LATEST ARTICLES

ಜನತೆಗೆ ಆರ್ಥಿಕ ಶಕ್ತಿ ನೀಡಿದ ಗ್ಯಾರಂಟಿ ಯೋಜನೆಗಳು -ಹೆಚ್ ಎಂ ರೇವಣ್ಣ

0
ಮಂಗಳೂರು:‌ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಯುವನಿಧಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಯನ್ನು ರಾಜ್ಯದ ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಈ ಯೋಜನೆಗಳ ಸದುಪಯೋಗದಿಂದ ರಾಜ್ಯದ ಜನರ ಜೀವನ ಮಟ್ಟ ಸುಧಾರಿಸಲು ಸಹಾಯವಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್...

ಕಾರ್ಮಿಕ ಸಂಹಿತೆಗಳ ವಿಶ್ಲೇಷಣೆ ಕಾರ್ಯಾಗಾರ

0
ಮಂಗಳೂರು: ಭಾರತೀಯ ಕೌಶಲ್ಯಾಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (IISDR)ವು, ಭಾರತೀಯ ಕೈಗಾರಿಕಾ ಒಕ್ಕೂಟ (CII) ಮಂಗಳೂರು, ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ (MMA) ಹಾಗೂ ಕೆನರಾ ಇಂಡಸ್ಟ್ರೀಸ್ ಅಸೋಸಿಯೇಶನ್ (KIA) ಅವರ ಸಹಯೋಗದಲ್ಲಿ, “ಕಾರ್ಮಿಕ ಸಂಹಿತೆಗಳ ವಿಶ್ಲೇಷಣೆ – ಭಾರತದ ಕಾರ್ಮಿಕ ಸುಧಾರಣೆಯ ಹೊಸ ಯುಗವನ್ನು ಅರ್ಥಮಾಡಿಕೊಳ್ಳುವುದು” ಕಾರ್ಯಾಗಾರ ನಗರದ ಡಾ. ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ...

ಕರಾವಳಿ ಉತ್ಸವದಲ್ಲಿ ಆಕರ್ಷಿಸಿದ ಗ್ರಾಮೀಣ ಉತ್ಪನ್ನಗಳ ಮಳಿಗೆಗಳು

0
ಮಂಗಳೂರು: ಡಿಸೆಂಬರ್ 20 ರಿಂದ ಆರಂಭವಾದ ಕರಾವಳಿ ಉತ್ಸವ ಸಾರ್ವಜನಿಕರನ್ನು ಆಕರ್ಷಿಸುತ್ತಿದ್ದು, ಉದ್ಘಾಟನೆ ಮರುದಿನ ಭಾನುವಾರ 4 ಸಾವಿರಕ್ಕೂ ಅಧಿಕ ಜನ ಭೇಟಿ ನೀಡಿದ್ದಾರೆ.ಮುಖ್ಯ ಕಾರ್ಯಕ್ರಮ ನಡೆಯುತ್ತಿರುವ ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ 4,104 ಟಿಕೆಟ್‍ಗಳು ಮಾರಾಟವಾಗಿದೆ. ಈ ಪೈಕಿ 1,222 ಟಿಕೆಟ್‍ಗಳು ಆನ್‍ಲೈನ್ ಮೂಲಕ ಹಾಗೂ 2,882 ಟಿಕೆಟ್‍ಗಳು ಟಿಕೆಟ್ ಕೌಂಟರ್‍ನಲ್ಲಿ...

ಸ್ನೇಹಾಲಯದಲ್ಲಿ “ಕ್ರಿಸ್‌ಮಸ್ ಸಂಭ್ರಮ 2025”

0
ಮ೦ಗಳೂರು: ಮಂಜೇಶ್ವರದಲ್ಲಿರುವ ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ “ಕ್ರಿಸ್ಮಸ್ ಸಂಭ್ರಮ – 2025” ಅನ್ನು ಅತ್ಯಂತ ಭಕ್ತಿಭಾವ ಮತ್ತು ಹಬ್ಬದ ಉಲ್ಲಾಸದೊಂದಿಗೆ ಆಚರಿಸಲಾಯಿತು.ಕ್ರಿಸ್‌ಮಸ್ ಅದರ ನಿಜವಾದ ಅರ್ಥದಲ್ಲಿ ಹೊಸತನದ ಜನನ, ಸಂತೋಷ, ಮಾನವಕುಲಕ್ಕೆ ಸೇವಾ ಮನೋಭಾವವನ್ನು ಈ ಸಮಾರಂಭ ಸಾರಿತು.ಕ್ರಿಸ್‌ಮಸ್ ಸಂಭ್ರಮ - 2025." ವು ಸಾಂಸ್ಕೃತಿಕ ಹಬ್ಬ, ವಿಶ್ವ ದಾಖಲೆ ಹೊಂದಿರುವ ರೆಮೋನಾ...

ಹುಲಿ ಉಳಿಸಿ ಉಪಕ್ರಮಕ್ಕೆ ಮುಂದಿನ ದಿನಗಳಲ್ಲಿ ಇನ್ನಷ್ಟ್ಟು ವೇಗ : ಜಿಲ್ಲಾಧಿಕಾರಿ ದರ್ಶನ್

0
ಮಂಗಳೂರು: ,ಕರಾವಳಿ ಉತ್ಸವ ಅಂಗವಾಗಿ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಜನಿಸಿದ ಹುಲಿ ಮರಿಗಳನ್ನು ಮೊದಲ ಬಾರಿಗೆ ಸಾರ್ವಜನಿಕ ವೀಕ್ಷಣೆಗೆ ಬಿಡುಗಡೆ ಮಾಡುವ ಹಾಗೂ ದತ್ತು (ಪ್ರಾಯೋಜಕತ್ವ) ಯೋಜನೆಗೆ ಚಾಲನೆ ನೀಡಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಶ್ರೀಂಗೇರಿ ಮತ್ತು ಹರಿಹರಪುರದಲ್ಲಿ ಕಳೆದ ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದರು.ಆ ಸಮಯದಲ್ಲಿ ಹಳೆಯ...

ಕೆನರಾ ಬ್ಯಾಂಕ್ ವತಿಯಿಂದ ಪಿಲಿಕುಳದಲ್ಲಿ ನೂತನ ಬ್ಯಾಂಕಿಂಗ್ ಕಿಯೋಸ್ಕ್

0
ಮ೦ಗಳೂರು: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆದ ಕೆನರಾ ಬ್ಯಾಂಕ್ ವತಿಯಿಂದ ಪಿಲಿಕುಳದಲ್ಲಿ ನೂತನ ಕಿಯಾಸ್ಕ್ ಅನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಉದ್ಘಾಟಿಸಿದರು ಬಳಿಕ ಮಾತನಾಡಿದ ಜಿಲ್ಲಾಧಿಕಾರಿ. ಈ ಕಿಯಾಸ್ಕ್ ಉದ್ಘಾಟನೆಯಿಂದ ಪಿಲಿಕುಳ ನಿಸರ್ಗಧಾಮ ಸಂದರ್ಶಕರಿಗೆ , ಸಾರ್ವಜನಿಕರಿಗೆ ಇ-ಟಿಕೇಟ್ ಸೇವೆಗಳು ಸುಲಭವಾಗಿ ಹಾಗೂ ತ್ವರಿತವಾಗಿ ಲಭ್ಯವಾಗಲಿದೆ. ಇಂತಹ ಬ್ಯಾಂಕಿಂಗ್‌...

ಪೋಲಿಯೋ ಲಸಿಕೆಯಿಂದ ಮಕ್ಕಳು ವಂಚಿತರಾಗಬಾರದು- ರವಿಚಂದ್ರ ನಾಯಕ್

0
ಮಂಗಳೂರು: ರಾಷ್ಟ್ರೀಯ ಪಲ್ಸ್ ಪೊಲೀಯೋ ಲಸಿಕಾ ಅಭಿಯಾನ ಡಿಸೆಂಬರ್ 21 ರಂದು ಪ್ರಾರಂಭವಾಗಲಿದ್ದು, ಜಿಲ್ಲೆಯ 0-5 ವರ್ಷದೊಳಗಿನ ಯಾವುದೇ ಮಕ್ಕಳು ಪೆÇೀಲಿಯೋ ಲಸಿಕೆಯಿಂದ ವಂಚಿತರಾಗದಂತೆ ಮುತುವರ್ಜಿ ವಹಿಸಿ ಲಸಿಕೆ ಹಾಕಿಸಲು ಕಾರ್ಯ ನಿರ್ವಹಿಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸೂಚಿಸಿದ್ದಾರೆ.ಅವರು ಮಹಾನಗರಪಾಲಿಕೆ ಮಂಗಳ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕಾ ಲಸಿಕಾ ಕಾರ್ಯಕ್ರಮದ ನಗರ...

ಬಜಪೆ -ಕಿನ್ನಿಗೋಳಿ ಪ.ಪಂ ಚುನಾವಣೆ: ನಿಷೇಧಾಜ್ಞೆ ಜಾರಿ

0
ಮಂಗಳೂರು: ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಡಿಸೆಂಬರ್ 24 ರಂದು ಮತ ಎಣಿಕೆಯು ಮಂಗಳೂರು ತಾಲೂಕು ಆಡಳಿತ ಸೌಧ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಕಟ್ಟಡದಲ್ಲಿ ನಡೆಯಲಿರುವುದರಿಂದ, ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಂಡು ಶಾಂತಿ ಕಾಪಾಡುವ ಸಲುವಾಗಿ ಸಾರ್ವಜನಿಕ...

ಆನೆ ದಾಳಿ : ಅರಣ್ಯ ಸಚಿವರ ಸೂಚನೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ ಪ್ರದೇಶದಲ್ಲಿ ಸುಮಾರು 80 ಆನೆಗಳು ಸಂಚರಿಸುತ್ತಿದ್ದು, ಬೆಳೆ ಹಾನಿ ಸಂಭವಿಸುತ್ತಿದೆ ಎಂಬ ಮಾಹಿತಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ವಸತಿ ಪ್ರದೇಶಗಳ ಬಳಿ ಆನೆ ಬಂದಾಗ ನಿಗಾ ವಹಿಸಿ, ಕೂಡಲೇ ಅವುಗಳನ್ನು ಕಾಡಿಗೆ ಮರಳಿಸಲು ಮತ್ತು...

ಕೆರೆ ಒತ್ತುವರಿಯಾದರೆ ಅಧಿಕಾರಿಗಳ ವಿರುದ್ಧವೇ ಕೇಸು – ಎಚ್ಚರಿಕೆ

0
ಮಂಗಳೂರು,: ಜಿಲ್ಲೆಯಲ್ಲಿರುವ ವಿವಿಧ ಕೆರೆಗಳ ರಕ್ಷಣೆಗೆ ಸಂಬಂಧಿಸಿದ ಇಲಾಖೆಗಳು ನಿರಂತರ ಗಸ್ತು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ತಿಳಿಸಿದ್ದಾರೆ.ಅವರು ಬುಧವಾರ ಜಿಲ್ಲಾ ಮಟ್ಟದ ಕೆರೆ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ರೀತಿಯ ಕೆರೆಗಳಿವೆ. ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳು, ಸಣ್ಣ ನೀರಾವರಿ...