29.9 C
Karnataka
Monday, March 3, 2025

ಅಡ್ಯಾರ್ ಬ್ರಹ್ಮಕಲಶೋತ್ಸವ : ಧಾರ್ಮಿಕ ವಿಧಿ ಚಪ್ಪರ ಮುಹೂರ್ತ

ಮಂಗಳೂರು: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಅಡ್ಯಾರ್ ಇಲ್ಲಿನ
ಗ್ರಾಮಾಧಿಪತಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಮಾಚ್೯ 1 ರಿಂದ 9 ರ ತನಕ ನಡೆಯಲಿರುವ ಪುನ:ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಪ್ರಥಮ ಧಾರ್ಮಿಕ ವಿಧಿ ಚಪ್ಪರ ಮುಹೂರ್ತ ಕ್ಷೇತ್ರದ ತಂತ್ರಿವರೇಣ್ಯರಾದ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ನೆರವೇರಿತು. ಕ್ಷೇತ್ರದ ಆಡಳಿತ ಸಮಿತಿ, ಪುನಃ ನಿರ್ಮಾಣ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles