24.5 C
Karnataka
Thursday, April 30, 2026

ಕ್ರೈಮ್‌

ಜಾಗ ಖರೀದಿ, ಮಾರಾಟಗಾರರರಿಗೆ ಎದುರಾಗಿದೆ ಆತ೦ಕ

0
ಮ೦ಗಳೂರು: ಜಾಗ ಖರೀದಿ, ಮಾರಾಟ ಸ೦ದಭ೯ದಲ್ಲಿ ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿ ಜಾಗ ಮಾರಾಟದ ಬಗ್ಗೆ ಹೆಬ್ಬೆರಳಿನ ಗುರುತು ಹಾಗೂ ಆಧಾರ್ ಕಾರ್ಡ್ ಪ್ರತಿ ನೀಡಿದವರ ಬ್ಯಾಂಕ್ ಖಾತೆಯಿ೦ದ ಯಾರೋ ಅಪರಿಚಿತ ವ್ಯಕ್ತಿಗಳು ತಂತ್ರಾಂಶ ಬಳಸಿ ಹಣವನ್ನು ಮೋಸದಿಂದ ವರ್ಗಾಯಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು ಜಾಗ ಖರೀದಿ, ಮಾರಾಟಗಾರರು ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿಹೆಬ್ಬೆರಳಿನ ಗುರುತು ಹಾಗೂ ಆಧಾರ್ ಕಾರ್ಡ್ ಪ್ರತಿ...

ಆನ್ ಲೈನ್ ಜಾಬ್ ಆಫರ್ ನೀಡಿ 4.25 ಲಕ್ಷ ರೂ.ವ೦ಚನೆ

0
ಧರ್ಮಸ್ಥಳ : ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಯೋವ೯ರಿಗೆ 4.25 ಲಕ್ಷ ರೂ.ವ೦ಚನೆ ಮಾಡಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಧರ್ಮಸ್ಥಳ ಕಾಯರ್ತ್ತಡ್ಕ ನಿವಾಸಿ ಮಹಿಳೆಗೆ ಅ.9ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆಮಾಡಿ ಆನ್ ಲೈನ್ ಜಾಬ್ ಆಫರ್ ಕೊಟ್ಟಿದ್ದು, ಅದರಂತೆ ಆಕೆ ಕೆಲಸ ಪ್ರಾರಂಭಿಸಿರುತ್ತಾರೆ. ಆ ಬಳಿಕ ಅಪರಿಚಿತ ಆರೋಪಿಗಳು ಅವರಿಗೆ...

ಮೋಸದಿಂದ ಹಣ ವರ್ಗಾವಣೆ: ದೂರು

0
ಮ೦ಗಳೂರು: ವ್ಯಕ್ತಿಯೋವ೯ರು ಜಾಗವನ್ನು ನೋಂದಣಿ ಮಾಡುವ ಬಗ್ಗೆ ಹೆಬ್ಬೆರಳಿನ ಗುರುತು ನೀಡಿ ದಾಖಲಾತಿಯನ್ನು ಮಾಡಿಕೊಂಡಿದ್ದು ಕಾರಣದಿಂದಾಗಿ ಆಧಾರ್ ಲಿಂಕ್ ನ್ನು ಉಪಯೋಗಿಸಿ ಯಾರೋ ಅಪರಿಚಿತ ವ್ಯಕ್ತಿಗಳು ಅವರ ಬ್ಯಾಂಕ್ ಖಾತೆಯಿ೦ದ ಹಂತ ಹಂತವಾಗಿ ಒಟ್ಟು 15,000/-ರೂ ಗಳನ್ನು ಮೋಸದಿಂದ ವರ್ಗಾಯಿಸಿಕೊಂಡಿರುವ ಬಗ್ಗೆ ಮ೦ಗಳೂರು ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರ ಮೊಬೈಲ್ ಗೆ...

ಪುದು: ಕಪಾಟಿನ ಲಾಕರ್ ಮುರಿದು ನಗದು,ಚಿನ್ನ ಸೇರಿ 32 ಲಕ್ಷ ರೂ.ಮೌಲ್ಯದ ಸೊತ್ತು ಕಳವು

0
ಬಂಟ್ವಾಳ: ಬಂಟ್ವಾಳ ತಾಲೂಕಿನ ಪುದುವಿನ ಮನೆಯೊ೦ದರಲ್ಲಿ ಕಪಾಟಿನ ಲಾಕರ್ ಮುರಿದು ನಗದು,ಚಿನ್ನ ಸೇರಿ 32 ಲಕ್ಷ ರೂ.ಮೌಲ್ಯದ ಸೊತ್ತು ಕಳವು ಮಾಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುದು ಗ್ರಾಮದ ನಿವಾಸಿ ಮೊಹಮ್ಮದ್ ಝಫರುಲ್ಲಾ ಎಂಬವರ ದೂರಿನಂತೆ, ಅವರು ಬಿಲ್ಡರ್ ವ್ಯವಹಾರ ಮಾಡಿಕೊಂಡಿದ್ದು ಅವರಲ್ಲಿ ಸುಮಾರು 7-8 ತಿಂಗಳಿಂದ ಕಟ್ಟಡ...