LATEST ARTICLES

ದೀಪಕ್.ಜಿ. ಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

0
ಮಂಗಳೂರು : ಸಮಾಜದ ಸ್ವಾಸ್ಥ್ಯ ಕಾಪಾಡುವ ಮಹತ್ವದ ಜವಾಬ್ದಾರಿಯನ್ನು ಪತ್ರಕರ್ತರು ನಿಭಾಯಿಸುತ್ತಿದ್ದಾರೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವ ಪತ್ರಕರ್ತರನ್ನು ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.ನಗರದ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ಭಾನುವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದ...

ಪ್ರೊ. ಬಿ. ಎ. ವಿವೇಕ ರೈ ಸಮಗ್ರ ಸಾಹಿತ್ಯ ಅವಲೋಕನ ಹಾಗೂ ಸಂವಾದ

0
ಮ೦ಗಳೂರು: ಮಂಗಳಗಂಗೋತ್ರಿ: ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆ, ಬೆಂಗಳೂರಿನ ಅಭಿನವ ಹಾಗೂ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ವೇದಿಕೆ “ಗಿಳಿವಿಂಡು” ಇವುಗಳ ಸಂಯುಕ್ತ ಆಶ್ರಯದಲ್ಲಿ “ಆನು ಒಲಿದಂತೆ ಹಾಡುವೆ” ಸರಣಿಯ ಐದನೇ ಕಾರ್ಯಕ್ರಮವು ಮೇ 27ರ೦ದು ಬೆಳಿಗ್ಗೆ 10...

ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ: ಸಚಿವ ಡಾ. ಶರಣ್ ಪ್ರಕಾಶ್

0
ಮಂಗಳೂರು: ನಗರದಲ್ಲಿ ಶೀಘ್ರದಲ್ಲೇ ಬೃಹತ್ ಉದ್ಯೋಗ ಮೇಳವನ್ನು ರಾಜ್ಯ ಸರಕಾರವು ಆಯೋಜಿಸಲಿದೆ ಎಂದು ಕೌಶಲ್ಯಾಭಿವೃದ್ದಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ಅವರು ಶನಿವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಜರ್ಮನ್ ಮಲ್ಟಿ ಸ್ಕಿಲ್ ಡೆವಲಪ್‍ಮೆಂಟ್ ಸೆಂಟರ್ (ಕೆಜಿಎಂಎಸ್‍ಡಿಸಿ) ಸೊಸೈಟಿ, ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ...

ಎಂ.ಸಿ.ಸಿ. ಬ್ಯಾಂಕಿಗೆ ಇಥಿಯೋಪಿಯಾದ ಡ್ಯಾಶೆನ್ ಬ್ಯಾಂಕ್ ಎಸ್.ಸಿ. ಆಡಳಿತ ಮಂಡಳಿಯ ನಿರ್ದೇಶಕರ ಭೇಟಿ

0
ಮ೦ಗಳೂರು: ಪೂರ್ವ ಆಫ್ರಿಕಾದ ಇಥಿಯೋಪಿಯಾದ ಪ್ರಮುಖ ಖಾಸಗಿ ಬ್ಯಾಂಕ್ ಆಗಿರುವ ಡ್ಯಾಶೆನ್ ಬ್ಯಾಂಕ್ ಎಸ್.ಸಿ.ಯ ಆಡಳಿತ ಮಂಡಳಿಯ ಸದಸ್ಯರು 22 ರಂದು ಎಂ.ಸಿ.ಸಿ. ಬ್ಯಾಂಕಿನ ಪ್ರಧಾನ ಕಚೇರಿಗೆ ಅಧಿಕೃತ ಸಂಸ್ಥಾತ್ಮಕ ಸಂವಹನ ಮತ್ತು ಜ್ಞಾನ ವಿನಿಮಯ ಕಾರ್ಯಕ್ರಮದ ಅಂಗವಾಗಿ ಭೇಟಿ ನೀಡಿದರು. ಈ ಭೇಟಿಯನ್ನು ವೃತ್ತಿಪರ ಸಂಬಂಧಗಳನ್ನು ಬೆಳೆಸುವುದು, ಭಾರತದ ಸಹಕಾರ ಬ್ಯಾಂಕಿಂಗ್ ವ್ಯವಸ್ಥೆಯನ್ನು...

ಮಳೆಗಾಲ ಪ್ರಾರಂಭ: ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿ ಮಾಡದಂತೆ ನಗರಪಾಲಿಕೆ ಸೂಚನೆ

0
ಮಂಗಳೂರು: ಮಂಗಳೂರು ನಗರದಲ್ಲಿ ಈಗಗಾಲೇ ಮಳೆಯು ಪ್ರಾರಂಭಗೊಂಡಿದ್ದು, ಮುಂದೆ ಕೆಲವೇ ದಿನಗಳಲ್ಲಿ ಮುಂಗಾರು ಮಳೆಗಾಲ ಪ್ರಾರಂಭವಾಗಲಿರುವುದರಿಂದ ಮಣ್ಣು ಕುಸಿತ, ಗುಡ್ಡ ಕುಸಿತ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಪ್ರಾಣ ಹಾನಿಯಾಗುವುದನ್ನು ತಡೆಗಟ್ಟಲು ಜೂನ್ 1 ರಿಂದ ಸೆಪ್ಟೆಂಬರ್ 30 ರವರೆಗೆ ಯಾವುದೇ ರೀತಿಯ ರಸ್ತೆ ಅಗೆತ, ಗುಡ್ಡ ಅಗೆತ ಹಾಗೂ ಮಣ್ಣು ಅಗೆತದ ಕಾಮಗಾರಿಯನ್ನು...

ಬೇಡಿಕೆಗೆ ತಕ್ಕಂತೆ ಹಾಸ್ಟೆಲ್ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಸ್ಟೆಲ್ ಪ್ರವೇಶಕ್ಕೆ ಸಾಕಷ್ಟು ಬೇಡಿಕೆ ಇರುವುದರಿಂದ ಹೊಸ ಹಾಸ್ಟೆಲ್ಗಳನ್ನು ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದೊಂದಿಗೆ ಕದ್ರಿ...

ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ

0
ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)' ತುಳು ಚಲನಚಿತ್ರವು ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿದೆ. ಭಾರತ್ ಸಿನಿಮಾಸ್ ನಲ್ಲಿ ಸಿನಿಮಾದ ಬಿಡುಗಡೆ ಸಮಾರಂಭ ಜರಗಿತು. ಅತಿಥಿಗಳು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಸಮಾರಂಭಕ್ಕೆ ಆಗಮಿಸಿ ಶುಭ...

ಪ್ರಾಣಿ ಬೇಟೆ : ಮೂವರ ಬಂಧನ

0
ಮಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಅತ್ತಿಗುಂಡಿ ಗ್ರಾಮದಿಂದ ಮಲಗಾರು ಗ್ರಾಮಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ ಮೇ 19 ರಂದು ಕಾಡು ಪ್ರಾಣಿಗಳ ಬೇಟೆಯಾಡುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ವೆಂಕಟರಮಣ ಬಿನ್ ಲೇ/ ಪೊನ್ನು ಸ್ವಾಮಿ (35), ತಮಿಳುನಾಡಿನ ಕನ್ನಿಯಪ್ಪನ್ ಬಿನ್ ಲೇ/ ಗೋವಿಂದ ರಾಜು (25), ಸುರೇಶ ಬಿನ್ ಚಿನ್ನರಾಜು (20) ಎಂಬ ಮೂವರನ್ನು ಬಂಧಿಸಲಾಗಿದೆ.ಚಿಕ್ಕಮಗಳೂರು ಸಿಐಡಿ...

ಕೆ.ಪಿ.ಟಿ : ಲ್ಯಾಟರಲ್ ಎಂಟ್ರಿ ಮತ್ತು ವರ್ಕಿಂಗ್‍ಪ್ರೊಫೆಶನಲ್ಸ್ ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿಆಹ್ವಾನ

0
ಮಂಗಳೂರು: ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್(ಸ್ವಾಯತ್ತತೆ), ಮಂಗಳೂರು ಇಲ್ಲಿ 2026-27ನೇ ಸಾಲಿನಲ್ಲಿ 2 ವರ್ಷಗಳ ಐಟಿಐ/ದ್ವಿತೀಯ ಪಿ.ಯು.ಸಿ(ವಿಜ್ಞಾನ)/ದ್ವಿತೀಯ ಪಿ.ಯು.ಸಿ (ತಾಂತ್ರಿಕ ವಿಷಯಗಳಲ್ಲಿ) ಪಾಸ್ ಆಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ / 3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಾತಿಗೆ ಹಾಗೂ ಒಂದು ವರ್ಷದ ತಾಂತ್ರಿಕ ಕೆಲಸದ ಅನುಭವ ಹೊಂದಿದ್ದು, ಖಾಯಂ...

ಮಂಗಳೂರಿನಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು:ಶಾಸಕ ವೇದವ್ಯಾಸ ಕಾಮತ್ ಆಗ್ರಹ

0
ಮ೦ಗಳೂರು: ಕರಾವಳಿ ಭಾಗದ ಜನರಿಗೆ ಶೀಘ್ರಗತಿಯಲ್ಲಿ ನ್ಯಾಯದಾನ ಒದಗಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂಬ ಮಂಗಳೂರು ವಕೀಲರ ಸಂಘದ ಹಲವು ವರ್ಷಗಳ ಬೇಡಿಕೆಯು ಎಲ್ಲಾ ರೀತಿಯಿಂದಲೂ ನ್ಯಾಯಯುತವಾಗಿದೆ. ಅಂತೆಯೇ ಇಡೀ ಮಂಗಳೂರಿನ ಜನತೆಯ ಪರವಾಗಿ ನನ್ನ ಆಗ್ರಹವೂ ಅದೇ ಆಗಿದ್ದು, ಅದರಲ್ಲಿ ಯಾವುದೇ ರಾಜಿಯಿಲ್ಲ ಎ೦ದು ಶಾಸಕ...