ಅತ್ಯಾಚಾರ ಆರೋಪ: ಆರೋಪಿಯ ಬ೦ಧನ
ಪುತ್ತೂರು: ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿಯೋವ೯ನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬ೦ಧಿಸಿದ್ದಾರೆ.ಸಂಶುದ್ದೀನ್ ಆಸ್ಗರ್ ಆಲಿ (23) ಬ೦ಧಿತ ಆರೋಪಿ.ಹಾಸನ ತಾಲೂಕು ಚೆನ್ನರಾಯಪಟ್ಟಣದ ನಿವಾಸಿಯಾಗಿರುವ ಸಂತ್ರಸ್ಥ ಮಹಿಳೆಯು ನ.24ರಂದು ರಾತ್ರಿ ಸಮಯ ಪುತ್ತೂರು ಬಸ್ ನಿಲ್ದಾಣದಲ್ಲಿ ಇದ್ದಾಗ, ಅಪರಿಚಿತ ವ್ಯಕ್ತಿಯೋರ್ವ ಮಹಿಳೆಗೆ ಮದ್ಯವನ್ನು ಸೇವಿಸಲು ನೀಡಿ, ನಿರ್ಜನ...
ಆನ್ಲೈನ್ ಮೂಲಕ ಪಾರ್ಟ್ ಟೈಮ್ ಉದ್ಯೋಗ ಒದಗಿಸುವುದಾಗಿ ನಂಬಿಸಿ 15 ಲಕ್ಷ ರೂ.ವ೦ಚನೆ
ಮ೦ಗಳೂರು: ಆನ್ಲೈನ್ ಮೂಲಕ ಪಾರ್ಟ್ ಟೈಮ್ ಉದ್ಯೋಗ ಒದಗಿಸುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಗಳು ಒಟ್ಟು 15,04,838 ರೂ. ವರ್ಗಾಯಿಸಿಕೊಂಡು ಮೋಸ ಮಾಡಿದ ಬಗ್ಗೆ ವ್ಯಕ್ತಿಯೋವ೯ರು ಮ೦ಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ದೂರುದಾರರು ಗ್ರಾಫಿಕ್ ಡಿಸೈನರ್ ಆಗಿ ಕೆಲಸ ಮಾಡಿಕೊಂಡಿದ್ದು 14/11/2023 ರಂದು ಅವರ ಟೆಲಿಗ್ರಾಂ ಖಾತೆಗೆ ರಂಜಿತ್ ಯಾದವ್ ಎಂಬ ಹೆಸರಿನ...
ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತುಗಳ ಕಳವು ಯತ್ನ: ಆರೋಪಿಗಳು ಪರಾರಿ
ಉಪ್ಪಿನಂಗಡಿ: ರಸ್ತೆ ನಿರ್ಮಾಣಕ್ಕೆ ಉಪಯೋಗಿಸುವ ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತುಗಳನ್ನು ಕಳ್ಳರು ಕಳವು ಮಾಡುತ್ತಿದ್ದಾಗ ರೌಂಡ್ಸ್ ಕರ್ತವ್ಯದಲ್ಲಿದ್ದ ಸಂಸ್ಥೆಯ ಸಿಬ್ಬಂದಿಗಳನ್ನು ನೋಡಿ ಕಳ್ಳರು ವಾಹನ ಮತ್ತು ಕಳವು ಮಾಡಿದ ಸ್ವತ್ತುಗಳು ಬಿಟ್ಟು ಪರಾರಿಯಾದ ಘಟನೆ ಕಡಬ ತಾಲೂಕು ಇಚಿಲಂಪಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಮ೦ಗಳವಾರ ನಡೆದಿದೆ.ಎಸ್ ಎಂ ಔತಾಡ್ ಫ್ರೈ. ಲಿ. ಸಂಸ್ಥೆಯು ಪೆರಿಯಶಾಂತಿಯಿಂದ...
ಬಿ.ಸಿ ರೋಡು: ಹೋಟೆಲ್ ನ ಶಟರ್ ಬಾಗಿಲಿನ ಬೀಗ ಮುರಿದು ಹಣ ಕಳವು
ಬಂಟ್ವಾಳ : ಬಿ.ಸಿ .ರೋಡು ಮುಖ್ಯ ರಸ್ತೆಯಲ್ಲಿರುವ ಹೊಟೇಲ್ ವೊ೦ದರ ಶಟರ್ ಬಾಗಿಲಿನ ಬೀಗ ಮುರಿದು ಹಣ ಕಳವು ಮಾಡಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಡಿ. 25ರಂದು ಮಧ್ಯರಾತ್ರಿ ಮ್ಯಾನೇಜರ್ ಹೊಟೇಲ್ ಬಂದ್ ಮಾಡಿ ಮನೆಗೆ ಹೋಗಿದ್ದು, ಬೆಳಿಗ್ಗೆ 5.30 ಗಂಟೆಯ ವೇಳೆಗೆ ಹೊಟೇಲ್ ನಲ್ಲಿ ಬೆಳಿಗ್ಗೆ ಕೆಲಸ ಮಾಡುವ ಸಿಬ್ಬ೦ದಿ...
ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ : 6 ಮಂದಿ ವಶಕ್ಕೆ
ಬೆಳ್ತಂಗಡಿ:ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಬೆಳ್ತಂಗಡಿಯ ಮೂವರನ್ನು ಹತ್ಯೆಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ವರದಿಯಾಗಿದೆ.
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಮದ್ದಡ್ಕ ನಿವಾಸಿ ಇಸಾಕ್(56), ಶಿರ್ಲಾಲುನಿವಾಸಿ ಸಿದ್ದಿಕ್(34) ಅವರು ಹನ್ನೊಂದು ದಿನಗಳ ಹಿಂದೆ ವ್ಯವಹಾರ ಸಂಬಂಧ ತುಮಕೂರಿಗೆ...
ಪೋಲ್ಯಾಂಡ್ ನಲ್ಲಿ ಕೆಲಸಕ್ಕೆ ವೀಸಾ ಕೊಡಿಸುವುದಾಗಿ ವಂಚನೆ: ದೂರು
ಬೆಳ್ತ೦ಗಡಿ: ಪೋಲ್ಯಾಂಡ್ ನಲ್ಲಿ ಕೆಲಸಕ್ಕೆ ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾ೦ತರ ರೂ. ವಂಚನೆ ಮಾಡಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬೆಳ್ತಂಗಡಿ ನಿವಾಸಿ ರೆಜಿ ಕೆ.ಎ, (47) ಎಂಬವರ ದೂರಿನಂತೆ, ಅವರ ಮಗ ಅಲ್ಬಿನ್ ಕೆ.ಆರ್ ರವರಿಗೆ ಪೋಲ್ಯಾಂಡ್ ದೇಶದಲ್ಲಿ ಕೆಲಸಕ್ಕೆ ಹೋಗಲು ಆರೋಪಿ ಮನೋಜ್ ಎಂಬಾತನು ವೀಸಾ ಕೊಡಿಸುವುದಾಗಿ ನಂಬಿಸಿ, ವಿವಿಧ ಕಾರಣಗಳನ್ನು...
ಪುದು: ಕಪಾಟಿನ ಲಾಕರ್ ಮುರಿದು ನಗದು,ಚಿನ್ನ ಸೇರಿ 32 ಲಕ್ಷ ರೂ.ಮೌಲ್ಯದ ಸೊತ್ತು ಕಳವು
ಬಂಟ್ವಾಳ: ಬಂಟ್ವಾಳ ತಾಲೂಕಿನ ಪುದುವಿನ ಮನೆಯೊ೦ದರಲ್ಲಿ ಕಪಾಟಿನ ಲಾಕರ್ ಮುರಿದು ನಗದು,ಚಿನ್ನ ಸೇರಿ 32 ಲಕ್ಷ ರೂ.ಮೌಲ್ಯದ ಸೊತ್ತು ಕಳವು ಮಾಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುದು ಗ್ರಾಮದ ನಿವಾಸಿ ಮೊಹಮ್ಮದ್ ಝಫರುಲ್ಲಾ ಎಂಬವರ ದೂರಿನಂತೆ, ಅವರು ಬಿಲ್ಡರ್ ವ್ಯವಹಾರ ಮಾಡಿಕೊಂಡಿದ್ದು ಅವರಲ್ಲಿ ಸುಮಾರು 7-8 ತಿಂಗಳಿಂದ ಕಟ್ಟಡ...
ಮಾದಕ ವಸ್ತು ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳ ಸೆರೆ
ಮಂಗಳೂರು : ಮಾದಕ ವಸ್ತು ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ.ಮಂಜೇಶ್ವರ ಹೊಸಬೆಟ್ಟುನ ಮುಸ್ತಫಾ (37) ಹಾಗೂ ಮಂಜೇಶ್ವರ ಕುಂಜತ್ತೂರು ನ ಶಂಶುದ್ದೀನ್ ಎ(38 ) ಬ೦ಧಿತ ಆರೋಪಿಗಳು.ಆರೋಪಿಗಳಿಂದ ಒಟ್ಟು 95,000 ರೂ ಮೌಲ್ಯದ ಸೊತ್ತು ವಶಕ್ಕೆ ಪಡೆಯಲಾಗಿದೆ.
ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ...
ಬಲ್ಮಠ : ಮಾದಕ ದ್ರವ್ಯ ಮಾರಾಟಗಾರರ ಬಂಧನ
ಮಂಗಳೂರು: ಮಂಗಳೂರು ನಗರದ ಬಲ್ಮಠ ನ್ಯೂ ರೋಡ್ ನಲ್ಲಿ ವಾಹನ ಪಾರ್ಕಿಂಗ್ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಮಾದಕವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಕೇಂದ್ರ ಉಪ –ವಿಭಾಗ ಆ್ಯಂಟಿ ಡ್ರಗ್ ತಂಡ ಕಾರ್ಯಾಚರಣೆ ನಡೆಸಿ ಬ೦ಧಿಸಿದೆ.
ಅತ್ತಾವರ ನಿವಾಸಿ ಆದಿತ್ಯ ಕೆ.(29) ಹಾಗೂ ಅಡ್ಯಾರ್ ಪದವು ಲೋಬೊ ನಗರ ನಿವಾಸಿ ರೋಹನ್...
ಕಾವಳಪಡೂರು: ಮನೆಗೆ ನುಗ್ಗಿ ಚಾಕು ತೋರಿಸಿ ನಗ,ನಗದು ದರೋಡೆ
ಬಂಟ್ವಾಳ : ಮು೦ಜಾನೆ ನಾಲ್ಕು ಮ೦ದಿಯ ತ೦ಡ ಮನೆಗೆ ನುಗ್ಗಿ ಮಹಿಳೆಯರಿಗೆ ಚಾಕು ತೋರಿಸಿ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿರುವ ಘಟನೆ ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಬಿ.ಸಿ.ರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿ ರಸ್ತೆಯ ತಿಮ್ಮಕ್ಕ ಉದ್ಯಾನವನ ಸಮೀಪದ ಮೇನಾಡು ಎಂಬಲ್ಲಿ ಗುರುವಾರ ಮುಂಜಾನೆ ನಡೆದಿದೆ.ಮೆರಿಟಾ ಸಿಂತಿಯಾ ಪಿಂಟೋ ಎ೦ಬವರು ಮೇನಾಡು...


