ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಗೋಪೂಜೆ,ಲಕ್ಷ್ಮೀ ಪೂಜೆ
ಮಂಗಳೂರು: ನಗರದ ಕೊಡಿಯಾಲ್ಬೈಲ್ನಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ಗೋ ಪೂಜೆ,ಲಕ್ಷ್ಮೀ ಪೂಜೆ ಜರಗಿತು.ಬಿಜೆಪಿ ಕಚೇರಿ ಮುಂಭಾಗದಲ್ಲಿ ಗೋವಿಗೆ ಪೂಜೆ ನಡೆಯಿತು. ಗೋವಿಗೆ ಹಾರಾರ್ಪಣೆಗೈದು, ತಿಲಕವಿಟ್ಟು ,ಆರತಿ ಬೆಳಗಿ ಪೂಜೆ ನೆರವೇರಿಸಿ ಗೋಗ್ರಾಸ ನೀಡಲಾಯಿತು.ಬಳಿಕ ಬಿಜೆಪಿ ಕಚೇರಿಯಲ್ಲಿ ಲಕ್ಷ್ಮೀ ಪೂಜೆ ನೆರವೇರಿತು.
ಪೂಜೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ...
“ಗಬ್ಬರ್ ಸಿಂಗ್” ತುಳು ಸಿನಿಮಾದ ಪ್ರೇಮಗೀತೆ, ಪೋಸ್ಟರ್ ಬಿಡುಗಡೆ
ಮಂಗಳೂರು: ಟೈಟಲ್, ಪೋಸ್ಟರ್ ನಿಂದಲೇ ಕುತೂಹಲ ಕೆರಳಿಸಿರೋ "ಗಬ್ಬರ್ ಸಿಂಗ್" ತುಳು ಚಲನಚಿತ್ರದ ಪ್ರೇಮಗೀತೆ ಮತ್ತು ಪೋಸ್ಟರ್ ನ್ನು ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಬಿಡುಗಡೆಗೊಳಿಸಿದರು. ದೇವದಾಸ್ ಕಾಪಿಕಾಡ್ ಅವರ ಮನೆಗೆ ತೆರಳಿದ ಗಬ್ಬರ್ ಸಿಂಗ್ ತಂಡ ಕಾಪಿಕಾಡ್ ಅವರಿಂದ ಪೋಸ್ಟರ್ ಮತ್ತು ಪ್ರೇಮಗೀತೆಯನ್ನು ಬಿಡುಗಡೆಗೊಳಿಸಿದರು.ಬಳಿಕ ಮಾತಾಡಿದ ದೇವದಾಸ್ ಕಾಪಿಕಾಡ್ ಡೊಲ್ಪಿನ್ ಕೊಳಲಗಿರಿ ಅವರ...
ಏಪ್ರಿಲ್ 19 – 20: ಶಿವಮೊಗ್ಗ ಕಂಬಳ
ಮಂಗಳೂರು: ಕರಾವಳಿಯ ಹೆಸರಾಂತ ಜಾನಪದ ಕ್ರೀಡೆ ಕಂಬಳ ಕಳೆದ ವರ್ಷ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನೆರವೇರಿದ ಬಳಿಕ ಇದೇ ಮೊದಲ ಬಾರಿಗೆ ಮಲೆನಾಡಿಗೂ ವಿಸ್ತರಿಸಲು ಸನ್ನದ್ಧವಾಗಿದ್ದು, ಅದಕ್ಕಾಗಿ ಈಗಲೇ ಪೂರಕ ಸಿದ್ಧತೆ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ, ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3181 ಮತ್ತು 3182 ಹಾಗೂ ಶಿವಮೊಗ್ಗ ಕಂಬಳ ಸಮಿತಿಯನ್ನು ರಚಿಸಿ ಇದರ...
ಪಂಡಿತ್ ಉಪೇಂದ್ರ ಭಟ್ ಅವರಿಗೆ 75 ನೇ ಜನ್ಮ ಸಂವತ್ಸರದ ಪಂಚ ಸಪ್ತತಿ ಸನ್ಮಾನ
ಮ೦ಗಳೂರು: ಯೂತ್ ಆಫ್ ಜಿಎಸ್ ಬಿ ವಾಹಿನಿಯಿಂದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪರವಾಗಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮಹಾನ್ ಸಾಧಕರಾದ ಪಂಡಿತ್ ಉಪೇಂದ್ರ ಭಟ್ ಅವರಿಗೆ 75 ನೇ ಜನ್ಮ ಸಂವತ್ಸರದ ಪಂಚ ಸಪ್ತತಿ ಸನ್ಮಾನ ಕಾರ್ಯಕ್ರಮ ಅದ್ದೂರಿಯಾಗಿ ಟಿ ವಿ ರಮಣ್ ಪೈ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಪಂಡಿತ್ ಉಪೇಂದ್ರ ಭಟ್...
ಕೆಟಿಎಂ ಕನ್ನಡ ಚಲನ ಚಿತ್ರ ಫೆಬ್ರವರಿ 16 ಕ್ಕೆ ತೆರೆಗೆ
ಮಂಗಳೂರು: ಮಹಾಸಿಂಹ ಮೂವೀಸ್ ಲಾಂಛನದಲ್ಲಿ ತಯಾರಾದ ದೀಕ್ಷಿತ್ ಶೆಟ್ಟಿ ಅಭಿನಯದ ಕೆಟಿಎಂ ಕನ್ನಡ ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ನಟಿ ಉಷಾ ಭಂಡಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಕನ್ನಡದ ದಿಯಾ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ದಕ್ಷಿಣಕನ್ನಡ ಜಿಲ್ಲೆಯ ಬೇರೆ ಬೇರೆ ತಾಣಗಳಲ್ಲಿ ಕೆಟಿಎಂ ಸಿನಿಮಾಕ್ಕೆ ಚಿತ್ರೀಕರಣ...
ಸಾಹಿತಿ ಮುಹಮ್ಮದ್ ಬಡ್ಡೂರ್ಗೆ ‘ನಂದಿ ಫಿಲ್ಮ್’ ಪ್ರಶಸ್ತಿ
ಮಂಗಳೂರು:ಬಹುಭಾಷಾ ಕವಿ, ಸಾಹಿತಿ, ಚಲನಚಿತ್ರ ನಟ ಮುಹಮ್ಮದ್ ಬಡ್ಡೂರ್ ಅವರಿಗೆ ಪ್ರತಿಷ್ಠಿತ ‘ಕರ್ನಾಟಕ ನಂದಿ ಫಿಲ್ಮ್ -2023’ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮುಹಮ್ಮದ್ ಬಡ್ಡೂರು ಅವರ ಪರವಾಗಿ ಚಲನಚಿತ್ರ ನಿರ್ದೇಶಕ ಅಂಬಳಿಕೆ ರವಿ ಅವರು ‘ಕಾಂತಾರ’ ಸಿನೆಮಾದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು....
ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಗ್ರಾಮಲೋಕ
ಬೆಳ್ತಂಗಡಿ: ಸಾಹಿತ್ಯ ಅಕಾಡೆಮಿ, ಹೊಸದೆಹಲಿ ಮತ್ತು ಮಂಗ್ಳುರ್ಚಿ ಮೊತಿಯಾಂ ಸಾಂಸ್ಕೃತಿಕ ಸಂಘಟನೆಯ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಪ್ರಧಾನ ರಸ್ತೆಯ ಲೋಬೊ ಮೋಟಾರ್ಸ್ ಆವರಣದಲ್ಲಿ ಗ್ರಾಮಲೋಕ ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿ ಧರ್ಮಕ್ಷೇತ್ರದ ಪ್ರಧಾನ ಧರ್ಮಗುರು ಫಾ| ವಾಲ್ಟರ್ ಡಿಮೆಲ್ಲೊ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
"ಕೊಂಕಣಿ ಭಾಷೆ ವೈವಿಧ್ಯತೆಗಳಿಂದ ಕೂಡಿದ ಎಲ್ಲರನ್ನೂ ಒಳಗೊಳ್ಳುವ ಪ್ರೀತಿಯ ಭಾಷೆ. ವೈಶಿಷ್ಠ್ಯಪೂರ್ಣ...
ನನ್ನ ಕತೆಗಳು ಬರೀ ಕಾಲ್ಪನಿಕವಲ್ಲ :ಡಾ| ಪ್ರಕಾಶ್ ಪರ್ಯೆಂಕರ್
ಶಿರಸಿ:"ನಾನು ಕಾಲ್ಪನಿಕ ಕತೆಗಳನ್ನು ಬರೆಯುವುದಿಲ್ಲ. ನನ್ನ ಹೆಚ್ಚಿನ ಕತೆಗಳು ಸಮಾಜಿಕ ಅಸಮಾನತೆ, ಶೋಷಣೆಯ ಹಿನ್ನೆಲೆಯಲ್ಲೇ ಹುಟ್ಟಿಕೊಂಡಿವೆ. ನಾಗರಿಕ ಸಮಾಜದಲ್ಲಿ ಇಂದಿಗೂ ಅಸ್ಪ್ರಶ್ಯತೆಯ ಪಿಡುಗು ಚಾಲ್ತಿಯಲ್ಲಿರುವುದು ಶೋಚನೀಯ" ಎಂದು ಕಥಾಕಾರ, ಗೋವಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ| ಪ್ರಕಾಶ್ ಪರ್ಯೆಂಕರ್ ಅಭಿಪ್ರಾಯಪಟ್ಟರು.
ಅವರು ಸಾಹಿತ್ಯ ಅಕಾಡೆಮಿ, ಹೊಸದೆಹಲಿ ಶಿರಸಿಯ ನರೇಬೈಲ್ನಲ್ಲಿ ಚಂದನ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದೊಂದಿಗೆ ದಸೆಂಬರ...
ಪ್ರತಿಭೆ ಇದ್ದರಷ್ಟೇ ಸಾಲದು ಪ್ರಯತ್ನ ಬೇಕು: ದೇವದಾಸ್ ಕಾಪಿಕಾಡ್
ಮಂಗಳೂರು:ವಿದ್ಯಾರ್ಥಿಗಳಲ್ಲಿ ಕೇವಲ ಪ್ರತಿಭೆ ಮಾತ್ರವೇ ಇದ್ದರೆ ಸಾಲದು, ಅದರ ಜೊತೆಗೆ ಪರಿಶ್ರಮವೂಅತ್ಯಂತ ಅಗತ್ಯವಾಗಿ ಬೇಕು ಎಂದು ತುಳು ರಂಗಭೂಮಿ ನಟ ಹಾಗೂ ನಿರ್ದೇಶಕ ಹಾಗೂ ಗಾಯಕ ದೇವದಾಸ್ಕಾಪಿಕಾಡ್ ಅವರು ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿಶ್ವವಿದ್ಯಾನಿಲಯ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಏರ್ಪಡಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಸಂಗೀತ ಸ್ವರ್ಧೆಯನ್ನು ಕಾರ್ಯಕ್ರಮದ...
ಕುಸೇಲ್ದರಸರೆ ನವೀನ್ ಡಿ ಪಡೀಲ್ ಗೆ ಅತ್ಯುತ್ತಮ ನಟ ಪ್ರಶಸ್ತಿ
ಮಂಗಳೂರು: ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರ ಅಕಾಡೆಮಿಯ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕುಸಲ್ದರಸೆ ನವೀನ್ ಡಿ ಪಡೀಲ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.
ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರವಾದ “ಜೀಟಿಗೆ” ನಂತರ ಸಂತೋಷ್ ಮಾಡ ಇವರು ನಿರ್ದೇಶಿಸಿದ ಮೊದಲ ಅರೆಭಾಷೆ ಚಿತ್ರವಾದ ಮೂಗಜ್ಜನ ಕೋಳಿ, ಈ ಚಿತ್ರದಲ್ಲಿ ಮುಖ್ಯ ಭೂಮಿಕೆಯಾದ ಮೂಗಜ್ಜನ ಪಾತ್ರವನ್ನು...