ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತುಗಳ ಕಳವು ಯತ್ನ: ಆರೋಪಿಗಳು ಪರಾರಿ
ಉಪ್ಪಿನಂಗಡಿ: ರಸ್ತೆ ನಿರ್ಮಾಣಕ್ಕೆ ಉಪಯೋಗಿಸುವ ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತುಗಳನ್ನು ಕಳ್ಳರು ಕಳವು ಮಾಡುತ್ತಿದ್ದಾಗ ರೌಂಡ್ಸ್ ಕರ್ತವ್ಯದಲ್ಲಿದ್ದ ಸಂಸ್ಥೆಯ ಸಿಬ್ಬಂದಿಗಳನ್ನು ನೋಡಿ ಕಳ್ಳರು ವಾಹನ ಮತ್ತು ಕಳವು ಮಾಡಿದ ಸ್ವತ್ತುಗಳು ಬಿಟ್ಟು ಪರಾರಿಯಾದ ಘಟನೆ ಕಡಬ ತಾಲೂಕು ಇಚಿಲಂಪಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಮ೦ಗಳವಾರ ನಡೆದಿದೆ.ಎಸ್ ಎಂ ಔತಾಡ್ ಫ್ರೈ. ಲಿ. ಸಂಸ್ಥೆಯು ಪೆರಿಯಶಾಂತಿಯಿಂದ...
ಐವರ್ನಾಡು : ಅಡಿಕೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು
ಬೆಳ್ಳಾರೆ: ಮಾ.14 ರಂದು ರಾತ್ರಿ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ, ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುಳ್ಯ ಮಂಡೆಕೋಲು ನಿವಾಸಿ ಸುಪೀತ್ ಕೆ (20) ಎಂಬಾತನನ್ನು ಪೊಲೀಸರು ಬ೦ಧಿಸಿದ್ದಾರೆ.ಆರೋಪಿಯಿ೦ದ 83,000/ ರೂ ಮೌಲ್ಯದ 209 ಕೆ ಜಿ ಸುಲಿದ...
ಖೋಟಾ ನೋಟು ಜಾಲ: ಇಬ್ಬರ ಬ೦ಧನ
ಬಂಟ್ವಾಳ : ಖೋಟಾ ನೋಟುಗಳ ವಿನಿಮಯ ಜಾಲವೊ೦ದನ್ನು ಪತ್ತೆಹಚ್ಚಿರುವ ಬಂಟ್ವಾಳ ನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬ೦ಧಿಸಿದ್ದಾರೆ.ಮೇ 10 ರಂದು ರಾತ್ರಿ ಬಿ,ಸಿ.ರೋಡಿನ ಆಸ್ಪತ್ರೆಯ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕೇರಳ ನೋ೦ದಣಿಯ ಕಾರನ್ನು ಪರಿಶೀಲಿಸಲು ಬಂಟ್ವಾಳ ನಗರ ಠಾಣೆಯ ಪಿ.ಎಸ್.ಐ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ತೆರಳಿದಾಗ, ಸದ್ರಿ ಕಾರಿನ ಚಾಲಕ ಸೀಟಿನಲ್ಲಿದ್ದಾತ ಹಾಗೂ...
ಮರಣದ ದೃಢೀಕರಣ ಪತ್ರ ನೀಡಲು ಲಂಚ : ಚೇಳ್ಯಾರು ಗ್ರಾಮ ಆಡಳಿತ ಅಧಿಕಾರಿ ಬಂಧನ
ಮಂಗಳೂರು: ಮರಣ ಪ್ರಮಾಣ ಪತ್ರ ನೀಡಲು ಲಂಚ ಸ್ವೀಕರಿಸುತ್ತಿದ್ದ ಚೇಳ್ಯಾರು ಗ್ರಾಮ ಆಡಳಿತ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಸ್ಥಳದಲ್ಲಿಯೇ ಬಂಧಿಸಿದ್ದಾರೆ.ಇಲ್ಲಿನ ನಿವಾಸಿಯೊಬ್ಬರು, ತನ್ನ ತಾಯಿಯ ಹೆಸರಿನಲ್ಲಿ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಚೇಳ್ಯಾರು ಎಂಬಲ್ಲಿ ಒಟ್ಟು 42 ಸೆಂಟ್ಸ್ ಜಮೀನು ಇದ್ದು, ಸದ್ರಿ ಜಮೀನಿನಲ್ಲಿ 5 ಸೆಂಟ್ಸ್ ಜಮೀನನ್ನು ತನ್ನ ನೆರೆ ಮನೆಯವರಿಗೆ ಮಾರಾಟ...
ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳ ಸೆರೆ
ಮಂಗಳೂರು: ನಗರದ ಪಳ್ನೀರು ನಲ್ಲಿ ಮಾದಕ ವಸ್ತು ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳನ್ನು ಬ೦ಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ ಎ೦ಡಿಎ೦ಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿರುತ್ತಾರೆ.ಮಡಿಕೇರಿಯ ಪ್ರಮೋದ್ ಎ೦.ಜಿ @...
ವಿದ್ಯಾಥಿ೯ಗೆ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷನಿ೦ದ ಹಲ್ಲೆ:ದೂರು
ಪುಂಜಾಲಕಟ್ಟೆ: ವಿದ್ಯಾಥಿ೯ಗೆ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಹಲ್ಲೆ ನಡೆಸಿರುವ ಪ್ರಕರಣ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವರದಿಯಾಗಿದ್ದು ಹಲ್ಲೆಗೊಳಗಾದ ವಿದ್ಯಾಥಿ೯ಆಸ್ಪತ್ರೆಗೆ ದಾಖಲಾಗಿದ್ದಾನೆ.ಪ್ರಕರಣದ ಸಂತ್ರಸ್ಥ ಬಾಲಕನು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿಕೊಂಡಿದ್ದು, ಸದರಿ ಬಾಲಕನು ಆತನ ಬಾಬ್ತು ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ, ನ.28ರಂದು...
ನಕಲಿ ವೈನ್ ತಯಾರಿ ಅಡ್ಡೆಗೆ ದಾಳಿ: ನಕಲಿ ವೈನ್ ವಶ
ಮ೦ಗಳೂರು: ನಗರದ ಕದ್ರಿ, ಲೋಬೊ ಲೇನ್ ಎಂಬಲ್ಲಿ ಮನೆಯೊ೦ದರಲ್ಲಿ ಕಾಯಾ೯ಚರಿಸುತ್ತಿದ್ದ ನಕಲಿ ವೈನ್ ತಯಾರಿ ಅಡ್ಡೆಗೆ ಮೇಲೆ ದಾಳಿ ನಡೆಸಿರುವ ಅಬಕಾರಿ ದಳ 238.500 ಲೀಟರ್ ನಕಲಿ ವೈನ್ ಹಾಗೂ1,500 ಲೀಟರ್ ವೈನ್ ತಯಾರಿಸುವ ಕೊಳೆಯನ್ನು ವಶಪಡಿಸಿಕೊ೦ಡಿದ್ದಾರೆ. ಆರೋಪಿ ಮೈಕಲ್, ಬ್ಲೈಸ್ ಮಿನೀಜಸ್ ಎಂಬುವನನ್ನು ಬ೦ಧಿಸಲಾಗಿದೆ.
ಆರೋಪಿಯ ಮನೆಯಿ೦ದ 3.180 ಲೀಟರ್ ಮದ್ಯ ಹಾಗೂ ನಕಲಿ...
ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯ ಬಂಧನ
ಮ೦ಗಳೂರು: ಮುಲ್ಕಿ ಬಳಿ 2020ರಲ್ಲಿ ಹಾಡುಹಗಲಿನಲ್ಲಿ ನಡೆದ ಹತ್ಯ ಪ್ರಕರಣದಲ್ಲಿ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬ೦ಧಿಸಿದ್ದಾರೆ. ಮೊಹಮ್ಮದ್ ಮುಸ್ತಫಾ ಬ೦ಧಿತ ಆರೋಪಿ.
ದಿನಾಂಕ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಮುಲ್ಕಿ ವಿಜಯ ಸನ್ನಿದಿ ಹೆದ್ದಾರಿ ಬಳಿ ರಸ್ತೆಯಲ್ಲಿ 5-06-2020 ರಂದು ಹಾಡುಹಗಲಿನಲ್ಲಿ ಅಬ್ದುಲ್ ಲತೀಫ್ ಎಂಬವರನ್ನು...
ಹಣ ಕೆಳಗೆ ಬಿದ್ದಿದೆ ಎ೦ದು ಬಸ್ ನಲ್ಲಿ ಮಹಿಳೆಯ ಗಮನವನ್ನು ಬೇರೆ ಕಡೆ ಸೆಳೆದು ಕರಿಮಣಿ ಸರ ಎಗರಿಸಿದರು...
ಮಂಗಳೂರು: ಬಸ್ ನಲ್ಲಿ ಹಣವನ್ನು ಕೆಳಗೆ ಬೀಳಿಸಿ ಮಹಿಳೆಯ ಗಮನವನ್ನು ಬೇರೆ ಕಡೆ ಸೆಳೆದು ಕರಿಮಣಿ ಸರ ಎಗರಿಸಿದ ಘಟನೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸ೦ಭವಿಸಿದೆ.ಸುರೇಶ್ ಕುಮಾರ್ ಎ೦ಬವರು ತಮ್ಮ ಕುಟುಂಬ ಹಾಗೂ ತಾಯಿಯ ಜತೆ ನ.5 ರಂದು ಮಧ್ಯಾಹ್ನ 1.15 ಗಂಟೆಗೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ತಮ್ಮ ಊರಾದ...
ಕೋಟ್ಯಾಂತರ ರೂಪಾಯಿ ಬೆಲೆಯ ಅಂಬರ್ ಗ್ರೀಸ್ ವಶ;ಮೂವರು ಆರೋಪಿಗಳ ಬ೦ಧನ
ಮಂಗಳೂರು: ಕೋಟ್ಯಾಂತರ ರೂಪಾಯಿ ಬೆಲೆಬಾಳುವ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರ ಬ೦ಧಿಸಿದ್ದಾರೆ.ಮೂಲತ ಚಿಕ್ಕಮಗಳೂರು ಜಿಲ್ಲೆಯ ತಮಿಳ್ ಕಾಲೊನಿ ಸಂತೆ ಮಾರ್ಕೆಟ್ ನಿವಾಸಿ ಪ್ರಸ್ತುತ ವಿಟ್ಲ ಮಂಗಿಲಪದವುನಲ್ಲಿ ವಾಸವಿರುವ ಪ್ಯಾರೇಜಾನ್ @ ಸೇಟು, (37 ), ವಿಟ್ಲ ಮಂಗಿಲಪದವು ನಿವಾಸಿ ಬದ್ರುದ್ದೀನ್ @ ಬದ್ರು(28...




