ಮೊದಲ ಪತ್ರಿಕೆ 'ಮಂಗಳೂರ ಸಮಾಚಾರ' ಹಾಗೂ ಆ ಪತ್ರಿಕೆಯ ಸಂಪಾದಕರಾದ ಹರ್ಮನ್ ಮೊಗ್ಲಿಂಗ್ ಅವರ ಕೊಡುಗೆ ಚಾರಿತ್ರಿಕ ವಾದದ್ದು ಎಂದುಕರಾವಳಿ ಅಭಿವೃದ್ಧಿ...
ಕ್ರೀಡೆ
ಸೇವೆ, ಕರ್ತವ್ಯ ಮತ್ತು ಸಮರ್ಪಣೆಯೇ ಜೀವನದ ನಿಜವಾದ ಮಾರ್ಗ: ರಾಜ್ಯಪಾಲರು
ದಕ್ಷಿಣ ಕನ್ನಡ ಜಿಲ್ಲೆ: “ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಸಹೋದರತ್ವ, ವಿಶ್ವ ಕಲ್ಯಾಣ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ. ಪ್ರಪಂಚದಾದ್ಯಂತದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದತ್ತ...
ಬೈಕಂಪಾಡಿ : ಕಾಂಗ್ರೆಸ್ ಬೃಹತ್ ಚುನಾವಣಾ ಪ್ರಚಾರ ಸಭೆ
ಮಂಗಳೂರು: ತಾನು ಹಿಂದೂ. ಹಿಂದೂ ಧರ್ಮದ ಆಚಾರ - ವಿಚಾರಗಳನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೇನೆ. ಇಂತಹ ಹಿಂದೂ ಧರ್ಮ, ಸಾಮರಸ್ಯದ ಬದುಕನ್ನು ತನಗೆ ಹೇಳಿಕೊಟ್ಟಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ...

LATEST ARTICLES
ಜುಲೈ 13 ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ
ಮಂಗಳೂರು: -ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು ಮಹಿಳಾ ಹಾಗೂ ಪುರುಷ...
ಕರಾವಳಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆ
ಮಂಗಳೂರು: ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ನಿರ್ದೇಶನ ನೀಡಿದರು.ಅವರು ಕರಾವಳಿ ಅಭಿವೃದ್ಧಿ ಮಂಡಳಿಯ ವತಿಯಿಂದ ನಡೆದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಿವಿಧ ಅನುಷ್ಠಾನ ಸಂಸ್ಥೆಗಳೊಂದಿಗೆ ಕಾಮಗಾರಿಗಳ ಪ್ರಗತಿ...
ಅತಿಥಿ ಉಪನ್ಯಾಸಕರ ಹುದ್ದೆ: ಜುಲೈ 7 ರಿಂದ ಸಂದರ್ಶನ
ಮಂಗಳೂರು: 2026-27ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ (Uಉ) ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನವು ಕೊಣಾಜೆ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಸಿಂಡಿಕೇಟು ಸಭಾಂಗಣದಲ್ಲಿ ಜುಲೈ 7, 8 ಮತ್ತು 9 ರಂದು ನಡೆಯಲಿದೆ.ವಿಷಯವಾರು ಸಂದರ್ಶನದ ವಿವರ:ಜುಲೈ 7 ರಂದು ಇಂಗ್ಲಿಷ್- ಬೆಳಿಗ್ಗೆ 10:30...
ದ.ಕ. ಜಿಲ್ಲೆಯಲ್ಲಿ 1.02 ಲಕ್ಷ ಎಸ್.ಐ.ಆರ್ ನಮೂನೆ ಹಂಚಿಕೆ
ಮಂಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIಖ) ಯು ಪ್ರಗತಿಯಲ್ಲಿದ್ದು, ಜುಲೈ 29 ರವರೆಗೆ ಬಿ.ಎಲ್.ಒ.ಗಳು ಮನೆ ಮನೆ ಭೇಟಿ ಮಾಡಿ ಮತದಾರರಿಗೆ ಎನ್ಯುಮರೇಷನ್ ಫಾರ್ಮ್ಗಳ ಹಂಚಿಕೆ ಮತ್ತು ಡಿಜಿಟಲೀಕರಣ ಮಾಡುತ್ತಾರೆ.ಜಿಲ್ಲೆಯಲ್ಲಿರುವ ಒಟ್ಟು ಮತದಾರರ ಸಂಖ್ಯೆ – 1803766, ಹಂಚಿಕೆ ಮಾಡಲಾದ ಎನ್ಯುಮರೇಷನ್ ಫಾರ್ಮ್ಗಳ ಸಂಖ್ಯೆ – 102035,...
ಎಸ್.ಐ.ಆರ್: ಮತಗಟ್ಟೆ ಅಧಿಕಾರಿಗಳಿಗೆ ಸಹಕರಿಸಲು ಕರೆ
ಮಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ-2026 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದೆ. ವಿಶೇಷ ಸಮಗ್ರ ಪರಿಷ್ಕರಣೆಯ (Sಠಿeಛಿiಚಿಟ Iಟಿಣeಟಿsive ಖevisioಟಿ-SIಖ) ಉದ್ದೇಶವು ಎಲ್ಲಾ ಅರ್ಹ ನಾಗರೀಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ.ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಪರಿಶೀಲಿಸಿ ಹಾಗೂ ಖಚಿತ ಪಡಿಸಿಕೊಳ್ಳಬೇಕು. ಹೊಸ ಹೆಸರುಗಳ ಸೇರ್ಪಡೆ ಮಾಡಿ, ಗೈರು ಮತದಾರರು, ಶಾಶ್ವತವಾಗಿ...
ಪತ್ರಿಕಾ ದಿನಾಚರಣೆ- ಮೊಗ್ಲಿಂಗ್ ಸ್ಮರಣೆ
ಮಂಗಳೂರು : ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಬುನಾದಿ ಹಾಕಿದ ಕನ್ನಡದ ಮೊದಲ ಪತ್ರಿಕೆ 'ಮಂಗಳೂರ ಸಮಾಚಾರ' ಹಾಗೂ ಆ ಪತ್ರಿಕೆಯ ಸಂಪಾದಕರಾದ ಹರ್ಮನ್ ಮೊಗ್ಲಿಂಗ್ ಅವರ ಕೊಡುಗೆ ಚಾರಿತ್ರಿಕ ವಾದದ್ದು ಎಂದುಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ...
ದ.ಕ. ಜಿಲ್ಲೆಯಲ್ಲಿ ಎಸ್.ಐ.ಆರ್ ಪ್ರಕ್ರಿಯೆಗೆ ಚಾಲನೆ:ಮತಗಟ್ಟೆಗಳಿಗೆ ಡಿ.ಸಿ. ಭೇಟಿ
ಮಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಆರಂಭಗೊಂಡಿತು.ಇದರ ಮೊದಲ ಹಂತವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲು ಚಾಲನೆ ನೀಡಿದರು. ಜಿಲ್ಲೆಯ 1876 ಮತಗಟ್ಟೆಗಳಲ್ಲಿ ಬಿ.ಎಲ್.ಒ.ಗಳು ಮತದಾರರ ಮನೆ ಬಾಗಿಲಿಗೆ ತೆರಳಿ ಗಣತಿ ನಮೂನೆ ಗಳನ್ನು ಮತದಾರರಿಗೆ ನೀಡುವ...
ಎಂಸಿಸಿ ಬ್ಯಾಂಕ್: 114 ವರ್ಷಗಳ ಸೇವೆಯ ಸಂಭ್ರಮದಲ್ಲಿ ದೇರಳಕಟ್ಟೆಯಲ್ಲಿ 22ನೇ ಶಾಖೆ ಉದ್ಘಾಟನೆ
ಮ೦ಗಳೂರು: 1912ರಲ್ಲಿ ಸ್ಥಾಪನೆಯಾಗಿ 114 ವರ್ಷಗಳ ಯಶಸ್ವಿ ಸೇವೆಯನ್ನು ಪೂರೈಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 22ನೇ ಶಾಖೆ ಹಾಗೂ ನೂತನ ಎಟಿಎಂ ಅನ್ನು ಜೂನ್ 28ರಂದು ದೇರಳಕಟ್ಟೆಯ ಫಾ. ಮುಲ್ಲರ್ಕಾಂಪ್ಲೆಕ್ಸ್ನ ನೆಲ ಮಹಡಿಯಲ್ಲಿ ಉದ್ಘಾಟಿಸಿತು.ನೂತನ ಶಾಖೆಯನ್ನು ಎಂಸಿಸಿ ಬ್ಯಾಂಕ್ನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ಉದ್ಘಾಟಿಸಿದರು. ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ...
ಉದ್ಯೋಗ ಮತ್ತು ಅಪ್ರೆಂಟಿಸ್ಷಿಪ್ ಮೇಳ
ಮಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ನಿರ್ದೇಶನದಂತೆ ಮಂಗಳೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಪುರುಷ) ವತಿಯಿಂದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ), ಮಂಗಳೂರು ಇಲ್ಲಿ ಉದ್ಯೋಗ ಮತ್ತು ಅಪ್ರೆಂಟಿಸ್ ಮೇಳವನ್ನು ಆಯೋಜಿಸಲಾಗಿತ್ತು.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯ ಸತೀಶ ಎ.ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಉದ್ಯೋಗ ಮತ್ತು ಅಪ್ರೆಂಟಿಸ್ ಮೇಳದ ಮಹತ್ವವನ್ನು ತಿಳಿಸುತ್ತಾ,...
ಎಂಸಿಸಿ ಬ್ಯಾಂಕಿನಿಂದ 1,535 ಕೋಟಿ ರೂಪಾಯಿ ವ್ಯವಹಾರ ; 22 ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ...
ಮ೦ಗಳೂರು: 114 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್, 31 ಮಾರ್ಚ್ 2026ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ಎಲ್ಲಾ ಪ್ರಮುಖ ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ.ಬ್ಯಾಂಕ್ ಒಟ್ಟು ವ್ಯವಹಾರ ವಹಿವಾಟಿನಲ್ಲಿ 22.89% ಬೆಳವಣಿಗೆಯೊಂದಿಗೆ ರು. 1535 ಕೋಟಿ ಮೈಲಿಗಲ್ಲನ್ನು ತಲುಪಿದೆ. ಬ್ಯಾಂಕಿನ ನಿವ್ವಳ ಮೌಲ್ಯ ರು. 83.76 ಕೋಟಿಯಿಂದ ರು. 91.80...



















