ಕೈತೋಟ ತರಬೇತಿ ಕಾರ್ಯಕ್ರಮ ಜುಲೈ 28 ರಂದು
ಮಂಗಳೂರು: ಸಿರಿ ತೋಟಗಾರಿಕೆ ಸಂಘ (ರಿ) (ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆ), ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಆವರಣ, ಬೆಂದೂರು, ಮಂಗಳೂರು ಇದರ ವತಿಯಿಂದ ಕೈತೋಟ ತರಬೇತಿ ಕಾರ್ಯಕ್ರಮವನ್ನು ಜುಲೈ 28 ರಂದು...
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಶಿಶು ಅಭಿವೃದ್ಧಿ ಯೋಜನೆ...
ಕರಾವಳಿ
ಮಂಗಳೂರು ವಿಮಾನ ನಿಲ್ದಾಣ :ಡಿಸೆಂಬರ್ನಲ್ಲಿ ದಾಖಲೆಯ 2.03 ಲಕ್ಷ ಪ್ರಯಾಣಿಕರ ನಿರ್ವಹನೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2023ರ ಕ್ಯಾಲೆಂಡರ್ ವರ್ಷದಲ್ಲಿ ಪ್ರಯಾಣಿಕರ ಮುಂಭಾಗದಲ್ಲಿ ಎರಡುಎತ್ತರವನ್ನು ತಲುಪಿದೆ. ಅಕ್ಟೋಬರ್ 31, 2020...
ಮಹಿಳೆಯರು ನೀರು ಸ೦ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ : ನಳಿನ್ ಕುಮಾರ್ ಕಟೀಲ್
ಮಂಗಳೂರು:ನೀರು ನಿಸರ್ಗದ ಅಮೂಲ್ಯವಾದ ಕೊಡುಗೆ, ಮನುಷ್ಯ ಜೀವಿಸಲು ಆಹಾರಕ್ಕಿಂತ ನೀರು ಮಹತ್ವವಾದದ್ದು. ನೀರು ಇಲ್ಲದೆ ಯಾವುದೇ ಜೀವ ಬದುಕಲು ಅಸಾಧ್ಯ...
ಹೆದ್ದಾರಿ ಅಗಲೀಕರಣ : ಭೂಸ್ವಾಧೀನ ಪರಿಹಾರ ವಿತರಣೆ ಡಿ.26ರಂದು
ಮಂಗಳೂರು:ರಾಷ್ಟ್ರೀಯ ಹೆದ್ದಾರಿ (169) ಸಾಣೂರು-ಬಿಕರ್ನಕಟ್ಟೆ ವಿಭಾಗದ ರಸ್ತೆ ನಿರ್ಮಾಣ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನುಗಳ ಭೂಮಾಲೀಕರಿಗೆ ಪÀರಿಹಾರ ಪಾವತಿ ಕಾರ್ಯಕ್ರಮ...
ರಾಜ್ಯ
ಪಂಜಾಬ್- ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಭೇಟಿ
ಮಂಗಳೂರು:ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಫರೀದ್ ಬುಧವಾರ ಪಂಜಾಬ್ ವಿಧಾನ ಸಭೆ ಸಭಾಧ್ಯಕ್ಷ ಸರ್ದಾರ್ ಕುಳ್ತಾರ್ ಸಿಂಘ್ ಸಂದ್ವನ್ ಅವರನ್ನು ಭೇಟಿಯಾಗಿ...
ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ:ಪದವೀಧರರಿಗೆ ಮಾಸಿಕ 3000 ರೂ. , ಡಿಪ್ಲೊಮಾ – 1500 ರೂ.
ಮಂಗಳೂರು:ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಭರವಸೆಗೆ ನೋಂದಣಿ ಡಿ. 26 ರಿಂದ ಆರಂಭವಾಗಿದೆ. 2023-24ನೇ ಸಾಲಿನ ಯಾವುದೇ ವೃತ್ತಿಪರ ಕೋರ್ಸ್,...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ಸರ್ವ ಸದಸ್ಯರ ಸಭೆ
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ಸರ್ವ ಸದಸ್ಯರ ಸಭೆ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು...
ರಾಜಕೀಯ
ರಾಷ್ಟ್ರ
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಶಿಶು ಅಭಿವೃದ್ಧಿ ಯೋಜನೆ...
ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ: ಎಐ/ಎಮ್ಎಲ್ ಇಂಟರ್ನ್ಶಿಪ್
ಮ೦ಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ವಿದ್ಯಾರ್ಥಿಗಳಿಗಾಗಿ ಮೈಸೂರು ರಸ್ತೆಯ ಕೃಪಾನಿಧಿ ಕಾಮೆಡ್ಕೇರ್ಸ್ ಇನ್ನೋವೇಶನ್ ಹಬ್ನಲ್ಲಿ ಎಐ/ಎಮ್ಎಲ್ (AI/ML) ಇಂಟರ್ನ್ಶಿಪ್ ಜರಗಿತು. ಇದು ಶೈಕ್ಷಣಿಕ ಬೋಧನೆ ಮತ್ತು ಉದ್ಯಮಕ್ಕೆ ಪೂರಕವಾದ ತಾಂತ್ರಿಕ ಅನ್ವಯಿಕತೆಯ...
ಅಂಗನವಾಡಿ ಕಾರ್ಯಕರ್ತೆ /ಸಹಾಯಕಿ ಹುದ್ದೆ: ಅರ್ಜಿ ಆಹ್ವಾನ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಳ್ತಂಗಡಿ, ಸುಳ್ಯ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಬಂಟ್ವಾಳ, ವಿಟ್ಲ, ಪುತ್ತೂರು ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 28...
ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ತಿನಲ್ಲಿ 2,665 ನ್ಯಾಯಾಲಯದ ಬಾಕಿ ಪ್ರಕರಣಗಳು ಹಾಗೂ 3,02,239 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಬಗೆಹರಿಸಲಾಗಿದೆ.ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ...
ಮ೦ಗಳೂರು ಐಎಎಸ್ -ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯ ಉದ್ಘಾಟನೆ
ಮ೦ಗಳೂರು: ಮಂಗಳೂರಿನಲ್ಲಿ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹೊಸ ಮೈಲಿಗಲ್ಲಾಗಿರುವ "Mangalore IAS – A School for Civil Services" ಸಂಸ್ಥೆಯ ಉದ್ಘಾಟನಾ ಸಮಾರಂಭ ಇಂದು ಬೆಳಿಗ್ಗೆ 10 ಗಂಟೆಗೆ...
ಕ್ರೀಡೆ
ಅಕ್ಕ ಪಡೆ ಯೋಜನೆಯ ವಾಹನಕ್ಕೆ ಚಾಲನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ಕ ಪಡೆ ಯೋಜನೆಯು ಅನುಷ್ಠಾನಗೊಂಡಿದ್ದು, ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಹಾಗೂ ಅವರ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಕ್ಕ ಪಡೆ ಯೋಜನೆಯ ವಾಹನಕ್ಕೆ ಜಿಲ್ಲಾ...
ಬ್ರಹ್ಮಾವರದ ಲ್ಲಿ ಎಂ.ಸಿ.ಸಿ ಬ್ಯಾಂಕಿನ ಎಟಿಎ೦ ಉದ್ಘಾಟನೆ
ಮ೦ಗಳೂರು: ಬ್ರಹ್ಮಾವರ ಶಾಖೆಯು ಆರಂಭಗೊoಡು ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, ೧೦ ಕೋಟಿ ವ್ಯವಹಾರದ ಸಾಧನೆ ಮತ್ತು ನೂತನ ಎಟಿಎ೦ ಉದ್ಘಾಟಣಾ ಸಮಾರಂಭ ಮಾರ್ಚ್ 3ರಂದು ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಎಂ.ಸಿ.ಸಿ. ಬ್ಯಾಂಕಿನ...

LATEST ARTICLES
ಕೈತೋಟ ತರಬೇತಿ ಕಾರ್ಯಕ್ರಮ ಜುಲೈ 28 ರಂದು
ಮಂಗಳೂರು: ಸಿರಿ ತೋಟಗಾರಿಕೆ ಸಂಘ (ರಿ) (ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆ), ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಆವರಣ, ಬೆಂದೂರು, ಮಂಗಳೂರು ಇದರ ವತಿಯಿಂದ ಕೈತೋಟ ತರಬೇತಿ ಕಾರ್ಯಕ್ರಮವನ್ನು ಜುಲೈ 28 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ರವರೆಗೆ ಬೆಂದೂರು ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ತರಬೇತಿ ಕಾರ್ಯಕ್ರಮದಲ್ಲಿ ಪಾಟಿಂಗ್,...
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ನಗರ) ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಹಾಗೂ 32 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಶಿಶು ಅಭಿವೃದ್ಧಿ...
ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ: ಎಐ/ಎಮ್ಎಲ್ ಇಂಟರ್ನ್ಶಿಪ್
ಮ೦ಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ವಿದ್ಯಾರ್ಥಿಗಳಿಗಾಗಿ ಮೈಸೂರು ರಸ್ತೆಯ ಕೃಪಾನಿಧಿ ಕಾಮೆಡ್ಕೇರ್ಸ್ ಇನ್ನೋವೇಶನ್ ಹಬ್ನಲ್ಲಿ ಎಐ/ಎಮ್ಎಲ್ (AI/ML) ಇಂಟರ್ನ್ಶಿಪ್ ಜರಗಿತು. ಇದು ಶೈಕ್ಷಣಿಕ ಬೋಧನೆ ಮತ್ತು ಉದ್ಯಮಕ್ಕೆ ಪೂರಕವಾದ ತಾಂತ್ರಿಕ ಅನ್ವಯಿಕತೆಯ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ.
ಜೂನ್ ಮತ್ತು ಜುಲೈ ತಿಂಗಳಲ್ಲಿ ಒಂದು ತಿಂಗಳ ಕಾಲ ನಡೆದ ಈ...
ಅಂಗನವಾಡಿ ಕಾರ್ಯಕರ್ತೆ /ಸಹಾಯಕಿ ಹುದ್ದೆ: ಅರ್ಜಿ ಆಹ್ವಾನ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಳ್ತಂಗಡಿ, ಸುಳ್ಯ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಬಂಟ್ವಾಳ, ವಿಟ್ಲ, ಪುತ್ತೂರು ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 28 ಅಂಗನವಾಡಿ ಕಾರ್ಯಕರ್ತೆ ಹಾಗೂ 134 ಅಂಗನವಾಡಿ ಸಹಾಯಕಿಯರ ಗೌರವಧನ ಸೇವೆಗಳ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಆಗಸ್ಟ್...
ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ತಿನಲ್ಲಿ 2,665 ನ್ಯಾಯಾಲಯದ ಬಾಕಿ ಪ್ರಕರಣಗಳು ಹಾಗೂ 3,02,239 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಬಗೆಹರಿಸಲಾಗಿದೆ.ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಈ ವರ್ಷದ...
ಮ೦ಗಳೂರು ಐಎಎಸ್ -ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯ ಉದ್ಘಾಟನೆ
ಮ೦ಗಳೂರು: ಮಂಗಳೂರಿನಲ್ಲಿ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹೊಸ ಮೈಲಿಗಲ್ಲಾಗಿರುವ "Mangalore IAS – A School for Civil Services" ಸಂಸ್ಥೆಯ ಉದ್ಘಾಟನಾ ಸಮಾರಂಭ ಇಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಸಂದೇಶ ಫೌಂಡೇಶನ್ ಆವರಣದಲ್ಲಿ ಅದ್ದೂರಿಯಾಗಿ ನಡೆಯಿತುಕಾರ್ಯಕ್ರಮದ ಉದ್ಘಾಟನೆ ಯನ್ನು ರಿಬ್ಬನ್ ಕತ್ತಾರಿಸುವ ಮೂಲಕ , ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್...
ಪಡೀಲ್ ರೈಲು ನಿಲ್ದಾಣಕ್ಕೆ ಪಂಚಗಂಗಾ ಎಕ್ಸ್ಪ್ರೆಸ್ ನಿಲುಗಡೆ ನೀಡಿ; ಸ್ಥಳೀಯರ ದಶಕಗಳ ಬೇಡಿಕೆಗೆ ನ್ಯಾಯ ಒದಗಿಸಿ: ಎಂಎಲ್ಸಿ ಪಿ.ವಿ....
ಮಂಗಳೂರು: ಪಡೀಲ್ ರೈಲು ನಿಲ್ದಾಣದಲ್ಲಿ ಪಂಚಗಂಗಾ ಎಕ್ಸ್ಪ್ರೆಸ್ ಗೆ ನಿಲುಗಡೆ ನೀಡಬೇಕು ಹಾಗೂ ಸ್ಥಳೀಯರ ದಶಕಗಳ ಬೇಡಿಕೆಗೆ ನ್ಯಾಯ ಒದಗಿಸಬೇಕು ಎ೦ದು ವಿಧಾನಪರಿಷತ್ ಸದಸ್ಯರಾದ ಪಿ.ವಿ. ಮೋಹನ್ ಅವರು ಆಗ್ರಹಿಸಿದ್ದಾರೆ.
ಮಂಗಳೂರು ನಗರಕ್ಕೆ ರೈಲು ಸಂಪರ್ಕ ಆರಂಭವಾಗಿ ಸುಮಾರು 120 ವರ್ಷಗಳು ಕಳೆದಿವೆ. ದಕ್ಷಿಣ ಭಾರತದ ಪ್ರಮುಖ ರೈಲು ಕೇಂದ್ರಗಳಲ್ಲಿ ಒಂದಾದ ಮಂಗಳೂರು, ಕರಾವಳಿ ಕರ್ನಾಟಕದ...
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ: 2,39,152 ಫಾರ್ಮ್ ಹಂಚಿಕೆ
ಮ೦ಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಿಶೇಷ ಸಮಗ್ರ ಪರಿಷ್ಕರಣೆ (SIಖ)ಯು ಪ್ರಗತಿಯಲ್ಲಿದ್ದು, 2,39,152 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 2,228 ಫಾರ್ಮ್ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ: 1,91,970 ಫಾರ್ಮ್ ಹಂಚಿಕೆಮಂಗಳೂರು ನಗರ ದಕ್ಷಿಣ...
ಟೂಲ್ ರೂಮ್ ಮೆಶಿನಿಸ್ಟ್ ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು: ಜಿ.ಟಿ.ಟಿ.ಸಿ. ಬೈಕಂಪಾಡಿ, ಮಂಗಳೂರು ಡಿಪ್ಲೋಮಾ ಕಾಲೇಜಿನಲ್ಲಿ ಒಂದು ವರ್ಷದ ಟೂಲ್ ರೂಮ್ ಮೆಶಿನಿಸ್ಟ್ ಕೋರ್ಸ್ ಲಭ್ಯವಿರುತ್ತದೆ. ಈ ಕೋರ್ಸ್ನಲ್ಲಿ ಯಾಂತ್ರಿಕ ಉತ್ಪಾದನೆಗೆ ಸಂಬಂಧಿಸಿದ ಯಂತ್ರಗಳಾದ ಲೇತ್, ಮಿಲ್ಲಿಂಗ್ ಮೆಶಿನ್, ಡ್ರಿಲ್ಲಿಂಗ್ ಮೆಶಿನ್ ಮತ್ತು ಗ್ರೈಂಡಿಂಗ್ ಮೆಶಿನ್ ಇತ್ಯಾದಿಗಳಲ್ಲಿ ತರಬೇತಿಂiÀiನ್ನು ನೀಡಲಾಗುತ್ತದೆ. ಈ ಕೋರ್ಸ್ಗೆ ಎಸ್.ಎಸ್.ಎಲ್.ಸಿ ಪಾಸ್ ಅಥವಾ ಫೇಲ್ ಆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ....
ಅಪ್ರಾಪ್ತ ಗರ್ಭಿಣಿಯರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಸೂಚನೆ
ಮಂಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳು ಗರ್ಭಿಣಿಯರು ಸ್ಕ್ಯಾನಿಂಗ್ ಬಂದಾಗ ಅವರ ವಯಸ್ಸನ್ನು ದೃಢಪಡಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಸಲಹಾ ಸಮಿತಿ ಸಭೆಯು (ಪಿ.ಸಿ.ಪಿ.ಎನ್.ಡಿ.ಟಿ) ಡಾ.ಅಮೃತಾ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಯಿತು.ಸ್ಕ್ಯಾನಿಂಗ್ಗೆ ಬಂದ ಗರ್ಭಿಣಿಯರ ವಯಸ್ಸಿನ ಬಗ್ಗೆ ದಾಖಲೆಗಳನ್ನು ಪರಿಶೀಲಿಸಬೇಕು. 18 ವರ್ಷದೊಳಗಿನ...

















