Trending Now
ಮ೦ಗಳೂರು ಐಎಎಸ್ -ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯ ಉದ್ಘಾಟನೆ
ಮ೦ಗಳೂರು: ಮಂಗಳೂರಿನಲ್ಲಿ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹೊಸ ಮೈಲಿಗಲ್ಲಾಗಿರುವ "Mangalore IAS – A School for Civil Services" ಸಂಸ್ಥೆಯ ಉದ್ಘಾಟನಾ ಸಮಾರಂಭ ಇಂದು ಬೆಳಿಗ್ಗೆ 10 ಗಂಟೆಗೆ...
ಪಡೀಲ್ ರೈಲು ನಿಲ್ದಾಣಕ್ಕೆ ಪಂಚಗಂಗಾ ಎಕ್ಸ್ಪ್ರೆಸ್ ನಿಲುಗಡೆ ನೀಡಿ; ಸ್ಥಳೀಯರ ದಶಕಗಳ ಬೇಡಿಕೆಗೆ ನ್ಯಾಯ...
ಮಂಗಳೂರು: ಪಡೀಲ್ ರೈಲು ನಿಲ್ದಾಣದಲ್ಲಿ ಪಂಚಗಂಗಾ ಎಕ್ಸ್ಪ್ರೆಸ್ ಗೆ ನಿಲುಗಡೆ ನೀಡಬೇಕು ಹಾಗೂ ಸ್ಥಳೀಯರ ದಶಕಗಳ ಬೇಡಿಕೆಗೆ ನ್ಯಾಯ ಒದಗಿಸಬೇಕು ಎ೦ದು ವಿಧಾನಪರಿಷತ್ ಸದಸ್ಯರಾದ ಪಿ.ವಿ. ಮೋಹನ್ ಅವರು ಆಗ್ರಹಿಸಿದ್ದಾರೆ.
ಮಂಗಳೂರು ನಗರಕ್ಕೆ ರೈಲು...
ಕರಾವಳಿ
ಮಾದಕ ವ್ಯಸನ ಜಾಗತಿಕ ಸವಾಲುಗಳಲ್ಲಿ ಒಂದು: ದಿನೇಶ್ ಕುಮಾರ್
ಮಂಗಳೂರು: ಮಾದಕ ವ್ಯಸನದ ಜಾಲ ವ್ಯವಸ್ಥಿತವಾಗಿ ದೇಶದಾದ್ಯಂತ ಹರಡಿಕೊಂಡಿದೆ. ಯುವ ಜನತೆ ಮೋಜು ಮಸ್ತಿಗಾಗಿ ಆರಂಭಿಸುವ ಮಾದಕ ಪದಾರ್ಥಗಳ ಸೇವನೆ...
ಮಂಗಳೂರು-ಮಡ್ಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ
ಮಂಗಳೂರು:ಕರಾವಳಿ ಭಾಗದ ಬಹುದಿನಗಳ ಕನಸಾದ ಮಂಗಳೂರು-ಮಡಗಾಂವ್ ನಡುವಿನ 'ವಂದೇ ಭಾರತ್' ಎಕ್ಸ್ಪ್ರೆಸ್ ರೈಲ್ ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು...
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ವಿನ್ಯಾಸ ಬದಲಾವಣೆಗೆ ಕೇಂದ್ರ ಮೀನುಗಾರಿಕೆ ಸಚಿವರಿಗೆ ಮನವಿ
ಹೊಸದಿಲ್ಲಿ: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಅವರ ನೇತೃತ್ವದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಪದಾಧಿಕಾರಿಗಳು...
ರಾಜ್ಯ
ನ.19ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲೆಯ 7399 ಪ್ರಯಾಣಿಕರು
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ 19ರಂದು 26 ಆಗಮನ ಮತ್ತು 25 ನಿರ್ಗಮನ ವಿಮಾನಗಳಲ್ಲಿ 7399 ಪ್ರಯಾಣಿಕರು...
ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್: ಸಚಿವ ಸಂತೋಷ್ ಲಾಡ್
ಮಂಗಳೂರು: ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್ ತರುವ ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ಹೊಸ ಕಾಯ್ದೆ ಜಾರಿಗೊಳಿಸುವ ನಿರ್ಧಾರ ಸರಕಾರದ...
ಕೆಯುಡಬ್ಲ್ಯೂಜೆ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ
ಬೆಳಗಾವಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಜನವರಿ 5,6,7ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ...
ರಾಜಕೀಯ
ರಾಷ್ಟ್ರ
ಪಡೀಲ್ ರೈಲು ನಿಲ್ದಾಣಕ್ಕೆ ಪಂಚಗಂಗಾ ಎಕ್ಸ್ಪ್ರೆಸ್ ನಿಲುಗಡೆ ನೀಡಿ; ಸ್ಥಳೀಯರ ದಶಕಗಳ ಬೇಡಿಕೆಗೆ ನ್ಯಾಯ ಒದಗಿಸಿ: ಎಂಎಲ್ಸಿ ಪಿ.ವಿ....
ಮಂಗಳೂರು: ಪಡೀಲ್ ರೈಲು ನಿಲ್ದಾಣದಲ್ಲಿ ಪಂಚಗಂಗಾ ಎಕ್ಸ್ಪ್ರೆಸ್ ಗೆ ನಿಲುಗಡೆ ನೀಡಬೇಕು ಹಾಗೂ ಸ್ಥಳೀಯರ ದಶಕಗಳ ಬೇಡಿಕೆಗೆ ನ್ಯಾಯ ಒದಗಿಸಬೇಕು ಎ೦ದು ವಿಧಾನಪರಿಷತ್ ಸದಸ್ಯರಾದ ಪಿ.ವಿ. ಮೋಹನ್ ಅವರು ಆಗ್ರಹಿಸಿದ್ದಾರೆ.
ಮಂಗಳೂರು ನಗರಕ್ಕೆ ರೈಲು...
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ: 2,39,152 ಫಾರ್ಮ್ ಹಂಚಿಕೆ
ಮ೦ಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಿಶೇಷ ಸಮಗ್ರ ಪರಿಷ್ಕರಣೆ (SIಖ)ಯು ಪ್ರಗತಿಯಲ್ಲಿದ್ದು, 2,39,152 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 2,228 ಫಾರ್ಮ್ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಮಂಗಳೂರು ನಗರ ಉತ್ತರ...
ಟೂಲ್ ರೂಮ್ ಮೆಶಿನಿಸ್ಟ್ ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು: ಜಿ.ಟಿ.ಟಿ.ಸಿ. ಬೈಕಂಪಾಡಿ, ಮಂಗಳೂರು ಡಿಪ್ಲೋಮಾ ಕಾಲೇಜಿನಲ್ಲಿ ಒಂದು ವರ್ಷದ ಟೂಲ್ ರೂಮ್ ಮೆಶಿನಿಸ್ಟ್ ಕೋರ್ಸ್ ಲಭ್ಯವಿರುತ್ತದೆ. ಈ ಕೋರ್ಸ್ನಲ್ಲಿ ಯಾಂತ್ರಿಕ ಉತ್ಪಾದನೆಗೆ ಸಂಬಂಧಿಸಿದ ಯಂತ್ರಗಳಾದ ಲೇತ್, ಮಿಲ್ಲಿಂಗ್ ಮೆಶಿನ್, ಡ್ರಿಲ್ಲಿಂಗ್ ಮೆಶಿನ್...
ಅಪ್ರಾಪ್ತ ಗರ್ಭಿಣಿಯರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಸೂಚನೆ
ಮಂಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳು ಗರ್ಭಿಣಿಯರು ಸ್ಕ್ಯಾನಿಂಗ್ ಬಂದಾಗ ಅವರ ವಯಸ್ಸನ್ನು ದೃಢಪಡಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಸಲಹಾ...
ಉತ್ತಮ ಸೇವೆಗಾಗಿ ಒಡಂಬಡಿಕೆ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಳ್ತಂಗಡಿ ತಾಲೂಕು ಆಸ್ಪತ್ರೆ, ಬಂಟ್ವಾಳ ತಾಲೂಕು ಆಸ್ಪತ್ರೆ, ಮೂಡುಬಿದಿರೆ ಮತ್ತು ವಿಟ್ಲ ಸಮುದಾಯ ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಕರಾರು ಒಪ್ಪಂದ ನಡೆಸಲು ಸರಕಾರವು ಅನುಮೋದನೆಯನ್ನು...
ಕ್ರೀಡೆ
ಎ. 14 ರಂದು ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ವಾರ್ಷಿಕೋತ್ಸವ
ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ), ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಸಮಾರಂಭವು ಎಪ್ರಿಲ್ 14 ರಂದು ಸಂಜೆ 6.30 ಕ್ಕೆ ಸುರತ್ಕಲ್ ಬಂಟರ ಭವನದ ಬಳಿ ನಡೆಯಲಿದೆ.ಸಮಾರಂಭವನ್ನು ಯಕ್ಷಧ್ರುವ ಯಕ್ಷ...
ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ:ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ
ಮಂಗಳೂರು: ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ ಸಮಿತಿ ಕಾವೂರು ಇದರ ಆಶ್ರಯದಲ್ಲಿ , ಕಾವೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.28 ರಿಂದ ಡಿ.3ರವರೆಗೆ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಶ್ರೀ...

LATEST ARTICLES
ಮ೦ಗಳೂರು ಐಎಎಸ್ -ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯ ಉದ್ಘಾಟನೆ
ಮ೦ಗಳೂರು: ಮಂಗಳೂರಿನಲ್ಲಿ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹೊಸ ಮೈಲಿಗಲ್ಲಾಗಿರುವ "Mangalore IAS – A School for Civil Services" ಸಂಸ್ಥೆಯ ಉದ್ಘಾಟನಾ ಸಮಾರಂಭ ಇಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಸಂದೇಶ ಫೌಂಡೇಶನ್ ಆವರಣದಲ್ಲಿ ಅದ್ದೂರಿಯಾಗಿ ನಡೆಯಿತುಕಾರ್ಯಕ್ರಮದ ಉದ್ಘಾಟನೆ ಯನ್ನು ರಿಬ್ಬನ್ ಕತ್ತಾರಿಸುವ ಮೂಲಕ , ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್...
ಪಡೀಲ್ ರೈಲು ನಿಲ್ದಾಣಕ್ಕೆ ಪಂಚಗಂಗಾ ಎಕ್ಸ್ಪ್ರೆಸ್ ನಿಲುಗಡೆ ನೀಡಿ; ಸ್ಥಳೀಯರ ದಶಕಗಳ ಬೇಡಿಕೆಗೆ ನ್ಯಾಯ ಒದಗಿಸಿ: ಎಂಎಲ್ಸಿ ಪಿ.ವಿ....
ಮಂಗಳೂರು: ಪಡೀಲ್ ರೈಲು ನಿಲ್ದಾಣದಲ್ಲಿ ಪಂಚಗಂಗಾ ಎಕ್ಸ್ಪ್ರೆಸ್ ಗೆ ನಿಲುಗಡೆ ನೀಡಬೇಕು ಹಾಗೂ ಸ್ಥಳೀಯರ ದಶಕಗಳ ಬೇಡಿಕೆಗೆ ನ್ಯಾಯ ಒದಗಿಸಬೇಕು ಎ೦ದು ವಿಧಾನಪರಿಷತ್ ಸದಸ್ಯರಾದ ಪಿ.ವಿ. ಮೋಹನ್ ಅವರು ಆಗ್ರಹಿಸಿದ್ದಾರೆ.
ಮಂಗಳೂರು ನಗರಕ್ಕೆ ರೈಲು ಸಂಪರ್ಕ ಆರಂಭವಾಗಿ ಸುಮಾರು 120 ವರ್ಷಗಳು ಕಳೆದಿವೆ. ದಕ್ಷಿಣ ಭಾರತದ ಪ್ರಮುಖ ರೈಲು ಕೇಂದ್ರಗಳಲ್ಲಿ ಒಂದಾದ ಮಂಗಳೂರು, ಕರಾವಳಿ ಕರ್ನಾಟಕದ...
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ: 2,39,152 ಫಾರ್ಮ್ ಹಂಚಿಕೆ
ಮ೦ಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಿಶೇಷ ಸಮಗ್ರ ಪರಿಷ್ಕರಣೆ (SIಖ)ಯು ಪ್ರಗತಿಯಲ್ಲಿದ್ದು, 2,39,152 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 2,228 ಫಾರ್ಮ್ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ: 1,91,970 ಫಾರ್ಮ್ ಹಂಚಿಕೆಮಂಗಳೂರು ನಗರ ದಕ್ಷಿಣ...
ಟೂಲ್ ರೂಮ್ ಮೆಶಿನಿಸ್ಟ್ ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು: ಜಿ.ಟಿ.ಟಿ.ಸಿ. ಬೈಕಂಪಾಡಿ, ಮಂಗಳೂರು ಡಿಪ್ಲೋಮಾ ಕಾಲೇಜಿನಲ್ಲಿ ಒಂದು ವರ್ಷದ ಟೂಲ್ ರೂಮ್ ಮೆಶಿನಿಸ್ಟ್ ಕೋರ್ಸ್ ಲಭ್ಯವಿರುತ್ತದೆ. ಈ ಕೋರ್ಸ್ನಲ್ಲಿ ಯಾಂತ್ರಿಕ ಉತ್ಪಾದನೆಗೆ ಸಂಬಂಧಿಸಿದ ಯಂತ್ರಗಳಾದ ಲೇತ್, ಮಿಲ್ಲಿಂಗ್ ಮೆಶಿನ್, ಡ್ರಿಲ್ಲಿಂಗ್ ಮೆಶಿನ್ ಮತ್ತು ಗ್ರೈಂಡಿಂಗ್ ಮೆಶಿನ್ ಇತ್ಯಾದಿಗಳಲ್ಲಿ ತರಬೇತಿಂiÀiನ್ನು ನೀಡಲಾಗುತ್ತದೆ. ಈ ಕೋರ್ಸ್ಗೆ ಎಸ್.ಎಸ್.ಎಲ್.ಸಿ ಪಾಸ್ ಅಥವಾ ಫೇಲ್ ಆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ....
ಅಪ್ರಾಪ್ತ ಗರ್ಭಿಣಿಯರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಸೂಚನೆ
ಮಂಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳು ಗರ್ಭಿಣಿಯರು ಸ್ಕ್ಯಾನಿಂಗ್ ಬಂದಾಗ ಅವರ ವಯಸ್ಸನ್ನು ದೃಢಪಡಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಸಲಹಾ ಸಮಿತಿ ಸಭೆಯು (ಪಿ.ಸಿ.ಪಿ.ಎನ್.ಡಿ.ಟಿ) ಡಾ.ಅಮೃತಾ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಯಿತು.ಸ್ಕ್ಯಾನಿಂಗ್ಗೆ ಬಂದ ಗರ್ಭಿಣಿಯರ ವಯಸ್ಸಿನ ಬಗ್ಗೆ ದಾಖಲೆಗಳನ್ನು ಪರಿಶೀಲಿಸಬೇಕು. 18 ವರ್ಷದೊಳಗಿನ...
ಉತ್ತಮ ಸೇವೆಗಾಗಿ ಒಡಂಬಡಿಕೆ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಳ್ತಂಗಡಿ ತಾಲೂಕು ಆಸ್ಪತ್ರೆ, ಬಂಟ್ವಾಳ ತಾಲೂಕು ಆಸ್ಪತ್ರೆ, ಮೂಡುಬಿದಿರೆ ಮತ್ತು ವಿಟ್ಲ ಸಮುದಾಯ ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಕರಾರು ಒಪ್ಪಂದ ನಡೆಸಲು ಸರಕಾರವು ಅನುಮೋದನೆಯನ್ನು ನೀಡಿರುತ್ತದೆ. ಕೆಲವು ಸಂಘಟನೆಗಳು ಈ ಕುರಿತು ನಕಾರಾತ್ಮಕ ವಿಷಯಗಳನ್ನು ಮಾಧ್ಯಮಗಳಲ್ಲಿ ಮತ್ತು ಪ್ರತಿಭಟನೆಗಳನ್ನು ನಡೆಸುತ್ತಿದ್ದು, ಸದರಿ ವಿಷಯದ ಬಗ್ಗೆ ಈಗಾಗಲೇ...
ಟ್ರಾಫಿಕ್ ದಂಡದಲ್ಲಿ ಶೇ.50 ರಿಯಾಯಿತಿ: ಜುಲೈ 10 ಕೊನೆಯ ದಿನ*
ಮಂಗಳೂರು: ಸಾರಿಗೆ ಇಲಾಖೆಯಲ್ಲಿ 1991 ರಿಂದ 2022ರ ಅವಧಿಯಲ್ಲಿ ದಾಖಲಾದ ಹಾಗೂ ಪೊಲೀಸ್ ಇಲಾಖೆಯ ಟ್ರಾಫಿಕ್ ಚಲನ್ನಲ್ಲಿ ಮೇ 2026 ಕ್ಕಿಂತ ಮೊದಲು ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.ಈ ರಿಯಾಯಿತಿಯು ಮುಂಬರುವ ರಾಷ್ಟ್ರೀಯ ಲೋಕ ಅದಾಲತ್ ಜುಲೈ 11 ರ ಸಂಬಂಧ ಆದೇಶಿಸಲಾಗಿದ್ದು, ಜೂನ್ 21 ರಿಂದ ಜುಲೈ 10...
ವಿಬಿ ಜಿ ರಾಮ್ ಜಿ ಯೋಜನೆ ಯಶಸ್ವಿಗೆ ಪಿಡಿಒಗಳಿಗೆ ಸಿಇಒ ಸೂಚನೆ
ಮಂಗಳೂರು: ಸರ್ಕಾರದ ಮಹಾತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)’ (ವಿಬಿ-ಜಿ ರಾಮ್ ಜಿ) ಹೊಸ ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಹಾಗೂ ಗ್ರಾ.ಪಂ. ಸಿಬ್ಬಂದಿಗಳು ಮುಕ್ತವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ...
ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ
ಮಂಗಳೂರು: ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಕೋರ್ಸ್ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು...
ಜುಲೈ 20 ರಿಂದ ಮಹಿಳೆಯರಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ
ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಕೌಶಲ್ಯ ಮಿಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ಮಹಿಳಾ ಅಭ್ಯರ್ಥಿಗಳಿಗೆ...






















