24.8 C
Karnataka
Thursday, July 30, 2026
Home ಕ್ರೈಮ್‌

ಕ್ರೈಮ್‌

ಮಂಗಳೂರು ಪೋಲಿಸರ ಕಾರ್ಯಚರಣೆ,75 ಕೋಟಿ ಮೌಲ್ಯದ 38 ಕೆ.ಜಿ ಎಂಡಿಎಂಎ ಡ್ರಗ್ಸ್‌ ವಶ

0
ಮ೦ಗಳೂರು: ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವೊಂದನ್ನು ಮಂಗಳೂರು ಪೊಲೀಸರು ಬೇಧಿಸಿದ್ದು ಸುಮಾರು 75 ಕೋಟಿ ರೂ ಮೌಲ್ಯದ 37.87 ಕಿಲೋ ಎಂಡಿಎಂಎ ಡ್ರಗ್ಸ್‌ ಅನ್ನು ವಶಪಡಿಸಿಕೊಂಡಿದ್ದಾರೆ.ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ದಕ್ಷಿಣ ಆಫ್ರಿಕಾದ ಬಂಬಾ ಫಂಟಾ (31) ಮತ್ತು ಅಬಿಗೈಲ್ ಅಡೊನಿಸ್ (30) ಎಂಬವರನ್ನು ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪಂಪ್ ವೆಲ್...

ಸರ ಸುಲಿಗೆ ಮಾಡಿದ ಅಂತರ್ ರಾಜ್ಯ ಸುಲಿಗೆಕೋರರ ಬಂಧನ

0
ಮಂಗಳೂರು: ಸರ ಸುಲಿಗೆ ಮಾಡಿದ ಅಂತರ್ ರಾಜ್ಯ ಸುಲಿಗೆಕೋರರನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬ೦ಧಿಸಿದ್ದಾರೆ. ಬಂಟ್ವಾಳ ಶಾಂತಿ ಅಂಗಡಿಯ ಮೊಹಮ್ಮದ್ ಅಲಿ @ ಅಶ್ರು ( 32 ) ಹಾಗೂ ಜುಬೇರ್ (32 ) ಬ೦ಧಿತ ಆರೋಪಿಗಳು.ಆರೋಪಿಗಳು ಮಂಗಳೂರು ನಗರದ ಬಜಾಲ್ ನ ಜೆ.ಎಮ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯಿಂದ 16...

ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ: ಆರೋಪಿಯ ಬಂಧನ

0
ಮಂಗಳೂರು : ಮಂಗಳೂರು ಮಹಾ ನಗರ ಪಾಲಿಕೆಯ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿಯನ್ನು ಪೊಲೀಸರು ಬ೦ಧಿಸಿದ್ದಾರೆ. ಮಂಗಳೂರು ಉಜ್ಜೋಡಿ ನಿವಾಸಿ ಪೃಥ್ವಿರಾಜ್ ಶೆಟ್ಟಿ @ ಮುನ್ನ (25 ) ಬಂಧಿತ ಆರೋಪಿ. ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ...

ಹಣ ಕೆಳಗೆ ಬಿದ್ದಿದೆ ಎ೦ದು ಬಸ್ ನಲ್ಲಿ ಮಹಿಳೆಯ ಗಮನವನ್ನು ಬೇರೆ ಕಡೆ ಸೆಳೆದು ಕರಿಮಣಿ ಸರ ಎಗರಿಸಿದರು...

0
ಮಂಗಳೂರು: ಬಸ್ ನಲ್ಲಿ ಹಣವನ್ನು ಕೆಳಗೆ ಬೀಳಿಸಿ ಮಹಿಳೆಯ ಗಮನವನ್ನು ಬೇರೆ ಕಡೆ ಸೆಳೆದು ಕರಿಮಣಿ ಸರ ಎಗರಿಸಿದ ಘಟನೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸ೦ಭವಿಸಿದೆ.ಸುರೇಶ್ ಕುಮಾರ್ ಎ೦ಬವರು ತಮ್ಮ ಕುಟುಂಬ ಹಾಗೂ ತಾಯಿಯ ಜತೆ ನ.5 ರಂದು ಮಧ್ಯಾಹ್ನ 1.15 ಗಂಟೆಗೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ತಮ್ಮ ಊರಾದ...

ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ : 6 ಮಂದಿ ವಶಕ್ಕೆ

0
ಬೆಳ್ತಂಗಡಿ:ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಬೆಳ್ತಂಗಡಿಯ ಮೂವರನ್ನು ಹತ್ಯೆಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಮದ್ದಡ್ಕ ನಿವಾಸಿ ಇಸಾಕ್(56), ಶಿರ್ಲಾಲುನಿವಾಸಿ ಸಿದ್ದಿಕ್(34) ಅವರು ಹನ್ನೊಂದು ದಿನಗಳ ಹಿಂದೆ ವ್ಯವಹಾರ ಸಂಬಂಧ ತುಮಕೂರಿಗೆ...

ಜಾಗ ಖರೀದಿ, ಮಾರಾಟಗಾರರರಿಗೆ ಎದುರಾಗಿದೆ ಆತ೦ಕ

0
ಮ೦ಗಳೂರು: ಜಾಗ ಖರೀದಿ, ಮಾರಾಟ ಸ೦ದಭ೯ದಲ್ಲಿ ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿ ಜಾಗ ಮಾರಾಟದ ಬಗ್ಗೆ ಹೆಬ್ಬೆರಳಿನ ಗುರುತು ಹಾಗೂ ಆಧಾರ್ ಕಾರ್ಡ್ ಪ್ರತಿ ನೀಡಿದವರ ಬ್ಯಾಂಕ್ ಖಾತೆಯಿ೦ದ ಯಾರೋ ಅಪರಿಚಿತ ವ್ಯಕ್ತಿಗಳು ತಂತ್ರಾಂಶ ಬಳಸಿ ಹಣವನ್ನು ಮೋಸದಿಂದ ವರ್ಗಾಯಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು ಜಾಗ ಖರೀದಿ, ಮಾರಾಟಗಾರರು ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿಹೆಬ್ಬೆರಳಿನ ಗುರುತು ಹಾಗೂ ಆಧಾರ್ ಕಾರ್ಡ್ ಪ್ರತಿ...

ಬಸ್ ನಲ್ಲಿ ಚಿನ್ನಾಭರಣ ಕಳವು ಪ್ರಕರಣ: ಆರೋಪಿಯ ಬ೦ಧನ;20 ಲಕ್ಷ ರೂಪಾಯಿ ಮೌಲ್ಯ ಚಿನ್ನಾಭರಣಗಳ ವಶ

0
ಮ೦ಗಳೂರು: ಬಸ್ ನಲ್ಲಿ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170 ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪಿಯನ್ನು ಪೊಲೀಸರು ಬ೦ಧಿಸಿದ್ದಾರೆ. ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ಸಮದ್ ಖಾನ್ (37) ಬ೦ಧಿತ ಆರೋಪಿಯಾಗಿದ್ದು , ಕಳ್ಳತನ ಮಾಡಿದ 174 ಗ್ರಾಂ ಗಳಷ್ಟು ಅಂದಾಜು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು...

ಮೋಸದಿಂದ ಹಣ ವರ್ಗಾವಣೆ: ದೂರು

0
ಮ೦ಗಳೂರು: ವ್ಯಕ್ತಿಯೋವ೯ರು ಜಾಗವನ್ನು ನೋಂದಣಿ ಮಾಡುವ ಬಗ್ಗೆ ಹೆಬ್ಬೆರಳಿನ ಗುರುತು ನೀಡಿ ದಾಖಲಾತಿಯನ್ನು ಮಾಡಿಕೊಂಡಿದ್ದು ಕಾರಣದಿಂದಾಗಿ ಆಧಾರ್ ಲಿಂಕ್ ನ್ನು ಉಪಯೋಗಿಸಿ ಯಾರೋ ಅಪರಿಚಿತ ವ್ಯಕ್ತಿಗಳು ಅವರ ಬ್ಯಾಂಕ್ ಖಾತೆಯಿ೦ದ ಹಂತ ಹಂತವಾಗಿ ಒಟ್ಟು 15,000/-ರೂ ಗಳನ್ನು ಮೋಸದಿಂದ ವರ್ಗಾಯಿಸಿಕೊಂಡಿರುವ ಬಗ್ಗೆ ಮ೦ಗಳೂರು ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರ ಮೊಬೈಲ್ ಗೆ...
crime scene do not cross signage

ಆಧಾರ್ ಎನೇಬಲ್ಡ್ ಪೇಮೆಂಟ್ ವ್ಯವಸ್ಥೆ ಹ್ಯಾಕ್ ಮಾಡಿ ಬ್ಯಾಂಕ್ ಖಾತೆಗಳಿ೦ದ ಹಣ ಲಪಾಟಾಯಿಸುತ್ತಿದ್ದ ಮೂವರ ಬ೦ಧನ

0
ಮಂಗಳೂರು: ಮ೦ಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿದ ಹಲವರ ಬ್ಯಾಂಕ್ ಖಾತೆಗಳಿಂದ ಆಧಾರ್ ಎನೇಬಲ್ಡ್ ಪೇಮೆಂಟ್ ವ್ಯವಸ್ಥೆ (AEPS) ಹ್ಯಾಕ್ ಮಾಡಿ ಜನರ ಬ್ಯಾಂಕ್ ಖಾತೆಗಳಿ೦ದ ಹಣವನ್ನು ಮೋಸದಿ೦ದವಗಾ೯ಯಿಸಿಕೊಳ್ಳುತ್ತಿದ್ದ ಮೂವರು ಆರೋಪಿಗಳನ್ನು ಮ೦ಗಳೂರು ಪೊಲೀಸರು ಬಿಹಾರದ ಪೂನಿ೯ಯಾ ಜಿಲ್ಲೆಯ ಪೂನಿ೯ಯಾದಲ್ಲಿ ಬಂಧಿಸಿದ್ದಾರೆ. ಬಿಹಾರದ ಸುಪೌಲ್ ಜಿಲ್ಲೆಯ ಕರನ್‌ ಪುರ್‌ ನಿವಾಸಿ ದೀಪಕ್ ಕುಮಾರ್...

ಪುತ್ತೂರು :ಅಡಿಕೆ ಕಳ್ಳತನದ 4 ಆರೋಪಿಗಳ ಬಂಧನ.

0
ಪುತ್ತೂರು : ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿ ಆ.26 ರಂದು ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮ೦ದಿ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬ೦ಧಿಸಿದ್ದು ಸುಮಾರು ರೂ 4,15,925 ರೂ. ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆ.ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ನಿವಾಸಿಗಳಾದ ಶ್ರವಣ್ ಕೆ...