ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೋವಾ ಘಟಕ ಉದ್ಘಾಟನೆ
ಮಂಗಳೂರು: ಕನ್ನಡದ ಶುದ್ದ ಭಾಷೆಯನ್ನು ನಾವು ಯಕ್ಷಗಾನದಲ್ಲಿ ಕಾಣಬಹುದು. ಶಿಸ್ತು, ಸಂಸ್ಕಾರ, ಶ್ರದ್ದಾ ಭಕ್ತಿಯನ್ನು ಯಕ್ಷಗಾನದಲ್ಲಿ ಕಾಣಲು ಸಾಧ್ಯವಿದೆ. ಕರಾವಳಿಯ ಗಂಡುಕಲೆಯಲ್ಲಿ ಸಂಘಟನೆಯ ಜೊತೆಗೆ ಭಾಷಾ ಶುದ್ದತೆಯೂ ಇದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ 39 ನೇ ಗೋವಾ ಘಟಕವನ್ನು ಪಣಜಿ ಇನ್ಸಿಟ್ಯೂಟ್...
ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಅಸ್ಮಿತಾಯ್
ಮ೦ಗಳೂರು:ಮಾಂಡ್ ಸೊಭಾಣ್ ನಿರ್ಮಾಣದ ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು ಅಮೇರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ, ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಲ್ಲಿ, 2023 ಡಿಸೆಂಬರ್ 02 ರಂದು ಪೂರ್ವಾಹ್ನ 11.00 ಗಂಟೆಗೆ, ಎ ಎಮ್ ಸಿ ಥಿಯೆಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 15 ರಂದು ತೆರೆಗೆ ಬಂದ ಅಸ್ಮಿತಾಯ್ ಚಲನಚಿತ್ರದ 400ಕ್ಕೂ ಮಿಕ್ಕಿ ದೇಖಾವೆಗಳು ನಡೆದಿದ್ದು,...
“ಮಿಡ್ಸ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಜ.31 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ
ಮಂಗಳೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಸೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲ್ಡ್-ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಎನ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ 'ಮಿಡ್ಸ್ ಕ್ಲಾಸ್ ಫ್ಯಾಮಿಲಿ' ತುಳು ಸಿನಿಮಾ ಜನವರಿ 31 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎ೦ದು ನಾಯಕ ನಟ...
ಮಂಗಳೂರು ಲಿಟ್ ಫೆಸ್ಟ್: ಸಿರಿ ವೈಭವ ವಿಚಾರಗೋಷ್ಠಿ
ಮಂಗಳೂರು : ನಗರದ ಟಿಎಂಎ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಆರನೇ ವರ್ಷದ ಮಂಗಳೂರು ಲಿಟ್ ಫೆಸ್ಟ್ ನಲ್ಲಿ ತುಳು ಮಹಾಕಾವ್ಯ ಸಿರಿ ಆಧಾರಿತ ವಿಚಾರಗೋಷ್ಠಿ ಸಿರಿ ವೈಭವ ಜರಗಿತು.ತುಳು ಮಹಾಕಾವ್ಯ ಸಿರಿ ಆಧಾರಿತ ವಿಚಾರಗೋಷ್ಠಿ ಸಿರಿ ವೈಭವದಲ್ಲಿ ಡಾ ಗಾಯತ್ರಿ ನಾವಡ ಮತ್ತು ರವೀಶ್ ಪಡುಮಲೆ ತಮ್ಮ ಅಭಿಪ್ರಾಯವನ್ನಿಟ್ಟರು ಮತ್ತು ವಿವೇಕಾದಿತ್ಯ ನಿರ್ವಹಿಸಿದರುಡಾ...
ಸಂಸ್ಕೃತ ಅಧ್ಯಯನದಿಂದ ಅಪರಿಮಿತ ಜ್ಞಾನ ಸಿದ್ಧಿ: ಡಾ.ಸಚಿನ್ ಕಠಾಳೆ
ಮಂಗಳೂರು : ಸಂಸ್ಕೃತ ಭಾಷೆಯನ್ನು ತಪಸ್ಸಿನ ರೂಪದಲ್ಲಿ ಅಧ್ಯಯನ ಮಾಡುವುದರಿಂದ ಅಪರಿಮಿತ ಜ್ಞಾನ ಸಿದ್ಧಿಯಾಗುತ್ತದೆ.ಸಂಸ್ಕೃತ ಭಾಷೆಯ ಸಂಭಾಷಣೆಯಿಂದ ಮನಸ್ಸಿನ ಸ್ಥಿತಿ ಅತ್ಯಂತ ಶುದ್ಧವಾಗುತ್ತದೆ. ಸಂಸ್ಕೃತ ತಿಳಿದವರು ಎಲ್ಲರ ಜತೆ ಸಂಸ್ಕೃತದಲ್ಲೇ ಸಂಭಾಷಣೆ ಮಾಡುವ ಮೂಲಕ ಭಾಷೆಯನ್ನು ಎಲ್ಲೆಡೆ ಪಸರಿಸಲು ಪ್ರಯತ್ನಿಸಬೇಕು ಎಂದು ಸಂಸ್ಕೃತ ಭಾರತಿಯ ಅಖಿಲ ಭಾರತ ಸಹಪ್ರಶಿಕ್ಷಣ ಪ್ರಮುಖ ಡಾ.ಸಚಿನ್ ಕಠಾಳೆ ಹೇಳಿದರು.ಸಂಸ್ಕೃತ...
ಜ.17ರಂದು “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ತೆರೆಗೆ
ಮಂಗಳೂರು: ಡಾರ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ತಯಾರಾಗಿರುವ “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ಜನವರಿ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ವೀರೇಶ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.”ಸಿನಿಮಾದಲ್ಲಿ ಸಸ್ಪೆನ್ಸ್ ಕಥಾ ಹಂದರದ ಜೊತೆಗೆ ತಾಯಿಯ ಸೆಂಟಿಮೆಂಟ್ ಇದೆ. ನವಿರಾದ ಪ್ರೇಮಕತೆ, ಸುಂದರವಾದ ತಾಣಗಳಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ. ಸಿನಿಮಾ ಕನ್ನಡಿಗರಿಗೆ ಖಂಡಿತ ಇಷ್ಟವಾಗುತ್ತದೆ. ನಾನು ಸಿನಿಮಾದಲ್ಲಿ...
ಜಯಲಕ್ಷ್ಮೀ ಸಿಲ್ಕ್ಸ್ ಸಂಸ್ಥೆಯಲ್ಲಿ ರವಿಕೆ ಪ್ರಸಂಗ ಚಿತ್ರ ತಂಡ
ಮಂಗಳೂರು: ಫೆಬ್ರವರಿ 16ರಂದು ರಾಜ್ಯಾದ್ಯಂತ ತೆರೆ ಕಾಣಲಿರುವ ಸಂತೋಷ್ ಕೊಡಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾದ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದ್ದು, ಮಂಗಳೂರಿನಲ್ಲಿ ತುಳು ಸಾಹಿತ್ಯ ಅಕಾಡೆಮಿಯ ಸಿರಿ ಚಾವಡಿಯಲ್ಲಿ ಕರಾವಳಿ ಲೇಖಕಿಯರ ಸಂಘ ಮತ್ತು ಉಡುಪಿಯಲ್ಲಿ ಜಯಲಕ್ಷ್ಮೀ ಸಿಲ್ಕ್ಸ್ ಸಂಸ್ಥೆಯಲ್ಲಿ ಮಹಿಳಾ ನೌಕರರೊಂದಿಗೆ ಸಂವಾದ ನಡೆಸಿದರು. ರವಿಕೆ ಪ್ರಸಂಗ ಚಿತ್ರತಂಡ ಜಯಲಕ್ಷ್ಮೀ ಸಿಲ್ಕ್ ಸಂಸ್ಥೆಯಲ್ಲಿ...
ಶ್ರೀ ಲಲಿತೆ ಯ “ಶನಿ ಮಹಾತ್ಮೆ ” ನಾಟಕ ಮುಹೂರ್ತ
ಮಂಗಳೂರು: "ರಂಗ ಸವ್ಯಸಾಚಿ ಕಿಶೋರ್ ಡಿ ಶೆಟ್ಟಿ ನೇತೃತ್ವದ ಶ್ರೀ ಲಲಿತೆ ಕಲಾವಿದರು (ರಿ ) ತಂಡದ ಮೂಲಕ ಪ್ರದರ್ಶನ ಕಾಣಲಿರುವ "ಶನಿ ಮಹಾತ್ಮೆ " ತುಳು ಪೌರಾಣಿಕ ನಾಟಕವು ತುಳು ರಂಗ ಭೂಮಿಯಲ್ಲಿ ಸಂಚಲನ ಉಂಟು ಮಾಡಲಿದೆ " ಎಂದು ಕದಿರೆಯ ಕಲಾವಿದರು ಸಂಸ್ಥೆಯ ಅಧ್ಯಕ್ಷ ಗೋಕುಲ್ ಕದ್ರಿ ಹೇಳಿದರು.ಕದ್ರಿ ಯಲ್ಲಿ ಜರಗಿದ...
ಡಾ. ಜೆರಿ ನಿಡ್ಡೊಡಿಯವರಿಗೆ ಕೊಂಕಣಿ ಲೇಖಕ್ ಸಂಘ್ನ ಪ್ರಶಸ್ತಿ ಪ್ರದಾನ
ಮಂಗಳೂರು: ಪ್ರತಿಯೊಂದು ಸಮುದಾಯಕ್ಕೆ ಅವರದ್ದೆ ಆದ ಸಂಸ್ಕೃತಿ ಇರುವಂತೆ ನಮಗೆ ಕೊಂಕಣಿ ಭಾಷಿಕರಿಗೂ ಒಂದು ಸಂಸ್ಕೃತಿ ಇದೆ. ಇದು ತಲೆತಲಾಂತರದಿಂದ ಹರಿದು ಬಂದಿದ್ದು ಪರಿವರ್ತನಾಶೀಲಾ ವಾಗಿದೆ. ಬದಲಾವಣೆ ಪ್ರಕೃತಿ ನಿಯಮ. ಹಾಗಿರುವಾಗ ಸಮಾಜದೊಡಗಿನ ಮಧುರ ಬಾಂಧವ್ಯಕ್ಕಾಗಿ ಸಮಾನತೆಯನ್ನು ಗುರುತಿಸಿಕೊಳ್ಳುವುದು ಅಗತ್ಯ. ಬದಲಾವಣೆಯ ಬಿರುಗಾಳಿಯಲ್ಲಿ ನಮ್ಮ ಸಂಸ್ಕೃತಿ-ಸಂಪ್ರದಾಯದ ಉತ್ತಮ ಅಂಶಗಳನ್ನು ಉಳಿಸಿಕೊಂಡು, ಭಾಷೆ-ನಾಡು-ನುಡಿಯ ಸಂಸ್ಕೃತಿಯ ಬೇರುಗಳೊಂದಿಗೆ...
ಬಹುನಿರೀಕ್ಷಿತ ಕೊಂಕಣಿ ಸಿನಿಮಾ ‘ಪಯಣ್’ ಚಿತ್ರೀಕರಣ ಆರಂಭ
ಮಂಗಳೂರು: ʻಸಂಗೀತ್ ಘರ್ʼ ಬ್ಯಾನರ್ನಡಿಯಲಿ ತಯಾರಾಗುವ ಯೊಡೆಲಿಂಗ್ ಕಿಂಗ್ ಮೆಲ್ವಿನ್ ಪೆರಿಸ್ ಮತ್ತು ನಿರ್ದೇಶಕ ಜೋಯಲ್ ಪಿರೇರಾ ಅವರ ಚೊಚ್ಚಲ ಕೊಂಕಣಿ ಚಲನಚಿತ್ರ 'ಪಯಣ್' (ಪ್ರಯಾಣ) ಇದರ ಚಿತ್ರೀಕರಣ ಏಪ್ರಿಲ್ 19 ರಂದು ಮಂಗಳೂರಿನ ʻವೈಟ್ ಡವ್ಸ್ʼ ನಿರಾಶ್ರಿತರ ಆಶ್ರಮದಲ್ಲಿ ಆರಂಭಗೊಂಡಿತು.
ನೀಟಾ ಪೆರಿಸ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ʻಸಂಗೀತ್ ಗುರುʼ ಎಂದೇ ಪ್ರಸಿದ್ಧರಾಗಿರುವ...










