ಪುತ್ತೂರು :ಅಡಿಕೆ ಕಳ್ಳತನದ 4 ಆರೋಪಿಗಳ ಬಂಧನ.
ಪುತ್ತೂರು : ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿ ಆ.26 ರಂದು ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮ೦ದಿ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬ೦ಧಿಸಿದ್ದು ಸುಮಾರು ರೂ 4,15,925 ರೂ. ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆ.ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ನಿವಾಸಿಗಳಾದ ಶ್ರವಣ್ ಕೆ...
ಜಾಗ ಖರೀದಿ, ಮಾರಾಟಗಾರರರಿಗೆ ಎದುರಾಗಿದೆ ಆತ೦ಕ
ಮ೦ಗಳೂರು: ಜಾಗ ಖರೀದಿ, ಮಾರಾಟ ಸ೦ದಭ೯ದಲ್ಲಿ ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿ ಜಾಗ ಮಾರಾಟದ ಬಗ್ಗೆ ಹೆಬ್ಬೆರಳಿನ ಗುರುತು ಹಾಗೂ ಆಧಾರ್ ಕಾರ್ಡ್ ಪ್ರತಿ ನೀಡಿದವರ ಬ್ಯಾಂಕ್ ಖಾತೆಯಿ೦ದ ಯಾರೋ ಅಪರಿಚಿತ ವ್ಯಕ್ತಿಗಳು ತಂತ್ರಾಂಶ ಬಳಸಿ ಹಣವನ್ನು ಮೋಸದಿಂದ ವರ್ಗಾಯಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು ಜಾಗ ಖರೀದಿ, ಮಾರಾಟಗಾರರು ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿಹೆಬ್ಬೆರಳಿನ ಗುರುತು ಹಾಗೂ ಆಧಾರ್ ಕಾರ್ಡ್ ಪ್ರತಿ...
ಪತ್ನಿಯನ್ನು ಬಾವಿಗೆ ಎತ್ತಿಹಾಕಿ ಕೊಲೆ ಮಾಡಿದ ಪತಿ
ಬೆಳ್ತಂಗಡಿ : ಪತಿಯು ಪತ್ನಿಯ ಕತ್ತು ಹಿಸುಕಿ ಆಕೆ ಪ್ರಜ್ಞೆ ತಪ್ಪಿದಾಗ ಬಾವಿಗೆ ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕು, ಬೆಳಾಲು ಗ್ರಾಮದ ಕೆಂಪನೊಟ್ಟು ಎಂಬಲ್ಲಿ ಶುಕ್ರವಾರ ಸ೦ಭವಿಸಿದೆ.ಶಶಿಕಲಾ (27) ಕೊಲೆಯಾದವರು.ಸುಧಾಕರ ಕೊಲೆ ಮಾಡಿದ ಆರೋಪಿ.ಸುಧಾಕರ ಸುಮಾರು 7 ವರ್ಷಗಳ ಹಿಂದೆ ಶಶಿಕಲಾ ಅವರನ್ನು ಪ್ರೀತಿಸಿ ವಿವಾಹವಾಗಿ ಬೆಳಾಲು ಗ್ರಾಮದ...
ಇಸ್ಪೀಟ್ ಅಡ್ಡೆಗೆ ದಾಳಿ:1.75 ಲಕ್ಷ ರೂ. ವಶ;29 ಮ೦ದಿಯ ಬ೦ಧನ
ಮಂಗಳೂರು :ಇಸ್ಪೀಟ್ ಅಡ್ಡೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಜೂಜಾಟ ಆಡುತ್ತಿದ್ದ 29 ಮ೦ದಿಯನ್ನು ಬ೦ಧಿಸಿ 1.75 ಲಕ್ಷ ರೂ. ವಶ ಪಡಿಸಿಕೊ೦ಡಿದ್ದಾರೆ.ಮೂಲ್ಕಿ ಪೊಲೀಸ್ ಠಾಣಾ ಸರಹದ್ದಿನ ಮಂಗಳೂರು ತಾಲೂಕು ಕಿಲ್ಪಾಡಿ ಗ್ರಾಮದ ಬಂಡಸಾಲೆ ಎಂಬಲ್ಲಿ ಮನೆಯೊಂದರಲ್ಲಿ ಕೆಲವು ಜನರು ಸೇರಿ ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಅಂದರ್-ಬಾಹರ್(ಉಲಾಯಿ-ಪಿದಾಯಿ) ಜೂಜಾಟ ಆಡುತ್ತಿದ್ದಾರೆಂದು ಬಂದ...
ಮೇಸೆಜ್ ನಲ್ಲಿದ್ದ ಲಿಂಕ್ ನ್ನು ಓಪನ್ ಮಾಡಿ 21.51 ಲಕ್ಷ ರೂ. ಕಳೆದುಕೊ೦ಡರು !
ಮ೦ಗಳೂರು: ವ್ಯಕ್ತಿಯೋವ೯ರಿಗೆ ವಾಟ್ಸಾಪ್ ನಲ್ಲಿ ಟಾಸ್ಕ್ ನೀಡಿ 21.51 ಲಕ್ಷ ರೂ.ಮೋಸದಿಂದ ವರ್ಗಾಯಿಸಿಕೊಂಡಿರುವ ಬಗ್ಗೆ ಮ೦ಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರ ವಾಟ್ಸಾಪ್ ನಂಬರ್ ಗೆ ದಿನಾಂಕ 4-11-2023 ರಂದು +84334590184 ನಂಬ್ರದಿಂದ ಮೇಸೆಜ್ ಬಂದಿತ್ತು. ಸದ್ರಿ ಮೇಸೆಜ್ ನಲ್ಲಿದ್ದ https://t.me/khkf021 ಎಂಬ ಲಿಂಕ್ ನ್ನು ಓಪನ್ ಮಾಡಿದಾಗ ಟೆಲಿಗ್ರಾಂ ಆಪ್ ನಲ್ಲಿ...
ಆಟೋ ರಿಕ್ಷಾದಲ್ಲಿ ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಆರೋಪಿಯ ಬ೦ಧನ
ಮಂಗಳೂರು: ಆಟೋ ರಿಕ್ಷಾದಲ್ಲಿಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ.ಬಜಾಲ್ ನಂತೂರು ನಿವಾಸಿ ತೌಸೀಫ್ @ ತೌಚಿ ( 23 ) ಬ೦ಧಿತ ಆರೋಪಿ.
ಮಂಗಳೂರು ನಗರ ಪಳ್ನೀರು ನ ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಒಬ್ಬ ವ್ಯಕ್ತಿ ಎ೦ಡಿಎ೦ಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು...
ಕೋಟ್ಯಾಂತರ ರೂಪಾಯಿ ಬೆಲೆಯ ಅಂಬರ್ ಗ್ರೀಸ್ ವಶ;ಮೂವರು ಆರೋಪಿಗಳ ಬ೦ಧನ
ಮಂಗಳೂರು: ಕೋಟ್ಯಾಂತರ ರೂಪಾಯಿ ಬೆಲೆಬಾಳುವ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರ ಬ೦ಧಿಸಿದ್ದಾರೆ.ಮೂಲತ ಚಿಕ್ಕಮಗಳೂರು ಜಿಲ್ಲೆಯ ತಮಿಳ್ ಕಾಲೊನಿ ಸಂತೆ ಮಾರ್ಕೆಟ್ ನಿವಾಸಿ ಪ್ರಸ್ತುತ ವಿಟ್ಲ ಮಂಗಿಲಪದವುನಲ್ಲಿ ವಾಸವಿರುವ ಪ್ಯಾರೇಜಾನ್ @ ಸೇಟು, (37 ), ವಿಟ್ಲ ಮಂಗಿಲಪದವು ನಿವಾಸಿ ಬದ್ರುದ್ದೀನ್ @ ಬದ್ರು(28...
ನೆಹರೂ ಮೈದಾನ: ಚೂರಿ ಇರಿತ
ಮಂಗಳೂರು: ವ್ಯಕ್ತಿಗೆ ಮೂವರು ಚೂರಿಯಿ೦ದ ಇರಿದು ಗ೦ಭೀರ ಗಾಯಗೊಳಿಸಿದ ಘಟನೆ ನಗರದ ನೆಹರೂ ಮೈದಾನ್ ನ ಪುಟ್ಟಾಲ್ ಗ್ರೌಂಡ್ ನಲ್ಲಿ ಸೋಮವಾರ ನಡೆದಿದೆ. ಗುನ್ನು ಚೌದರಿ ಎಂಬಾತ ಗಾಯಗೊ೦ಡ ವ್ಯಕ್ತಿ.ಗುನ್ನು ಚೌದರಿ ಸೋಮವಾರ ಮಧ್ಯಾಹ್ನ ಸುಮಾರು 1-30 ಗಂಟೆಗೆ ಪುಟ್ಟಾಲ್ ಗ್ರೌಂಡ್ ನ ಪುಟ್ ಪಾತ್ ಮೇಲೆ ಕುಳಿತುಕೊಂಡಿದ್ದ. ಆ ವೇಳೆ ಅಲ್ಲಿಗೆ ಬಂದ...
ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದು ಹೇಳಿದ್ದಕ್ಕೆ ಕತ್ತಿಯಿಂದ ಹಲ್ಲೆ!
ಕಡಬ :ಸಣ್ಣ ಮಗು ಮಲಗಿದೆ; ಜೋರಾಗಿ ಮಾತನಾಡಬೇಡಿ ಎಂದು ಹೇಳಿದ್ದಕ್ಕೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕಡಬದ ಬಳ್ಪದಲ್ಲಿ ನಡೆದಿದೆ. ಕಡಬ ನಿವಾಸಿ ರಮೇಶ್ ಕೆ. ಹಲ್ಲೆಗೊಳಗಾದವರು.ಸುಂದರ ಹೊಸ್ಮಠ ಹಲ್ಲೆ ನಡೆಸಿದ ಆರೋಪಿ.ರಮೇಶ್ ಹೆಂಡತಿ ಮತ್ತು ಸಣ್ಣ ಮಗನೊಂದಿಗೆ ಬಳ್ಪದಲ್ಲಿ ವಾಸವಾಗಿದ್ದು ಮ೦ಗಳವಾರ ಸಂಜೆ ಮನೆಯಲ್ಲಿರುವಾಗ, ಸಂಬಂಧಿಕ ಆರೋಪಿ ಸುಂದರ ಹೊಸ್ಮಠ ಮನೆಗೆ ಬಂದಿದ್ದ....
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ
ಮಂಗಳೂರು: ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಎ೦ಡಿಎ೦ಎ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ.ಉಳ್ಳಾಲ ತಾಲೂಕು ಹರೆಕಳ ಗ್ರಾಮದ ನಿವಾಸಿ, ಪ್ರಸ್ತುತ ಬಜಾಲ್ ಪಡ್ಪುನಲ್ಲಿ ವಾಸವಿರುವ ಹಸೈನಾರ್ @ ಅಚ್ಚು(32) ಬ೦ಧಿತ ಆರೋಪಿ.
ನಗರದ ಪಡೀಲ್ ಪರಿಸರದಲ್ಲಿ ವ್ಯಕ್ತಿಯೋರ್ವನು ಎ೦ಡಿಎ೦ಎ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ...


