ಎಂಡಿಎಂಎ ಮಾರಾಟ ಮಾಡುತ್ತಿದ್ದವನ ಸೆರೆ
ಮಂಗಳೂರು : ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 46 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಟ್ವಾಳ ತಾಲೂಕು ಲೋರೆಟ್ಟೋ ನಿವಾಸಿ ಅಬ್ದುಲ್ ಸಮದ್ @ ಸಮದ್ @ ಚಮ್ಮು(36) ಬ೦ಧಿತ ಆರೋಪಿ.
ಮಂಗಳೂರು ನಗರಕ್ಕೆ...
ಕೋಟ್ಯಾಂತರ ರೂಪಾಯಿ ಬೆಲೆಯ ಅಂಬರ್ ಗ್ರೀಸ್ ವಶ;ಮೂವರು ಆರೋಪಿಗಳ ಬ೦ಧನ
ಮಂಗಳೂರು: ಕೋಟ್ಯಾಂತರ ರೂಪಾಯಿ ಬೆಲೆಬಾಳುವ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರ ಬ೦ಧಿಸಿದ್ದಾರೆ.ಮೂಲತ ಚಿಕ್ಕಮಗಳೂರು ಜಿಲ್ಲೆಯ ತಮಿಳ್ ಕಾಲೊನಿ ಸಂತೆ ಮಾರ್ಕೆಟ್ ನಿವಾಸಿ ಪ್ರಸ್ತುತ ವಿಟ್ಲ ಮಂಗಿಲಪದವುನಲ್ಲಿ ವಾಸವಿರುವ ಪ್ಯಾರೇಜಾನ್ @ ಸೇಟು, (37 ), ವಿಟ್ಲ ಮಂಗಿಲಪದವು ನಿವಾಸಿ ಬದ್ರುದ್ದೀನ್ @ ಬದ್ರು(28...
ಪುದು: ಕಪಾಟಿನ ಲಾಕರ್ ಮುರಿದು ನಗದು,ಚಿನ್ನ ಸೇರಿ 32 ಲಕ್ಷ ರೂ.ಮೌಲ್ಯದ ಸೊತ್ತು ಕಳವು
ಬಂಟ್ವಾಳ: ಬಂಟ್ವಾಳ ತಾಲೂಕಿನ ಪುದುವಿನ ಮನೆಯೊ೦ದರಲ್ಲಿ ಕಪಾಟಿನ ಲಾಕರ್ ಮುರಿದು ನಗದು,ಚಿನ್ನ ಸೇರಿ 32 ಲಕ್ಷ ರೂ.ಮೌಲ್ಯದ ಸೊತ್ತು ಕಳವು ಮಾಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುದು ಗ್ರಾಮದ ನಿವಾಸಿ ಮೊಹಮ್ಮದ್ ಝಫರುಲ್ಲಾ ಎಂಬವರ ದೂರಿನಂತೆ, ಅವರು ಬಿಲ್ಡರ್ ವ್ಯವಹಾರ ಮಾಡಿಕೊಂಡಿದ್ದು ಅವರಲ್ಲಿ ಸುಮಾರು 7-8 ತಿಂಗಳಿಂದ ಕಟ್ಟಡ...
ಹಣ ಕೆಳಗೆ ಬಿದ್ದಿದೆ ಎ೦ದು ಬಸ್ ನಲ್ಲಿ ಮಹಿಳೆಯ ಗಮನವನ್ನು ಬೇರೆ ಕಡೆ ಸೆಳೆದು ಕರಿಮಣಿ ಸರ ಎಗರಿಸಿದರು...
ಮಂಗಳೂರು: ಬಸ್ ನಲ್ಲಿ ಹಣವನ್ನು ಕೆಳಗೆ ಬೀಳಿಸಿ ಮಹಿಳೆಯ ಗಮನವನ್ನು ಬೇರೆ ಕಡೆ ಸೆಳೆದು ಕರಿಮಣಿ ಸರ ಎಗರಿಸಿದ ಘಟನೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸ೦ಭವಿಸಿದೆ.ಸುರೇಶ್ ಕುಮಾರ್ ಎ೦ಬವರು ತಮ್ಮ ಕುಟುಂಬ ಹಾಗೂ ತಾಯಿಯ ಜತೆ ನ.5 ರಂದು ಮಧ್ಯಾಹ್ನ 1.15 ಗಂಟೆಗೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ತಮ್ಮ ಊರಾದ...
ಇಸ್ಪೀಟ್ ಅಡ್ಡೆಗೆ ದಾಳಿ:1.75 ಲಕ್ಷ ರೂ. ವಶ;29 ಮ೦ದಿಯ ಬ೦ಧನ
ಮಂಗಳೂರು :ಇಸ್ಪೀಟ್ ಅಡ್ಡೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಜೂಜಾಟ ಆಡುತ್ತಿದ್ದ 29 ಮ೦ದಿಯನ್ನು ಬ೦ಧಿಸಿ 1.75 ಲಕ್ಷ ರೂ. ವಶ ಪಡಿಸಿಕೊ೦ಡಿದ್ದಾರೆ.ಮೂಲ್ಕಿ ಪೊಲೀಸ್ ಠಾಣಾ ಸರಹದ್ದಿನ ಮಂಗಳೂರು ತಾಲೂಕು ಕಿಲ್ಪಾಡಿ ಗ್ರಾಮದ ಬಂಡಸಾಲೆ ಎಂಬಲ್ಲಿ ಮನೆಯೊಂದರಲ್ಲಿ ಕೆಲವು ಜನರು ಸೇರಿ ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಅಂದರ್-ಬಾಹರ್(ಉಲಾಯಿ-ಪಿದಾಯಿ) ಜೂಜಾಟ ಆಡುತ್ತಿದ್ದಾರೆಂದು ಬಂದ...
ವೈದ್ಯಕೀಯ ಕಾಲೇಜಿನ ಲೇಡಿಸ್ ಟಾಯ್ಲೆಟ್ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಿಸಿದ್ದ ಅಪ್ರಾಪ್ತನ ಬ೦ಧನ
ಮಂಗಳೂರು : ನಗರದ ಪ್ರತಿಷ್ಠಿತ ವೈದ್ಯಕೀಯ ಕಾಲೇಜೊ೦ದರ ಲೇಡಿಸ್ ಟಾಯ್ಲೆಟ್ನಲ್ಲಿ ಅಪ್ರಾಪ್ತನೋವ೯ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಿಸಿದ್ದ ಘಟನೆ ವರದಿಯಾಗಿದೆ.ಚಿತ್ರೀಕರಣಕ್ಕೆ ಯತ್ನಿಸಿದ್ದ 17 ವರ್ಷದ ಅಪ್ರಾಪ್ತನನ್ನು ಪೊಲೀಸರು ಬ೦ಧಿಸಿದ್ದಾರೆ.
ಮೇ 6 ರಂದು ವೈದ್ಯಕೀಯ ಕಾಲೇಜಿಗೆ ರೋಗಿಯಂತೆ ನಟಿಸಿ ಬಂದಿದ್ದ ಅಪ್ರಾಪ್ತನು ಬಳಿಕ ಲೇಡಿಸ್ ಟಾಯ್ಲೆಟ್ಗೆ ಹೋಗಿ ಅಲ್ಲಿ ತನ್ನ ಮೊಬೈಲ್ ಇಟ್ಟಿದ್ದನು. ಯಾವುದೋ...
ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರ ಬ೦ಧನ
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ.ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ...
ಒ೦ಭತ್ತು ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು
ಮ೦ಗಳೂರು: ಮಂಗಳೂರು ನಗರ, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 9 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ . ಮಂಗಳೂರು ತಾಲೂಕು ಕುಪ್ಪೆಪದವು ಮುತ್ತೂರು ನಿವಾಸಿ ಫರಿದಾ ಬೇಗಂ @ ಫರಿದಾ( 28 ) ಬಂಧಿತ ಆರೋಪಿ.
ಪಿರ್ಯಾದಿ ಜಯರಾಯ ಅವರು ಮಂಗಳೂರು ನಗರದ ಎಂಪಾಯರ್ ಮಾಲ್...
ಮನೆಗೆ ಬೆ೦ಕಿ ಹಚ್ಚಿದ ಮಗ !
ಸುಳ್ಯ : ಮದ್ಯವ್ಯಸನಿ ಮಗನೋವ೯ ತನ್ನ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಘಟನೆ ಸುಳ್ಯ ಅರಂತೋಡು ಗ್ರಾಮದಲ್ಲಿ ನಡೆದಿದೆ.ಸುಳ್ಯ ಅರಂತೋಡು ಗ್ರಾಮದ ಉಳುವಾರು,ಯಲ್ಪಕಜೆ ಎಂಬಲ್ಲಿ ಗಣೇಶ್ ಎಂಬಾತ ತಾಯಿಗೆ ಸೇರಿದ್ದ ಮನೆಯಲ್ಲಿ ವಾಸವಾಗಿದ್ದ. ಗಣೇಶ್ ವಿಪರೀತ ಮದ್ಯ ಸೇವನೆ ಮಾಡುವ ಚಟವುಳ್ಳ ವ್ಯಕ್ತಿಯಾಗಿದ್ದು, ತ೦ದೆ ಹಾಗೂ ತಾಯಿಗೆ ಕಿರುಕುಳ ನೀಡುತ್ತಿದ್ದು, ಮತ್ತು ಅವರನ್ನು...
ಬಿ.ಸಿ ರೋಡು: ಹೋಟೆಲ್ ನ ಶಟರ್ ಬಾಗಿಲಿನ ಬೀಗ ಮುರಿದು ಹಣ ಕಳವು
ಬಂಟ್ವಾಳ : ಬಿ.ಸಿ .ರೋಡು ಮುಖ್ಯ ರಸ್ತೆಯಲ್ಲಿರುವ ಹೊಟೇಲ್ ವೊ೦ದರ ಶಟರ್ ಬಾಗಿಲಿನ ಬೀಗ ಮುರಿದು ಹಣ ಕಳವು ಮಾಡಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಡಿ. 25ರಂದು ಮಧ್ಯರಾತ್ರಿ ಮ್ಯಾನೇಜರ್ ಹೊಟೇಲ್ ಬಂದ್ ಮಾಡಿ ಮನೆಗೆ ಹೋಗಿದ್ದು, ಬೆಳಿಗ್ಗೆ 5.30 ಗಂಟೆಯ ವೇಳೆಗೆ ಹೊಟೇಲ್ ನಲ್ಲಿ ಬೆಳಿಗ್ಗೆ ಕೆಲಸ ಮಾಡುವ ಸಿಬ್ಬ೦ದಿ...

