LATEST ARTICLES

ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪ

0
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ಇದರ ವತಿಯಿಂದ ಜರುಗಿದ ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪ ಸಮಾರಂಭ ಆದಿತ್ಯವಾರ ಸಂಜೆ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಹಿರಿಯ ಯಕ್ಷಗಾನ ಕಲಾವಿದ ರಾಮಚಂದ್ರ ಹೆಗಡೆ ಕೊಂಡದಕುಳಿ ಅವರಿಗೆ 2024ರ ಯಕ್ಷಧ್ರುವ ಪಟ್ಲ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತಾಡಿದ ಅವರು, "ಕಲಾವಿದನಾದವ ಪ್ರಶಸ್ತಿಗಾಗಿ ಫೈಲ್ ಹಿಡಿದುಕೊಂಡು...

ಸಂಪತ್ತನ್ನು ಕೂಡಿಡುವ ಬದಲು ಹಂಚಿದರೆ ದುಪ್ಪಟ್ಟಾಗುತ್ತದೆ: ಕನ್ಯಾಡಿ ಶ್ರೀ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮದ ಸಭಾ ಕಾರ್ಯಕ್ರಮ ಆದಿತ್ಯವಾರ ಮಧ್ಯಾಹ್ನ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಆಶೀರ್ವಚನಗೈದ ಕನ್ಯಾಡಿ ಶ್ರೀ ರಾಮ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು, "ನಮ್ಮಲ್ಲಿರುವ ಸಂಪತ್ತನ್ನು ಕೂಡಿಡುವ ಬದಲು ಯೋಗ್ಯರಿಗೆ ಹಂಚಿದರೆ ಅದು ದುಪ್ಪಟ್ಟಾಗುತ್ತದೆ. ಕೊಟ್ಟಿದ್ದು ತನಗೆ ಬಚ್ಚಿಟ್ಟಿದ್ದು...

ಅಶಕ್ತ ಯಕ್ಷ ಕಲಾವಿದರಿಗೆ ಪಟ್ಲ ಫೌಂಡೇಶನ್ ಸಾರ್ಥಕ ಸೇವೆ”:ಕನ್ಯಾನ ಸದಾಶಿವ ಶೆಟ್ಟಿ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮದ ಉದ್ಘಾಟನಾ ಸಮಾರಂಭ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು.ಉದ್ಘಾಟನೆ ನೆರವೇರಿಸಿ ಮಾತಾಡಿದ ಹೇರಂಭ ಕೆಮಿಕಲ್ಸ್ ಇಂಡಸ್ಟ್ರಿಸ್ ಮುಂಬೈ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಅವರು, "ಯಕ್ಷಗಾನ ನಮ್ಮ ತುಳುನಾಡಿನ ಅನನ್ಯ ಪರಂಪರೆ. ಹಿಂದೆ ಅದೆಷ್ಟೋ ಹೆಸರು...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿಎ೦, ಡಿಸಿಎ೦ ಭೇಟಿ

0
ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಕ್ಷೇತ್ರದ ವತಿಯಿಂದ ಮುಖ್ಯಮಂತ್ರಿಯವರನ್ನು ಡಿ.ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಭವ್ಯ ಮೆರವಣಿಗೆಯೊಂದಿಗೆ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು. ಜತೆಗೆ ಸಚಿವರಾದ...

ವಾರ್ಷಿಕೋತ್ಸವ ಕಾಲೇಜಿನ ವರ್ಷದ ಉತ್ಸವ: ಪ್ರೊ. ಸಂಗಪ್ಪ ವೈ.

0
ಮಂಗಳೂರು: ವಾರ್ಷಿಕೋತ್ಸವ ಕಾಲೇಜಿನ ಸಂಪ್ರದಾಯ ಮತ್ತು ಸಡಗರ. ಹಾಗಾಗಿಯೇ ಇದನ್ನು ಉತ್ಸವದರೀತಿಯಲ್ಲಿ ಆಚರಿಸಲಾಗುತ್ತದೆ. ಇಂದಿನ ಕಾಲದಲ್ಲಿ ಬಹುತೇಕ ವಿದ್ಯಾರ್ಥಿಗಳು ಒತ್ತಡದಿಂದ ಬಳಲುತ್ತಿರುವುದುವಿಪರ್ಯಾಸ. ಒತ್ತಡ ನಿವಾರಿಸುವ ಕೆಲಸವನ್ನು ವಾರ್ಷಿಕೋತ್ಸವ ಮಾಡುತ್ತದೆ ಎಂದು ಮಂಗಳೂರುವಿಶ್ವವಿದ್ಯಾನಿಲಯ ಹಣಕಾಸು ಅಧಿಕಾರಿ ಪ್ರೊ. ಸಂಗಪ್ಪ ವೈ. ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ 119ನೇ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.ಸಾಮಾನ್ಯವಾಗಿ...

ಮೇ 29 ರಂದು ಕಾರವಾರ ಕ್ರೀಡಾ ವಸತಿ ನಿಲಯದ ಆಯ್ಕೆ ಪ್ರಕ್ರಿಯೆ

0
ಮಂಗಳೂರು:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕಾರವಾರ ಕ್ರೀಡಾ ವಸತಿ ನಿಲಯಕ್ಕೆ 2024-25 ನೇ ಸಾಲಿನ ಸೇಲಿಂಗ್ ಕಯಾಕಿಂಗ್ ಮತ್ತು ಕೆನೋಯಿಂಗ್ ವಿಭಾಗಗಳಿಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಮೇ. 29 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. 4ನೇ ಮತ್ತು 7ನೇ ತರಗತಿಯಲ್ಲಿ ತೇರ್ಗಡೆಯಾದ ಹಾಗೂ ಕ್ರಮವಾಗಿ ಪ್ರಸ್ತುತ...

ಜನ ಸಹಭಾಗಿತ್ವದಲ್ಲಿ ಅರಣ್ಯ ಸಂರಕ್ಷಣೆ: ಆ್ಯಂಟೋನಿ ಮರಿಯಪ್ಪ

0
ಮಂಗಳೂರು: ಜನ ಸಹಭಾಗಿ ತ್ವದಲ್ಲಿ ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆ ಒತ್ತು ನೀಡುತ್ತಿದೆ.ಈ ಹಿನ್ನೆಲೆಯಲ್ಲಿ ಗಿಡ ನೆಟ್ಟು ಬೆಳೆಸುವುದಕ್ಕೆ ಹಾಗೂ ಅರಣ್ಯ ಇಲಾಖೆಯ ವಿವಿಧ ಯೋಜನೆಗಳ ಮೂಲಕ ಗಿಡಗಳ ವಿತರಣೆ ಆರ್ಥಿಕ ನೆರವನ್ನು ಕೃಷಿಕರಿಗೆ ನೀಡಲಾ ಗುತ್ತಿದೆ.2024-25ನೆ ಸಾಲಿನಲ್ಲಿ ರೈತರಿಗೆ 1,63,000ಗಿಡಗಳನ್ನು ವಿತರಿಸುವ ಗುರಿಹೊಂದಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ ತಿಳಿಸಿದ್ದಾರೆ.ನಗರದ...

ಮೇ 25 ಮತ್ತು 26: ವಾಹನ ಸಂಚಾರ ಪರ್ಯಾಯ ವ್ಯವಸ್ಥೆ

0
ಮ೦ಗಳೂರು: ಮೇ 25 ಮತ್ತು 26 ರಂದು ರಾಜ್ಯಪಾಲರು, ಮುಖ್ಯಮಂತ್ರಿ ಯವರು ಹಾಗೂ ಹಲವಾರು ಪ್ರಮುಖ ವಿವಿಐಪಿಗಳು ಮಂಗಳೂರು ನಗರಕ್ಕೆ ಆಗಮಿಸಿ, ನಗರದ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುತ್ತಾರೆ. ಈ ಹಿನ್ನೆಲೆಯಲ್ಲಿ ಸದ್ರಿ ಪ್ರದೇಶಗಳಲ್ಲಿ ವಾಹನ ದಟ್ಟಣೆ ಅಧಿಕವಾಗುವ ಸಾಧ್ಯತೆ ಇರುತ್ತದೆ. ಈ ಕಾರಣದಿಂದಾಗಿ ನವಭಾರತ ಸರ್ಕಲ್‌ನಿಂದ ಪಿವಿಎಸ್ ಮುಖಾಂತರ...

ಕೆನರಾ ನಂದಗೋಕುಲ್ ‘ಶಾಲೆಯ ಪದವಿನಂಗಡಿ ಶಾಖೆ ಉದ್ಘಾಟನೆ

0
ಮಂಗಳೂರು: ಕೆನರಾ ಸಮೂಹ ಶಿಕ್ಷಣ ಸಂಸ್ಥೆಯ ಕೆನರಾ ನಂದಗೋಕುಲ ಶಾಲೆಯ ಹೊಸ ಶಾಖೆಯು ಮೇ 22 ರಂದು ಪದವಿನಂಗಡಿಯಲ್ಲಿ ಉದ್ಘಾಟನೆಗೊಂಡಿತು.ಸಂಸ್ಥೆಯ ಅಧ್ಯಕ್ಷರಾದ ಡಿ ವಾಸುದೇವ ಕಾಮತ್ ಹೊಸ ಶಾಖೆಯನ್ನು ಉದ್ಘಾಟಿಸಿ ಗೌರವ ಸ್ವೀಕರಿಸಿ ಮಾತನಾಡುತ್ತಾ"ಈ ಹೊಸ ಶಾಖೆ ನಮ್ಮ ಶೈಕ್ಷಣಿಕ ಜಾಲಕ್ಕೆ ಹೊಸ ಸೇರ್ಪಡೆ ಮಾತ್ರವಲ್ಲ ಮಂಗಳೂರು ಮತ್ತು ಸುತ್ತಮುತ್ತಲಿನ ಮಕ್ಕಳಿಗೆ ಉನ್ನತ ಗುಣಮಟ್ಟದ...

ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿಗೆ ಯಕ್ಷಧ್ರುವ ಕಲಾ ಗೌರವ

0
ಮಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ ಚಿದಂಬರ ಬೈಕಂಪಾಡಿ ಕಲಾ ಗೌರವ ಪುರಸ್ಕಾರ ಸ್ವೀಕರಿಸಲಿದ್ದಾರೆ. ಚಿದಂಬರ ಬೈಕಂಪಾಡಿ ಅವರು ವಡ್ಡರ್ಸೆ ರಘುರಾಮ ಶೆಟ್ಟಿಯವರ ಮುಂಗಾರು ಪತ್ರಿಕೆ, ಬಳಿಕ ಕನ್ನಡ ಪ್ರಭ...