27.5 C
Karnataka
Thursday, May 22, 2025
Home ಕಲೆ-ಸಂಸ್ಕ್ರತಿ

ಕಲೆ-ಸಂಸ್ಕ್ರತಿ

ರವಿಕೆ ಪ್ರಸಂಗ ಸಿನಿಮಾ ಶೀಘ್ರದಲ್ಲಿ ಬಿಡುಗಡೆ

ಮ೦ಗಳೂರು:ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್‌ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ 'ರವಿಕೆ ಪ್ರಸಂಗ'. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸ‌ರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರತಂಡ 'ರವಿಕೆ ಥೀಮ್' ಬಿಡುಗಡೆ ಮಾಡಿದ್ದು, ಈ ಥೀಮ್‌ಗೆ ಸೋಶಿಯಲ್ ಮೀಡಿಯಾ ದಲ್ಲಿ ಅನೇಕರು ರೀಲ್ಸ್ ಶಾರ್ಟ್ಸ್ ಮಾಡುತ್ತಿದ್ದು, ಚಿತ್ರತಂಡ ಖುಷಿಯಾಗಿದೆ. ಸಂತೋಷ ಕೊಡಂಕೇರಿ...

ನವೀನ್ ಪಿರೇರಾ ಸುರತ್ಕಲ್ ಹಾಗೂ ಉದಯ್ ನರಸಿಂಹ ಮೆಂಬ್ರೊ ಅವರಿಗೆ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸನ್ಮಾನ

ಮ೦ಗಳೂರು:ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರದ ಚಾರೊಳಿ ಸಾಹಿ‌ತ್ಯದ ಅತ್ಯುನ್ನತ ಸನ್ಮಾನವನ್ನು ಮಂಗಳೂರಿನ ಆಶು ಕವಿ ಪೊಯೆಟಿಕಾ ಕವಿ ಕೂಟದ ಪ್ರವರ್ತಕ ಸಿವಿಲ್ ಇಂಜಿನಿಯರ್ ನವೀನ ಪಿರೇರಾ ಸುರತ್ಕಲ್ ಅವರು ಗೋವಾದ ರಾಜ್ಯ ಸರಕಾರದ ಹಲವು ಪ್ರಸಸ್ತಿಗಳ ಭಾಜನ ಅತ್ಯುತ್ತಮ ಕವಿಗಳಲ್ಲಿ ಒಬ್ಬರಾದ ಉದಯ್ ನರಸಿಂಹ ಮೆಂಬ್ರೊ ಅವರ...

ಫೆ.6ಕ್ಕೆ ಯಕ್ಷಧ್ರುವ ರಾಜ್ಯಮಟ್ಟದ ವಿದ್ಯಾರ್ಥಿ ಸಮ್ಮಿಲನ

ಮಂಗಳೂರು: ಜ.28 ರವಿವಾರ ಆಳ್ವಾಸ್ ವಿದ್ಯಾಗಿರಿ ಮೂಡುಬಿದಿರೆ ಇಲ್ಲಿ ನಡೆಯಲಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ - 2023-24 ರಾಜ್ಯಮಟ್ಟದ ಕಾರ್ಯಕ್ರಮವು ಪರೀಕ್ಷಾ ಕಾರಣದಿಂದಾಗಿ ಫೆಬ್ರವರಿ 6ಕ್ಕೆ ಮುಂದೂಡಲ್ಪಟ್ಟಿದೆ.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಸಹಯೋಗದೊಂದಿಗೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್, ಮೂಡುಬಿದಿರೆ...

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಹವ್ಯಾಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶ್ ಟ್ರಸ್ಟ್ ನ ಹವ್ಯಾಸಿ ಘಟಕದ ಸಭೆ ಬಲ್ಲಾಲ್ ಬಾಗ್‌ನಲ್ಲಿರುವ ಪತ್ತುಮುಡಿ ಸೌಧದಲ್ಲಿ ನಡೆಯಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹವ್ಯಾಸಿ ಘಟಕದ ನೂತನ ಪದಾಧಿಕಾರಿಗಳ ನೇಮಕ ನಡೆಯಿತು.ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ, ಉಪಾಧ್ಯಕ್ಷರಾಗಿ...

ಗುರುಪುರ ಕರಾವಳಿ ಜೋಡುಕರೆ ಕಂಬಳ ಉತ್ಸವದ ಲೋಗೋ ಬಿಡುಗಡೆ

ಗುರುಪುರ :ಕರಾವಳಿ ಜೋಡುಕರೆ ಕಂಬಳ ಟ್ರಸ್ಟ್ (ರಿ) ಗುರುಪುರ ಇದರ ಆಶ್ರಯದಲ್ಲಿ ನಡೆಯಲಿರುವ ಗುರುಪುರ ಕಂಬಳ ಉತ್ಸವ ಇದರ ಲೋಗೋ ಬಿಡುಗಡೆ ಸಮಾರಂಭವು ಮಂಗಳೂರಿನ ಬಿಜೈನಲ್ಲಿರುವ ಹೋಟೆಲ್ ಓಷಿಯನ್ ಪರ್ಲ್ ನಲ್ಲಿ ನಡೆಯಿತು.ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ಇನಾಯತ್ ಆಲಿ ಬಿಡುಗಡೆಗೊಳಿಸಿದರು.ತದ ಬಳಿಕ ಮಾತನಾಡಿದ ಅವರು, ಕಂಬಳದ ಮೂಲಕ ತುಳುನಾಡಿನ ಸಂಸ್ಕೃತಿ ಎಲ್ಲಡೆ ಪಸರಿಸಲಿ ಎಂದು...

ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿಗೆ ಬಾಲ ನಟ ತನ್ಮಯ್‌ಆರ್ ಶೆಟ್ಟಿ ಆಯ್ಕೆ

ಮಂಗಳೂರು : ಮಂಗಳೂರಿನ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನ 8ನೇ ತರಗತಿಯ ವಿದ್ಯಾರ್ಥಿ, ಬಾಲನಟತನ್ಮಯ್‌ಆರ್. ಶೆಟ್ಟಿಅವರುಕರ್ನಾಟಕರಾಜ್ಯೋತ್ಸವ ಬಾಲ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತನ್ಮಯ್‌ಆರ್. ಶೆಟ್ಟಿ ಸಿನಿಮಾಕ್ಷೇತ್ರದಲ್ಲಿ ಬಾಲ ನಟನಾಗಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ತನ್ಮಯ್ ಶೆಟ್ಟಿಅವರು ಮಗನೇ ಮಹಿಷ (ತುಳು), ಅಪರಾಧಿ ನಾನಲ್ಲ (ತುಳು), ಅಬತರ (ತುಳು), ಬನ್-ಟೀ (ಕನ್ನಡ), ಕರಿ ಹೈದಕರಿಅಜ್ಜ (ಕನ್ನಡ, ತುಳು,...

ಭ್ರಾಮರೀ ಯಕ್ಷವೈಭವ-2024ರ ಆಮಂತ್ರಣ ಪತ್ರಿಕೆ ,ಪೋಸ್ಟರ್ ಬಿಡುಗಡೆ

ಮ೦ಗಳೂರು: ಯಕ್ಷಗಾನ ಎಂಬುದು ಕೇವಲ ಒಂದು ಕಲೆಯಲ್ಲ. ಅದು ಪೂಜೆಗೆ ಸಮಾನಾದ ಸೇವೆ. ಯಕ್ಷಗಾನದ ಸೇವೆ ಮಾಡುವವರಿಗೆ ಸದಾ ದೇವತಾನುಗ್ರಹ ಪ್ರಾಪ್ತವಾಗುತ್ತದೆ ಎಂದು ಉದ್ಯಮಿ ಬಿ. ಶಿವಪ್ರಸಾದ್ ಪ್ರಭು ಅಭಿಪ್ರಾಯ ಪಟ್ಟರು.ಭ್ರಾಮರೀ ಯಕ್ಷಮಿತ್ರರು ಟ್ರಸ್ಟ್ ಸಂಯೋಜನೆಯಲ್ಲಿ ಆಗಸ್ಟ್ 3 ರಂದು ಪುರಭವನದಲ್ಲಿ ಜರಗಲಿರುವ ಭ್ರಾಮರೀ ಯಕ್ಷವೈಭವ-2024ರ ಆಮಂತ್ರಣ ಪತ್ರಿಕೆ ಮತ್ತು ಪೋಸ್ಟರ್ ಬಿಡುಗಡೆಗೊಳಿಸಿ ಅವರು...

ವಿಜಯಕುಮಾರ್ ಕೊಡಿಯಾಲ್ ಬೈಲ್ ರಿಗೆ ರಂಗಚಾವಡಿ ಪ್ರಶಸ್ತಿ

ಮಂಗಳೂರು: ಸುರತ್ಕಲ್: ರಂಗಚಾವಡಿ ಮಂಗಳೂರು ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ಸುರತ್ಕಲ್ ಇವರ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ, ರಂಗಚಾವಡಿ ಪ್ರಶಸ್ತಿ 2023 ಪ್ರದಾನ ಸಮಾರಂಭ ಡಿಸೆಂಬರ್ 3 ರಂದು ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.2023 ರ...

ಸೆ.20ರಂದು ರಾಜ್ಯಾದ್ಯಂತ “ಪಯಣ್ʼ ಕೊಂಕಣಿ ಚಲನಚಿತ್ರ ತೆರೆಗೆ

ಮಂಗಳೂರು: ʻಸಂಗೀತ್ ಘರ್, ಮಂಗಳೂರುʼ ಬ್ಯಾನರ್ನಡಿಯಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಸೆ. 20ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಮುಹೂರ್ತದಿಂದಲೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟೀಜರ್ ಬಿಡುಗಡೆಯಾದದ್ದೇ ಕೊಂಕಣಿ ಚಲನಚಿತ್ರ ಪ್ರೇಮಿಗಳಿಂದ ಪ್ರಸಂಶೆಯ ಸುರಿಮಳೆ ಹರಿದು ಬಂದಿತ್ತು. ಚಲನಚಿತ್ರದ ಟ್ರೇಲರ್‌ಗೂ ಜನರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ದೊರಕಿತ್ತು. ಈಗಾಗಲೇ...

ಎನ್. ಎಸ್ ಪತ್ತಾರ್ . ಅವರಿಂದ “ಸಬ್‌ಲೈಮ್ ಲಿರಿಕ್ಸ್” ಚಿತ್ರಕಲಾ ಪ್ರದರ್ಶನ

ಮಂಗಳೂರು : ಗ್ಯಾಲರಿ ಆರ್ಕಿಡ್ ಮಾರ್ಚ್ 1 ರಿಂದ ಮಾರ್ಚ್ 10, 2024 ರವರೆಗೆ ಚಿತ್ರಕಲಾವಿದ ಎನ್.ಎಸ್. ಪತ್ತಾರ್ ಇವರ “ಸಬ್‌ಲೈಮ್ ಲಿರಿಕ್ಸ್” ಪೇಂಟಿಂಗ್ಸ್ ಪ್ರದರ್ಶನ ಹಮ್ಮಿಕೊಂಡಿದೆ.ಮಂಗಳೂರಿನ ಮಹಾಲಸ ಕಲಾ ಮಹಾವಿದ್ಯಾಲಯದ ಚಿತ್ರಕಲಾ ವಿಭಾಗದ ಮುಖ್ಯಸ್ಥರೂ ಆಗಿರುವ ಪ್ರತಿಷ್ಠಿತ ಕಲಾವಿದ ಎನ್.ಎಸ್. ಪತ್ತಾರ್, ಇವರು “ಸಬ್‌ಲೈಮ್ ಲಿರಿಕ್ಸ್” ಮೂಲಕ ತಮ್ಮ ಮೊದಲ ಏಕವ್ಯಕ್ತಿ ಪ್ರದರ್ಶನವನ್ನು...