ಎಸ್.ಐ.ಆರ್: ಜಿಲ್ಲೆಯಲ್ಲಿ 7.02 ಲಕ್ಷ ಫಾರಂ ಡಿಜಿಟೈಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 16 ರವರೆಗೆ 17,96,992 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 7,02,160 ಫಾರ್ಮ್ಗಳನ್ನು ಡಿಜಿಟೈಸ್ ಮಾಡಲಾಗಿದೆ...
ಎಂಟು ವರ್ಷದ ಮಂಗಳೂರಿನ ಬಾಲಕಿ ಸ್ಕಾರ್ಲೆಟ್ ರೊಡ್ರಿಗಸ್ ಅವರ ಪ್ರಥಮ ಕೃತಿ ಲೋಕಾರ್ಪಣೆ
ಮಂಗಳೂರು: ಮಂಗಳೂರಿನ ಎಂಟು ವರ್ಷದ ಪ್ರತಿಭಾವಂತ ಬಾಲಕಿ ಸ್ಕಾರ್ಲೆಟ್ ರೊಡ್ರಿಗಸ್ ಅವರ ಚೊಚ್ಚಲ ಕೃತಿ "The Wonderful World of Scarlett" ಅನ್ನು ಜುಲೈ 16ರಂದು, ಮೌಂಟ್ ಕಾರ್ಮೆಲ್ ಮಾತೆಯ ಹಬ್ಬದ ಅಂಗವಾಗಿ...
ಕರಾವಳಿ
ಮಾದಕ ವ್ಯಸನ ಜಾಗತಿಕ ಸವಾಲುಗಳಲ್ಲಿ ಒಂದು: ದಿನೇಶ್ ಕುಮಾರ್
ಮಂಗಳೂರು: ಮಾದಕ ವ್ಯಸನದ ಜಾಲ ವ್ಯವಸ್ಥಿತವಾಗಿ ದೇಶದಾದ್ಯಂತ ಹರಡಿಕೊಂಡಿದೆ. ಯುವ ಜನತೆ ಮೋಜು ಮಸ್ತಿಗಾಗಿ ಆರಂಭಿಸುವ ಮಾದಕ ಪದಾರ್ಥಗಳ ಸೇವನೆ...
ಕೃತಕ ಬುದ್ದಿಮತ್ತೆ ಹಾಗೂ ಯಂತ್ರಕಲಿಕೆ ಬಗ್ಗೆ ಇನ್ನಷ್ಟು ಸಂಶೋಧನೆಗಳಾಗಲಿ: ಪ್ರೊ. ಪಿ. ನಾಗಭೂಷಣ್
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗವು, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) – ಎ.ಐ.ಸಿ.ಟಿ.ಇ ತರಬೇತಿ...
ನ.24 : ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳ ಸಂರ್ಕಿಣ ಉದ್ಘಾಟನೆ
ಮಂಗಳೂರು : ನಗರದ ಎಮ್ಮೆಕೆರೆಯಲ್ಲಿ ಸ್ಮಾರ್ಟ್ಸಿಟಿ ಅನುದಾನದೊಂದಿಗೆ ನಿರ್ಮಿಸಿರುವ ಅಂತರಾಷ್ಟ್ರೀಯ ಈಜುಕೊಳ ಸಂರ್ಕಿಣವನ್ನು ನ.24 ರಂದು ಮುಖಮಂತ್ರಿ ಸಿದ್ದರಾಮಯ್ಯ ಅವರು...
ರಾಜ್ಯ
ಮಂಗಳೂರು – ಬೆಂಗಳೂರು ಗ್ರೀನ್ ಫೀಲ್ಡ್ ಹೈಸ್ಪೀಡ್ ಕಾರಿಡಾರ್ ಬಗ್ಗೆ ಮಹತ್ವದ ಚರ್ಚೆ
ಬೆಂಗಳೂರು - ಮಂಗಳೂರು ಇಂಟಗ್ರೆಟೇಡ್ ಗ್ರೀನ್ ಫೀಲ್ಡ್ ಹೈ ಸ್ಪಿಡ್ ಕಾರಿಡಾರ್ ನಿರ್ಮಾಣ ಕುರಿತಂತೆ ಯೂರೋಪಿಯನ್ ಬ್ಯುಸಿನೆಸ್ ಆಂಡ್ ಟೆಕ್ನಾಲಜಿ...
ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್-2024ಗೆ ಚಾಲನೆ
ಮಂಗಳೂರು: ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಭವಿಷ್ಯದ ಭಾರತ ನಮ್ಮೆಲ್ಲರ ಗುರಿಯಾಗಬೇಕು. ಈನಿಟ್ಟಿನಲ್ಲಿ ಪತ್ರಕರ್ತರು ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಕರ್ನಾಟಕ...
ಆಂತರಿಕ ದೂರು ಸಮಿತಿ ರಚನೆಗೆ ಸೂಚನೆ
ಮಂಗಳೂರು: ಸುಪ್ರೀಂ ಕೋರ್ಟ್ ವಿಶಾಖಾ ಮಾರ್ಗಸೂಚಿಯಂತೆ “ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ-2013”...
ರಾಷ್ಟ್ರ
ಎಂಟು ವರ್ಷದ ಮಂಗಳೂರಿನ ಬಾಲಕಿ ಸ್ಕಾರ್ಲೆಟ್ ರೊಡ್ರಿಗಸ್ ಅವರ ಪ್ರಥಮ ಕೃತಿ ಲೋಕಾರ್ಪಣೆ
ಮಂಗಳೂರು: ಮಂಗಳೂರಿನ ಎಂಟು ವರ್ಷದ ಪ್ರತಿಭಾವಂತ ಬಾಲಕಿ ಸ್ಕಾರ್ಲೆಟ್ ರೊಡ್ರಿಗಸ್ ಅವರ ಚೊಚ್ಚಲ ಕೃತಿ "The Wonderful World of Scarlett" ಅನ್ನು ಜುಲೈ 16ರಂದು, ಮೌಂಟ್ ಕಾರ್ಮೆಲ್ ಮಾತೆಯ ಹಬ್ಬದ ಅಂಗವಾಗಿ...
ಎಸ್.ಐ.ಆರ್: ಜಿಲ್ಲೆಯಲ್ಲಿ 5.41 ಲಕ್ಷ ಫಾರಂ ಡಿಜಿಟೈಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIಖ)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 15 ರವರೆಗೆ 17,91,980 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 5,41,529 ಫಾರ್ಮ್ಗಳನ್ನು ಡಿಜಿಟೈಸ್ ಮಾಡಲಾಗಿದೆ...
ಕ್ರೀಡಾಪಟುಗಳಿಗೆ ಹಾಜರಾತಿಯಲ್ಲಿ ವಿನಾಯಿತಿ ; ಕ್ರೀಡಾ ಸಾಧಕರಿಗೆ ಉದ್ಯೋಗ ಮೀಸಲಾತಿ : ಡಾ.ಜಿ.ಪರಮೇಶ್ವರ
ಬೆಂಗಳೂರು: ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಮಾಜದಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಒಟ್ಟು ಜನಸಂಖ್ಯೆಯಲ್ಲಿ ಶೇ.65ರಷ್ಟು ಜನರು 35 ವರ್ಷಕ್ಕಿಂತ ಕಡಿಮೆ ವಯೋಮಿತಿಯವರಿದ್ದಾರೆ. ಅವರನ್ನು ರಾಜ್ಯದ ಮತ್ತು ರಾಷ್ಟ್ರದ ಅಭಿವೃದ್ಧಿಗೆ ತೊಡಗಿಸಿಕೊಳ್ಳಬೇಕು. ಪದವಿ ಪಡೆಯುವುದರೊಳಗೆ...
ಕುಡಿಯುವ ನೀರು: ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಜಿ.ಪಂ. ಸಿಇಓ ಸೂಚನೆ
ಮಂಗಳೂರು: ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ವಿವಿಧ ನೀರು ಸರಬರಾಜು ಯೋಜನೆಗಳ ಪೂರ್ಣಗೊಳ್ಳಲು ಬಾಕಿ ಇರುವ ಕಾಮಗಾರಿಗಳನ್ನು ಗುರುತಿಸಿ ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್...
ನಿರ್ಭೀತಿಯ ಮತದಾನಕ್ಕೆ ಎಸ್.ಐ.ಆರ್. ಪ್ರಕ್ರಿಯೆ: ಜಿಲ್ಲಾಧಿಕಾರಿ
ಮಂಗಳೂರು: ನಾಗರೀಕರು ಚುನಾವಣೆಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಲು ಅನುವಾಗುವಂತೆ ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಹೇಳಿದ್ದಾರೆ.ಅವರು ಬುಧವಾರ ಜಿಲ್ಲಾ ಸ್ವೀಪ್ ಸಮಿತಿ...
ಕ್ರೀಡೆ
ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 5 ಕೋಟಿ ರೂ. “ನೆರವು”
ಮಂಗಳೂರು: ಐದನೇ ವರ್ಷದ ಎಂ.ಆರ್.ಜಿ. ಗ್ರೂಪ್ ಆಶಾ ಪ್ರಕಾಶ್ ಶೆಟ್ಟಿ ಸಹಾಯಹಸ್ತ "ನೆರವು" ಕಾರ್ಯಕ್ರಮ ಸೋಮವಾರ ಸಂಜೆ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಜರುಗಿತು..ಪ್ರಾಸ್ತಾವಿಕ ಮಾತನ್ನಾಡಿದ ಕಾಪು ಕ್ಷೇತ್ರದ ಶಾಸಕ ಗುರ್ಮೆ...
ಪ್ರಕೃತಿ ವಿಕೋಪ ಪರಿಹಾರ : ಶಾಸಕ ಕಾಮತ್ ಸಭೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದಾಗಿರುವ ಹಾನಿ, ಕೈಗೊಂಡ ಪರಿಹಾರ ಕ್ರಮ, ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಸಭೆ...

LATEST ARTICLES
ಎಸ್.ಐ.ಆರ್: ಜಿಲ್ಲೆಯಲ್ಲಿ 7.02 ಲಕ್ಷ ಫಾರಂ ಡಿಜಿಟೈಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 16 ರವರೆಗೆ 17,96,992 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 7,02,160 ಫಾರ್ಮ್ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ:ಬೆಳ್ತಂಗಡಿ-88185, ಮೂಡಬಿದ್ರೆ-78295, ಮಂಗಳೂರು ನಗರ ಉತ್ತರ-76883, ಮಂಗಳೂರು...
ಎಂಟು ವರ್ಷದ ಮಂಗಳೂರಿನ ಬಾಲಕಿ ಸ್ಕಾರ್ಲೆಟ್ ರೊಡ್ರಿಗಸ್ ಅವರ ಪ್ರಥಮ ಕೃತಿ ಲೋಕಾರ್ಪಣೆ
ಮಂಗಳೂರು: ಮಂಗಳೂರಿನ ಎಂಟು ವರ್ಷದ ಪ್ರತಿಭಾವಂತ ಬಾಲಕಿ ಸ್ಕಾರ್ಲೆಟ್ ರೊಡ್ರಿಗಸ್ ಅವರ ಚೊಚ್ಚಲ ಕೃತಿ "The Wonderful World of Scarlett" ಅನ್ನು ಜುಲೈ 16ರಂದು, ಮೌಂಟ್ ಕಾರ್ಮೆಲ್ ಮಾತೆಯ ಹಬ್ಬದ ಅಂಗವಾಗಿ ಬಿಕರ್ನಕಟ್ಟೆಯ ಶಿಶು ಯೇಸು ದೇವಾಲಯದಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಲಾಯಿತು.
ಇಂದಿನ ದಿನಗಳಲ್ಲಿ ಅನೇಕ ಮಕ್ಕಳು ರಜಾದಿನಗಳನ್ನು ದೂರದರ್ಶನ ವೀಕ್ಷಣೆ ಅಥವಾ...
ಎಸ್.ಐ.ಆರ್: ಜಿಲ್ಲೆಯಲ್ಲಿ 5.41 ಲಕ್ಷ ಫಾರಂ ಡಿಜಿಟೈಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIಖ)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 15 ರವರೆಗೆ 17,91,980 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 5,41,529 ಫಾರ್ಮ್ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ:ಬೆಳ್ತಂಗಡಿ-66685, ಮೂಡಬಿದ್ರೆ-59167, ಮಂಗಳೂರು ನಗರ ಉತ್ತರ-58682, ಮಂಗಳೂರು...
ಕ್ರೀಡಾಪಟುಗಳಿಗೆ ಹಾಜರಾತಿಯಲ್ಲಿ ವಿನಾಯಿತಿ ; ಕ್ರೀಡಾ ಸಾಧಕರಿಗೆ ಉದ್ಯೋಗ ಮೀಸಲಾತಿ : ಡಾ.ಜಿ.ಪರಮೇಶ್ವರ
ಬೆಂಗಳೂರು: ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಮಾಜದಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಒಟ್ಟು ಜನಸಂಖ್ಯೆಯಲ್ಲಿ ಶೇ.65ರಷ್ಟು ಜನರು 35 ವರ್ಷಕ್ಕಿಂತ ಕಡಿಮೆ ವಯೋಮಿತಿಯವರಿದ್ದಾರೆ. ಅವರನ್ನು ರಾಜ್ಯದ ಮತ್ತು ರಾಷ್ಟ್ರದ ಅಭಿವೃದ್ಧಿಗೆ ತೊಡಗಿಸಿಕೊಳ್ಳಬೇಕು. ಪದವಿ ಪಡೆಯುವುದರೊಳಗೆ ಮತದಾರರ ಹಕ್ಕು ಪಡೆಯುವ ಅವರಿಂದ ಸಮಾಜದ ಅಭಿವೃದ್ಧಿಗೆ ಉಪಕಾರಿಯಾಗುವಂತಹ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ನಮ್ಮ ಇಲಾಖೆಯು ಅನೇಕ ಕಾರ್ಯಕ್ರಮಗಳನ್ನು...
ಕುಡಿಯುವ ನೀರು: ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಜಿ.ಪಂ. ಸಿಇಓ ಸೂಚನೆ
ಮಂಗಳೂರು: ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ವಿವಿಧ ನೀರು ಸರಬರಾಜು ಯೋಜನೆಗಳ ಪೂರ್ಣಗೊಳ್ಳಲು ಬಾಕಿ ಇರುವ ಕಾಮಗಾರಿಗಳನ್ನು ಗುರುತಿಸಿ ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ ಸೂಚಿಸಿದರು.ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ ಅಧ್ಯಕ್ಷತೆ...
ನಿರ್ಭೀತಿಯ ಮತದಾನಕ್ಕೆ ಎಸ್.ಐ.ಆರ್. ಪ್ರಕ್ರಿಯೆ: ಜಿಲ್ಲಾಧಿಕಾರಿ
ಮಂಗಳೂರು: ನಾಗರೀಕರು ಚುನಾವಣೆಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಲು ಅನುವಾಗುವಂತೆ ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಹೇಳಿದ್ದಾರೆ.ಅವರು ಬುಧವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್.ಐ.ಆರ್) ಕುರಿತು ವಿಶೇಷ ಜಾಗೃತಿ ಅಭಿಯಾನ ಕಾರ್ಯಕ್ರಮ...
ಕೈತೋಟ ತರಬೇತಿ ಕಾರ್ಯಕ್ರಮ ಜುಲೈ 28 ರಂದು
ಮಂಗಳೂರು: ಸಿರಿ ತೋಟಗಾರಿಕೆ ಸಂಘ (ರಿ) (ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆ), ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಆವರಣ, ಬೆಂದೂರು, ಮಂಗಳೂರು ಇದರ ವತಿಯಿಂದ ಕೈತೋಟ ತರಬೇತಿ ಕಾರ್ಯಕ್ರಮವನ್ನು ಜುಲೈ 28 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ರವರೆಗೆ ಬೆಂದೂರು ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ತರಬೇತಿ ಕಾರ್ಯಕ್ರಮದಲ್ಲಿ ಪಾಟಿಂಗ್,...
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ನಗರ) ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಹಾಗೂ 32 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಶಿಶು ಅಭಿವೃದ್ಧಿ...
ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ: ಎಐ/ಎಮ್ಎಲ್ ಇಂಟರ್ನ್ಶಿಪ್
ಮ೦ಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ವಿದ್ಯಾರ್ಥಿಗಳಿಗಾಗಿ ಮೈಸೂರು ರಸ್ತೆಯ ಕೃಪಾನಿಧಿ ಕಾಮೆಡ್ಕೇರ್ಸ್ ಇನ್ನೋವೇಶನ್ ಹಬ್ನಲ್ಲಿ ಎಐ/ಎಮ್ಎಲ್ (AI/ML) ಇಂಟರ್ನ್ಶಿಪ್ ಜರಗಿತು. ಇದು ಶೈಕ್ಷಣಿಕ ಬೋಧನೆ ಮತ್ತು ಉದ್ಯಮಕ್ಕೆ ಪೂರಕವಾದ ತಾಂತ್ರಿಕ ಅನ್ವಯಿಕತೆಯ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ.
ಜೂನ್ ಮತ್ತು ಜುಲೈ ತಿಂಗಳಲ್ಲಿ ಒಂದು ತಿಂಗಳ ಕಾಲ ನಡೆದ ಈ...
ಅಂಗನವಾಡಿ ಕಾರ್ಯಕರ್ತೆ /ಸಹಾಯಕಿ ಹುದ್ದೆ: ಅರ್ಜಿ ಆಹ್ವಾನ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಳ್ತಂಗಡಿ, ಸುಳ್ಯ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಬಂಟ್ವಾಳ, ವಿಟ್ಲ, ಪುತ್ತೂರು ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 28 ಅಂಗನವಾಡಿ ಕಾರ್ಯಕರ್ತೆ ಹಾಗೂ 134 ಅಂಗನವಾಡಿ ಸಹಾಯಕಿಯರ ಗೌರವಧನ ಸೇವೆಗಳ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಆಗಸ್ಟ್...
























