ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಕಿರು ಚಿತ್ರ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆ
ಮ೦ಗಳೂರು" ಮ೦ಗಳೂರಿನ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಕಿರು ಚಿತ್ರ ಹೈಡ್ & ಸೀಕ್ ಪ್ರತಿಷ್ಠಿತ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.
"ಹೈಡ್ ಅಂಡ್ ಸೀಕ್" ಕಿರುಚಿತ್ರವನ್ನು ಭಾರತದ ಯುವ ನಿರ್ದೇಶಕಿ 20 ವರ್ಷ ವಯಸ್ಸಿನ ಮಿಸ್ ಕರೆನ್ ಕ್ಷಿತಿ ಸುವರ್ಣ ಅವರು ನಿರ್ದೇಶಿಸಿದ್ದಾರೆ. ಇದು ಸ್ಕಿಜೋಫ್ರೇನಿಯಾ ಮತ್ತು ಅದರ ತೀವ್ರ ಪರಿಣಾಮಗಳ ಕುರಿತು ಸಂದೇಶವನ್ನು...
ನವೆಂಬರ್ 4 ಮತ್ತು 5ರ೦ದು ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ, ಹೇಮಾ ನಾಯ್ಕ್ ಅಧ್ಯಕ್ಷೆ
ಮ೦ಗಳೂರು: ನವೆಂಬರ್ 4 ಮತ್ತು 5ರ೦ದು ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರಲ್ಲಿ 25 ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯಸಮ್ಮೇಳನದಲ್ಲಿ, ಎರಡೂ ದಿನ ಪರಿಸಂವಾದ, ಸಾಹಿತ್ಯ ಸಾದರೀಕರಣ,ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ ನಡೆಯಲಿದೆ ಎ೦ದು ಸಮ್ಮೇಳನ ಸ್ವಾಗತ ಸಮಿತಿ, ಕಾರ್ಯಾಧ್ಯಕ್ಷ ಎಚ್. ಎಮ್. ಪೆರ್ನಾಲ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.ಖ್ಯಾತ ಹಿಂದಿ...
25ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನ : ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ
ಮ೦ಗಳೂರು: ನ. 4 ಮತ್ತು 5ರ೦ದು ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರಲ್ಲಿ ನಡೆಯುವ 25 ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯಸಮ್ಮೇಳನದಲ್ಲಿ, ಎರಡೂ ದಿನ ಪರಿಸಂವಾದ, ಸಾಹಿತ್ಯ ಸಾದರೀಕರಣ,ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ ನಡೆಯಲಿದೆ . ಖ್ಯಾತ ಹಿಂದಿ ಕವಿ, ವಿಮರ್ಷಕ ವಿದ್ವಾಂಸ ಉದಯನ್ ವಾಜಪೇಯಿ ಅವರು ಶನಿವಾರ ಪೂರ್ವಾಹ್ನ...
ಕೊರಗ ಭಾಷೆಗೂ 2000 ಕಿಮೀ ದೂರದಲ್ಲಿರುವ ಬ್ರಾಹುಯಿ ಭಾಷೆಗೂ ಸಾಮ್ಯತೆ!
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಂಶೋಧಕರು ಇತ್ತೀಚೆಗೆ ನಡೆಸಿದ ಅಧ್ಯಯನವೊಂದರಲ್ಲಿ, ಉತ್ತರ ದ್ರಾವಿಡ ಭಾಷೆಗಳು ಮತ್ತು ಕೊರಗ ಭಾಷೆಯ ಅನುವಂಶಿಕ ವ್ಯಾಕರಣ ಲಕ್ಷಣಗಳಲ್ಲಿ ಸಾಮ್ಯತೆ ಕಂಡುಬಂದಿದೆ.ಪಾಕಿಸ್ತಾನದಲ್ಲಿ 2000 ಕಿಮೀ ದೂರದಲ್ಲಿರುವ ಬ್ರಾಹುಯಿಯೊಂದಿಗೆ ಭಾಷಾ ಹೋಲಿಕೆ ಇರುವುದು ಅಚ್ಚರಿಮೂಡಿಸಿದೆ.ಕೊರಗರ ಮಾತೃಸಂಬಂಧೀ ಜೀನೋಮ್ಗಳ (DNA) ಕುರಿತು ನಡೆಸಿದ ಅಧ್ಯಯನದಲ್ಲಿ, ಕೊರಗ ಭಾಷೆ ಸಿಂಧೂ ನಾಗರೀಕತೆಯ ಅವನತಿಯ ಸಮಯದಲ್ಲಿ ದಕ್ಷಿಣದ...
ಸಂಗೀತ ಮನಸ್ಸಿಗೆ ಮುದ ನೀಡುವ ಕಲಾ ಸಾಧನ-ಗಣೇಶ್ ಕಾರ್ಣಿಕ್
ಮಂಗಳೂರು:ಸಂಗೀತ ಮನಸ್ಸಿಗೆ ಮುದ ನೀಡುವ ಅದ್ಭುತ ಕಲಾ ಸಾಧನಎಂದು ಮಾಜಿ ಶಾಸಕ ಕ್ಯಾ.ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.ಮಂಗಳವಾರ ಕಲಾ ಸಾಧನ ಮ್ಯೂಸಿಕ್ ಸ್ಕೂಲ್ ನ ವತಿಯಿಂದ ನಗರದ ಚಿಲಿಂಬಿ ಶಾರದಾ ಮಹೋತ್ಸವ ಸಮಿತಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಸಂಗೀತ ನಮ್ಮ ತನು ಮತ್ತು ಮನಕ್ಕೆ ವಿಶೇಷವಾದ ಚೇತನವನ್ನು ನೀಡುವ...
“ಪುರುಷೋತ್ತಮನ ಪ್ರಸಂಗ” ಚಿತ್ರ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಗೆ
ಮಂಗಳೂರು: ರಾಷ್ಟ್ರಕೂಟ ಪಿಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ "ಪುರುಷೋತ್ತಮನ ಪ್ರಸಂಗ" ಸಿನಿಮಾ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಕಾಣಲಿದೆ .ಒಂದೇ ಹಂತದಲ್ಲಿ ಸತತ 29 ದಿನಗಳ ಕಾಲ ಪುರುಷೋತ್ತಮನ ಪ್ರಸಂಗ ಸಿನಿಮಾಕ್ಕೆ ಚಿತ್ರೀಕರಣ ನಡೆದಿತ್ತು. ಮಂಗಳೂರು ಸುತ್ತಮುತ್ತ, ಬಜಪೆ, ಮುರನಗರ, ಕೆಂಜಾರ್ ಮೊದಲಾದ...
“ತುಡರ್” ತುಳು ಸಿನಿಮಾದ ಹಾಡು ಬಿಡುಗಡೆ ಸಮಾರಂಭ
ಮಂಗಳೂರು: ಕತ್ತಲೆ ಆವರಿಸಿದ ತುಳು ಸಿನಿಮಾರಂಗಕ್ಕೆ ಬೆಳಕು ನೀಡುವ ಸಿನಿಮಾ ಬರಬೇಕಾಗಿದೆ. ಏಕಾತನೆಯಿಂದ ಕೂಡಿದ ಸಿನಿಮಾದಿಂದ ಬೇಸೆತ್ತ ಪ್ರೇಕ್ಷಕರು ಹೊಸ ಬಗೆಯ ಸಿನಿಮಾಗಳ ಕುರಿತು ನಿರೀಕ್ಷೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಸುಮುಖ ಪ್ರೊಡಕ್ಷನ್ ನಿರ್ಮಿಸಿರುವ "ತುಡರ್" ತುಳು ಸಿನಿಮಾದ ಹಾಡು ಭಾರತ್ ಮಾಲ್ ನ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ಬಿಡುಗಡೆಯ ಸಂದರ್ಭದಲ್ಲಿ ಖ್ಯಾತ ಚಲನಚಿತ್ರ...
ಮೂಡುಬಿದಿರೆಯಲ್ಲಿ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಸ೦ಭ್ರಮ
ಮೂಡುಬಿದಿರೆ: ಕಳೆದ 28 ವರ್ಷಗಳಿಂದ ರಾಷ್ಟ್ರ- ಅಂತರಾಷ್ಟ್ರಮಟ್ಟದ ಕಲಾವಿದರನ್ನು ಮೂಡುಬಿದಿರೆಯ ಎಂಬ ಗ್ರಾಮೀಣ ಪ್ರದೇಶಕ್ಕೆ ಕರೆಸಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರಪಡಿಸುವ ಮೂಲಕ ಮೂಡುಬಿದಿರೆಯ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಇದೀಗ 29 ನೇ ವರ್ಷದ ಸಡಗರಕ್ಕೆ ಸಜ್ಜಾಗಿದ್ದು ಇಂದಿನಿಂದ ನಾಲ್ಕು ದಿನಗಳ ಕಾಲ ಸಾಂಸ್ಕೃತಿಕ...
ಫೆ.6ಕ್ಕೆ ಯಕ್ಷಧ್ರುವ ರಾಜ್ಯಮಟ್ಟದ ವಿದ್ಯಾರ್ಥಿ ಸಮ್ಮಿಲನ
ಮಂಗಳೂರು: ಜ.28 ರವಿವಾರ ಆಳ್ವಾಸ್ ವಿದ್ಯಾಗಿರಿ ಮೂಡುಬಿದಿರೆ ಇಲ್ಲಿ ನಡೆಯಲಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ - 2023-24 ರಾಜ್ಯಮಟ್ಟದ ಕಾರ್ಯಕ್ರಮವು ಪರೀಕ್ಷಾ ಕಾರಣದಿಂದಾಗಿ ಫೆಬ್ರವರಿ 6ಕ್ಕೆ ಮುಂದೂಡಲ್ಪಟ್ಟಿದೆ.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಸಹಯೋಗದೊಂದಿಗೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್, ಮೂಡುಬಿದಿರೆ...
ಎನ್. ಎಸ್ ಪತ್ತಾರ್ . ಅವರಿಂದ “ಸಬ್ಲೈಮ್ ಲಿರಿಕ್ಸ್” ಚಿತ್ರಕಲಾ ಪ್ರದರ್ಶನ
ಮಂಗಳೂರು : ಗ್ಯಾಲರಿ ಆರ್ಕಿಡ್ ಮಾರ್ಚ್ 1 ರಿಂದ ಮಾರ್ಚ್ 10, 2024 ರವರೆಗೆ ಚಿತ್ರಕಲಾವಿದ ಎನ್.ಎಸ್. ಪತ್ತಾರ್ ಇವರ “ಸಬ್ಲೈಮ್ ಲಿರಿಕ್ಸ್” ಪೇಂಟಿಂಗ್ಸ್ ಪ್ರದರ್ಶನ ಹಮ್ಮಿಕೊಂಡಿದೆ.ಮಂಗಳೂರಿನ ಮಹಾಲಸ ಕಲಾ ಮಹಾವಿದ್ಯಾಲಯದ ಚಿತ್ರಕಲಾ ವಿಭಾಗದ ಮುಖ್ಯಸ್ಥರೂ ಆಗಿರುವ ಪ್ರತಿಷ್ಠಿತ ಕಲಾವಿದ ಎನ್.ಎಸ್. ಪತ್ತಾರ್, ಇವರು “ಸಬ್ಲೈಮ್ ಲಿರಿಕ್ಸ್” ಮೂಲಕ ತಮ್ಮ ಮೊದಲ ಏಕವ್ಯಕ್ತಿ ಪ್ರದರ್ಶನವನ್ನು...










