ವಿಬಿ ಜಿ ರಾಮ್ ಜಿ ಯೋಜನೆ ಯಶಸ್ವಿಗೆ ಪಿಡಿಒಗಳಿಗೆ ಸಿಇಒ ಸೂಚನೆ
ಮಂಗಳೂರು: ಸರ್ಕಾರದ ಮಹಾತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)’ (ವಿಬಿ-ಜಿ ರಾಮ್ ಜಿ) ಹೊಸ ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ...
ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ
ಮಂಗಳೂರು: ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಕೋರ್ಸ್ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ...
ಕರಾವಳಿ
ಹೆದ್ದಾರಿ ಅಗಲೀಕರಣ : ಭೂಸ್ವಾಧೀನ ಪರಿಹಾರ ವಿತರಣೆ ಡಿ.26ರಂದು
ಮಂಗಳೂರು:ರಾಷ್ಟ್ರೀಯ ಹೆದ್ದಾರಿ (169) ಸಾಣೂರು-ಬಿಕರ್ನಕಟ್ಟೆ ವಿಭಾಗದ ರಸ್ತೆ ನಿರ್ಮಾಣ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನುಗಳ ಭೂಮಾಲೀಕರಿಗೆ ಪÀರಿಹಾರ ಪಾವತಿ ಕಾರ್ಯಕ್ರಮ...
ಮಂಗಳೂರು: ನ.15ರಂದು ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶ
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ರಾಜೀವ್ ಗಾಂಧಿ ಪಂಚಾಯತ್ರಾಜ್ ಸಂಘಟನೆ ಸಂಯುಕ್ತ ಆಶ್ರಯದಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ...
ಮೀನುಗಾರಿಕಾ ಬಂದರು ಅಭಿವೃದ್ಧಿಗೆ ಒತ್ತು: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ನಗರದ ಬಂದರು ಮೀನುಗಾರಿಕೆ ಧಕ್ಕೆ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಅವರು...
ರಾಜ್ಯ
ನ.19ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲೆಯ 7399 ಪ್ರಯಾಣಿಕರು
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ 19ರಂದು 26 ಆಗಮನ ಮತ್ತು 25 ನಿರ್ಗಮನ ವಿಮಾನಗಳಲ್ಲಿ 7399 ಪ್ರಯಾಣಿಕರು...
ಉತ್ತರ ಪ್ರದೇಶ ಸ್ಪೀಕರ್ – ಯು.ಟಿ. ಖಾದರ್ ಭೇಟಿ
ಮಂಗಳೂರು: ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರ ಉತ್ತರ ಪ್ರದೇಶ ವಿಧಾನ ಸಭಾಧ್ಯಕ್ಷರಾದ ಸತೀಶ್ ಮಹಾನ...
ಭೂಮಿ ಯೋಜನೆ: ದ.ಕ. ಪ್ರಥಮ
ಮಂಗಳೂರು: ಭೂಮಿ ಯೋಜನೆಯಡಿ ಅಕ್ಟೋಬರ್ ತಿಂಗಳಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾದ 17149 ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಿ ದಕ್ಷಿಣ...
ರಾಜಕೀಯ
ರಾಷ್ಟ್ರ
ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ
ಮಂಗಳೂರು: ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಕೋರ್ಸ್ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ...
ಜುಲೈ 20 ರಿಂದ ಮಹಿಳೆಯರಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ
ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಕೌಶಲ್ಯ ಮಿಶನ್...
ವಿಪತ್ತು ನಿರ್ವಹಣೆ: ತುರ್ತು ಸಹಾಯವಾಣಿ
ಮಂಗಳೂರು: ಮಳೆಗಾಲದ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ.ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1077 ಇದಕ್ಕೆ...
ಲೈಂಗಿಕ ಕಿರುಕುಳ ತಡೆಗಟ್ಟಲು ಕಚೇರಿಗಳಲ್ಲಿ ಪೋಶ್ ಸಮಿತಿ ರಚಿಸಲು ತಹಶೀಲ್ದಾರ್ ಸೂಚನೆ
ಮಂಗಳೂರು,: ಶಾಲಾ-ಕಾಲೇಜು, ಪಂಚಾಯತ್, ಆರೋಗ್ಯ ಕೇಂದ್ರ ಇನ್ನಿತರ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪೋಶ್ ಸಮಿತಿ ರಚಿಸಲು ಸೂಕ್ತ ಕ್ರಮವಹಿಸಬೇಕು ಎಂದು ಮಂಗಳೂರು...
ಜುಲೈ 13 ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ
ಮಂಗಳೂರು: -ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಮಂಗಳೂರು...
ಕ್ರೀಡೆ
ಟೆರೇಸ್ ಗಾರ್ಡನಿಂಗ್ : ಉಚಿತ ಮಾಹಿತಿ ಶಿಬಿರ
ಮ೦ಗಳೂರು: ಆಮ್ ಆದ್ಮಿ ಪಕ್ಷ ದ.ಕ.ಜಿಲ್ಲಾ ಮಹಿಳಾ ಘಟಕದ ವತಿಯಿಂದ ಫೆಬ್ರವರಿ 10 ಶನಿವಾರದಂದು ಟೆರೇಸ್ ಗಾರ್ಡನಿಂಗ್ ವಿಷಯದಲ್ಲಿ ಉಚಿತ ಮಾಹಿತಿ ಶಿಬಿರವನ್ನು ಮಂಗಳೂರಿನ ಬಲ್ಮಠದಲ್ಲಿರುವ ಶಾಂತಿ ನಿಲಯ ಹಾಲ್ ನಲ್ಲಿ ಬೆಳಿಗ್ಗೆ...
ಸ್ವಚ್ಛತಾ ಕಾರ್ಯಕ್ರಮ
ಮಂಗಳೂರು : ಪರಿಸರ ಸ್ವಚ್ಛವಾಗಿದ್ದರೆ ಊರಿನ ಸುಂದರತೆ ಜತೆಗೆ ಸಾಂಕ್ರಾಮಿಕ ರೋಗಗಳು ದೂರವಾಗಿ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ. ಹಾಗಾಗಿ ಸ್ವಚ್ಛತೆ ಕಾಪಾಡಲು ಸಹಕರಿಸುವುದು ನಾಗರಿಕರ ಜವಾಬ್ದಾರಿಯಾಗಿದೆ ಎಂದು ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ...

LATEST ARTICLES
ವಿಬಿ ಜಿ ರಾಮ್ ಜಿ ಯೋಜನೆ ಯಶಸ್ವಿಗೆ ಪಿಡಿಒಗಳಿಗೆ ಸಿಇಒ ಸೂಚನೆ
ಮಂಗಳೂರು: ಸರ್ಕಾರದ ಮಹಾತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)’ (ವಿಬಿ-ಜಿ ರಾಮ್ ಜಿ) ಹೊಸ ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಹಾಗೂ ಗ್ರಾ.ಪಂ. ಸಿಬ್ಬಂದಿಗಳು ಮುಕ್ತವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ...
ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ
ಮಂಗಳೂರು: ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಕೋರ್ಸ್ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು...
ಜುಲೈ 20 ರಿಂದ ಮಹಿಳೆಯರಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ
ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಕೌಶಲ್ಯ ಮಿಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ಮಹಿಳಾ ಅಭ್ಯರ್ಥಿಗಳಿಗೆ...
ವಿಪತ್ತು ನಿರ್ವಹಣೆ: ತುರ್ತು ಸಹಾಯವಾಣಿ
ಮಂಗಳೂರು: ಮಳೆಗಾಲದ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ.ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1077 ಇದಕ್ಕೆ ಕರೆ ಅಥವಾ ಮೊಬೈಲ್ ಸಂಖ್ಯೆ 9483908000 ಗೆ ವಾಟ್ಸಾಪ್ ಮಾಡಬಹುದು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.
ಲೈಂಗಿಕ ಕಿರುಕುಳ ತಡೆಗಟ್ಟಲು ಕಚೇರಿಗಳಲ್ಲಿ ಪೋಶ್ ಸಮಿತಿ ರಚಿಸಲು ತಹಶೀಲ್ದಾರ್ ಸೂಚನೆ
ಮಂಗಳೂರು,: ಶಾಲಾ-ಕಾಲೇಜು, ಪಂಚಾಯತ್, ಆರೋಗ್ಯ ಕೇಂದ್ರ ಇನ್ನಿತರ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪೋಶ್ ಸಮಿತಿ ರಚಿಸಲು ಸೂಕ್ತ ಕ್ರಮವಹಿಸಬೇಕು ಎಂದು ಮಂಗಳೂರು ತಹಶೀಲ್ದಾರ್ ಟಿ.ರಮೇಶ್ ಬಾಬು ಸೂಚಿಸಿದ್ದಾರೆ.ಅವರು ಶನಿವಾರ ಮಂಗಳೂರು ತಾಲೂಕು ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿವಿಧ...
ಜುಲೈ 13 ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ
ಮಂಗಳೂರು: -ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು ಮಹಿಳಾ ಹಾಗೂ ಪುರುಷ...
ಕರಾವಳಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆ
ಮಂಗಳೂರು: ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ನಿರ್ದೇಶನ ನೀಡಿದರು.ಅವರು ಕರಾವಳಿ ಅಭಿವೃದ್ಧಿ ಮಂಡಳಿಯ ವತಿಯಿಂದ ನಡೆದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಿವಿಧ ಅನುಷ್ಠಾನ ಸಂಸ್ಥೆಗಳೊಂದಿಗೆ ಕಾಮಗಾರಿಗಳ ಪ್ರಗತಿ...
ಅತಿಥಿ ಉಪನ್ಯಾಸಕರ ಹುದ್ದೆ: ಜುಲೈ 7 ರಿಂದ ಸಂದರ್ಶನ
ಮಂಗಳೂರು: 2026-27ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ (Uಉ) ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನವು ಕೊಣಾಜೆ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಸಿಂಡಿಕೇಟು ಸಭಾಂಗಣದಲ್ಲಿ ಜುಲೈ 7, 8 ಮತ್ತು 9 ರಂದು ನಡೆಯಲಿದೆ.ವಿಷಯವಾರು ಸಂದರ್ಶನದ ವಿವರ:ಜುಲೈ 7 ರಂದು ಇಂಗ್ಲಿಷ್- ಬೆಳಿಗ್ಗೆ 10:30...
ದ.ಕ. ಜಿಲ್ಲೆಯಲ್ಲಿ 1.02 ಲಕ್ಷ ಎಸ್.ಐ.ಆರ್ ನಮೂನೆ ಹಂಚಿಕೆ
ಮಂಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIಖ) ಯು ಪ್ರಗತಿಯಲ್ಲಿದ್ದು, ಜುಲೈ 29 ರವರೆಗೆ ಬಿ.ಎಲ್.ಒ.ಗಳು ಮನೆ ಮನೆ ಭೇಟಿ ಮಾಡಿ ಮತದಾರರಿಗೆ ಎನ್ಯುಮರೇಷನ್ ಫಾರ್ಮ್ಗಳ ಹಂಚಿಕೆ ಮತ್ತು ಡಿಜಿಟಲೀಕರಣ ಮಾಡುತ್ತಾರೆ.ಜಿಲ್ಲೆಯಲ್ಲಿರುವ ಒಟ್ಟು ಮತದಾರರ ಸಂಖ್ಯೆ – 1803766, ಹಂಚಿಕೆ ಮಾಡಲಾದ ಎನ್ಯುಮರೇಷನ್ ಫಾರ್ಮ್ಗಳ ಸಂಖ್ಯೆ – 102035,...
ಎಸ್.ಐ.ಆರ್: ಮತಗಟ್ಟೆ ಅಧಿಕಾರಿಗಳಿಗೆ ಸಹಕರಿಸಲು ಕರೆ
ಮಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ-2026 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದೆ. ವಿಶೇಷ ಸಮಗ್ರ ಪರಿಷ್ಕರಣೆಯ (Sಠಿeಛಿiಚಿಟ Iಟಿಣeಟಿsive ಖevisioಟಿ-SIಖ) ಉದ್ದೇಶವು ಎಲ್ಲಾ ಅರ್ಹ ನಾಗರೀಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ.ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಪರಿಶೀಲಿಸಿ ಹಾಗೂ ಖಚಿತ ಪಡಿಸಿಕೊಳ್ಳಬೇಕು. ಹೊಸ ಹೆಸರುಗಳ ಸೇರ್ಪಡೆ ಮಾಡಿ, ಗೈರು ಮತದಾರರು, ಶಾಶ್ವತವಾಗಿ...
















