ಅಪ್ರಾಪ್ತ ಗರ್ಭಿಣಿಯರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಸೂಚನೆ
ಮಂಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳು ಗರ್ಭಿಣಿಯರು ಸ್ಕ್ಯಾನಿಂಗ್ ಬಂದಾಗ ಅವರ ವಯಸ್ಸನ್ನು ದೃಢಪಡಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಸಲಹಾ...
ಉತ್ತಮ ಸೇವೆಗಾಗಿ ಒಡಂಬಡಿಕೆ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಳ್ತಂಗಡಿ ತಾಲೂಕು ಆಸ್ಪತ್ರೆ, ಬಂಟ್ವಾಳ ತಾಲೂಕು ಆಸ್ಪತ್ರೆ, ಮೂಡುಬಿದಿರೆ ಮತ್ತು ವಿಟ್ಲ ಸಮುದಾಯ ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಕರಾರು ಒಪ್ಪಂದ ನಡೆಸಲು ಸರಕಾರವು ಅನುಮೋದನೆಯನ್ನು...
ಕರಾವಳಿ
ಹೆದ್ದಾರಿ ಅಗಲೀಕರಣ : ಭೂಸ್ವಾಧೀನ ಪರಿಹಾರ ವಿತರಣೆ ಡಿ.26ರಂದು
ಮಂಗಳೂರು:ರಾಷ್ಟ್ರೀಯ ಹೆದ್ದಾರಿ (169) ಸಾಣೂರು-ಬಿಕರ್ನಕಟ್ಟೆ ವಿಭಾಗದ ರಸ್ತೆ ನಿರ್ಮಾಣ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನುಗಳ ಭೂಮಾಲೀಕರಿಗೆ ಪÀರಿಹಾರ ಪಾವತಿ ಕಾರ್ಯಕ್ರಮ...
ಮಕ್ಕಳ ಮಾನಸಿಕ ದೈಹಿಕ ಬೆಳವಣಿಗೆಗೆ ಪೂರಕ ವಾತವರಣ ಅಗತ್ಯ -ಸಿಎ. ಶಾಂತಾರಾಮ ಶೆಟ್ಟಿ
ಮಂಗಳೂರು: ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಸ್ಥಳೀಯವಾಗಿ ಒದಗಿಸಿ ಕೊಡ ಬೇಕಾಗಿದೆ ಎಂದು ಭಾರತೀಯ ರೆಡ್...
ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ವಿಳಂಬ :ಸರಕಾರದ ವಿಶೇಷ ಗಮನ ಸೆಳೆದ ವೇದವ್ಯಾಸ್ ಕಾಮತ್
ಬೆಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಸಿಆರ್ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಿಸುವ ವಿಚಾರದಲ್ಲಿ ಸರ್ಕಾರದ ಅನಗತ್ಯ ವಿಳಂಬ ನೀತಿಯ ಕುರಿತು ಬೆಳಗಾವಿಯ...
ರಾಜ್ಯ
ಮಂಗಳೂರು – ಬೆಂಗಳೂರು ಗ್ರೀನ್ ಫೀಲ್ಡ್ ಹೈಸ್ಪೀಡ್ ಕಾರಿಡಾರ್ ಬಗ್ಗೆ ಮಹತ್ವದ ಚರ್ಚೆ
ಬೆಂಗಳೂರು - ಮಂಗಳೂರು ಇಂಟಗ್ರೆಟೇಡ್ ಗ್ರೀನ್ ಫೀಲ್ಡ್ ಹೈ ಸ್ಪಿಡ್ ಕಾರಿಡಾರ್ ನಿರ್ಮಾಣ ಕುರಿತಂತೆ ಯೂರೋಪಿಯನ್ ಬ್ಯುಸಿನೆಸ್ ಆಂಡ್ ಟೆಕ್ನಾಲಜಿ...
ಪಂಜಾಬ್- ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಭೇಟಿ
ಮಂಗಳೂರು:ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಫರೀದ್ ಬುಧವಾರ ಪಂಜಾಬ್ ವಿಧಾನ ಸಭೆ ಸಭಾಧ್ಯಕ್ಷ ಸರ್ದಾರ್ ಕುಳ್ತಾರ್ ಸಿಂಘ್ ಸಂದ್ವನ್ ಅವರನ್ನು ಭೇಟಿಯಾಗಿ...
ಭೂಮಿ ಯೋಜನೆ: ದ.ಕ. ಪ್ರಥಮ
ಮಂಗಳೂರು: ಭೂಮಿ ಯೋಜನೆಯಡಿ ಅಕ್ಟೋಬರ್ ತಿಂಗಳಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾದ 17149 ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಿ ದಕ್ಷಿಣ...
ರಾಷ್ಟ್ರ
ಉತ್ತಮ ಸೇವೆಗಾಗಿ ಒಡಂಬಡಿಕೆ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಳ್ತಂಗಡಿ ತಾಲೂಕು ಆಸ್ಪತ್ರೆ, ಬಂಟ್ವಾಳ ತಾಲೂಕು ಆಸ್ಪತ್ರೆ, ಮೂಡುಬಿದಿರೆ ಮತ್ತು ವಿಟ್ಲ ಸಮುದಾಯ ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಕರಾರು ಒಪ್ಪಂದ ನಡೆಸಲು ಸರಕಾರವು ಅನುಮೋದನೆಯನ್ನು...
ಟ್ರಾಫಿಕ್ ದಂಡದಲ್ಲಿ ಶೇ.50 ರಿಯಾಯಿತಿ: ಜುಲೈ 10 ಕೊನೆಯ ದಿನ*
ಮಂಗಳೂರು: ಸಾರಿಗೆ ಇಲಾಖೆಯಲ್ಲಿ 1991 ರಿಂದ 2022ರ ಅವಧಿಯಲ್ಲಿ ದಾಖಲಾದ ಹಾಗೂ ಪೊಲೀಸ್ ಇಲಾಖೆಯ ಟ್ರಾಫಿಕ್ ಚಲನ್ನಲ್ಲಿ ಮೇ 2026 ಕ್ಕಿಂತ ಮೊದಲು ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.ಈ...
ವಿಬಿ ಜಿ ರಾಮ್ ಜಿ ಯೋಜನೆ ಯಶಸ್ವಿಗೆ ಪಿಡಿಒಗಳಿಗೆ ಸಿಇಒ ಸೂಚನೆ
ಮಂಗಳೂರು: ಸರ್ಕಾರದ ಮಹಾತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)’ (ವಿಬಿ-ಜಿ ರಾಮ್ ಜಿ) ಹೊಸ ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ...
ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ
ಮಂಗಳೂರು: ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಕೋರ್ಸ್ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ...
ಜುಲೈ 20 ರಿಂದ ಮಹಿಳೆಯರಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ
ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಕೌಶಲ್ಯ ಮಿಶನ್...
ಕ್ರೀಡೆ
ಕ್ರೀಡಾ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ
ಮಂಗಳೂರು: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 2024-25ನೇ ಸಾಲಿನ ಮಾಧ್ಯಮಿಕ/ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ)ಗಳಿಗೆ ವಾರ್ಷಿಕ ರೂ. 10,000...
ಮೂರು ತಿಂಗಳಲ್ಲಿ ಮನೆ ಮನೆಗೆ ಗ್ಯಾಸ್ ಪೂರೈಕೆ” : ರಾಕೇಶ್ ಕುಮಾರ್ ಜೈನ್
ಸುರತ್ಕಲ್: "ಕರಾವಳಿಯಲ್ಲಿ 17,000 ಕೋಟಿ ರೂ. ಮೊತ್ತದ ಯೋಜನೆಯಲ್ಲಿ ಸದ್ಯ 3,000 ಕೋಟಿ ರೂ. ವಿನಿಯೋಗದಲ್ಲಿ ಕಾಮಗಾರಿಗಳು ನಡೆದಿವೆ. ನದಿ ಮತ್ತು ಸೇತುವೆಯಲ್ಲಿ ಪೈಪ್ ಅಳವಡಿಸಲು ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಮುಂದಿನ ಮೂರು...

LATEST ARTICLES
ಅಪ್ರಾಪ್ತ ಗರ್ಭಿಣಿಯರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಸೂಚನೆ
ಮಂಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳು ಗರ್ಭಿಣಿಯರು ಸ್ಕ್ಯಾನಿಂಗ್ ಬಂದಾಗ ಅವರ ವಯಸ್ಸನ್ನು ದೃಢಪಡಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಸಲಹಾ ಸಮಿತಿ ಸಭೆಯು (ಪಿ.ಸಿ.ಪಿ.ಎನ್.ಡಿ.ಟಿ) ಡಾ.ಅಮೃತಾ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಯಿತು.ಸ್ಕ್ಯಾನಿಂಗ್ಗೆ ಬಂದ ಗರ್ಭಿಣಿಯರ ವಯಸ್ಸಿನ ಬಗ್ಗೆ ದಾಖಲೆಗಳನ್ನು ಪರಿಶೀಲಿಸಬೇಕು. 18 ವರ್ಷದೊಳಗಿನ...
ಉತ್ತಮ ಸೇವೆಗಾಗಿ ಒಡಂಬಡಿಕೆ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಳ್ತಂಗಡಿ ತಾಲೂಕು ಆಸ್ಪತ್ರೆ, ಬಂಟ್ವಾಳ ತಾಲೂಕು ಆಸ್ಪತ್ರೆ, ಮೂಡುಬಿದಿರೆ ಮತ್ತು ವಿಟ್ಲ ಸಮುದಾಯ ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಕರಾರು ಒಪ್ಪಂದ ನಡೆಸಲು ಸರಕಾರವು ಅನುಮೋದನೆಯನ್ನು ನೀಡಿರುತ್ತದೆ. ಕೆಲವು ಸಂಘಟನೆಗಳು ಈ ಕುರಿತು ನಕಾರಾತ್ಮಕ ವಿಷಯಗಳನ್ನು ಮಾಧ್ಯಮಗಳಲ್ಲಿ ಮತ್ತು ಪ್ರತಿಭಟನೆಗಳನ್ನು ನಡೆಸುತ್ತಿದ್ದು, ಸದರಿ ವಿಷಯದ ಬಗ್ಗೆ ಈಗಾಗಲೇ...
ಟ್ರಾಫಿಕ್ ದಂಡದಲ್ಲಿ ಶೇ.50 ರಿಯಾಯಿತಿ: ಜುಲೈ 10 ಕೊನೆಯ ದಿನ*
ಮಂಗಳೂರು: ಸಾರಿಗೆ ಇಲಾಖೆಯಲ್ಲಿ 1991 ರಿಂದ 2022ರ ಅವಧಿಯಲ್ಲಿ ದಾಖಲಾದ ಹಾಗೂ ಪೊಲೀಸ್ ಇಲಾಖೆಯ ಟ್ರಾಫಿಕ್ ಚಲನ್ನಲ್ಲಿ ಮೇ 2026 ಕ್ಕಿಂತ ಮೊದಲು ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.ಈ ರಿಯಾಯಿತಿಯು ಮುಂಬರುವ ರಾಷ್ಟ್ರೀಯ ಲೋಕ ಅದಾಲತ್ ಜುಲೈ 11 ರ ಸಂಬಂಧ ಆದೇಶಿಸಲಾಗಿದ್ದು, ಜೂನ್ 21 ರಿಂದ ಜುಲೈ 10...
ವಿಬಿ ಜಿ ರಾಮ್ ಜಿ ಯೋಜನೆ ಯಶಸ್ವಿಗೆ ಪಿಡಿಒಗಳಿಗೆ ಸಿಇಒ ಸೂಚನೆ
ಮಂಗಳೂರು: ಸರ್ಕಾರದ ಮಹಾತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)’ (ವಿಬಿ-ಜಿ ರಾಮ್ ಜಿ) ಹೊಸ ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಹಾಗೂ ಗ್ರಾ.ಪಂ. ಸಿಬ್ಬಂದಿಗಳು ಮುಕ್ತವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ...
ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ
ಮಂಗಳೂರು: ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಕೋರ್ಸ್ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು...
ಜುಲೈ 20 ರಿಂದ ಮಹಿಳೆಯರಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ
ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಕೌಶಲ್ಯ ಮಿಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ಮಹಿಳಾ ಅಭ್ಯರ್ಥಿಗಳಿಗೆ...
ವಿಪತ್ತು ನಿರ್ವಹಣೆ: ತುರ್ತು ಸಹಾಯವಾಣಿ
ಮಂಗಳೂರು: ಮಳೆಗಾಲದ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ.ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1077 ಇದಕ್ಕೆ ಕರೆ ಅಥವಾ ಮೊಬೈಲ್ ಸಂಖ್ಯೆ 9483908000 ಗೆ ವಾಟ್ಸಾಪ್ ಮಾಡಬಹುದು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.
ಲೈಂಗಿಕ ಕಿರುಕುಳ ತಡೆಗಟ್ಟಲು ಕಚೇರಿಗಳಲ್ಲಿ ಪೋಶ್ ಸಮಿತಿ ರಚಿಸಲು ತಹಶೀಲ್ದಾರ್ ಸೂಚನೆ
ಮಂಗಳೂರು,: ಶಾಲಾ-ಕಾಲೇಜು, ಪಂಚಾಯತ್, ಆರೋಗ್ಯ ಕೇಂದ್ರ ಇನ್ನಿತರ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪೋಶ್ ಸಮಿತಿ ರಚಿಸಲು ಸೂಕ್ತ ಕ್ರಮವಹಿಸಬೇಕು ಎಂದು ಮಂಗಳೂರು ತಹಶೀಲ್ದಾರ್ ಟಿ.ರಮೇಶ್ ಬಾಬು ಸೂಚಿಸಿದ್ದಾರೆ.ಅವರು ಶನಿವಾರ ಮಂಗಳೂರು ತಾಲೂಕು ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿವಿಧ...
ಜುಲೈ 13 ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ
ಮಂಗಳೂರು: -ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು ಮಹಿಳಾ ಹಾಗೂ ಪುರುಷ...
ಕರಾವಳಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆ
ಮಂಗಳೂರು: ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ನಿರ್ದೇಶನ ನೀಡಿದರು.ಅವರು ಕರಾವಳಿ ಅಭಿವೃದ್ಧಿ ಮಂಡಳಿಯ ವತಿಯಿಂದ ನಡೆದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಿವಿಧ ಅನುಷ್ಠಾನ ಸಂಸ್ಥೆಗಳೊಂದಿಗೆ ಕಾಮಗಾರಿಗಳ ಪ್ರಗತಿ...














