22.1 C
Karnataka
Monday, June 15, 2026
Home ಕ್ರೈಮ್‌

ಕ್ರೈಮ್‌

ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಅಮಿಷೆ: 10.5 ಲಕ್ಷಕ್ಕೂ ಅಧಿಕ ರೂ. ವ೦ಚನೆ

0
ಮ೦ಗಳೂರು: ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದಾಗಿ ನ೦ಬಿಸಿ 10.5 ಲಕ್ಷಕ್ಕೂ ಅಧಿಕ ರೂ. ವ೦ಚನೆ ಮಾಡಿರುವ ಬಗ್ಗೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬಂಟ್ವಾಳ ನಿವಾಸಿ ದೂರುದಾರರು 2023 ರ ನ.29 ರ೦ದು Facebook ನಲ್ಲಿ Share market ಹೂಡಿಕೆ ಬಗ್ಗೆ ಬಂದ ಜಾಹೀರಾತು ನೋಡಿ ಅದರಲ್ಲಿದ್ದ ಲಿಂಕ್‌ ಮೂಲಕ ವಾಟ್ಸಾಪ್ ಗ್ರೂಪ್...

ನಕಲಿ ವೈನ್ ತಯಾರಿ ಅಡ್ಡೆಗೆ ದಾಳಿ: ನಕಲಿ ವೈನ್ ವಶ

0
ಮ೦ಗಳೂರು: ನಗರದ ಕದ್ರಿ, ಲೋಬೊ ಲೇನ್ ಎಂಬಲ್ಲಿ ಮನೆಯೊ೦ದರಲ್ಲಿ ಕಾಯಾ೯ಚರಿಸುತ್ತಿದ್ದ ನಕಲಿ ವೈನ್ ತಯಾರಿ ಅಡ್ಡೆಗೆ ಮೇಲೆ ದಾಳಿ ನಡೆಸಿರುವ ಅಬಕಾರಿ ದಳ 238.500 ಲೀಟರ್ ನಕಲಿ ವೈನ್ ಹಾಗೂ1,500 ಲೀಟರ್ ವೈನ್ ತಯಾರಿಸುವ ಕೊಳೆಯನ್ನು ವಶಪಡಿಸಿಕೊ೦ಡಿದ್ದಾರೆ. ಆರೋಪಿ ಮೈಕಲ್, ಬ್ಲೈಸ್ ಮಿನೀಜಸ್ ಎಂಬುವನನ್ನು ಬ೦ಧಿಸಲಾಗಿದೆ. ಆರೋಪಿಯ ಮನೆಯಿ೦ದ 3.180 ಲೀಟರ್ ಮದ್ಯ ಹಾಗೂ ನಕಲಿ...

ಷೇರ್ ಟ್ರೇಡಿಂಗ್ ನಲ್ಲಿ ಹೂಡಿಕೆ ಅಮಿಷೆಯೊಡ್ಡಿ 18.92ಲಕ್ಷ ರೂ ವಂಚನೆ

0
ಬಂಟ್ವಾಳ:ಷೇರ್ ಟ್ರೇಡಿಂಗ್ ಗಾಗಿ ಹೂಡಿಕೆ ಮಾಡಿ ಲಾಭದ ಅಮಿಷೆಯೊಡ್ಡಿ 18.92ಲಕ್ಷ ರೂ ವಂಚನೆ ಮಾಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ನಿವಾಸಿ ಸುಬ್ರಾಯ ರಾಮ ಮಡಿವಾಳ (74) ಎಂಬವರ ಮೊಬೈಲ್ ಗೆ ಷೇರ್ ಟ್ರೇಡಿಂಗ್ ಗಾಗಿ ಹೂಡಿಕೆ ಮಾಡಿ ಲಕ್ಷಾ೦ತರ ರೂ.ಲಾಭ ಪಡೆಯುವಂತೆ ವಾಟ್ಸ್ ಪ್ ಮೂಲಕ ನವೆಂಬರ್ ತಿಂಗಳಿನಲ್ಲಿ...

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ

0
ಮಂಗಳೂರು: ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಎ೦ಡಿಎ೦ಎ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ.ಉಳ್ಳಾಲ ತಾಲೂಕು ಹರೆಕಳ ಗ್ರಾಮದ ನಿವಾಸಿ, ಪ್ರಸ್ತುತ ಬಜಾಲ್ ಪಡ್ಪುನಲ್ಲಿ ವಾಸವಿರುವ ಹಸೈನಾರ್ @ ಅಚ್ಚು(32) ಬ೦ಧಿತ ಆರೋಪಿ. ನಗರದ ಪಡೀಲ್ ಪರಿಸರದಲ್ಲಿ ವ್ಯಕ್ತಿಯೋರ್ವನು ಎ೦ಡಿಎ೦ಎ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ...

ಬಿಜೈ : 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

0
ಮ೦ಗಳೂರು: ಮನೆಯ ಕಿಟಕಿಯ ಕಬ್ಬಿಣದ ಗ್ರಿಲ್ಸ್ ಗಳನ್ನು ತು೦ಡರಿಸಿ ಬೆಡ್ ರೂಮಿನ ಕಪಾಟಿನಲ್ಲಿರಿಸಿದ ಸುಮಾರು 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬಿಜೈ ನ್ಯೂರೋಡ್ ನಲ್ಲಿ ನಡೆದಿದೆ. ಬಿಜೈ ನ್ಯೂರೋಡ್ ಸ೦ಕಯಿಗುಡ್ಡದಲ್ಲಿರುವ ಮನೆಯ ಬೆಡ್ ರೂಮಿನ ಕಿಟಕಿಯ ಕಬ್ಬಿಣದ ಗ್ರಿಲ್ಸ್ ಗಳನ್ನು ಕಳ್ಳರು...

ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳ ಸೆರೆ

0
ಮಂಗಳೂರು: ನಗರದ ಪಳ್ನೀರು ನಲ್ಲಿ ಮಾದಕ ವಸ್ತು ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳನ್ನು ಬ೦ಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ ಎ೦ಡಿಎ೦ಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿರುತ್ತಾರೆ.ಮಡಿಕೇರಿಯ ಪ್ರಮೋದ್ ಎ೦.ಜಿ @...

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರ ಬ೦ಧನ

0
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ.ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ...

ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದೋಚಿ ಪರಾರಿಯಾದ ಮೂವರ ಬ೦ಧನ

0
ಮಂಗಳೂರು: ಕಾರ್ ಸ್ಟ್ರೀಟ್ ನ ಜ್ಯುವೆಲ್ಲರ್ಸ್ ವೊ೦ದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದು ಗಮನ ಬೇರೆಡೆ ಸೆಳೆದು ಸುಮಾರು 6,00,000ರೂ. ಮೌಲ್ಯದ 97.11 ಗ್ರಾಂ ತೂಕದ ಚಿನ್ನಾಭರಣ ದೋಚಿ ಪರಾರಿಯಾದ ಮೂವರನ್ನು ಪೊಲೀಸರು ಬ೦ಧಿಸಿದ್ದಾರೆ.ಮಹಮ್ಮದ್ ಸಿನಾನ್ ,ಹೈದರ್ ಆಲಿ ಆಸಿಲ್ ಮತ್ತು ಮೊಹಮ್ಮದ್ ತನ್ವೀರ್ ಬ೦ಧಿತ ಆರೋಪಿಗಳು. ಕಾರ್ ಸ್ಟ್ರೀಟ್ ನ ಜಿ.ಎಚ್.ಎಸ್ ಕ್ರಾಸ್ ರಸ್ತೆಯಲ್ಲಿರುವ ಪ್ರಗತಿ...

ಆಕಾಶಭವನ ಶರಣ್ ಬ೦ಧನ,ಕಾಲಿಗೆ ಗು೦ಡೇಟು

0
ಮ೦ಗಳೂರು: ಕುಖ್ಯಾತ ರೌಡಿ ಆಕಾಶಭವನ ಶರಣ್ ನನ್ನು ಮ೦ಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ. ಬ೦ಧನದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದಾಗ ಆತನ ಕಾಲಿಗೆ ಫೈರಿಂಗ್ ಮಾಡಿದ್ದು ಗು೦ಡೇಟುನಿ೦ದ ಗಾಯಗೊ೦ಡಿರುವ ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಹಿದಾಸ್ ಕೆ @ಶರಣ್ @ ಶರಣ್ ಪೂಜಾರಿ @ ಶರಣ್ ಆಕಾಶಭವನ ಸುಳ್ಯ ಕೆ.ವಿ.ಜಿ ವಿದ್ಯಾಸಂಸ್ಥೆಯ...

55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
ಮ೦ಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ 55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬ೦ಧಿಸಿದ್ದಾರೆ. ಸಿ.ಆರ್. ಚಂದ್ರನ್‌ ( 78 ವರ್ಷ) ಬ೦ಧಿತ ಆರೋಪಿ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ LPC ವಾರಂಟ್ ಆಸಾಮಿ ಯಾಗಿರುವ ಕೇರಳ ಮಲಪುರಂ ಜಿಲ್ಲೆಯ ಚಂದ್ರನ್ ( 78 ವರ್ಷ) ಎಂಬಾತನು ಕಳೆದ 55ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು...