LATEST ARTICLES

ದ.ಕ. ಜಿಲ್ಲೆಯಲ್ಲಿ ಎಸ್.ಐ.ಆರ್ ಪ್ರಕ್ರಿಯೆಗೆ ಚಾಲನೆ:ಮತಗಟ್ಟೆಗಳಿಗೆ ಡಿ.ಸಿ. ಭೇಟಿ

0
ಮಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಆರಂಭಗೊಂಡಿತು.ಇದರ ಮೊದಲ ಹಂತವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲು ಚಾಲನೆ ನೀಡಿದರು. ಜಿಲ್ಲೆಯ 1876 ಮತಗಟ್ಟೆಗಳಲ್ಲಿ ಬಿ.ಎಲ್.ಒ.ಗಳು ಮತದಾರರ ಮನೆ ಬಾಗಿಲಿಗೆ ತೆರಳಿ ಗಣತಿ ನಮೂನೆ ಗಳನ್ನು ಮತದಾರರಿಗೆ ನೀಡುವ...

ಎಂಸಿಸಿ ಬ್ಯಾಂಕ್: 114 ವರ್ಷಗಳ ಸೇವೆಯ ಸಂಭ್ರಮದಲ್ಲಿ ದೇರಳಕಟ್ಟೆಯಲ್ಲಿ 22ನೇ ಶಾಖೆ ಉದ್ಘಾಟನೆ

0
ಮ೦ಗಳೂರು: 1912ರಲ್ಲಿ ಸ್ಥಾಪನೆಯಾಗಿ 114 ವರ್ಷಗಳ ಯಶಸ್ವಿ ಸೇವೆಯನ್ನು ಪೂರೈಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 22ನೇ ಶಾಖೆ ಹಾಗೂ ನೂತನ ಎಟಿಎಂ ಅನ್ನು ಜೂನ್ 28ರಂದು ದೇರಳಕಟ್ಟೆಯ ಫಾ. ಮುಲ್ಲರ್ಕಾಂಪ್ಲೆಕ್ಸ್‌ನ ನೆಲ ಮಹಡಿಯಲ್ಲಿ ಉದ್ಘಾಟಿಸಿತು.ನೂತನ ಶಾಖೆಯನ್ನು ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ಉದ್ಘಾಟಿಸಿದರು. ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ...

ಉದ್ಯೋಗ ಮತ್ತು ಅಪ್ರೆಂಟಿಸ್‍ಷಿಪ್ ಮೇಳ

0
ಮಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ನಿರ್ದೇಶನದಂತೆ ಮಂಗಳೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಪುರುಷ) ವತಿಯಿಂದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ), ಮಂಗಳೂರು ಇಲ್ಲಿ ಉದ್ಯೋಗ ಮತ್ತು ಅಪ್ರೆಂಟಿಸ್ ಮೇಳವನ್ನು ಆಯೋಜಿಸಲಾಗಿತ್ತು.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯ ಸತೀಶ ಎ.ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಉದ್ಯೋಗ ಮತ್ತು ಅಪ್ರೆಂಟಿಸ್ ಮೇಳದ ಮಹತ್ವವನ್ನು ತಿಳಿಸುತ್ತಾ,...

ಎಂಸಿಸಿ ಬ್ಯಾಂಕಿನಿಂದ 1,535 ಕೋಟಿ ರೂಪಾಯಿ ವ್ಯವಹಾರ ; 22 ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ...

0
ಮ೦ಗಳೂರು: 114 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್, 31 ಮಾರ್ಚ್ 2026ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ಎಲ್ಲಾ ಪ್ರಮುಖ ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ.ಬ್ಯಾಂಕ್ ಒಟ್ಟು ವ್ಯವಹಾರ ವಹಿವಾಟಿನಲ್ಲಿ 22.89% ಬೆಳವಣಿಗೆಯೊಂದಿಗೆ ರು. 1535 ಕೋಟಿ ಮೈಲಿಗಲ್ಲನ್ನು ತಲುಪಿದೆ. ಬ್ಯಾಂಕಿನ ನಿವ್ವಳ ಮೌಲ್ಯ ರು. 83.76 ಕೋಟಿಯಿಂದ ರು. 91.80...

ನಾಗರಿಕ ಸೇವಾ ಪರೀಕ್ಷಾ ಮಾರ್ಗದರ್ಶನ ಕಾರ್ಯಕ್ರಮ

0
ಮ೦ಗಳೂರು: ಮಂಗಳೂರು IAS, ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ರಾಮಕೃಷ್ಣ ಮಿಷನ್, ಮಂಗಳೂರು ಇವರ ಸಹಯೋಗದಲ್ಲಿ “ಮಾರ್ಗದರ್ಶಿ – Cracking the UPSC Examination” ಎಂಬ ವಿಶೇಷ ನಾಗರಿಕ ಸೇವಾ ಪರೀಕ್ಷಾ ಮಾರ್ಗದರ್ಶನ ಕಾರ್ಯಕ್ರಮವನ್ನು ಜೂನ್ 28ರಂದು ಭಾನುವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಿಷನ್...

ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ

0
ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ 'ಆನ್ ಈವಿನಿಂಗ್ ವಿತ್ ಶಾರುಖ್ ಖಾನ್' ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ಅಡ್ಯಾ‌ರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ...

ಸಂಘಟಿತ ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

0
ಮಂಗಳೂರು: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ಇಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2026-27ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಕೊನೆಯ ಡಿಸೆಂಬರ್ 31 ಕೊನೆಯ ದಿನ. ಕಾರ್ಮಿಕನÀ ಮಾಸಿಕ ವೇತನ 35,000 ರೂ.ಗಿಂತ ಮೀರಿರಬಾರದು....

ಘನ ತ್ಯಾಜ್ಯ ನಿರ್ವಹಣಾ ನಿಯಮಗಳ ಸಮರ್ಪಕ ಅನುಷ್ಠಾನ: ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಎಲ್ಲಾ ಸ್ಥಳೀಯ ಸಂಸ್ಥೆಗಳು ಘನ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುμÁ್ಠನಗೊಳಿಸಲು ಕಾಲಬದ್ಧ ಕ್ರಿಯಾ ಯೋಜನೆಯನ್ನು ರೂಪಿಸಿ ಅನುಸರಿಸಬೇಕು. ಮನೆ-ಮನೆ ಕಸ ಸಂಗ್ರಹಣೆ ಮತ್ತು ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಶೇ.100ರಷ್ಟು ಗುರಿ ಸಾಧಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ನಿರ್ದೇಶಿಸಿದರು.ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಘನ...

ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲು ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಮಕ್ಕಳು ಕಾಣೆಯಾದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಳೆದ ಒ೦ದು ವರ್ಷದಲ್ಲಿ ಜಿಲ್ಲೆಯಲ್ಲಿ 86 ಮಕ್ಕಳು ಕಾಣೆಯಾದ ಬಗ್ಗೆ ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ವಿದ್ವತ್ ಪಿಯು ಕಾಲೇಜು: ಚಿನ್ಮಯ್ ಜಿ.ಕೆ. ಸಹಿತ ಸಾಧಕರಿಗೆ ಸಮ್ಮಾನ

0
ಬೆಳ್ತಂಗಡಿ: ನಮ್ಮ ಸಾಧನೆಯೇ ಪರಿಶ್ರಮವಾಗಿ ಪರಿವರ್ತನೆಯಾದಾಗ ನಾವು ಅಂದುಕೊಂಡ ಯೋಜನೆ ನಿಶ್ಚಲವಾಗಿ ಕಾರ್ಯಗತವಾಗಲು ಸಾಧ್ಯವಿದೆ. ಇದಕ್ಕೆ ಸಿಇಟಿ ಯಲ್ಲಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ಚಿನ್ಮಯ್ ಜಿ.ಕೆ.ಯೇ ಒಂದು ಪ್ರತಿಷ್ಠಿತ ಉದಾಹರಣೆ ಎಂದು ವಿದ್ವತ್ ಪಿಯು ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಹೇಳಿದರು. ಸಿಇಟಿಯಲ್ಲಿ ರಾಜ್ಯಕ್ಕೆ 7 ನೇ ರ್ಯಾಂಕ್ ಪಡೆದ ವಿದ್ವತ್ ಪಿಯು ಕಾಲೇಜಿನ...