LATEST ARTICLES

ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್: ಅರ್ಜಿ ಆಹ್ವಾನ

0
ಮಂಗಳೂರು: 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಕೆ.ಎಸ್.ಆರ್.ಟಿ.ಸಿ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನÀಲ್ಲಿ ಅರ್ಜಿ ಸಲ್ಲಿಸಬಹುದು. ಕಳೆದ ಸಾಲಿನಂತೆ ಪ್ರಸಕ್ತ ಸಾಲಿನಲ್ಲಿಯೂ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸುಗಳನ್ನು ವಿತರಿಸಲಾಗುತ್ತದೆ. ಪಾಸು ಪಡೆಯಲು...

ಕಲಾ ನಡಿಗೆ ಜನರ ಬಳಿಗೆ ವಿನೂತನ ಕಾರ್ಯಕ್ರಮ

ಮಂಗಳೂರು, ಸಂಗೀತ ಆಲಿಸುವುದರ ಮೂಲಕ ಮಾನಸಿಕ ಒತ್ತಡ ಕಡಿಮೆ ಮಾಡಲು ಸಹಕಾರಿಯಾಗಲಿದೆ ಎಂದು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮಹಾ ಪ್ರಬಂಧಕ ಅರುಣಾ ಪ್ರಭ ಅಭಿಪ್ರಾಯಪಟ್ಟರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಲಾ ಸಾಧನಾ ಮಂಗಳೂರು ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾದ ಕಲಾ ನಡಿಗೆ ಜನರ ಬಳಿಗೆ ಕಾರ್ಯಕ್ರಮ...

ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಾಚರಣೆ;ರಾಷ್ಟ್ರೀಯ ಹೆದ್ದಾರಿ 169 ರಸ್ತೆಗೆ ಹೆಚ್ಚುವರಿಯಾಗಿ ಹೈವೇ ಪೆಟ್ರೋಲ್ ವಾಹನದ ನಿಯೋಜನೆ

0
ಮ೦ಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಕಳೆದ ಒಂದು ವಾರದ ಅವಧಿಯಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವವರು ಮತ್ತು Wrong Side ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದ ಅಪಘಾತಗಳಲ್ಲಿ ತಲೆಗೆ ಗಂಭೀರ ಗಾಯಗಳಾಗಿ...

ತಂಬಾಕಿನ ಸಹವಾಸ ಹಿತವಲ್ಲ- ಡಿ.ಎಚ್.ಒ

0
ಮಂಗಳೂರು: ತಂಬಾಕು, ಅದು ಯಾವುದೇ ರೂಪದಲ್ಲಿ ಇರಲಿ ಅವೆಲ್ಲವೂ ಮನುಷ್ಯನ ಆರೋಗ್ಯಕ್ಕೆ ಹಾನಿಕಾರಕ; ಒಮ್ಮೆ ಅದನ್ನು ಸೇವಿಸಲು ಆರಂಭಿಸಿದರೆ ಅದು ನಮ್ಮನ್ನು, ನಮ್ಮ ಜೀವನವನ್ನು ಮುಕ್ತಾಯಗೊಳಿಸುವವರೆಗೂ ಕೊಂಡೊಯ್ಯುತ್ತದೆ. ಆದ್ದರಿಂದ ನಿಮ್ಮ ದೃಷ್ಟಿಯನ್ನು ಬದಲಾಯಿಸಿಕೊಂಡು ಯಾವುದೇ ಚಟಕ್ಕೆ ದಾಸರಾಗುವುದು ಬೇಡ ಎನಿಸಿ ದೃಢ ನಿರ್ಧಾರ ಮಾಡಿ ದೃಢ ಪ್ರಯತ್ನ ಮಾಡಿದರೆ ನಿಮ್ಮ ಜೀವನ ಖಂಡಿತಕ್ಕೂ ಸುಂದರವಾಗುತ್ತದೆ....

ಮಂಗಳೂರಿಗೆ ಉಪರಾಷ್ಟ್ರಪತಿ ಆಗಮನ

0
ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಮಂಗಳೂರಿಗೆ ಆಗಮಿಸಿದರು.ವಾಯುಪಡೆ ವಿಶೇಷ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳನ್ನು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕರಾವಳಿಯ ಮಲ್ಲಿಗೆ ಹಾರವನ್ನು ಹಾಕಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಅವರು...

ಜೂ.14 ರಂದು ರಕ್ತದಾನಿಗಳಿಗೆ ಸನ್ಮಾನ

0
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ವತಿಯಿಂದ ಜೂ.೧೪ರಂದು ವಿಶ್ವ ರಕ್ತದಾನಿಗಳ ದಿನ ಆಚರಿಸಲಾಗುವುದು.ಕಾರ್ಯಕ್ರಮದ ಅಂಗವಾಗಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಜಿಲ್ಲಾ ಮಟ್ಟದಲ್ಲಿ ಸನ್ಮಾನಿಸಲಾಗುವುದು. ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ಜಿಲ್ಲೆಯ ಓರ್ವ ರಕ್ತದಾನಿಯನ್ನು ರೆಡ್‌ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ ವತಿಯಿಂದ...

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಡಾ.ಬಿ.ಆರ್ ಅಂಬೇಡ್ಕರ್ /ಇಂದಿರಾಗಾಂಧಿ/ ನಾರಾಯಣಗುರು ವಸತಿ ಶಾಲೆಗಳಲ್ಲಿ 2026-27ನೇ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು/ಉಪನ್ಯಾಸಕರುಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಈ ಸಂಬಂಧ ಅರ್ಹರಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಜೂನ್ 5 ರೊಳಗೆ ನಗರದ ಉರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಉಪ...

ಸತ್ಯದ ಅನಾವರಣ ಮಾಧ್ಯಮದ ಜವಾಬ್ದಾರಿ: ಪಿ.ಬಿ.ಹರೀಶ್ ರೈ

0
ಮಂಗಳೂರು : ಮಾಧ್ಯಮವು ಸಮಾಜದ ಕೈಗನ್ನಡಿ. ಮಾಧ್ಯಮಗಳು ಸಮಾಜದ ನೈಜ ಚಿತ್ರಣವನ್ನು, ಆಗುಹೋಗುಗಳನ್ನು, ಸಾಧನೆ ಮತ್ತು ಸಮಸ್ಯೆಗಳನ್ನುನೇರವಾಗಿ ಜನತೆಗೆ ತಲುಪಿಸುತ್ತಿವೆ. ಸತ್ಯದ ಅನಾವರಣ ಮಾಧ್ಯಮದ ಜವಾಬ್ದಾರಿ ಎಂದು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಹೇಳಿದರು.ರೋಟರಿ ಕ್ಲಬ್ ಮಂಗಳೂರು ನಾರ್ತ್ ಇದರ ವತಿಯಿಂದ ನಗರದ ಮಲ್ಲಿಕಟ್ಟೆಯ ರೋಟರಿ ಬಾಲ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಹೊಸ ಶೈಕ್ಷಣಿಕ ವರ್ಷಕ್ಕಾಗಿ ಪ್ರಾರ್ಥನೆಯಲ್ಲಿ ಒಗ್ಗೂಡಿದ ಮಕ್ಕಳು ಮತ್ತು ಪೋಷಕರು

0
ಮಂಗಳೂರು: ಜೂನ್ 1 ರಂದು ಹೊಸ ಶೈಕ್ಷಣಿಕ ವರ್ಷಕ್ಕಾಗಿ ಶಾಲೆಗಳು ಪುನರಾರಂಭಗೊಳ್ಳಲು ಸಜ್ಜಾಗುತ್ತಿರುವಂತೆಯೇ, ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಮೇ 29 ರಂದು ವಿದ್ಯಾರ್ಥಿಗಳಿಗಾಗಿ ವಿಶೇಷ ಬಲಿಪೂಜೆ ಮತ್ತು ದಿವ್ಯ ಸತ್ಪ್ರಸಾದದ ಆರಾಧನೆಯನ್ನು ಆಯೋಜಿಸಲಾಯಿತು. ಈ ಮೂಲಕ ಮಕ್ಕಳು, ಪೋಷಕರು, ಶಿಕ್ಷಕರು ಹಾಗೂ ಮುಂಬರುವ ಇಡೀ ಶೈಕ್ಷಣಿಕ ವರ್ಷಕ್ಕೆ ದೇವರ ಆಶೀರ್ವಾದವನ್ನು ಕೋರಲಾಯಿತು. ಈ ಸಮಾರಂಭದಲ್ಲಿ...

ಮಕ್ಕಳಿಗೆ ಪ್ರಕೃತಿ ಮತ್ತು ಎಲ್ಲಾ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ: ಮಾತಾ ಅಮೃತಾನಂದಮಯಿ ದೇವಿ

0
ಮಂಗಳೂರು: ಮಾನವಕುಲವು ಪ್ರಕೃತಿಯೆಡೆಗೆ ಹೆಚ್ಚಿನ ವಿನಯ, ಕರುಣೆ ಮತ್ತು ಪೂಜ್ಯಭಾವನೆಯಿಂದ ಬದುಕಬೇಕು ಎಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ (ಅಮ್ಮ) ಕರೆ ನೀಡಿದರು. ಮಂಗಳೂರಿನ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದಿರುವ ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಅಮ್ಮ, ಮನುಷ್ಯನು ಸಹಮಾನವರೊಂದಿಗೆ ಸಹಕಾರದಿಂದ, ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಮತ್ತು ಈಶ್ವರನ ಜೊತೆಗೆ ಸಂಪರ್ಕವಿರಿಸಿಕೊಂಡು ಬದುಕುವುದನ್ನು ಕಲಿಯಬೇಕು...