ಮೇ 17ರಂದು ದ.ಕ.-ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘದ ವಾರ್ಷಿಕ ಸಮಾವೇಶ
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘ ಮಂಗಳೂರು ವತಿಯಿಂದ ಭಾರತೀಯ ರೆಡ್ಕ್ರಾಸ್ ಸಂಸ್ಥೆ, ದ.ಕ. ಜಿಲ್ಲಾ ಶಾಖೆ ಹಾಗೂ ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯ...
ಆಶಕ್ತರ ಪಾಲಿನ ಆಶಾಕಿರಣ ದೀಪಕ್.ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ
ಮಂಗಳೂರು : ಅನಾರೋಗ್ಯ ಪೀಡಿತ ಬಡವರ ಚಿಕಿತ್ಸೆಗೆ ನೆರವು, ಸೂರಿಲ್ಲದ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸರ್ಕಾರಿ ಶಾಲೆಗಳ ಶೌಚಾಲಯ ಸ್ವಚ್ಛತಾ ಅಭಿಯಾನ..ಹೀಗೆ ಹತ್ತು ಹಲವು...
ಕರಾವಳಿ
ಜಿಲ್ಲೆಯಲ್ಲಿ ಮರಳು ಅಭಾವ ಇಲ್ಲ: ಸಾಕಷ್ಟು ಮರಳು ಲಭ್ಯ: ಗಣಿ ಇಲಾಖೆ
ಮಂಗಳೂರು:ಜಿಲ್ಲೆಯ ನಾನ್ ಸಿಆರ್ಝಡ್ ಪ್ರದೇಶದ ನದಿ ಪಾತ್ರಗಳಲ್ಲಿ 25 ಮರಳು ಗಣಿ ಗುತ್ತಿಗೆಗಳನ್ನು ಮಂಜೂರು ಮಾಡಲಾಗಿದ್ದು, ಆ ಪೈಕಿ 24...
ಮೀನುಗಾರಿಕಾ ಬಂದರು ಅಭಿವೃದ್ಧಿಗೆ ಒತ್ತು: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ನಗರದ ಬಂದರು ಮೀನುಗಾರಿಕೆ ಧಕ್ಕೆ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಅವರು...
ಮೀಸಲಾತಿ ಹಿಂದುಳಿದ ವರ್ಗಗಳ ಸಾಮಾಜಿಕ ನ್ಯಾಯಕ್ಕಿರುವ ಉಪಕ್ರಮ: ಡಾ. ರವೀಂದ್ರನಾಥ ರಾವ್
ಮಂಗಳೂರು: ಭಾರತದಲ್ಲಿರುವ ಬಹುತೇಕ ಹಿಂದುಳಿದ ವರ್ಗಗಳಲ್ಲಿ ಬಡತನ, ಶಿಕ್ಷಣದ ಕೊರತೆ, ಸಾಮಾಜಿಕ ಬಹಿಷ್ಕಾರ ಮೊದಲಾದ ಸಮಸ್ಯೆಗಳಿವೆ. ಈ ನಿಟ್ಟಿನಲ್ಲಿ ಮೀಸಲಾತಿ...
ರಾಜ್ಯ
ನ.18ರ೦ದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ : ಡಾ .ಎಂ.ಎನ್. ರಾಜೇಂದ್ರ ಕುಮಾರ್
ಮ೦ಗಳೂರು: 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಅ೦ಗವಾಗಿ ಮಂಗಳೂರಿನಲ್ಲಿ ನವೆಂಬರ್ 18 ರಂದು ‘‘ಸಾರ್ವಜನಿಕ - ಖಾಸಗಿ -...
ಮುಖ್ಯಮಂತ್ರಿಗಳ ಪ್ರವಾಸ
ಮಂಗಳೂರು,: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 28ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 12 ಗಂಟೆಗೆ ಮಂಗಳೂರಿಗೆ ಆಗಮಿಸುವ...
ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ:ಪದವೀಧರರಿಗೆ ಮಾಸಿಕ 3000 ರೂ. , ಡಿಪ್ಲೊಮಾ – 1500 ರೂ.
ಮಂಗಳೂರು:ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಭರವಸೆಗೆ ನೋಂದಣಿ ಡಿ. 26 ರಿಂದ ಆರಂಭವಾಗಿದೆ. 2023-24ನೇ ಸಾಲಿನ ಯಾವುದೇ ವೃತ್ತಿಪರ ಕೋರ್ಸ್,...
ರಾಷ್ಟ್ರ
ಆಶಕ್ತರ ಪಾಲಿನ ಆಶಾಕಿರಣ ದೀಪಕ್.ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ
ಮಂಗಳೂರು : ಅನಾರೋಗ್ಯ ಪೀಡಿತ ಬಡವರ ಚಿಕಿತ್ಸೆಗೆ ನೆರವು, ಸೂರಿಲ್ಲದ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸರ್ಕಾರಿ ಶಾಲೆಗಳ ಶೌಚಾಲಯ ಸ್ವಚ್ಛತಾ ಅಭಿಯಾನ..ಹೀಗೆ ಹತ್ತು ಹಲವು...
ಇಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಿಗೆ: ಅರ್ಜಿ ಸಲ್ಲಿಸಲು ಸೂಚನೆ
ಮಂಗಳೂರು: ಮಂಗಳೂರು ಉಪಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ (ಕೆಎ-19) ನೋಂದಣಿಗೊಂಡಿರುವ ಎಲ್ಲಾ ಇಲೆಕ್ಟ್ರಿಕ್ ಆಟೋ ರಿಕ್ಷಾಗಳ ಸಂಖ್ಯೆ: 3551 ಇದ್ದು, ಅದರಲ್ಲಿ 2162 ಇ-ಆಟೋ ರಿಕ್ಷಾ ಪರವಾನಿಗೆಗಾಗಿ...
ಯುವಪೀಳಿಗೆ ಮಾದಕ ವ್ಯಸನಕ್ಕೆ ಬಲಿಯಾಗದಂತೆ ಜಾಗೃತಿ ಮೂಡಿಸಲು:ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಯುವಪೀಳಿಗೆ ಮಾದಕ ದ್ರವ್ಯಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಚಿಕಿತ್ಸೆ ನೀಡುವುದರ ಜೊತೆಗೆ ಮಕ್ಕಳಿಗೆ ಮುಂದೆ ಸಂಭವಿಸುವ ಅನಾಹುತಗಳ ಬಗ್ಗೆ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚಿಸಿದರು.ಅವರು...
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಅಭಿನಂದನಾ ಸಮಾರಂಭ
ಮಂಗಳೂರು: 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ ) ಅವರಿಗೆ ಮೇ 15ರಂದು ಸಂಜೆ 5.45ಕ್ಕೆ ಅದ್ಧೂರಿ...
ಅಮೃತಸಂಗಮ 2026 ಪ್ರಚಾರ ಪೋಸ್ಟರ್ ಬಿಡುಗಡೆ
ಮ೦ಗಳೂರು: ವಿಶ್ವದ ಅಗ್ರಗಣ್ಯ ಆಧ್ಯಾತ್ಮಿಕ ನೇತಾರರೂ ಕೋಟ್ಯಾಂತರ ಭಕ್ತರ ಆರಾಧ್ಯಮಾತೆಯೂ ಆಗಿರುವ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಮಂಗಳೂರಿಗೆ ಆಗಮಿಸುವ ಪ್ರಯುಕ್ತ ನಡೆಯಲಿರುವ ಬ್ರಹ್ಮಸ್ಥಾನಂ ಮಹೋತ್ಸವ- ಅಮೃತಸಂಗಮ 2026 ಕಾರ್ಯಕ್ರಮದ ಪ್ರಚಾರಾರ್ಥ...
ಕ್ರೀಡೆ
ಬಿಜೆಪಿ ನಗರ ದಕ್ಷಿಣ ಪಶ್ಚಿಮ ಮಹಾ ಶಕ್ತಿ ಕೇಂದ್ರ: ಸೇವಾ ಪಾಕ್ಷಿಕ
ಮ೦ಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ನಡೆಯುತ್ತಿರುವ ಸೇವಾ ಪಾಕ್ಷಿಕದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರದ ದಕ್ಷಿಣ ಪಶ್ಚಿಮ ಮಹಾ ಶಕ್ತಿ ಕೇಂದ್ರದ ವತಿಯಿಂದ ಜೆಪ್ಪು ಮಾರ್ಕೆಟ್ ಬಳಿ...
’ಗ್ರಾಮಲೋಕ’ ಸಾಹಿತ್ಯ ಕಾರ್ಯಕ್ರಮ
ಬದಿಯಡ್ಕ: ಸಾಹಿತ್ಯ ಅಕಾಡೆಮಿ, ನವದೆಹಲಿ ಹಾಗೂ ಕೊಂಕಣಿ ಬರಹಗಾರ ಹಾಗೂ ಕಲಾವಿದರ ಒಕ್ಕೂಟ ಮಂಗಳೂರು ಜಂಟಿ ಆಶ್ರದಲ್ಲಿ ಬದಿಯಡ್ಕ ಪಂಚಾಯತಿನ ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ನಡೆಯಿತು.
ಯುವ ಬರಹಗಾರರು ಹಾಗೂ,...

LATEST ARTICLES
ಮೇ 17ರಂದು ದ.ಕ.-ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘದ ವಾರ್ಷಿಕ ಸಮಾವೇಶ
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘ ಮಂಗಳೂರು ವತಿಯಿಂದ ಭಾರತೀಯ ರೆಡ್ಕ್ರಾಸ್ ಸಂಸ್ಥೆ, ದ.ಕ. ಜಿಲ್ಲಾ ಶಾಖೆ ಹಾಗೂ ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಮೇ 17ರಂದು ಬೆಳಗ್ಗೆ 10ಕ್ಕೆ ವಿಶಿಷ್ಟ ಚೇತನರ ಸಂಘದ 34 ನೇ ವಾರ್ಷಿಕ ಸಮಾವೇಶ,ದಿವ್ಯಾಂಗರಿಗೆ ವೈದ್ಯಕೀಯ ನೆರವು, ವೈದ್ಯಕೀಯ...
ಆಶಕ್ತರ ಪಾಲಿನ ಆಶಾಕಿರಣ ದೀಪಕ್.ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ
ಮಂಗಳೂರು : ಅನಾರೋಗ್ಯ ಪೀಡಿತ ಬಡವರ ಚಿಕಿತ್ಸೆಗೆ ನೆರವು, ಸೂರಿಲ್ಲದ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸರ್ಕಾರಿ ಶಾಲೆಗಳ ಶೌಚಾಲಯ ಸ್ವಚ್ಛತಾ ಅಭಿಯಾನ..ಹೀಗೆ ಹತ್ತು ಹಲವು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಳ್ತಂಗಡಿಯ ಸಮಾಜ ಸೇವಕ ದೀಪಕ್.ಜಿ.ಅವರು ಮಂಗಳೂರು ಪ್ರೆಸ್ ಕ್ಲಬ್ನ 2025-26ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಗಳೂರು...
ಇಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಿಗೆ: ಅರ್ಜಿ ಸಲ್ಲಿಸಲು ಸೂಚನೆ
ಮಂಗಳೂರು: ಮಂಗಳೂರು ಉಪಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ (ಕೆಎ-19) ನೋಂದಣಿಗೊಂಡಿರುವ ಎಲ್ಲಾ ಇಲೆಕ್ಟ್ರಿಕ್ ಆಟೋ ರಿಕ್ಷಾಗಳ ಸಂಖ್ಯೆ: 3551 ಇದ್ದು, ಅದರಲ್ಲಿ 2162 ಇ-ಆಟೋ ರಿಕ್ಷಾ ಪರವಾನಿಗೆಗಾಗಿ ಅರ್ಜಿಗಳು ಈ ಕಛೇರಿಗೆ ಬಂದಿವೆ. ಇನ್ನು 1389 ಅರ್ಜಿಗಳನ್ನು ಈ ಕಛೇರಿಗೆ ಸಲ್ಲಿಸಿರುವುದಿಲ್ಲ. ಆದ್ದರಿಂದ ಈ ಕೂಡಲೇ ಬಾಕಿ ಉಳಿದಿರುವ...
ಯುವಪೀಳಿಗೆ ಮಾದಕ ವ್ಯಸನಕ್ಕೆ ಬಲಿಯಾಗದಂತೆ ಜಾಗೃತಿ ಮೂಡಿಸಲು:ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಯುವಪೀಳಿಗೆ ಮಾದಕ ದ್ರವ್ಯಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಚಿಕಿತ್ಸೆ ನೀಡುವುದರ ಜೊತೆಗೆ ಮಕ್ಕಳಿಗೆ ಮುಂದೆ ಸಂಭವಿಸುವ ಅನಾಹುತಗಳ ಬಗ್ಗೆ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚಿಸಿದರು.ಅವರು ಮಂಗಳವಾರ ನಗರದ ಪುರಭವನದಲ್ಲಿ ನಡೆದ ಜಿಲ್ಲಾ ಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್ ಸÀಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಶಾಲಾ...
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಅಭಿನಂದನಾ ಸಮಾರಂಭ
ಮಂಗಳೂರು: 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ ) ಅವರಿಗೆ ಮೇ 15ರಂದು ಸಂಜೆ 5.45ಕ್ಕೆ ಅದ್ಧೂರಿ ಅಭಿನಂದನಾ ಸಮಾರಂಭವನ್ನು ನಗರದ ಟೌನ್ ಹಾಲ್ ನಲ್ಲಿ ಆಯೋಜಿಸಲಾಗಿದೆ.
ಅನಿವಾಸಿ ಉದ್ಯಮಿ ಮತ್ತು ಉದಾರ ದಾನಿ ಮೈಕಲ್ ಡಿಸೋಜಾ ಅವರು ಕಾರ್ಯಕ್ರಮದ...
ಅಮೃತಸಂಗಮ 2026 ಪ್ರಚಾರ ಪೋಸ್ಟರ್ ಬಿಡುಗಡೆ
ಮ೦ಗಳೂರು: ವಿಶ್ವದ ಅಗ್ರಗಣ್ಯ ಆಧ್ಯಾತ್ಮಿಕ ನೇತಾರರೂ ಕೋಟ್ಯಾಂತರ ಭಕ್ತರ ಆರಾಧ್ಯಮಾತೆಯೂ ಆಗಿರುವ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಮಂಗಳೂರಿಗೆ ಆಗಮಿಸುವ ಪ್ರಯುಕ್ತ ನಡೆಯಲಿರುವ ಬ್ರಹ್ಮಸ್ಥಾನಂ ಮಹೋತ್ಸವ- ಅಮೃತಸಂಗಮ 2026 ಕಾರ್ಯಕ್ರಮದ ಪ್ರಚಾರಾರ್ಥ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಜರುಗಿತು.ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಶಾಸಕರಾದ...
ಜೈ ತುಳು ಸಿನಿಮಾದ ಶತ ಸಂಭ್ರಮ,”ಬ್ರೋ” ಹೊಸ ತುಳು ಸಿನಿಮಾದ ಘೋಷಣೆ
ಮಂಗಳೂರು: ತುಳು ನಮ್ಮ ಪ್ರಾದೇಶಿಕ ಭಾಷೆಯಾದರೂ ಅದರ ಅಭಿಮಾನದಿಂದ ತುಳು ಸಿನಿಮಾಗಳನ್ನು ನಿರ್ಮಿಸುವ ನಿರ್ಮಾಪಕರು ಕಲಾವಿದರಿಗೆ ಆಸರೆಯಾಗಿದ್ದಾರೆ. ಜೈ ತುಳು ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಚೈತನ್ಯ ನೀಡಿದೆ. ವಿಶ್ವದ ತುಳುವರು ಈ ಸಿನಿಮಾವನ್ನು ಗೆಲ್ಲಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ಎಂ. ರೈ ಹೇಳಿದರು.ಅವರು ಬಜಪೆ ಬಳಿಯ ಮರವೂರಿನ ಸಶೂಲಿನ್ ಪ್ಯಾಲೇಸ್ ನಲ್ಲಿ...
ಎಂಸಿಸಿ ಬ್ಯಾಂಕಿನಲ್ಲಿ 114ನೇ ಸಂಸ್ಥಾಪಕರ ದಿನಾಚರಣೆ
ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಪಿ.ಎಫ್.ಎಕ್ಸ್. ಸಾಲ್ದಾನ್ಹ ಅವರ ದೂರದೃಷ್ಟಿಯ ಸೇವೆಯನ್ನು ಸ್ಮರಿಸಲಾಯಿತು ಹಾಗೂ ಸಹಕಾರಿ ಕ್ಷೇತ್ರದಲ್ಲಿ ಬ್ಯಾಂಕ್ ಸಾಧಿಸಿರುವ ನಿರಂತರ ಪ್ರಗತಿ ಹಾಗೂ ಸ್ಥೈರ್ಯವನ್ನು ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು....
ಗೇರು ಬೆಳೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ : ಯು.ಟಿ.ಖಾದರ್
ಮಂಗಳೂರು: ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದ ಗೇರು ಬೆಳೆಯ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಗೇರು ಮೇಳ ಮಹತ್ವದ ಕಾರ್ಯಕ್ರಮವಾಗಿದೆ ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.ಅವರು ಶನಿವಾರ ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ಗೇರು ಮೇಳದ...
ವಾರ್ತಾ ಇಲಾಖೆ ಪತ್ರಿಕಾ ವಾಹನಕ್ಕೆ ಚಾಲನೆ
ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲೆಯ ಪತ್ರಕರ್ತರ ಪ್ರವಾಸದ ಅನುಕೂಲಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ಹಂಚಿಕೆಯಾದ ಹೊಸ ಪತ್ರಿಕಾ ವಾಹನಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ನಗರದ ಸುಲ್ತಾನ್ ಬತ್ತೇರಿಯಲ್ಲಿ ಹಸಿರು ನಿಶಾನೆ ತೋರಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದರ್ಶನ್...























