LATEST ARTICLES

ಯುವಪೀಳಿಗೆ ಮಾದಕ ವ್ಯಸನಕ್ಕೆ ಬಲಿಯಾಗದಂತೆ ಜಾಗೃತಿ ಮೂಡಿಸಲು:ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಯುವಪೀಳಿಗೆ ಮಾದಕ ದ್ರವ್ಯಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಚಿಕಿತ್ಸೆ ನೀಡುವುದರ ಜೊತೆಗೆ ಮಕ್ಕಳಿಗೆ ಮುಂದೆ ಸಂಭವಿಸುವ ಅನಾಹುತಗಳ ಬಗ್ಗೆ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚಿಸಿದರು.ಅವರು ಮಂಗಳವಾರ ನಗರದ ಪುರಭವನದಲ್ಲಿ ನಡೆದ ಜಿಲ್ಲಾ ಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್ ಸÀಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಶಾಲಾ...

ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಅಭಿನಂದನಾ ಸಮಾರಂಭ

0
ಮಂಗಳೂರು: 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ ) ಅವರಿಗೆ ಮೇ 15ರಂದು ಸಂಜೆ 5.45ಕ್ಕೆ ಅದ್ಧೂರಿ ಅಭಿನಂದನಾ ಸಮಾರಂಭವನ್ನು ನಗರದ ಟೌನ್ ಹಾಲ್ ನಲ್ಲಿ ಆಯೋಜಿಸಲಾಗಿದೆ. ಅನಿವಾಸಿ ಉದ್ಯಮಿ ಮತ್ತು ಉದಾರ ದಾನಿ ಮೈಕಲ್ ಡಿಸೋಜಾ ಅವರು ಕಾರ್ಯಕ್ರಮದ...

ಅಮೃತಸಂಗಮ 2026 ಪ್ರಚಾರ ಪೋಸ್ಟರ್ ಬಿಡುಗಡೆ

0
ಮ೦ಗಳೂರು: ವಿಶ್ವದ ಅಗ್ರಗಣ್ಯ ಆಧ್ಯಾತ್ಮಿಕ ನೇತಾರರೂ ಕೋಟ್ಯಾಂತರ ಭಕ್ತರ ಆರಾಧ್ಯಮಾತೆಯೂ ಆಗಿರುವ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಮಂಗಳೂರಿಗೆ ಆಗಮಿಸುವ ಪ್ರಯುಕ್ತ ನಡೆಯಲಿರುವ ಬ್ರಹ್ಮಸ್ಥಾನಂ ಮಹೋತ್ಸವ- ಅಮೃತಸಂಗಮ 2026 ಕಾರ್ಯಕ್ರಮದ ಪ್ರಚಾರಾರ್ಥ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಜರುಗಿತು.ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಶಾಸಕರಾದ...

ಜೈ ತುಳು ಸಿನಿಮಾದ ಶತ ಸಂಭ್ರಮ,”ಬ್ರೋ” ಹೊಸ ತುಳು ಸಿನಿಮಾದ ಘೋಷಣೆ

ಮಂಗಳೂರು: ತುಳು ನಮ್ಮ ಪ್ರಾದೇಶಿಕ ಭಾಷೆಯಾದರೂ ಅದರ ಅಭಿಮಾನದಿಂದ ತುಳು ಸಿನಿಮಾಗಳನ್ನು ನಿರ್ಮಿಸುವ ನಿರ್ಮಾಪಕರು ಕಲಾವಿದರಿಗೆ ಆಸರೆಯಾಗಿದ್ದಾರೆ. ಜೈ ತುಳು ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಚೈತನ್ಯ ನೀಡಿದೆ. ವಿಶ್ವದ ತುಳುವರು ಈ ಸಿನಿಮಾವನ್ನು ಗೆಲ್ಲಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ಎಂ. ರೈ ಹೇಳಿದರು.ಅವರು ಬಜಪೆ ಬಳಿಯ ಮರವೂರಿನ ಸಶೂಲಿನ್ ಪ್ಯಾಲೇಸ್ ನಲ್ಲಿ...

ಎಂಸಿಸಿ ಬ್ಯಾಂಕಿನಲ್ಲಿ 114ನೇ ಸಂಸ್ಥಾಪಕರ ದಿನಾಚರಣೆ

0
ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಪಿ.ಎಫ್.ಎಕ್ಸ್. ಸಾಲ್ದಾನ್ಹ ಅವರ ದೂರದೃಷ್ಟಿಯ ಸೇವೆಯನ್ನು ಸ್ಮರಿಸಲಾಯಿತು ಹಾಗೂ ಸಹಕಾರಿ ಕ್ಷೇತ್ರದಲ್ಲಿ ಬ್ಯಾಂಕ್ ಸಾಧಿಸಿರುವ ನಿರಂತರ ಪ್ರಗತಿ ಹಾಗೂ ಸ್ಥೈರ್ಯವನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು....

ಗೇರು ಬೆಳೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ : ಯು.ಟಿ.ಖಾದರ್

0
ಮಂಗಳೂರು: ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದ ಗೇರು ಬೆಳೆಯ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಗೇರು ಮೇಳ ಮಹತ್ವದ ಕಾರ್ಯಕ್ರಮವಾಗಿದೆ ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.ಅವರು ಶನಿವಾರ ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ಗೇರು ಮೇಳದ...

ವಾರ್ತಾ ಇಲಾಖೆ ಪತ್ರಿಕಾ ವಾಹನಕ್ಕೆ ಚಾಲನೆ

0
ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲೆಯ ಪತ್ರಕರ್ತರ ಪ್ರವಾಸದ ಅನುಕೂಲಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ಹಂಚಿಕೆಯಾದ ಹೊಸ ಪತ್ರಿಕಾ ವಾಹನಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ನಗರದ ಸುಲ್ತಾನ್ ಬತ್ತೇರಿಯಲ್ಲಿ ಹಸಿರು ನಿಶಾನೆ ತೋರಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದರ್ಶನ್...

ಮಳೆಗಾಲ: ನೆರೆ ಸಂಭಾವ್ಯ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಿ – ದಿನೇಶ್ ಗುಂಡೂರಾವ್

0
ಮಂಗಳೂರು: ಮುಂಬರುವ ಮಳೆಗಾಲದಲ್ಲಿ ನೆರೆ ಮತ್ತು ನೀರು ನಿಲ್ಲಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲ ಪೂರ್ವ ಸಿದ್ಧತೆ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಳೆದ ವರ್ಷ ನೆರೆ ಬಂದ...

ವಿಶ್ವ ರೆಡ್‌ಕ್ರಾಸ್ ದಿನಾಚರಣೆ

0
ಮಂಗಳೂರು : ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ರಕ್ತದಾನ, ವಿಪತ್ತು ನಿರ್ವಹಣೆಯಂತಹ ಉದಾತ್ತ ಕಾರ್ಯಗಳಲ್ಲಿ ತೊಡಗಿರುವ ರೆಡ್‌ಕ್ರಾಸ್ ಸಂಸ್ಥೆ ಮಾನವೀಯ ಸೇವೆಯಲ್ಲಿ ತೊಡಗಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮತ್ತು ಯುವ ಜನತೆಗೆ ಪ್ರೇರಣೆಯಾಗಿದೆ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು.ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಯೂತ್ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಸಹಯೋಗದಲ್ಲಿ ನಗರದ ರೆಡ್‌ಕ್ರಾಸ್ ಶತಮಾನೋತ್ಸವ ಭವನದ...

ಮೇ 8ರಿಂದ ಗೇರು-ಮಾವು ಮೇಳ

0
ಮ೦ಗಳೂರು: ರೈತ ಕುಡ್ಲ ಪ್ರತಿಷ್ಠಾನ, ಸಿರಿ ತೋಟಗಾರಿಕೆ ಸಂಘ ಮಂಗಳೂರು ಮತ್ತು ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ಸಹಯೋಗದೊಂದಿಗೆ ಗೇರು - ಮಾವು-ಹಲಸು ಮೇಳ ಮೇ 8, 9,10 ರಂದು ಕದ್ರಿ ಪಾರ್ಕ್ ನಲ್ಲಿ ನಡೆಯಲಿದೆ.ಬೆಳಗ್ಗೆ 9ರಿಂದ ರಾತ್ರಿ 8 ವರೆಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಇರಲಿದೆ.ಸಕ್ಕರೆ, ನೀರು ಬೆರೆಸದ ತಾಜಾ ಗೇರು...