ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಹವ್ಯಾಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶ್ ಟ್ರಸ್ಟ್ ನ ಹವ್ಯಾಸಿ ಘಟಕದ ಸಭೆ ಬಲ್ಲಾಲ್ ಬಾಗ್ನಲ್ಲಿರುವ ಪತ್ತುಮುಡಿ ಸೌಧದಲ್ಲಿ ನಡೆಯಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹವ್ಯಾಸಿ ಘಟಕದ ನೂತನ ಪದಾಧಿಕಾರಿಗಳ ನೇಮಕ ನಡೆಯಿತು.ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ, ಉಪಾಧ್ಯಕ್ಷರಾಗಿ...
ರವಿಕೆ ಪ್ರಸಂಗ ಸಿನಿಮಾ ಶೀಘ್ರದಲ್ಲಿ ಬಿಡುಗಡೆ
ಮ೦ಗಳೂರು:ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ 'ರವಿಕೆ ಪ್ರಸಂಗ'. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರತಂಡ 'ರವಿಕೆ ಥೀಮ್' ಬಿಡುಗಡೆ ಮಾಡಿದ್ದು, ಈ ಥೀಮ್ಗೆ ಸೋಶಿಯಲ್ ಮೀಡಿಯಾ ದಲ್ಲಿ ಅನೇಕರು ರೀಲ್ಸ್ ಶಾರ್ಟ್ಸ್ ಮಾಡುತ್ತಿದ್ದು, ಚಿತ್ರತಂಡ ಖುಷಿಯಾಗಿದೆ. ಸಂತೋಷ ಕೊಡಂಕೇರಿ...
ನವೀನ್ ಪಿರೇರಾ ಸುರತ್ಕಲ್ ಹಾಗೂ ಉದಯ್ ನರಸಿಂಹ ಮೆಂಬ್ರೊ ಅವರಿಗೆ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸನ್ಮಾನ
ಮ೦ಗಳೂರು:ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರದ ಚಾರೊಳಿ ಸಾಹಿತ್ಯದ ಅತ್ಯುನ್ನತ ಸನ್ಮಾನವನ್ನು ಮಂಗಳೂರಿನ ಆಶು ಕವಿ ಪೊಯೆಟಿಕಾ ಕವಿ ಕೂಟದ ಪ್ರವರ್ತಕ ಸಿವಿಲ್ ಇಂಜಿನಿಯರ್ ನವೀನ ಪಿರೇರಾ ಸುರತ್ಕಲ್ ಅವರು ಗೋವಾದ ರಾಜ್ಯ ಸರಕಾರದ ಹಲವು ಪ್ರಸಸ್ತಿಗಳ ಭಾಜನ ಅತ್ಯುತ್ತಮ ಕವಿಗಳಲ್ಲಿ ಒಬ್ಬರಾದ ಉದಯ್ ನರಸಿಂಹ ಮೆಂಬ್ರೊ ಅವರ...
ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ : 10 ಕೋಟಿ ದೇಣಿಗೆ ಸಂಗ್ರಹದ ಗುರಿ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮದ ಹಿನ್ನಲೆಯಲ್ಲಿ ಈ ಬಾರಿ ದಾನಿಗಳಿಂದ, ಕಲಾ ಪೋಷಕರಿಂದ ಕನಿಷ್ಠ 10 ಕೋಟಿ ದೇಣಿಗೆಯನ್ನು ಸಂಗ್ರಹಿಸಿಡಲು ತೀರ್ಮಾನಿಸಿದೆ. ಬಳಿಕ ಇದೇ ಹಣದಿಂದ ಕಲಾವಿದರಿಗೆ ನೆರವು ನೀಡಲಾಗುವುದು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.ಜೂನ್ 1 ರಂದು ಅಡ್ಯಾರ್...
ಬೆಳ್ಳಿತೆರೆಯಲ್ಲಿ ಯಕ್ಷಗಾನ ‘ವೀರಚಂದ್ರಹಾಸ’ ಚಿತ್ರದ ಮೂಲಕ ಹೊಸ ಪ್ರಯೋಗ: ರವಿ ಬಸ್ರೂರು
ಮಂಗಳೂರು: ಪ್ರಪಂಚದ ಚಿತ್ರರಂಗದ ಇತಿಹಾಸದಲ್ಲಿ ಪ್ರಥಮ ಬಾರಿ, ಕರಾವಳಿ ಕರ್ನಾಟಕದ ಸಮೃದ್ಧ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಯಕ್ಷಗಾನವನ್ನು 'ವೀರ ಚಂದ್ರಹಾಸ' ಚಿತ್ರದ ಮೂಲಕ ಬೆಳ್ಳಿಪರದೆಗೆ ತರಲಾಗಿದೆ. ಏ.18ರಂದು ಇದನ್ನು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದೀಗ ಕರವಾಳಿಯಲ್ಲಿ ಬಿಡುಗಡೆಗೊಳಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಬೇರೆ ಕಡೆಗಳಲ್ಲೂ ಹಂತಹಂತವಾಗಿ ಬಿಡುಗಡೆಗೊಳಿಸಲಾಗುವುದು ಎಂದು ಖ್ಯಾತ ಸಂಗೀತ,...
“ವೈಲ್ಡ್ ಟೈಗರ್ ಸಫಾರಿ“ ಸಿನಿಮಾಕ್ಕೆ ಮುಹೂರ್ತ
ಮಂಗಳೂರು: ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಯಾರಾಗಲಿರುವ ”ವೈಲ್ಡ್ ಟೈಗರ್ ಸಫಾರಿ“ ಸಿನಿಮಾದ ಮುಹೂರ್ತ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಕದ್ರಿ ದೇವಸ್ಥಾನದಲ್ಲಿ ಜರುಗಿತು.ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ಚಿತ್ರದ ನಿರ್ದೇಶಕ ಚಂದ್ರಮೌಳಿ ಅವರು, ”ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸುವ ಕಥಾಹಂದರವನ್ನು ಈ ಸಿನಿಮಾ ಹೊಂದಿದ್ದು ಸಿನಿಮಾದ ಮುಹೂರ್ತ ಕಾರ್ಯಕ್ರಮ ಇಂದು ನಡೆದಿದೆ. ಮಂಗಳೂರು ಮೂಲದ ಕಥೆಯಲ್ಲಿ...
ಫೆ.6ಕ್ಕೆ ಯಕ್ಷಧ್ರುವ ರಾಜ್ಯಮಟ್ಟದ ವಿದ್ಯಾರ್ಥಿ ಸಮ್ಮಿಲನ
ಮಂಗಳೂರು: ಜ.28 ರವಿವಾರ ಆಳ್ವಾಸ್ ವಿದ್ಯಾಗಿರಿ ಮೂಡುಬಿದಿರೆ ಇಲ್ಲಿ ನಡೆಯಲಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ - 2023-24 ರಾಜ್ಯಮಟ್ಟದ ಕಾರ್ಯಕ್ರಮವು ಪರೀಕ್ಷಾ ಕಾರಣದಿಂದಾಗಿ ಫೆಬ್ರವರಿ 6ಕ್ಕೆ ಮುಂದೂಡಲ್ಪಟ್ಟಿದೆ.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಸಹಯೋಗದೊಂದಿಗೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್, ಮೂಡುಬಿದಿರೆ...
ಫೆ.21ಕ್ಕೆ “ಒಲವಿನ ಪಯಣ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ!
ಮಂಗಳೂರು: ”ಒಲವಿನ ಪಯಣ ಸಿನಿಮಾ ಫೆ.21ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಫ್ಯಾಮಿಲಿ ಒರಿಯೆಂಟೆಡ್ ಸಿನಿಮಾ ಇದಾಗಿದ್ದು ಕನ್ನಡ ಸಿನಿಮಾ ಪ್ರೇಮಿಗಳನ್ನು ರಂಜಿಸುವ ಎಲ್ಲ ಅಂಶಗಳು ಸಿನಿಮಾದಲ್ಲಿ ಇರಲಿವೆ“ ಎಂದು ಚಿತ್ರದ ನಿರ್ದೇಶಕ ಕಿಶನ್ ಬಲ್ನಾಡ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
“ಒಲವಿನ ಪಯಣ ಒಂದು ಹಳ್ಳಿಯ ಮಧ್ಯಮವರ್ಗದ ಕುಟುಂಬದ ಯುವಕನ ಬದುಕಿನ ಪಯಣದ ಕಥೆ. ಗೊತ್ತು ಗುರಿಯಿಲ್ಲದೆ ಪ್ರೀತಿ...
ಯಕ್ಷಧ್ರುವ ಪಟ್ಲ ಫೌಂಡೇಶನ್ “ದಶಮ ಸಂಭ್ರಮ” ಆಮಂತ್ರಣ ಪತ್ರ ಬಿಡುಗಡೆ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ದಶಮ ಸಂಭ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಗರದ ಪುರಭವನದಲ್ಲಿ ಜರುಗಿತು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು.ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಅವರು ಮಾತನಾಡಿ , “ನಾನು ಯಕ್ಷಧ್ರುವ ಪಟ್ಲ ಫೌಂಡೇಶನ್, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮತ್ತಿತರ...
ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿಗೆ ಬಾಲ ನಟ ತನ್ಮಯ್ಆರ್ ಶೆಟ್ಟಿ ಆಯ್ಕೆ
ಮಂಗಳೂರು : ಮಂಗಳೂರಿನ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ನ 8ನೇ ತರಗತಿಯ ವಿದ್ಯಾರ್ಥಿ, ಬಾಲನಟತನ್ಮಯ್ಆರ್. ಶೆಟ್ಟಿಅವರುಕರ್ನಾಟಕರಾಜ್ಯೋತ್ಸವ ಬಾಲ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತನ್ಮಯ್ಆರ್. ಶೆಟ್ಟಿ ಸಿನಿಮಾಕ್ಷೇತ್ರದಲ್ಲಿ ಬಾಲ ನಟನಾಗಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ತನ್ಮಯ್ ಶೆಟ್ಟಿಅವರು ಮಗನೇ ಮಹಿಷ (ತುಳು), ಅಪರಾಧಿ ನಾನಲ್ಲ (ತುಳು), ಅಬತರ (ತುಳು), ಬನ್-ಟೀ (ಕನ್ನಡ), ಕರಿ ಹೈದಕರಿಅಜ್ಜ (ಕನ್ನಡ, ತುಳು,...









