24.8 C
Karnataka
Thursday, April 30, 2026

ಸಾರಿಗೆ ಸಚಿವರು ಜುಲೈ 13 ರಂದು ಜಿಲ್ಲೆಗೆ

ಮಂಗಳೂರು: ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಅವರು ಜುಲೈ 13 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 6:55 ಮಂಗಳೂರು ಆಗಮನ, ನಂತರ ಉಡುಪಿಗೆ ತೆರಳಲಿದ್ದಾರೆ. ಮಧ್ಯಾಹ್ನ 12 ಕ್ಕೆ ನಗರಕ್ಕೆ ಆಗಮಿಸಿ ನೂತನವಾಗಿ ನಿರ್ಮಿಸಿರುವ ಸ್ವಯಂ ಚಾಲಿತ ಚಾಲನಾ ಪಥದ ಉದ್ಘಾಟನೆ, ಅಪರಾಹ್ನ 3:25- ಮಂಗಳೂರಿನಿಂದ ಬೆಂಗಳೂರಿಗೆ ಸಚಿವರು ತೆರಳಲಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles