LATEST ARTICLES

ಕೂಡಲೇ ಎಎಂಆರ್‌ ಡ್ಯಾಮ್ ನಿಂದ ತುಂಬೆಗೆ ನೀರು ಹರಿಸಿ : ಶಾಸಕ ಕಾಮತ್ ಆಗ್ರಹ

0
ಮ೦ಗಳೂರು: ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದು ಅಣೆಕಟ್ಟಿನಲ್ಲಿ ಕೇವಲ 4 ಮೀಟರ್‌ಗೆ ಇಳಿಕೆಯಾಗುವ ಮೂಲಕ ನಗರದಲ್ಲಿ ಕೃತಕ ಜಲಕ್ಷಾಮವನ್ನು ಸೃಷ್ಟಿಸಲಾಗಿದೆ. ಕೂಡಲೇ ಎಎಂಆರ್‌ ಡ್ಯಾಮ್ ನಿಂದ ತುಂಬೆ ಡ್ಯಾಮ್ ಗೆ ನೀರು ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ತುಂಬೆ ಡ್ಯಾಮ್ ಗೆ ಖುದ್ದು ಭೇಟಿ...

ಮೇ 5-6: ಹರೇಕಳ – ಅಡ್ಯಾರ್ ಸೇತುವೆ ಬಂದ್*

0
ಮಂಗಳೂರು: ಮಳೆಗಾಲದಲ್ಲಿ ನೀರು ನಿಂತು ಪಾದಚಾರಿಗಳಿಗೆ ಸಮಸ್ಯೆಯಾಗುವ ಹಿನ್ನೆಲೆಯಲ್ಲಿ ಮೇ 5 ಮತ್ತು 6 ರಂದು ಹರೇಕಳ – ಅಡ್ಯಾರ್ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗುವುದು. ಸೇತುವೆ ಸಹಿತ ಕಿಂಡಿ ಅಣೆಕಟ್ಟಿನ ಕಾಂಕ್ರೀಟ್ ಸ್ಲಾಬ್‍ನ ಮೇಲ್ಭಾಗದಲ್ಲಿ ಆಪ್‍ಪಾಲ್ಟ್ ವೆರಿಂಗ್ ಕೋಟ್ ಅಳವಡಿಕೆಗಾಗಿ ಎರಡು ದಿನ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಪ್ರಟಕಣೆ...

ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ವಿಶೇಷ ಲೋಕ್ ಅದಾಲತ್ ಆಯೋಜನೆ

0
ಬೆಂಗಳೂರು:ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ 'ಸಮಾಧಾನ ಸಮಾರೋಹ-2026' ಎಂಬ ವಿಶೇಷ ಲೋಕ ಅದಾಲತ್‍ನ್ನು ಆಗಸ್ಟ್ 21, 22 ಮತ್ತು 23 ರಂದು ಮೂರು ದಿನಗಳ ಕಾಲ ಹಮ್ಮಿಕೊಂಡಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ...

ಗುರುವಾಯನಕೆರೆ-ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ಸಚಿವ ಸಂಪುಟ ಅನುಮೋದನೆ

0
ಮಂಗಳೂರು: ಗುರುವಾಯನಕೆರೆಯಿಂದ ಉಪ್ಪಿನಂಗಡಿ ವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸಲು 13 ಕೋಟಿ ರೂ. ಅಂದಾಜುಪಟ್ಟಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದೆ. ಗುರುವಾಯನಕೆರೆಯಿಂದ ಉಪ್ಪಿನಂಗಡಿ ವರೆಗಿನ ರಾಜ್ಯ ಹೆದ್ದಾರಿಯು ಗುಡ್ಡ, ಇಳಿಜಾರು ಮತ್ತು ತಿರುವ ಹೊಂದಿರುವ ರಸ್ತೆಯಾಗಿದೆ. ಬೆಂಗಳೂರು ಹಾಗೂ ಜಿಲ್ಲಾ...

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

0
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು.ಕೆ ಅವರ ಅದ್ಯಕ್ಷತೆಯಲ್ಲಿ ನಡೆಯಿತು.ಮಿಷನ್ ಶಕ್ತಿ ಯೋಜನೆಯಲ್ಲಿ ಜಿಲ್ಲೆಯ ಸಖಿ ಒನ್ ಸ್ಟಾಪ್ ಕರ್ನಾಟದಲ್ಲಿ ಮೊದಲನೇ ಸ್ಥಾನದಲ್ಲಿದ್ದು ರಾಷ್ಟ್ರದ 966 ಸಖಿ ಕೇಂದ್ರಗಳ ಪೈಕಿ 7 ನೇ ಸ್ಥಾನ ಪಡೆದಿರುವುದಕ್ಕೆ ಸಮಿತಿಯು...

2030ರೊಳಗೆ ಕರ್ನಾಟಕವನ್ನು ಜೂಡೋ ಶಕ್ತಿ ಕೇಂದ್ರವನ್ನಾಗಿಸುವ ಗುರಿ

0
ಮಂಗಳೂರು: 2030ರ ವೇಳೆಗೆ ಕರ್ನಾಟಕವನ್ನು ಭಾರತದ ಜೂಡೋ ಪ್ರಧಾನ ಕೇಂದ್ರವನ್ನಾಗಿ ರೂಪಿಸುವ ಗುರಿಯೊಂದಿಗೆ 'ವಿಷನ್ 2030' ನೀಲನಕ್ಷೆ ಆರಂಭಿಸಲಾಗಿದೆ' ಎಂದು ಕರ್ನಾಟಕ ಸ್ಟೇಟ್ ಜೂಡೋ ಸ್ಪೋರ್ಟ್ಸ್ ಅಸೊಸಿಯೇಶನ್ ಪ್ರಮುಖರಾದ ಯತೀಶ್ ನಾರಾಯಣ್ ಬಂಗೇರ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಸೇರಿದಂತೆ ರಾಜ್ಯದ ಜೂಡೋ ಕ್ರೀಡೆಯ ಗತವೈಭವವನ್ನು ಮರುಸ್ಥಾಪಿಸಲು ಈ ದೂರದೃಷ್ಟಿಯ...

ಸರಕಾರಿ ಮಹಿಳಾ ಐ.ಟಿ.ಐ ಪ್ರವೇಶ: ಅರ್ಜಿ ಆಹ್ವಾನ

0
ಮಂಗಳೂರು: ಸರಕಾರಿ ಐ.ಟಿ.ಐ ಗಳಿಗೆ ಆಗಸ್ಟ್ 2026 ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸರಕಾರಿ ಐ.ಟಿ.ಐ, (ಮಹಿಳಾ) ಮಂಗಳೂರು ಸಂಸ್ಥೆಯಲ್ಲಿ ಲಭ್ಯವಿರುವ ಕೋರ್ಸುಗಳಲ್ಲಿ ಪ್ರವೇಶ ಬಯಸುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಗಳು ಇಲಾಖೆಯ www.cite.karnataka.gov.inಮೂಲಕ ಅಥವಾ ಖುದ್ದಾಗಿ ಸಂಸ್ಥೆಗೆ...

ಕಟ್ಟಡ ಕಾರ್ಮಿಕರಿಗೆ ವಿಶ್ರಾಂತಿ ನೀಡಲು ಸೂಚನೆ

0
ಮಂಗಳೂರು: ಕಾರ್ಮಿಕ ಇಲಾಖೆ, ದಕ್ಷಿಣ ಕನ್ನಡ ಮಂಗಳೂರು ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಅತೀ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಲಿನ ಸಮಯದಲ್ಲಿ ವಿಶ್ರಾಂತಿ ನೀಡುವುದು ಗುತ್ತಿಗೆದಾರರು/ಮಾಲೀಕರ ಜವಾಬ್ದಾರಿಯಾಗಿದೆಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವ ಇರುವುದರಿಂದ, ಕಾರ್ಮಿಕರ ಆರೋಗ್ಯದ ಹಿತದೃಷ್ಟಿ ಹಿನ್ನಲೆಯಲ್ಲಿ ಮಧ್ಯಾಹ್ನದ ವೇಳೆ ವಿಶ್ರಾಂತಿಗೆ...

ಮಹಾನಗರಪಾಲಿಕೆ: ಆಸ್ತಿ ತೆರಿಗೆ ಪಾವತಿಗೆ ಸೂಚನೆ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕರ್ನಾಟಕ ಮಹಾನಗರಪಾಲಿಕೆಗಳ ಪರಿಷ್ಕøತ ಅಧಿನಿಯಮ 2021 ರ ಪ್ರಕಾರ ನಿಯಮಾನುಸಾರ ಆಸ್ತಿತೆರಿಗೆಯನ್ನು ಪರಿಷ್ಕರಿಸಿ 2026-27 ನೇ ಸಾಲಿಗೆ ವಸೂಲಾತಿಗೆ ಕ್ರಮ ಕೈಗೊಳ್ಳಲಾಗಿದೆ.ಅದರಂತೆ ಎಪ್ರಿಲ್ ತಿಂಗಳ ಅಂತ್ಯದವರೆಗೆ ಚಾಲ್ತಿ ಸಾಲಿನ ಆಸ್ತಿ ತೆರಿಗೆ ಮೇಲೆ ಶೇಕಡಾ 5 ರ ರಿಯಾಯಿತಿ ಇದ್ದು, ಸಾರ್ವಜನಿಕರು ಕೂಡಲೇ ತಮ್ಮ ಆಸ್ತಿಗಳ ಬಾಕಿ ಇರುವ...

ಎಂಸಿಸಿ ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

0
ಮ೦ಗಳೂರು: ಎಂಸಿಸಿ ಬ್ಯಾಂಕ್ ವತಿಯಿಂದ ಏಪ್ರಿಲ್ 25 ಮತ್ತು 26ರಂದು ಗೋವಾದ Courtyard by Marriottನಲ್ಲಿ ಅಂತರರಾಜ್ಯ ಬ್ಯಾಂಕಿಂಗ್ ಸಂವಾದವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು, ಪೆಕ್ರಡಿಟ್ ಅಧಿಕಾರಿಗಳು, ಮುಂದಿನ ವ್ಯವಸ್ಥಾಪಕರು ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಗಳನ್ನು ಚರ್ಚಿಸುವುದು ಹಾಗೂ ಅಂತರರಾಜ್ಯ...