22.9 C
Karnataka
Sunday, June 14, 2026
Home ಕಲೆ-ಸಂಸ್ಕ್ರತಿ

ಕಲೆ-ಸಂಸ್ಕ್ರತಿ

ತಮಿಳಿನಲ್ಲಿ ಸದ್ದು ಮಾಡಲಿರುವ ಬಿಗ್ ಬಾಸ್ ರೂಪೇಶ್‌ ಶೆಟ್ಟಿ

ಮ೦ಗಳೂರು: ಕರಾವಳಿಯ ರೂಪೇಶ್‌ ಶೆಟ್ಟಿ ಗಡಿ ದಾಟಿ ಹೋಗಿ ಸಿನೆಮಾ ರಂಗದಲ್ಲಿ ಸಾಧನೆ ಮಾಡುತ್ತಿದ್ದು, ಅದಕ್ಕೆ ಈಗ ಅವರು ತಮಿಳಿನಲ್ಲಿ ನಟಿಸುವ ಅವಕಾಶ ಪಡೆದುಕೊಂಡಿರುವುದು ಹೊಸ ಸೇರ್ಪಡೆ. ಬಿಗ್‌ ಬಾಸ್‌ ವಿನ್ನರ್‌ ಆದ ಬಳಿಕ ಅವರ ವೃತ್ತಿ ಜೀವನ ಮತ್ತೊಂದು ಎತ್ತರಕ್ಕೆ ಹೋಗಿದೆ. ಅದಕ್ಕೂ ಮೊದಲು ಅವರು ಮಾಡಿರುವ ಸಾಧನೆ, ಗಳಿಸಿರುವ ಜನಪ್ರಿಯತೆಯಿಂದಲೇ ಅವರಿಗೆ...

ನಾಳೆ “ಶಿಲ್ಪಾ ಗಣೇಶ್” ನಿರ್ಮಾಣದ “ಪ್ರೊಡಕ್ಷನ್ ನಂ 1” ತುಳು ಚಲನಚಿತ್ರದ ಮುಹೂರ್ತ

ಈ ಕಾರ್ಯಕ್ರಮದಲ್ಲಿ “ಗೋಲ್ಡನ್ ಸ್ಟಾರ್ ಗಣೇಶ್” ಪಾಲ್ಗೊಳ್ಳುತ್ತಿದ್ದಾರೆ. ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ರಾಜೇಶ್ ನಾಯಕ್, ಡಾ.ಭರತ್ ಶೆಟ್ಟಿ, ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ ಮಾಜಿ ಸ೦ಸದ ನಳಿನ್ ಕುಮಾರ್ ಕಟೀಲ್, ಹರಿಕೃಷ್ಣ ಬಂಟ್ವಾಳ್, ಹಾಗೂ ಇನ್ನಿತರ ಗಣ್ಯರು ಹಾಗೂ ಚಲನಚಿತ್ರರಂಗದ ಗಣ್ಯರು ಆಗಮಿಸುತ್ತಿದ್ದಾರೆ.“ನಿತ್ಯ ಪ್ರಕಾಶ್ ಬಂಟ್ವಾಳ” ಮೊದಲ ಬಾರಿಗೆ...

“ದಿ ಜರ್ನಿ ಆಫ್ ಬೆಳ್ಳಿ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಮಂಗಳೂರು: ಫೀನಿಕ್ಸ್‌ ಫಿಲ್ಮ್ಸ್ ಲಾಂಛನದಡಿಯಲ್ಲಿ ನಿರ್ಮಾಣವಾಗಿರುವ ಮಹೇಂದ್ರ ಕುಮಾರ್‌ ನಿರ್ಮಾಣದ ಹಾಗೂ ಗೌರಿ ಶ್ರೀನಿವಾಸರವರ ನಿರ್ದೇಶನದ “ದಿ ಜರ್ನಿ ಆಫ್‌ ಬೆಳ್ಳಿ’ ಮಕ್ಕಳ ಚಲನಚಿತ್ರ ಶುಕ್ರವಾರ ಬೆಳಗ್ಗೆ ನಗರದ ಭಾರತ್ ಮಾಲ್ ನಲ್ಲಿರುವ ಬಿಗ್ ಸಿನೆಮಾಸ್ ನಲ್ಲಿ ಬಿಡುಗಡೆಗೊಂಡಿತು.ಕಾರ್ಯಕ್ರಮವನ್ನುಸ್ಪೀಕರ್ ಯು.ಟಿ. ಖಾದರ್ ಅವರು, ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ...

ಕರಾವಳಿ ಸಂಗೀತ ಕಲಾವಿದರ ಒಕ್ಕೂಟ :ಸ್ವರ ಕುಡ್ಲ ಸೀಸನ್- 6. ಸಂಗೀತ ಸ್ಪರ್ಧೆ ಉದ್ಘಾಟನೆ

ಮ೦ಗಳೂರು: ಶ್ರದ್ಧೆ ಮತ್ತು ಛಲದಿಂದ ಕಲೆಯನ್ನು ಕರಗತ ಮಾಡಿಕೊಳ್ಳಬೇಕು. ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು. ಎಂದು ಖ್ಯಾತ ಜ್ಯೋತಿಷಿ ಗಾಯಕ ಶ್ರೀ ಉದಯಕುಮಾರ್ ಅಭಿಪ್ರಾಯ ಪಟ್ಟರು. ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದ.ಕ. ಉಡುಪಿ ಜಿಲ್ಲೆ ಇದರ ಸ್ವರ ಕುಡ್ಲ...

ಚೆನ್ನೈ ಯಲ್ಲಿ ಜನ ಮನ ಸೂರೆಗೊಂಡ ವಿಭಾ ಶ್ರೀನಿವಾಸ್ ನಾಯಕ್ ಸಂಗೀತ ಕಾರ್ಯಕ್ರಮ

ಮಂಗಳೂರು: ಚೆನ್ನೈ ಟಿ ನಗರದ ಮ್ಯೂಸಿಕ್ ಹಾಲ್ ನಲ್ಲಿ ಸಂಯುಕ್ತ ಗೌಡ ಸಾರಸ್ವತ ಸಭಾ ವತಿಯಿಂದ ಜೆ. ಎಸ್. ಪ್ರಭು ಹಾಗೂ ರಮಾಬಾಯಿ ಪ್ರಭು ಸ್ಮರಣಾರ್ಥ ವಿಭಾ ಶ್ರೀನಿವಾಸ್ ನಾಯಕ್ ತಂಡ ದಿಂದ ನಡೆದ ಸಂಗೀತ ಕಾರ್ಯಕ್ರಮ ಜನ ಮನ ಸೂರೆಗೊಳಿಸಿತು.ಶಿರಸಿಯ ಭರತ್ ಹೆಗ್ಡೆ ಹಾರ್ಮೋನಿಯಂ,ಮೂಡಬಿದಿರೆಯ ವಿಗ್ನೇಶ್ ಪ್ರಭು ತಬಲ ದಲ್ಲಿ ಹಾಗೂ ಚೆನ್ನೈ...

ಸೆ.10 ರಂದು “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾದ ಹಾಡು ಬಿಡುಗಡೆ

ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ ಕುಂಪಲ ರವರ ನಿರ್ಮಾಣ ಹಾಗೂರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ 'ಮಿಡ್ಲ್ ಕ್ಲಾಸ್ ಫ್ಯಾಮಿಲಿ' ತುಳು ಸಿನಿಮಾದ ವೀಡಿಯೋ ಸಾಂಗ್ ಸೆಪ್ಟಂಬರ್ 10 ರಂದು ಸಂಜೆ 4 ಗಂಟೆಗೆ ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಬಿಡುಗಡೆ...

ಸೆ.12ಕ್ಕೆ “ರಾನಿ” ಕನ್ನಡ ಸಿನಿಮಾ ಬಿಡುಗಡೆ

ಮಂಗಳೂರು: “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಇರಲಿದೆ” ಎಂದು ಚಿತ್ರ ನಿರ್ದೇಶಕ ಗುರುತೇಜ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ಸಿನಿಮಾದಲ್ಲಿ ಕನ್ನಡದ ಖ್ಯಾತ ನಟರಾದ ರವಿಶಂಕರ್, ಬಿ.ಸುರೇಶ್, ಯಶ್ ಶೆಟ್ಟಿ, ಉಗ್ರಂ ಮಂಜು...

ಡಿ.1 ರಂದು *”ರಾಪಾಟ” ಬಿಡುಗಡೆ

ಮ೦ಗಳೂರು : ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1 ರಂದು ಅದ್ದೂರಿಯಾಗಿ ಕರಾವಳಿಯಾದ್ಯಂತ ತೆರೆಕಾಣಲಿದೆ. ಸಿನಿಮಾದ ಬಗ್ಗೆ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ ನಿರ್ದೇಶಕ ಅರ್ಜುನ್ ಕಾಪಿಕಾಡ್ ಅವರು ತುಳುನಾಡಿನ ಹಾಸ್ಯ...

ಡಿ.14-17 : ಆಳ್ವಾಸ್ ವಿರಾಸತ್; ‘ಸಪ್ತ ಮೇಳ’ಗಳ ಮೆರುಗು

ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ 'ಆಳ್ವಾಸ್ ವಿರಾಸತ್ 2023' ಡಿ.14ರಿಂದ 17ರ ವರೆಗೆ ಮೂಡುಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.ಆಳ್ವಾಸ್ ವಿರಾಸತ್-23'ಕ್ಕೆ 'ಸಪ್ತ ಮೇಳ'ಗಳ ಮೆರುಗಿನ ಜೊತೆ ವೀರಯೋದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ...

ವನಿತಾ ಪಾರ್ಕ್‌ನಲ್ಲಿ ತುಳು ಕವಿಗೋಷ್ಠಿ

ಮಂಗಳೂರು : ತುಳುನಾಡಿನ ಜನತೆ ತುಳು ಭಾಷೆಯ ಜತೆ ಇತರ ಭಾಷೆಗಳನ್ನು ಗೌರವಿಸುತ್ತಾರೆ. ಎಲ್ಲ ಜನರನ್ನು ತಮ್ಮವರಂತೆ ನೋಡಿಕೊಳ್ಳುವ ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿಯಾಗಿದೆ ಎಂದು ರೋಟರಿ ಜಿಲ್ಲೆ 3181 ಇದರ ಅಸಿಸ್ಟೆಂಟ್ ಗವರ್ನರ್ ಕೆ.ಎಂ.ಹೆಗ್ಡೆ ಹೇಳಿದರು.ತುಳುವೆರೆ ಕಲ ಇದರ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಮತ್ತು ರೋಟರಿ ಕ್ಲಬ್ ಮಂಗಳೂರು...