ಅಂತರಾಜ್ಯ ಸ್ಪಿರಿಟ್ ಮಾರಾಟ ದಂಧೆ:2240 ಲೀ. ಮದ್ಯ ಸಾರ , 222 ಲೀ. ನಕಲಿ ಬ್ರಾಂಡಿ ವಶ
ಮ೦ಗಳೂರು: ಕೇರಳಗಡಿ ಭಾಗದ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿನ ಮನೆಯಲ್ಲಿ ನಡೆಯುತ್ತಿದ್ದ ಅಂತರಾಜ್ಯ ಸ್ಪಿರಿಟ್ ಮಾರಾಟ ದಂಧೆಯನ್ನು ಬೇಧಿಸಿರುವ ಅಬಕಾರಿ ಪೊಲೀಸರು 2240 ಲೀ ಮದ್ಯ ಸಾರ , 222 ಲೀ ನಕಲಿ ಬ್ರಾಂಡಿ ಸಹಿತ ಯಂತ್ರಗಳು ವಶಕ್ಕೆ ಪಡೆದುಕೊ೦ಡಿದ್ದಾರೆ.ಆರೋಪಿ ನಿತ್ಯಾನಂದ ಭಂಡಾರಿ ಪರಾರಿಯಾಗಿದ್ದಾನೆ. ಮದ್ಯ ಸಾರ ಹಾಗೂ ನಕಲಿ ಬ್ರಾಂಡಿಗಳನ್ನು ಕೇರಳ ರಾಜ್ಯಕ್ಕೆ...
ಕಾವಳಪಡೂರು: ಮನೆಗೆ ನುಗ್ಗಿ ಚಾಕು ತೋರಿಸಿ ನಗ,ನಗದು ದರೋಡೆ
ಬಂಟ್ವಾಳ : ಮು೦ಜಾನೆ ನಾಲ್ಕು ಮ೦ದಿಯ ತ೦ಡ ಮನೆಗೆ ನುಗ್ಗಿ ಮಹಿಳೆಯರಿಗೆ ಚಾಕು ತೋರಿಸಿ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿರುವ ಘಟನೆ ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಬಿ.ಸಿ.ರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿ ರಸ್ತೆಯ ತಿಮ್ಮಕ್ಕ ಉದ್ಯಾನವನ ಸಮೀಪದ ಮೇನಾಡು ಎಂಬಲ್ಲಿ ಗುರುವಾರ ಮುಂಜಾನೆ ನಡೆದಿದೆ.ಮೆರಿಟಾ ಸಿಂತಿಯಾ ಪಿಂಟೋ ಎ೦ಬವರು ಮೇನಾಡು...
ಆಟೋರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನ ವಶ;ಆರೋಪಿಗಳು ಪರಾರಿ
ಬಂಟ್ವಾಳ :ಆಟೋರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಪಡಿಸಿಕೊ೦ಡಿದ್ದು ಆರೋಪಿಗಳು ಪರಾರಿಯಾಗಿದ್ದಾರೆ.
ಎ.9ರಂದು ರಾತ್ರಿ, ಕಾರಿಂಜ ದರ್ಖಾಸು ಕಡೆಯಿಂದ, ಬರ್ಕಟ ಕ್ರಾಸ್ ಕಡೆಗೆ ಆಟೋರಿಕ್ಷಾದಲ್ಲಿ ದನವನ್ನು ಸಾಗಾಟ ಮಾಡುತ್ತಿದ್ದಾರೆ ಎಂಬುದಾಗಿ ಮಾಹಿತಿ ಬಂದ ಮೇರೆಗೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ ಮೂರ್ತಿರವರು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ, ಆಟೋರಿಕ್ಷಾವನ್ನು ನಿಲ್ಲಿಸುವಂತೆ ಸೂಚಿಸಿದಾಗ...
ಅಡ್ಯನಡ್ಕದ ಬ್ಯಾಂಕ್ ನಲ್ಲಿ ಕಳವು ಪ್ರಕರಣ : ಆರೋಪಿಗಳ ಬ೦ಧನ
ಬಂಟ್ವಾಳ: ಬಂಟ್ವಾಳ ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನಲ್ಲಿ ಇತ್ತೀಚೆಗೆ ನಡೆದಿದ್ದ ನಗದು ಹಾಗೂ ಚಿನ್ನಭರಣಗಳ
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಶೇಷ ತನಿಖಾ ತಂಡ ಬ೦ಧಿಸಿದೆ. ಬಂಟ್ವಾಳ ಗೂಡಿನ ಬಳಿ ನಿವಾಸಿ
ಮಹಮ್ಮದ್ ರಫೀಕ್ @ ಗೂಡಿನ ಬಳಿ ರಫೀಕ್ ( 35 ), ಮಂಜೇಶ್ವರ ತಾಲೂಕು ಉಪ್ಪಳ ನಿವಾಸಿ ಇಬ್ರಾಹಿಂ...
ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತುಗಳ ಕಳವು ಯತ್ನ: ಆರೋಪಿಗಳು ಪರಾರಿ
ಉಪ್ಪಿನಂಗಡಿ: ರಸ್ತೆ ನಿರ್ಮಾಣಕ್ಕೆ ಉಪಯೋಗಿಸುವ ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತುಗಳನ್ನು ಕಳ್ಳರು ಕಳವು ಮಾಡುತ್ತಿದ್ದಾಗ ರೌಂಡ್ಸ್ ಕರ್ತವ್ಯದಲ್ಲಿದ್ದ ಸಂಸ್ಥೆಯ ಸಿಬ್ಬಂದಿಗಳನ್ನು ನೋಡಿ ಕಳ್ಳರು ವಾಹನ ಮತ್ತು ಕಳವು ಮಾಡಿದ ಸ್ವತ್ತುಗಳು ಬಿಟ್ಟು ಪರಾರಿಯಾದ ಘಟನೆ ಕಡಬ ತಾಲೂಕು ಇಚಿಲಂಪಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಮ೦ಗಳವಾರ ನಡೆದಿದೆ.ಎಸ್ ಎಂ ಔತಾಡ್ ಫ್ರೈ. ಲಿ. ಸಂಸ್ಥೆಯು ಪೆರಿಯಶಾಂತಿಯಿಂದ...
ಕಡಿರುದ್ಯಾವರ :ಮನೆಗೆ ನುಗ್ಗಿ ನಗದು, ಚಿನ್ನ ಕಳವು
ಬೆಳ್ತಂಗಡಿ :ಮನೆಯ ಹಂಚು ತೆಗೆದು ಒಳಪ್ರವೇಶಿಸಿ ರೂಮಿನ ಗಾಡ್ರೇಜ್ ನಲ್ಲಿರಿಸಿದ್ದ ನಗದು, ಚಿನ್ನ ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದಲ್ಲಿ ನಡೆದಿದೆ.ಕಡಿರುದ್ಯಾವರ ಗ್ರಾಮದ ಮುಸ್ತಾಫ ಅವರು ಜ . 5 ರಂದು ತನ್ನ ಗೂಡ್ಸ್ ವಾಹನದ ಸರ್ವಿಸ್ ಗಾಗಿ ಚಿಕ್ಕಮಗಳೂರಿಗೆ ತೆರಳಿದ್ದವರು, ಆ ದಿನ ಅಲ್ಲಿಯೇ ತಂಗಿರುತ್ತಾರೆ. ಬೆಳ್ತಂಗಡಿಯ ಮನೆಯಲ್ಲಿದ್ದ ಅವರ...
ಅಂಚೆ ಪಾಲಕನಿ೦ದ ವ೦ಚನೆ: ದೂರು
ಮೂಡುಬಿದಿರೆ: ಗ್ರಾಹಕರ ಉಳಿತಾಯ ಖಾತೆ ಹಾಗೂ ವಿಮಾ ಪಾಲಿಸಿಗಳಲ್ಲಿ ಜಮಾ ಮಾಡಲು ನೀಡಿದ್ದ ಹಣವನ್ನುಕಡಂದಲೆ ಶಾಖಾ ಅಂಚೆ ಕಚೇರಿಯಲ್ಲಿ ಅಂಚೆ ಪಾಲಕನಾಗಿದ್ದ ವ್ಯಕ್ತಿಯೋವ೯ ಅಂಚೆ ಇಲಾಖೆಯ ಲೆಕ್ಕಕ್ಕೆ ಜಮಾ ಮಾಡದೆ ತನ್ನ ಸ್ವಂತ ಉಪಯೋಗಕ್ಕೆ ಬಳಸಿ ವಂಚನೆ ಮಾಡಿರುವ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಆರೋಪಿ ಅಶೋಕ ಎಂಬಾತನು ದಿನಾಂಕ 6-9-2010 ರಿಂದ...
ಬಲ್ಮಠ : ಮಾದಕ ದ್ರವ್ಯ ಮಾರಾಟಗಾರರ ಬಂಧನ
ಮಂಗಳೂರು: ಮಂಗಳೂರು ನಗರದ ಬಲ್ಮಠ ನ್ಯೂ ರೋಡ್ ನಲ್ಲಿ ವಾಹನ ಪಾರ್ಕಿಂಗ್ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಮಾದಕವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಕೇಂದ್ರ ಉಪ –ವಿಭಾಗ ಆ್ಯಂಟಿ ಡ್ರಗ್ ತಂಡ ಕಾರ್ಯಾಚರಣೆ ನಡೆಸಿ ಬ೦ಧಿಸಿದೆ.
ಅತ್ತಾವರ ನಿವಾಸಿ ಆದಿತ್ಯ ಕೆ.(29) ಹಾಗೂ ಅಡ್ಯಾರ್ ಪದವು ಲೋಬೊ ನಗರ ನಿವಾಸಿ ರೋಹನ್...
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು:ನ್ಯಾಯಲಯಕ್ಕೆ ಹಾಜರಾಗದೆ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕರಾವಳಿ ಕಾವಲು ಪೊಲೀಸ್ ಠಾಣೆಯ ಪೊಲೀಸರು ಬ೦ಧಿಸಿದ್ದಾರೆ.ಬೆಳ್ತಂಗಡಿ ತಾಲೂಕು ತೋಟತ್ತಡಿ ನಿವಾಸಿ ಟಿ.ಇ. ಜೋಸೆಫ್ (58 ) ಬ೦ಧಿತ ಆರೋಪಿ.ಮಂಗಳೂರು ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ದಾಖಲಾದ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಆರೋಪಿಯಾಗಿರುವ ಟಿ.ಇ. ಜೋಸೆಫ್ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ...
ಖೋಟಾ ನೋಟು ಚಲಾವಣೆ : ಆರೋಪಿಯ ಬ೦ಧನ
ಮಂಗಳೂರು: ನಗರದ ಕಂಕನಾಡಿ ಬಳಿಯಲ್ಲಿ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದ ಒವ೯ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ. ಕೇರಳ ರಾಜ್ಯದ ಮ೦ಜೇಶ್ವರಆಬುಪಡ್ಪು ನಿವಾಸಿ ಪ್ರಶ್ವಿತ್ ( 25 ) ಬ೦ಧಿತ ಆರೋಪಿ.ರವಿವಾರ ಮಂಗಳೂರು ನಗರದ ಕಂಕನಾಡಿ ಬಳಿಯಲ್ಲಿ ಒಬ್ಬನು ಖೋಟಾ ನೋಟುಗಳನ್ನು ವಶದಲ್ಲಿರಿಸಿಕೊಂಡು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದಾನೆ ಎಂಬುದಾಗಿ ಬಂದ ಖಚಿತ...