LATEST ARTICLES

ವಿಶ್ವ ಪರಿಸರ ದಿನಾಚರಣೆ :ಗಾಂಧಿನಗರ ಸರಕಾರಿ ಶಾಲಾ ಮಕ್ಕಳಿಗೆ ಬಟ್ಟೆ ಬ್ಯಾಗ್ ವಿತರಣೆ

0
ಮಂಗಳೂರು: , ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಗಾಂಧಿನಗರದ ಜಿಲ್ಲಾ ಪಂಚಾಯತ್ ಉನ್ನತಿಕರಿಸೀದ ಸರಕಾರಿ ಶಾಲೆಯ ಮಕ್ಕಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಮೂಡಿಸಲು ಬಟ್ಟೆ ಚೀಲಗಳನ್ನು ವಿತರಿಸಲಾಯಿತು.ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಹಾಗೂ ಗಾಂಧಿ ನಗರ ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಸರಕಾರಿ ಹಿರಿಯ...

ಸರಕಾರಿ ಕಚೇರಿಗಳಲ್ಲಿ ಸಕಾಲ ಸೇವೆಯ ಪ್ರಯೋಜನ ಪಡೆಯಿರಿ

0
ಮಂಗಳೂರು: ಕರ್ನಾಟಕ ಸರಕಾರವು ಸರಕಾರಿ ಸೌಲಭ್ಯಗಳು ಸುಲಭವಾಗಿ ಮತ್ತು ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕರಿಗೆ ದೊರಕುವಂತೆ ಮಾಡುವ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತಂದಿದ್ದು, ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ಮತ್ತು (ತಿದ್ದುಪಡಿ) ಅಧಿನಿಯಮ 2014 ರ ಅನುಸಾರ, ಸಕಾಲ ನೋಂದಾಯಿತ ಸೇವೆಗಳನ್ನು ನಿಗದಿತ ಕಾಲಾವಧಿಯಲ್ಲಿ ಪಡೆಯುವುದು ನಾಗರೀಕರ ಹಕ್ಕಾಗಿರುತ್ತದೆ.ಸಕಾಲ ಕಾಯ್ದೆಯಡಿ, ಸೇವೆ ದೊರೆಯಲು...

ಆರ್.ಟಿ.ಓ ದಂಡ ಪಾವತಿ: ಶೇ.50 ರಿಯಾಯಿತಿ

0
ಮಂಗಳೂರು: ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50% ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ.1991 ರಿಂದ 2022 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಒ.)ಅಧಿಕಾರಿಗಳು ದಾಖಲಿಸಿರುವ ಪ್ರಕರಕಣಗಳು...

ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

0
ಮಂಗಳೂರು: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 18 ರಿಂದ 60 ವರ್ಷದೊಳಗಿನ 101 ವರ್ಗಗಳ ಅಸಂಘಟಿತ ಕಾರ್ಮಿಕರು ಹಾಗೂ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಯೋಜನೆಯಡಿ 18 ರಿಂದ...

ಸಕಾರಾತ್ಮಕ ಚಿಂತನೆಯಿಂದ ಮಾನಸಿಕ ಆರೋಗ್ಯ: ಸಿಎ ಶಾಂತಾರಾಮ ಶೆಟ್ಟಿ

0
ಮಂಗಳೂರು : ಸಾಮಾಜಿಕ ಜಾಲತಾಣಗಳ ಪ್ರಭಾವ, ಶೈಕ್ಷಣಿಕ ಒತ್ತಡ, ಬದಲಾಗುತ್ತಿರುವ ಜೀವನಶೈಲಿ ಸಹಿತ ಹಲವು ಕಾರಣಗಳಿಂದ ಹದಿಹರೆಯದವರು ಖಿನ್ನತೆಗೆ ಒಳಗಾಗುತ್ತಿದಾರೆ. ಹದಿಹರೆಯದವರ ಮಾನಸಿಕ ಆರೋಗ್ಯ ದೈಹಿಕ ಆರೋಗ್ಯದಷ್ಟೇ ಮುಖ್ಯ, ಆತ್ಮಸ್ಥೆರ್ಯ ಹಾಗೂ ಸಕಾರಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳುವ ಮೂಲಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ...

ಬಾಲಕಾರ್ಮಿಕರ ರಕ್ಷಣೆಗೆ ಅನಿರೀಕ್ಷಿತ ದಾಳಿ, ತಪಾಸಣೆ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಅಂಗಡಿಗಳು, ಕಾರ್ಖಾನೆಗಳಿಗೆ, ತೋಟಗಳು, ಇತರೆ ಕೃಷಿ ಸೇರಿದಂತೆ ಅಥವಾ ಅಪಾಯಕಾರಿ ಕೆಲಸಗಳಲ್ಲಿ ಬಾಲಕಾರ್ಮಿಕರನ್ನು ತೊಡಗಿಸಿಕೊಳ್ಳದಂತೆ ನಿಯಮಿತ ದಾಳಿ ನಡೆಸಿ, ತಪಾಸಣೆಯನ್ನು ಹೆಚ್ಚಿಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ ಹಾಗೂ ಟಾಸ್ಕ್ ಫೋರ್ಸ್ ಸಮಿತಿ...

ಮಳೆಗಾಲ: ಹೊಸ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಮಳೆಗಾಲದ ಅಗತ್ಯ ಕಾಮಗಾರಿ ಹೊರತುಪಡಿಸಿ ಯಾವುದೇ ಹೊಸ ರೀತಿಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈಗಾಗಲೇ ಕೈಗೆತ್ತಿಕೊಳ್ಳಲಾದ ವಿವಿಧ ಯೋಜನೆಗಳಲ್ಲಿ ಅಗೆದಿರುವ ರಸ್ತೆಗಳನ್ನು ಕೂಡಲೇ ಯಥಾ ಸ್ಥಿತಿಗೆ ತಂದು...

ದ.ಕ.ದಲ್ಲಿ ಬಂದೂಕು ಲೈಸನ್ಸ್ ನವೀಕರಣಕ್ಕೆ ತೀವ್ರ ತೊಂದರೆ ಅನುಭಸುತ್ತಿರುವ ಕೃಷಿಕರು :ತುರ್ತು ಸ್ಪಂದನೆಗೆ ಡಿಜಿಪಿ, ಜಿಲ್ಲಾಡಳಿತಕ್ಕೆ ಸಂಸದ ಕ್ಯಾ....

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ವನ್ಯಜೀವಿಗಳ ಉಪಟಳದಿಂದ ತಮ್ಮ ಬೆಳೆ ರಕ್ಷಣೆಗೆ ಬಳಸುವ ಕೋವಿ/ಬಂದೂಕು ಪರವಾನಗಿ ನವೀಕರಣಕ್ಕೆ ಎದುರಿಸುತ್ತಿರುವ ತೀವ್ರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೃಷಿಕರು ಕಾನೂನು ಪ್ರಕಾರ ಪಡೆದಿರುವ...

ಮಹಿಳಾ ಪಾಲಿಟೆಕ್ನಿಕ್: ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

0
ಮಂಗಳೂರು, ಜೂ.02 (ಕ.ವಾ):- ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್, ಮಂಗಳೂರು ಇಲ್ಲಿಡಿಪ್ಲೋಮಾ ಪ್ರವೇಶಕ್ಕೆ ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್‍ಫೆÇೀರ್‍ಮೇಶನ್ ಸೈನ್ಸ್ ಕೋರ್ಸ್‍ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಡಿಪ್ಲೋಮಾ...

ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯ

0
ಮಂಗಳೂರು: ಕೇಂದ್ರ ಸರ್ಕಾರದ ಬರಪರಿಹಾರ, ಬೆಳೆವಿಮೆ ಹಾಗೂ ಪಿ.ಎಂ. ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ರಾಜ್ಯದ “ಫ್ರೂಟ್ಸ್” (ಈಖUIಖಿS) ಮಾದರಿಯಂತೆಯೇ ಕೇಂದ್ರ ಸರ್ಕಾರವು ‘ಕೇಂದ್ರ ರೈತ ಐಡಿ’ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ.ಮಂಗಳೂರು ತಾಲೂಕಿನಲ್ಲಿ ಒಟ್ಟು ಎಫ್.ಐ.ಡಿ.ಹೊಂದಿರುವ 35,990 ರೈತರ ಪೈಕಿ ಇನ್ನು 14,520 ರೈತರು ನೋಂದಣಿಗೆ ಬಾಕಿ ಉಳಿದಿದ್ದಾರೆ. ರೈತರು ಮೊದಲು ಇ-ಕೆವೈಸಿ ಮಾಡಿಸಿ,...