ಸರ ಸುಲಿಗೆ ಮಾಡಿದ ಅಂತರ್ ರಾಜ್ಯ ಸುಲಿಗೆಕೋರರ ಬಂಧನ
ಮಂಗಳೂರು: ಸರ ಸುಲಿಗೆ ಮಾಡಿದ ಅಂತರ್ ರಾಜ್ಯ ಸುಲಿಗೆಕೋರರನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬ೦ಧಿಸಿದ್ದಾರೆ. ಬಂಟ್ವಾಳ ಶಾಂತಿ ಅಂಗಡಿಯ ಮೊಹಮ್ಮದ್ ಅಲಿ @ ಅಶ್ರು ( 32 ) ಹಾಗೂ ಜುಬೇರ್ (32 ) ಬ೦ಧಿತ ಆರೋಪಿಗಳು.ಆರೋಪಿಗಳು ಮಂಗಳೂರು ನಗರದ ಬಜಾಲ್ ನ ಜೆ.ಎಮ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯಿಂದ 16...
ಮಂಗಳೂರು ಪೋಲಿಸರ ಕಾರ್ಯಚರಣೆ,75 ಕೋಟಿ ಮೌಲ್ಯದ 38 ಕೆ.ಜಿ ಎಂಡಿಎಂಎ ಡ್ರಗ್ಸ್ ವಶ
ಮ೦ಗಳೂರು: ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವೊಂದನ್ನು ಮಂಗಳೂರು ಪೊಲೀಸರು ಬೇಧಿಸಿದ್ದು ಸುಮಾರು 75 ಕೋಟಿ ರೂ ಮೌಲ್ಯದ 37.87 ಕಿಲೋ ಎಂಡಿಎಂಎ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ.ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ದಕ್ಷಿಣ ಆಫ್ರಿಕಾದ ಬಂಬಾ ಫಂಟಾ (31) ಮತ್ತು ಅಬಿಗೈಲ್ ಅಡೊನಿಸ್ (30) ಎಂಬವರನ್ನು ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪಂಪ್ ವೆಲ್...
ಜಾಗ ಖರೀದಿ, ಮಾರಾಟಗಾರರರಿಗೆ ಎದುರಾಗಿದೆ ಆತ೦ಕ
ಮ೦ಗಳೂರು: ಜಾಗ ಖರೀದಿ, ಮಾರಾಟ ಸ೦ದಭ೯ದಲ್ಲಿ ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿ ಜಾಗ ಮಾರಾಟದ ಬಗ್ಗೆ ಹೆಬ್ಬೆರಳಿನ ಗುರುತು ಹಾಗೂ ಆಧಾರ್ ಕಾರ್ಡ್ ಪ್ರತಿ ನೀಡಿದವರ ಬ್ಯಾಂಕ್ ಖಾತೆಯಿ೦ದ ಯಾರೋ ಅಪರಿಚಿತ ವ್ಯಕ್ತಿಗಳು ತಂತ್ರಾಂಶ ಬಳಸಿ ಹಣವನ್ನು ಮೋಸದಿಂದ ವರ್ಗಾಯಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು ಜಾಗ ಖರೀದಿ, ಮಾರಾಟಗಾರರು ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿಹೆಬ್ಬೆರಳಿನ ಗುರುತು ಹಾಗೂ ಆಧಾರ್ ಕಾರ್ಡ್ ಪ್ರತಿ...
ಆಧಾರ್ ಎನೇಬಲ್ಡ್ ಪೇಮೆಂಟ್ ವ್ಯವಸ್ಥೆ ಹ್ಯಾಕ್ ಮಾಡಿ ಬ್ಯಾಂಕ್ ಖಾತೆಗಳಿ೦ದ ಹಣ ಲಪಾಟಾಯಿಸುತ್ತಿದ್ದ ಮೂವರ ಬ೦ಧನ
ಮಂಗಳೂರು: ಮ೦ಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿದ ಹಲವರ ಬ್ಯಾಂಕ್ ಖಾತೆಗಳಿಂದ ಆಧಾರ್ ಎನೇಬಲ್ಡ್ ಪೇಮೆಂಟ್ ವ್ಯವಸ್ಥೆ (AEPS) ಹ್ಯಾಕ್ ಮಾಡಿ ಜನರ ಬ್ಯಾಂಕ್ ಖಾತೆಗಳಿ೦ದ ಹಣವನ್ನು ಮೋಸದಿ೦ದವಗಾ೯ಯಿಸಿಕೊಳ್ಳುತ್ತಿದ್ದ ಮೂವರು ಆರೋಪಿಗಳನ್ನು ಮ೦ಗಳೂರು ಪೊಲೀಸರು ಬಿಹಾರದ ಪೂನಿ೯ಯಾ ಜಿಲ್ಲೆಯ ಪೂನಿ೯ಯಾದಲ್ಲಿ ಬಂಧಿಸಿದ್ದಾರೆ.
ಬಿಹಾರದ ಸುಪೌಲ್ ಜಿಲ್ಲೆಯ ಕರನ್ ಪುರ್ ನಿವಾಸಿ ದೀಪಕ್ ಕುಮಾರ್...
ಮೋಸದಿಂದ ಹಣ ವರ್ಗಾವಣೆ: ದೂರು
ಮ೦ಗಳೂರು: ವ್ಯಕ್ತಿಯೋವ೯ರು ಜಾಗವನ್ನು ನೋಂದಣಿ ಮಾಡುವ ಬಗ್ಗೆ ಹೆಬ್ಬೆರಳಿನ ಗುರುತು ನೀಡಿ ದಾಖಲಾತಿಯನ್ನು ಮಾಡಿಕೊಂಡಿದ್ದು ಕಾರಣದಿಂದಾಗಿ ಆಧಾರ್ ಲಿಂಕ್ ನ್ನು ಉಪಯೋಗಿಸಿ ಯಾರೋ ಅಪರಿಚಿತ ವ್ಯಕ್ತಿಗಳು ಅವರ ಬ್ಯಾಂಕ್ ಖಾತೆಯಿ೦ದ ಹಂತ ಹಂತವಾಗಿ ಒಟ್ಟು 15,000/-ರೂ ಗಳನ್ನು ಮೋಸದಿಂದ ವರ್ಗಾಯಿಸಿಕೊಂಡಿರುವ ಬಗ್ಗೆ ಮ೦ಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರ ಮೊಬೈಲ್ ಗೆ...
ಕದ್ರಿ ಪಾರ್ಕ್ ಪರಿಸರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರ ಸೆರೆ
ಮಂಗಳೂರು: ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಎಂಡಿಎಂಎ (Methylene dioxy methamphetamine) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ. ಆರೋಪಿಗಳಿ೦ದ 6 ಲಕ್ಷ ರೂ. ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ.
ಮಂಜೇಶ್ವರ ತಾಲೂಕು ಮಚ್ಚಂಪಾಡಿ, ಸಿ.ಎಮ್. ನಗರ ನಿವಾಸಿ ನವಾಜ್(40) ಹಾಗೂ ಬಂಟ್ವಾಳ ತಾಲೂಕು ಪುದು ನಿವಾಸಿ ಅಜರುದ್ದೀನ್ @...
ಪುತ್ತೂರು :ಅಡಿಕೆ ಕಳ್ಳತನದ 4 ಆರೋಪಿಗಳ ಬಂಧನ.
ಪುತ್ತೂರು : ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿ ಆ.26 ರಂದು ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮ೦ದಿ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬ೦ಧಿಸಿದ್ದು ಸುಮಾರು ರೂ 4,15,925 ರೂ. ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆ.ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ನಿವಾಸಿಗಳಾದ ಶ್ರವಣ್ ಕೆ...
ಮೇಸೆಜ್ ನಲ್ಲಿದ್ದ ಲಿಂಕ್ ನ್ನು ಓಪನ್ ಮಾಡಿ 21.51 ಲಕ್ಷ ರೂ. ಕಳೆದುಕೊ೦ಡರು !
ಮ೦ಗಳೂರು: ವ್ಯಕ್ತಿಯೋವ೯ರಿಗೆ ವಾಟ್ಸಾಪ್ ನಲ್ಲಿ ಟಾಸ್ಕ್ ನೀಡಿ 21.51 ಲಕ್ಷ ರೂ.ಮೋಸದಿಂದ ವರ್ಗಾಯಿಸಿಕೊಂಡಿರುವ ಬಗ್ಗೆ ಮ೦ಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರ ವಾಟ್ಸಾಪ್ ನಂಬರ್ ಗೆ ದಿನಾಂಕ 4-11-2023 ರಂದು +84334590184 ನಂಬ್ರದಿಂದ ಮೇಸೆಜ್ ಬಂದಿತ್ತು. ಸದ್ರಿ ಮೇಸೆಜ್ ನಲ್ಲಿದ್ದ https://t.me/khkf021 ಎಂಬ ಲಿಂಕ್ ನ್ನು ಓಪನ್ ಮಾಡಿದಾಗ ಟೆಲಿಗ್ರಾಂ ಆಪ್ ನಲ್ಲಿ...
ಚಾಟಿಂಗ್ ಮೂಲಕ 6.96 ಲಕ್ಷ ರೂ.ದೋಚಿದ ಮಹಿಳೆ!
ಮ೦ಗಳೂರು: ಚಾಟಿಂಗ್ ಮೂಲಕ ವ್ಯಕ್ತಿಯೋವ೯ರ ವಿಶ್ವಾಸ ಗಳಿಸಿ ಮಹಿಳೆಯೊಬ್ಬರು 6,96,500 ರೂ. ಪಡೆದು ವಂಚಿಸಿದ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಗುರಿಪಳ್ಳ ನಿವಾಸಿ ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು FACEBOOK ಮೂಲಕ ಮಹಿಳೆಯೊಬ್ಬರ ಪರಿಚಯವಾಗಿ ಚಾಟಿಂಗ್ ನಡೆಸುತ್ತಿದ್ದರು.ಚಾಟಿಂಗ್ ಮೂಲಕ ವಿಶ್ವಾಸ ಗಳಿಸಿದ ಮಹಿಳೆ ವಿವಿಧ ಕಾರಣಗಳನ್ನು ನೀಡಿ ತನ್ನ...
ಆನ್ ಲೈನ್ ಜಾಬ್ ಆಫರ್ ನೀಡಿ 4.25 ಲಕ್ಷ ರೂ.ವ೦ಚನೆ
ಧರ್ಮಸ್ಥಳ : ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಯೋವ೯ರಿಗೆ 4.25 ಲಕ್ಷ ರೂ.ವ೦ಚನೆ ಮಾಡಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಧರ್ಮಸ್ಥಳ ಕಾಯರ್ತ್ತಡ್ಕ ನಿವಾಸಿ ಮಹಿಳೆಗೆ ಅ.9ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆಮಾಡಿ ಆನ್ ಲೈನ್ ಜಾಬ್ ಆಫರ್ ಕೊಟ್ಟಿದ್ದು, ಅದರಂತೆ ಆಕೆ ಕೆಲಸ ಪ್ರಾರಂಭಿಸಿರುತ್ತಾರೆ. ಆ ಬಳಿಕ ಅಪರಿಚಿತ ಆರೋಪಿಗಳು ಅವರಿಗೆ...