LATEST ARTICLES

ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಓರಿಯಂಟೇಶನ್ ಕಾರ್ಯಕ್ರಮ

0
ಮಂಗಳೂರು:ಕೋಣಾಜೆಯ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಶನ್ ಕಾರ್ಯಕ್ರಮ ಪೇಸ್ ನಾಲೆಡ್ಜ್ ಸಿಟಿಯ ಆಡಿಟೋರಿಯಂನಲ್ಲಿ ಬುಧವಾರ ನಡೆಯಿತು‌‌. ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೀಝ್ ಎಂ.ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜು ಜೀವನದಲ್ಲಿ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವಂತೆ...

ಎಸ್.ಐ.ಆರ್: ಜಿಲ್ಲೆಯಲ್ಲಿ 14.35 ಲಕ್ಷ ಫಾರಂ ಡಿಜಿಟೈಸ್

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIಖ)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 23 ರವರೆಗೆ 18,03,766 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 14,35,167 ಫಾರ್ಮ್‍ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ:ಬೆಳ್ತಂಗಡಿ-192738, ಮೂಡಬಿದ್ರೆ-168093, ಮಂಗಳೂರು ನಗರ ಉತ್ತರ-175841, ಮಂಗಳೂರು...

ಪರಿಸರ ಉಳಿಸಿ ಬೆಳೆಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ : ಪಿ. ಶ್ರೀಧರ್

0
ಮಂಗಳೂರು, ಪರಿಸರ ಉಳಿಸಿ ಬೆಳೆಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಮೂಡಬಿದಿರೆ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್ ಅಭಿಪ್ರಾಯ ಪಟ್ಟರು. ಬೆಳ್ತಂಗಡಿ ತಾಲೂಕಿನ ಕುತ್ಲುರು ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಮೂಡಬಿದಿರೆ ಉಪ ವಿಭಾಗ ಹಾಗೂ ಕುತ್ಲುರು ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆಯ ವನಸಿರಿ ಇಕೋ ಕ್ಲಬ್...

ಆಗಸ್ಟ್ 8, 9: ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ

0
ಮಂಗಳೂರು: ಕರ್ನಾಟಕ ಅನಿವಾಸಿ ಭಾರತೀಯರ ಒಕ್ಕೂಟ ಜಿದ್ದಾ ಘಟಕದ ವತಿಯಿಂದ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಶನ್ ಬೆಂಗಳೂರು, ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ರೋಶನಿ ನಿಲಯ ಮಂಗಳೂರು ಸಹಯೋಗದೊಂದಿಗೆ ಆಗಸ್ಟ್ 8 ಮತ್ತು 9 ರಂದು ಅಂಗವೈಕಲ್ಯ ವಿಕಲಚೇತನರ ಭವಿಷ್ಯದ ಜೀವನಕ್ಕಾಗಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ ನಗರದ ವೆಲೆನ್ಸಿಯಾ ಜೆಪ್ಪುನಲ್ಲಿರುವ ಸ್ಕೂಲ್...

ಮೆದುಳಿನ ಆರೋಗ್ಯದ ಅರಿವು ಪ್ರತಿಯೊಬ್ಬರಿಗೂ ಅಗತ್ಯ

0
ಮಂಗಳೂರು: ಪ್ರತಿ ವರ್ಷವೂ ವಿಶ್ವ ಮೆದುಳು ದಿನ-ಇದನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಈ ದಿನವು ನಮಗೆ ಮೆದುಳಿನ ಮಹತ್ತವನ್ನು ತಿಳಿಸುವ ದಿನವಾಗಿದೆ. ಮೆದುಳು ನಮ್ಮ ಶರೀರದಲ್ಲಿ ಅತ್ಯಂತ ಬೆಲೆ ಬಾಳುವ ಒಂದು ಅಂಗ. ನಮ್ಮ ಯೋಚನೆ, ಕಲಿಕೆ, ನೆನಪು, ಅರ್ಥಪೂರ್ಣ ಸಂವಹನ, ಸೂಕ್ತ ನಿರ್ಧಾರ ಹೀಗೆ ದಿನದ ಹೆಚ್ಚಿನ ಚಟುವಟಿಕೆಗಳಲ್ಲಿ ಇದು ಪ್ರಧಾನ ಪಾತ್ರ ವಹಿಸುತ್ತದೆ....

ಮೈ ಭಾರತ್ ನೋಂದಣಿ ಅಭಿಯಾನ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಭಾರತ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧೀನದಲ್ಲಿ ಬರುವ ಮೈ ಭಾರತ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರ ನೋಂದಣಿಯನ್ನು ಜಿಲ್ಲೆಯಲ್ಲಿ ಹೆಚ್ಚಿಸಲು ಜಿಲ್ಲಾಧಿಕಾರಿ ದರ್ಶನ ಹೆಚ್. ವಿ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೈ ಭಾರತ್ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಮೈ ಭಾರತ್‍ನಲ್ಲಿ ಇದುವರೆಗೆ...

ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ

0
ಮಂಗಳೂರು: ಸರ್ಕಾರದ ಆದೇಶದಂತೆ ಸರ್ಕಾರವು ಖಾದಿ ಬಳಕೆಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡು ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ನೌಕರರುಗಳು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು ಅಲ್ಲದೇ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ...

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ. ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ ಕೋರ್ಸ್ ಗೆ ಚಾಲನೆ

0
ಬೆಂಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಕಂಪ್ಯೂಟರ್ ವಿಜ್ಞಾನ ವಿಭಾಗವು ಹೊಸ ಎಂ.ಎಸ್ಸಿ. ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ (Cybersecurity and Artificial Intelligence) ಸ್ನಾತಕೋತ್ತರ ಕೋರ್ಸ್ಗೆ ಶನಿವಾರ ಚಾಲನೆ ನೀಡಿತು. ವಿಶ್ವವಿದ್ಯಾಲಯದ ಪಿಜಿ ಬ್ಲಾಕ್ನ ಕ್ಸೇವಿಯರ್ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಹೆವ್ಲೆಟ್ ಪ್ಯಾಕರ್ಡ್ ಎಂಟರ್ಪ್ರೈಸ್ (HPE) ಸಂಸ್ಥೆಯ...

ಎಸ್.ಐ.ಆರ್: ಜಿಲ್ಲೆಯಲ್ಲಿ 7.02 ಲಕ್ಷ ಫಾರಂ ಡಿಜಿಟೈಸ್

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 16 ರವರೆಗೆ 17,96,992 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 7,02,160 ಫಾರ್ಮ್‍ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ:ಬೆಳ್ತಂಗಡಿ-88185, ಮೂಡಬಿದ್ರೆ-78295, ಮಂಗಳೂರು ನಗರ ಉತ್ತರ-76883, ಮಂಗಳೂರು...

ಎಂಟು ವರ್ಷದ ಮಂಗಳೂರಿನ ಬಾಲಕಿ ಸ್ಕಾರ್ಲೆಟ್ ರೊಡ್ರಿಗಸ್ ಅವರ ಪ್ರಥಮ ಕೃತಿ ಲೋಕಾರ್ಪಣೆ

0
ಮಂಗಳೂರು: ಮಂಗಳೂರಿನ ಎಂಟು ವರ್ಷದ ಪ್ರತಿಭಾವಂತ ಬಾಲಕಿ ಸ್ಕಾರ್ಲೆಟ್ ರೊಡ್ರಿಗಸ್ ಅವರ ಚೊಚ್ಚಲ ಕೃತಿ "The Wonderful World of Scarlett" ಅನ್ನು ಜುಲೈ 16ರಂದು, ಮೌಂಟ್ ಕಾರ್ಮೆಲ್ ಮಾತೆಯ ಹಬ್ಬದ ಅಂಗವಾಗಿ ಬಿಕರ್ನಕಟ್ಟೆಯ ಶಿಶು ಯೇಸು ದೇವಾಲಯದಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಲಾಯಿತು. ಇಂದಿನ ದಿನಗಳಲ್ಲಿ ಅನೇಕ ಮಕ್ಕಳು ರಜಾದಿನಗಳನ್ನು ದೂರದರ್ಶನ ವೀಕ್ಷಣೆ ಅಥವಾ...