ಟ್ಯಾಂಕರ್ಗಳಿಂದ ಡಾಮಾರು ಕಳವು ಜಾಲ: ಆರೋಪಿಗಳು ಹಾಗೂ 6 ಟ್ಯಾಂಕರ್ಗಳ ವಶ
ಬಂಟ್ವಾಳ : ಎಂ.ಆರ್.ಪಿ.ಎಲ್ ಸಂಸ್ಥೆಯಿಂದ ಡಾಮಾರು ಲೋಡ್ ಮಾಡಿಕೊಂಡು ಬಂದ ಟ್ಯಾಂಕರ್ಗಳಿಂದ, ಅಕ್ರಮವಾಗಿ (ಕಳ್ಳತನದ ಮೂಲಕ) ಬೇರೆ ಟ್ಯಾಂಕರ್ಗಳಿಗೆ ಡಾಮಾರ್ನ್ನು ವರ್ಗಾಯಿಸುತ್ತಿದ್ದಾಗ ಜಾಲವನ್ನು ಬೇಧಿಸಿರುವ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು 10 ಆರೋಪಿಗಳನ್ನು ಬ೦ಧಿಸಿದ್ದಾರೆ. ಸ್ಥಳದಲ್ಲಿದ್ದ 6 ಟ್ಯಾಂಕರ್ಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಡಿ.8 ರಂದು ರಾತ್ರಿ ಬಂಟ್ವಾಳ ತಾಲೂಕು ಕಡೇಶ್ವಾಲ್ಯ ಗ್ರಾಮದ ಅಮೈ ಎಂಬಲ್ಲಿ,...
ಕದ್ರಿ ಪಾರ್ಕ್ ಪರಿಸರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರ ಸೆರೆ
ಮಂಗಳೂರು: ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಎಂಡಿಎಂಎ (Methylene dioxy methamphetamine) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ. ಆರೋಪಿಗಳಿ೦ದ 6 ಲಕ್ಷ ರೂ. ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ.
ಮಂಜೇಶ್ವರ ತಾಲೂಕು ಮಚ್ಚಂಪಾಡಿ, ಸಿ.ಎಮ್. ನಗರ ನಿವಾಸಿ ನವಾಜ್(40) ಹಾಗೂ ಬಂಟ್ವಾಳ ತಾಲೂಕು ಪುದು ನಿವಾಸಿ ಅಜರುದ್ದೀನ್ @...
ಹೋಂ ಸ್ಟೇ ರೇಟಿಂಗ್ ಪಾರ್ಟ್ ಟೈಮ್ ಜಾಬ್ ಹೆಸರಿನಲ್ಲಿ 27.56 ಲಕ್ಷ ರೂ. ವ೦ಚನೆ
ಮ೦ಗಳೂರು : ಹೋಂ ಸ್ಟೇ ರೇಟಿಂಗ್ ಪಾರ್ಟ್ ಟೈಮ್ ಜಾಬ್ ಹೆಸರಿನಲ್ಲಿ 27.56 ಲಕ್ಷ ರೂ. ವ೦ಚನೆ ಮಾಡಿರುವ ಬಗ್ಗೆ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರ ಟೆಲಿಗ್ರಾಮ್ ನಂಬ್ರ ಗೆ ದಿನಾಂಕ 19-06-2023 ರಂದು ಅಪರಿಚಿತ Aditi MMT guru ಎಂಬ ಗ್ರೂಪ್ ನಲ್ಲಿ ಹೋಟೆಲ್ ಮತ್ತು ಹೋಂ ಸ್ಟೇ ರೇಟಿಂಗ್...
ಮಾದಕ ದ್ರವ್ಯ ವಶ; ಆರೋಪಿಗಳ ಬ೦ಧನ
ಉಳ್ಳಾಲ: ಮಾದಕ ದ್ರವ್ಯ ಮಾರಾಟ ಮಾಡಲು ಬ೦ದಿದ್ದ ಇಬ್ಬರು ಆರೋಪಿಗಳನ್ನು ಬ೦ಧಿಸಿರುವ ಉಳ್ಳಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬ೦ಧಿಸಿದ್ದಾರೆ.ಶಿಶಿರ್ ದೇವಾಡಿಗ ಮತ್ತು ಶುಶಾನ್.ಎಲ್ ಬ೦ಧಿತ ಆರೋಪಿಗಳು.
4-12-2023 ರಂದು ಉಳ್ಳಾಲ ತಾಲೂಕು ಪೆರ್ಮನ್ನೂರು ಗ್ರಾಮದ ಸಂತೋಷನಗರ ಸಾರ್ವಜನಿಕ ರಸ್ತೆ ಬದಿಯಲ್ಲಿ ಬಿಳಿ ಬಣ್ಣದ ಸ್ವಿಪ್ಟ್ ಕಾರಿನಲ್ಲಿ ಬಂದಿರುವ ಆರೋಪಿಗಳಾದ ಶಿಶಿರ್ ದೇವಾಡಿಗ ಮತ್ತು ಶುಶಾನ್.ಎಲ್.ನಿಷೇದಿತ ಮಾದಕ...
ವಿದ್ಯಾಥಿ೯ಗೆ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷನಿ೦ದ ಹಲ್ಲೆ:ದೂರು
ಪುಂಜಾಲಕಟ್ಟೆ: ವಿದ್ಯಾಥಿ೯ಗೆ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಹಲ್ಲೆ ನಡೆಸಿರುವ ಪ್ರಕರಣ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವರದಿಯಾಗಿದ್ದು ಹಲ್ಲೆಗೊಳಗಾದ ವಿದ್ಯಾಥಿ೯ಆಸ್ಪತ್ರೆಗೆ ದಾಖಲಾಗಿದ್ದಾನೆ.ಪ್ರಕರಣದ ಸಂತ್ರಸ್ಥ ಬಾಲಕನು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿಕೊಂಡಿದ್ದು, ಸದರಿ ಬಾಲಕನು ಆತನ ಬಾಬ್ತು ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ, ನ.28ರಂದು...
ಅತ್ಯಾಚಾರ ಆರೋಪ: ಆರೋಪಿಯ ಬ೦ಧನ
ಪುತ್ತೂರು: ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿಯೋವ೯ನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬ೦ಧಿಸಿದ್ದಾರೆ.ಸಂಶುದ್ದೀನ್ ಆಸ್ಗರ್ ಆಲಿ (23) ಬ೦ಧಿತ ಆರೋಪಿ.ಹಾಸನ ತಾಲೂಕು ಚೆನ್ನರಾಯಪಟ್ಟಣದ ನಿವಾಸಿಯಾಗಿರುವ ಸಂತ್ರಸ್ಥ ಮಹಿಳೆಯು ನ.24ರಂದು ರಾತ್ರಿ ಸಮಯ ಪುತ್ತೂರು ಬಸ್ ನಿಲ್ದಾಣದಲ್ಲಿ ಇದ್ದಾಗ, ಅಪರಿಚಿತ ವ್ಯಕ್ತಿಯೋರ್ವ ಮಹಿಳೆಗೆ ಮದ್ಯವನ್ನು ಸೇವಿಸಲು ನೀಡಿ, ನಿರ್ಜನ...
ಬಿಜೈ : 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
ಮ೦ಗಳೂರು: ಮನೆಯ ಕಿಟಕಿಯ ಕಬ್ಬಿಣದ ಗ್ರಿಲ್ಸ್ ಗಳನ್ನು ತು೦ಡರಿಸಿ ಬೆಡ್ ರೂಮಿನ ಕಪಾಟಿನಲ್ಲಿರಿಸಿದ ಸುಮಾರು 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬಿಜೈ ನ್ಯೂರೋಡ್ ನಲ್ಲಿ ನಡೆದಿದೆ.
ಬಿಜೈ ನ್ಯೂರೋಡ್ ಸ೦ಕಯಿಗುಡ್ಡದಲ್ಲಿರುವ ಮನೆಯ ಬೆಡ್ ರೂಮಿನ ಕಿಟಕಿಯ ಕಬ್ಬಿಣದ ಗ್ರಿಲ್ಸ್ ಗಳನ್ನು ಕಳ್ಳರು...
ಕೋಟ್ಯಾಂತರ ರೂಪಾಯಿ ಬೆಲೆಯ ಅಂಬರ್ ಗ್ರೀಸ್ ವಶ;ಮೂವರು ಆರೋಪಿಗಳ ಬ೦ಧನ
ಮಂಗಳೂರು: ಕೋಟ್ಯಾಂತರ ರೂಪಾಯಿ ಬೆಲೆಬಾಳುವ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರ ಬ೦ಧಿಸಿದ್ದಾರೆ.ಮೂಲತ ಚಿಕ್ಕಮಗಳೂರು ಜಿಲ್ಲೆಯ ತಮಿಳ್ ಕಾಲೊನಿ ಸಂತೆ ಮಾರ್ಕೆಟ್ ನಿವಾಸಿ ಪ್ರಸ್ತುತ ವಿಟ್ಲ ಮಂಗಿಲಪದವುನಲ್ಲಿ ವಾಸವಿರುವ ಪ್ಯಾರೇಜಾನ್ @ ಸೇಟು, (37 ), ವಿಟ್ಲ ಮಂಗಿಲಪದವು ನಿವಾಸಿ ಬದ್ರುದ್ದೀನ್ @ ಬದ್ರು(28...
ಮರಣದ ದೃಢೀಕರಣ ಪತ್ರ ನೀಡಲು ಲಂಚ : ಚೇಳ್ಯಾರು ಗ್ರಾಮ ಆಡಳಿತ ಅಧಿಕಾರಿ ಬಂಧನ
ಮಂಗಳೂರು: ಮರಣ ಪ್ರಮಾಣ ಪತ್ರ ನೀಡಲು ಲಂಚ ಸ್ವೀಕರಿಸುತ್ತಿದ್ದ ಚೇಳ್ಯಾರು ಗ್ರಾಮ ಆಡಳಿತ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಸ್ಥಳದಲ್ಲಿಯೇ ಬಂಧಿಸಿದ್ದಾರೆ.ಇಲ್ಲಿನ ನಿವಾಸಿಯೊಬ್ಬರು, ತನ್ನ ತಾಯಿಯ ಹೆಸರಿನಲ್ಲಿ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಚೇಳ್ಯಾರು ಎಂಬಲ್ಲಿ ಒಟ್ಟು 42 ಸೆಂಟ್ಸ್ ಜಮೀನು ಇದ್ದು, ಸದ್ರಿ ಜಮೀನಿನಲ್ಲಿ 5 ಸೆಂಟ್ಸ್ ಜಮೀನನ್ನು ತನ್ನ ನೆರೆ ಮನೆಯವರಿಗೆ ಮಾರಾಟ...
ಆನ್ಲೈನ್ ಮೂಲಕ ಪಾರ್ಟ್ ಟೈಮ್ ಉದ್ಯೋಗ ಒದಗಿಸುವುದಾಗಿ ನಂಬಿಸಿ 15 ಲಕ್ಷ ರೂ.ವ೦ಚನೆ
ಮ೦ಗಳೂರು: ಆನ್ಲೈನ್ ಮೂಲಕ ಪಾರ್ಟ್ ಟೈಮ್ ಉದ್ಯೋಗ ಒದಗಿಸುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಗಳು ಒಟ್ಟು 15,04,838 ರೂ. ವರ್ಗಾಯಿಸಿಕೊಂಡು ಮೋಸ ಮಾಡಿದ ಬಗ್ಗೆ ವ್ಯಕ್ತಿಯೋವ೯ರು ಮ೦ಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ದೂರುದಾರರು ಗ್ರಾಫಿಕ್ ಡಿಸೈನರ್ ಆಗಿ ಕೆಲಸ ಮಾಡಿಕೊಂಡಿದ್ದು 14/11/2023 ರಂದು ಅವರ ಟೆಲಿಗ್ರಾಂ ಖಾತೆಗೆ ರಂಜಿತ್ ಯಾದವ್ ಎಂಬ ಹೆಸರಿನ...




