LATEST ARTICLES

“ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಜನವರಿ 24 ರಂದು ತೆರೆಗೆ

0
ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ' ತುಳು ಸಿನಿಮಾ ಜನವರಿ 24 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್' ತಂಡದ ಬಹುತೇಕ ತಂತ್ರಜ್ಞರು,...

ತಪಸ್ಯ ಫೌಂಡೇಶನ್ ಶ್ಲಾಘನೀಯ ಕಾರ್ಯಕ್ಕೆ ಎಲ್ಲರೂ ಬೆಂಬಲ ನೀಡಬೇಕು:ದಿನೇಶ್ ಗುಂಡೂರಾವ್

0
ಮಂಗಳೂರು: ಮೂರನೇ ಆವೃತ್ತಿಯ ಮಂಗಳೂರು ಬೀಚ್ ಫೆಸ್ಟಿವಲ್, ಮಂಗಳೂರು ಟ್ರಯಾಥ್ಲನ್-2025 ಇದರ ಉದ್ಘಾಟನಾ ಸಮಾರಂಭ ಶನಿವಾರ ಸಂಜೆ ನಗರದ ಓಷನ್ ಪರ್ಲ್ ಹೋಟೆಲ್ ನಲ್ಲಿ ಜರುಗಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, “ದಕ್ಷಿಣ ಕನ್ನಡ ಎಲ್ಲ ರೀತಿಯಲ್ಲಿ ಮುಂದೆ ಇರುವ ಜಿಲ್ಲೆ. ಇಲ್ಲಿ...

ಶಿಶಿಕ್ಷು ತರಬೇತಿ : ಅರ್ಜಿ ಆಹ್ವಾನ

0
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರೀಷಿಯನ್, ಮೆಷಿನಿಷ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪ್ರೋಗ್ರಾಮಿಂಗ್ & ಸಿಸ್ಟಮ್ ಎಡ್ಮಿನಿಸ್ಟ್ರೇಟಿವ್ ಎಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ...

ಬಿ. ಎಲ್. ಸಂತೋಷ್ ಜಿ . ಬಿಜೆಪಿ ಜಿಲ್ಲಾ ಕಛೇರಿಗೆ ಭೇಟಿ

0
ಮ೦ಗಳೂರು: ಮಂಗಳೂರಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಬಿ. ಎಲ್. ಸಂತೋಷ್ ಅವರು ನವೀಕರಣಗೊಂಡ ಬಿಜೆಪಿ ಕಛೇರಿಗೆ ತಮ್ಮ ಮೊದಲ ಭೇಟಿ ನೀಡಿದರು. ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ. ಕಾರ್ಯಕರ್ತರೊಂದಿಗೆ ಉಭಯ ಕುಶಲೋಪರಿ ವಿಚಾರಿಸಿದರು. ಹಾಗೂ ಕಾರ್ಯಾಲಯ ಮತ್ತು ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ,...

ಸುರತ್ಕಲ್: ಯಕ್ಷಗಾನದ ಸಂಭ್ರಮಾಚರಣೆ: “ಯಕ್ಷದ್ಯುತಿ” ಆಮಂತ್ರಣ ಬಿಡುಗಡೆ

0
ಸುರತ್ಕಲ್: ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ಅವರ 35 ವರುಷಗಳ ಯಕ್ಷಯಾನದ ಸಂಭ್ರಮಾಚರಣೆ "ಯಕ್ಷದ್ಯುತಿ" ಯ ಆಮಂತ್ರಣ ಪತ್ರಿಕೆಯನ್ನು‌ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸುರತ್ಕಲ್ ನಲ್ಲಿ ಶಕುಂತಲಾ ರಮಾನಂದ ಭಟ್ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಕಾರಿಂಜೇಶ್ವರ ದೇವಸ್ಥಾನ, ಕಾರಿಂಜದ ಅರ್ಚಕರಾದ ಮಿಥುನ್ ರಾಜ್ ನಾವಡ, ಯಕ್ಷಪೂರ್ಣಿಮಾ ಬಿರುದಾಂಕಿತೆ...

ಎಂ.ಆರ್.ಪಿ.ಎಲ್ ವತಿಯಿಂದ ಎಂಡೋಸಲ್ಪಾನ್ ಫಲಾನುಭವಿಗಳಿಗೆ ಕೃತಕ ಕಾಲು ಜೋಡಣಾ ಶಿಬಿರ

0
ಮಂಗಳೂರು: ಎಂ.ಆರ್.ಪಿ.ಎಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜೈಪುರ್ ಪೂಟ್ಸ್ ಸಹಕಾರದಲ್ಲಿ ಎಂಡೋಸಲ್ಪಾನ್ ನಿಂದ ಬಲಳುತ್ತಿರುವವರಿಗೆ ಕೃತಕ ಕಾಲು ಜೊಡಣಾ ಶಿಬಿರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಮತ್ತಿತರ ಕಡೆಗಳಲ್ಲಿ ನಡೆಯಿತು.ಸುಮಾರು13 ಲಕ್ಷ ರೂಪಾಯಿ ವೆಚ್ಚದಲ್ಲಿ, ಸುಮಾರು77 ಫಲಾನುಭವಿಗಳಿಗೆ ಕೃತಕ ಕಾಲು ಜೋಡಣೆ ಮಾಡಲಾಗಿದ್ದು, ವಿಶೇಷವೆಂದರೆ ಫಲಾನುಭವಿಗಳ ಕಾಲಿನ...

ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ದ.ಕ ರಾಜ್ಯದಲ್ಲಿ ಅಗ್ರಸ್ಥಾನ- ಭರತ್ ಮುಂಡೋಡಿ

0
ಮಂಗಳೂರು: ಗ್ಯಾರಂಟಿ ಯೋಜನೆಯ ಅನುಷ್ಠಾನದ ಬಳಿಕ ಕರ್ನಾಟಕ ರಾಜ್ಯ ಜಿಡಿಪಿ ಸೂಚ್ಯಂಕದ ಪ್ರಕಾರ ದೇಶದಲ್ಲಿ ಪ್ರಥಮ ಸ್ಥಾನದಲ್ಲಿದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ಆರು ತಿಂಗಳು ಕಳೆಯುವುದರೊಳಗೆ ಎಲ್ಲಾ ಗ್ಯಾರಂಟಿ ಯೋಜನೆ ಗಳನ್ನು ಜಾರಿ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಅಗ್ರಸ್ಥಾನದಲ್ಲಿದೆ ಎಂದು ದಕ್ಷಿಣ ಕನ್ನಡ ಗ್ಯಾರಂಟಿ...

ಹೆಲಿಕಾಪ್ಟರ್ ರೈಡ್‍ಗೆ ಚಾಲನೆ

0
ಮಂಗಳೂರು:‌ ಕರಾವಳಿ ಉತ್ಸವ ಪ್ರಯುಕ್ತ ಆರಂಭಿಸಿರುವ ಹೆಲಿಕಾಪ್ಟರ್ ಸಂಚಾರಕ್ಕೆ ಶನಿವಾರ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ಮತ್ತು ಅಮೈ ಮಹಾಲಿಂಗ ನಾಯಕ್ ಅವರು ಜಂಟಿಯಾಗಿ ಚಾಲನೆ ನೀಡಿದರು. ನಗರದ ಮೇರಿಹಿಲ್ ಹೆಲಿಪ್ಯಾಡ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹರೇಕಳ ಹಾಜಬ್ಬ ಅಮೈ ಮಹಾಲಿಂಗ ನಾಯಕ್ ಅವರು ಹೆಲಿಕಾಪ್ಟರ್‍ನಲ್ಲಿ ಸಂಚರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್...

ಕರಾವಳಿ ಉತ್ಸವ ಬ್ಯಾನರ್ ಬಿಡುಗಡೆ

0
ಮಂಗಳೂರು: ಡಿಸೆಂಬರ್ 21 ರಿಂದ ಆರಂಭ ವಾಗುವ ಕರಾವಳಿ ಉತ್ಸವದ ಕುರಿತು ಜನರಿಗೆ ಮಾಹಿತಿ ನೀಡಲು ಖಾಸಗಿ ಬಸ್ ಗಳಲ್ಲಿ ಬ್ಯಾನರ್ ಅಳವಡಿಸುವ ಕಾರ್ಯಕ್ರಮಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಮಲಾಡ್ ಸ್ಟೇಟ್ ಬ್ಯಾಂಕ್ ಬಳಿ ಚಾಲನೆ ನೀಡಿದರು.ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿರುವ ಕರಾವಳಿ ಉತ್ಸವಕ್ಕೆ ಹೆಚ್ಚಿನ ಪ್ರಚಾರ ನೀಡಿ ಜನರು ಹೆಚ್ಚಿನ...

ಕರಾವಳಿ ಉತ್ಸವಕ್ಕೆ ಶನಿವಾರ ಚಾಲನೆ

0
ಮಂಗಳೂರು: ಬಹುನಿರೀಕ್ಷಿತ ಕರಾವಳಿ ಉತ್ಸವಕ್ಕೆ ಶನಿವಾರ ಚಾಲನೆ ನೀಡಲಾಗುವುದು.ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಸಂಜೆ 5 ಗಂಟೆಗೆ ಸ್ಪೀಕರ್ ಯು.ಟಿ. ಖಾದರ್ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕರಾವಳಿ ಉತ್ಸವ ಉದ್ಘಾಟಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಉತ್ಸವದಲ್ಲಿ ಕರಾವಳಿಯ ನೈಜ ಸ೦ಸ್ಕೃತಿ ಯ ಅನಾವರಣಗೊಳ್ಳಲಿದೆ. ಈ ನಿಟ್ಟಿನಲ್ಲಿ ಇಲ್ಲಿನ ಸ್ಥಳೀಯ...