LATEST ARTICLES

ಗೃಹರಕ್ಷಕದಳ ಕಛೇರಿಯಲ್ಲಿ ಪ್ರವಾಹ ರಕ್ಷಣಾ ತಂಡದ ಪೂರ್ವಸಿದ್ಧತೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಪ್ರವಾಹ ರಕ್ಷಣಾ ತಂಡಗಳ ಪೂರ್ವಸಿದ್ಧತೆ ನಡೆಯಿತು.ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಬೂಮರಡ್ಡಿ ಅವರು ಪ್ರವಾಹ ರಕ್ಷಣಾ ತಂಡದ ಸಾಮಾಗ್ರಿಗಳಾದ ಫೈಬರ್ ಬೋಟ್, ಲೈಫ್ ಜಾಕೆಟ್, ಲೈಫ್ ಬಾಯ್ ಮತ್ತು ಹಗ್ಗಗಳನ್ನು ಪರೀಕ್ಷಿಸಿ ಪ್ರವಾಹ ರಕ್ಷಣಾ ತಂಡವನ್ನು...

ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

0
ಬೆಂಗಳೂರು: ರಾಜ್ಯದಲ್ಲಿ 0 ರಿ೦ದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28 ರ ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ)' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಿತ್ವಿಕ್ ಪಾಂಡೆ ಅವರು ತಿಳಿಸಿದ್ದಾರೆ. ಭಾರತವು...

ಪ್ರಧಾನಿ ನರೇಂದ್ರ ಮೋದಿಯವರ 4,399 ದಿನಗಳ ಯಶಸ್ವಿ ಆಡಳಿತ: ಬಿಜೆಪಿ ವತಿಯಿಂದ ಕದ್ರಿ ದೇವಸ್ಥಾನದಲ್ಲಿ ವಿಶೇಷ ರಂಗ ಪೂಜೆ

0
ಮ೦ಗಳೂರು: ಪ್ರಧಾನಿ ನರೇಂದ್ರ ಮೋದಿಯವರ 4,399 ದಿನಗಳ ಯಶಸ್ವಿ ಆಡಳಿತ ಹಾಗೂ ದೇಶದ ದೀರ್ಘಾವಧಿಯ ಚುನಾಯಿತ ಪ್ರಧಾನಿ ಎಂಬ ಮೈಲಿಗಲ್ಲು ಸ್ಥಾಪನೆಯಾದ ಹಿನ್ನೆಲೆಯಲ್ಲಿ, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಸಹಿತ ದೇಶವನ್ನು ಮುನ್ನಡೆಸಲು ಇನ್ನಷ್ಟು ಶಕ್ತಿ ನೀಡಲಿ ಎಂಬ ಪ್ರಾರ್ಥನೆಯೊಂದಿಗೆ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಇತಿಹಾಸ ಪ್ರಸಿದ್ಧ ಕದ್ರಿ ದೇವಸ್ಥಾನದಲ್ಲಿ...

ರೆಡ್‌ಕ್ರಾಸ್‌ನಿಂದ ಪರಿಸರ ದಿನಾಚರಣೆ

0
ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರೆಡ್‌ ಕ್ರಾಸ್ ಸೊಸೈಟಿಯ ಶತಮಾನೋತ್ಸವ ಕಟ್ಟಡದ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ " ರಕ್ತದಾನ ಶಿಬಿರ, ವಿಪತ್ತ ನಿರ್ವಹಣೆ, ಆರೋಗ್ಯ...

ಪಿಂಚಣಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಸೂಚನೆ

0
ಮಂಗಳೂರು: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‍ಧನ್ ಯೋಜನೆ ಹಾಗೂ National Pension Scheme for the Traders and self EmployedPersons (NPS-Traders) ಯೋಜನೆಗಳಡಿ 18 ರಿಂದ 40 ವರ್ಷದೊಳಗಿನ ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳು ನೋಂದಾಯಿಸಬಹುದು.ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ 55 ರೂ.ನಿಂದ 200 ರೂ.ವರೆಗೆ ವಂತಿಕೆ...

ಜಂಕ್ಷನ್, ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ತ್ವರಿತ ಕ್ರಮ – ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಮಂಗಳೂರು ನಗರ ಹಾಗೂ ಜಿಲ್ಲೆಯ ವಿವಿಧ ಕಡೆಗಳಲ್ಲಿ ಜಂಕ್ಷನ್ ಹಾಗೂ ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ಸ್ಥಳೀಯ ನಗರ ಸಂಸ್ಥೆ ಹಾಗೂ ಪೆÇಲೀಸ್ ಇಲಾಖೆ ಜಂಟಿಯಾಗಿ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಹಲವು ಜಂಕ್ಷನ್,...

ಶಕ್ತಿನಗರದ ನಾಲ್ಯಪದವು ಸರಕಾರಿ ಪದವಿ ಪೂರ್ವ ಕಾಲೇಜು: ವಿವಿಧ ಸೌಲಭ್ಯಗಳ ಉದ್ಘಾಟನೆ

0
ಮ೦ಗಳೂರು: ಶಕ್ತಿನಗರದ ನಾಲ್ಯಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಂಆರ್‌ಪಿಎಲ್ ಸಿ‌ಎಸ್‌ಆರ್ ಯೋಜನೆಯಡಿಯಲ್ಲಿ ನಿರ್ಮಿಸಲಾದ ಬಾಲಕಿಯರ ಮತ್ತು ಬಾಲಕರ ಶೌಚಾಲಯಗಳು, ನೀರಿನ ಸಂಪು ಹಾಗೂ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳ ಉದ್ಘಾಟನಾ ಸಮಾರಂಭವು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ವಿದ್ಯಾರ್ಥಿಗಳ ಆರೋಗ್ಯ ಹಾಗೂ ಸ್ವಚ್ಛತೆಯ ದೃಷ್ಟಿಯಿಂದ ಇಂತಹ...

ಮಳೆಗಾಲ: ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ ಹಾನಿಯಾದರೆ ಇಂಜಿನಿಯರ್ ಗಳೇ ಹೊಣೆ : ಸಚಿವ ಖಾದರ್ ಎಚ್ಚರಿಕೆ

0
ಮಂಗಳೂರು: ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಸೂಚಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಗಳು ರಸ್ತೆಯಲ್ಲಿ ನೀರು...

ವಿಟ್ಲ : ರಸ್ತೆ ಕಾಮಗಾರಿ- ಸಂಚಾರ ಮಾರ್ಗ ಬದಲಾವಣೆ*

0
ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಡೂರು ಕಾಂಞಂಗಾಡ್ ರಾಜ್ಯ ಹೆದ್ದಾರಿಯ ವಿಟ್ಲ ಬೊಬ್ಬೆಕೇರಿ ಎಂಬಲ್ಲಿ ರಸ್ತೆಯ ಪುನರ್ ನಿರ್ಮಾಣ ಕಾಮಗಾರಿ ಸಂದರ್ಭದಲ್ಲಿ ರಸ್ತೆಯಲ್ಲಿ ವಾಹನಗಳ ಸಂಚಾರದಲ್ಲಿ ಜೂನ್ 5 ರಿಂದ 3 ತಿಂಗಳವರೆಗೆ ಮಾರ್ಗ ಬದಲಾವಣೆ ಮಾಡಿ ಆದೇಶಿಸಲಾಗಿದೆ.ಸಾರಡ್ಕ, ವಿಟ್ಲ ಕಡೆಯಿಂದ ಮಂಗಳಪದವು ಕಲ್ಲಡ್ಕ ಕಡೆಗೆ ಸಂಚರಿಸುವ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳು...

ಕೆ.ಪಿ.ಟಿ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

0
ಮಂಗಳೂರು: ಕರ್ನಾಟಕ ಪಾಲಿಟೆಕ್ನಿಕ್ (ಸ್ವಾಯತ್ತತೆ) ಮಂಗಳೂರು 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಡಿಪ್ಲೊಮಾ ಕೋರ್ಸ್‍ಗಳಿಗೆ ಪ್ರಥಮ/ದ್ವಿತೀಯ/ಅಂತಿಮ ಹಂತದಲ್ಲಿ ಭರ್ತಿಯಾಗದೇ ಉಳಿದಿರುವ ಸೀಟುಗಳನ್ನು ತುಂಬಲು ಆಫ್‍ಲೈನ್ ಮುಖಾಂತರ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ಅಭ್ಯರ್ಥಿಗಳು ಜೂನ್ 6 ರಿಂದ ಜೂನ್ 9 ರವರೆಗೆ ಸಂಸ್ಥೆಗೆ ಖುದ್ದಾಗಿ ಭೇಟಿ ನೀಡಿ ಅರ್ಜಿಗಳನ್ನು ಪಡೆಯಬಹುದು. ಅಭ್ಯರ್ಥಿಗಳ...