ಚಿತ್ರೀಕರಣ ಪೂರೈಸಿದ “ಪಿಲಿಪಂಜ” ಸಿನಿಮಾ
ಮಂಗಳೂರು: ಯಸ್ ಬಿ ಗ್ರೂಪ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಅವರ ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಯುವ ನಿರ್ದೇಶಕ ಭರತ್ ಶೆಟ್ಟಿ ನಿರ್ದೇಶನದ "ಪಿಲಿಪಂಜ" ವಿಭಿನ್ನ ಶೈಲಿಯ ತಂತ್ರಜ್ನಾನದ ತುಳು ಸಿನಿಮಾ ಸಂಪೂರ್ಣ ಚಿತ್ರೀಕರಣವನ್ನು ಮುಗಿಸಿದೆ.ಒಟ್ಟು ಮೂರು ಹಂತಗಳಲ್ಲಿ ಚಿತ್ರೀಕರಣ ಮಾಡಿದ್ದ ಈ ಸಿನಿಮಾ ಫೇ: 2ರಿಂದ ಸಾಲೆತ್ತೂರು, ಕುಳಾಲು, ಕಾಡುಮಠ,...
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೋವಾ ಘಟಕ ಉದ್ಘಾಟನೆ
ಮಂಗಳೂರು: ಕನ್ನಡದ ಶುದ್ದ ಭಾಷೆಯನ್ನು ನಾವು ಯಕ್ಷಗಾನದಲ್ಲಿ ಕಾಣಬಹುದು. ಶಿಸ್ತು, ಸಂಸ್ಕಾರ, ಶ್ರದ್ದಾ ಭಕ್ತಿಯನ್ನು ಯಕ್ಷಗಾನದಲ್ಲಿ ಕಾಣಲು ಸಾಧ್ಯವಿದೆ. ಕರಾವಳಿಯ ಗಂಡುಕಲೆಯಲ್ಲಿ ಸಂಘಟನೆಯ ಜೊತೆಗೆ ಭಾಷಾ ಶುದ್ದತೆಯೂ ಇದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ 39 ನೇ ಗೋವಾ ಘಟಕವನ್ನು ಪಣಜಿ ಇನ್ಸಿಟ್ಯೂಟ್...
ಗುರುಪುರ ಕರಾವಳಿ ಜೋಡುಕರೆ ಕಂಬಳ ಉತ್ಸವದ ಲೋಗೋ ಬಿಡುಗಡೆ
ಗುರುಪುರ :ಕರಾವಳಿ ಜೋಡುಕರೆ ಕಂಬಳ ಟ್ರಸ್ಟ್ (ರಿ) ಗುರುಪುರ ಇದರ ಆಶ್ರಯದಲ್ಲಿ ನಡೆಯಲಿರುವ ಗುರುಪುರ ಕಂಬಳ ಉತ್ಸವ ಇದರ ಲೋಗೋ ಬಿಡುಗಡೆ ಸಮಾರಂಭವು ಮಂಗಳೂರಿನ ಬಿಜೈನಲ್ಲಿರುವ ಹೋಟೆಲ್ ಓಷಿಯನ್ ಪರ್ಲ್ ನಲ್ಲಿ ನಡೆಯಿತು.ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ಇನಾಯತ್ ಆಲಿ ಬಿಡುಗಡೆಗೊಳಿಸಿದರು.ತದ ಬಳಿಕ ಮಾತನಾಡಿದ ಅವರು, ಕಂಬಳದ ಮೂಲಕ ತುಳುನಾಡಿನ ಸಂಸ್ಕೃತಿ ಎಲ್ಲಡೆ ಪಸರಿಸಲಿ ಎಂದು...
ಫೆ.16ಕ್ಕೆ “ರವಿಕೆ ಪ್ರಸಂಗ” ಕರ್ನಾಟಕದಾದ್ಯಂತ ಬಿಡುಗಡೆ
ಮಂಗಳೂರು: "ರವಿಕೆ ಪ್ರಸಂಗ" ಕನ್ನಡ ಸಿನಿಮಾ ಫೆ.16ಕ್ಕೆ ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ ಎ೦ದು ಸಿನಿಮಾದ ನಿರ್ದೇಶಕ ಸಂತೋಷ್ ಕೊಡಂಕೇರಿ ಮಾಹಿತಿ ನೀಡಿದರು.ನಗರದ ಪತ್ರಿಕಾ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಒಬ್ಬ ಟೈಲರ್ ಅ೦ಗಡಿಯಿಂದ ಆರಂಭವಾದ ಈ ರವಿಕೆ ಪುಸಂಗ ಕೋರ್ಟ್ ಮೆಟ್ಟಿಲೇರಿದಾಗ ಅದಕ್ಕೆ ಸಮಾಜ ಹೆಣ್ಣನ್ನು ನೋಡುವ ಪರಿಯೇ ಈ ಚಿತ್ರದ ಎಳೆಯಾಗಿದೆ ಜನರು...
25ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನ : ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ
ಮ೦ಗಳೂರು: ನ. 4 ಮತ್ತು 5ರ೦ದು ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರಲ್ಲಿ ನಡೆಯುವ 25 ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯಸಮ್ಮೇಳನದಲ್ಲಿ, ಎರಡೂ ದಿನ ಪರಿಸಂವಾದ, ಸಾಹಿತ್ಯ ಸಾದರೀಕರಣ,ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ ನಡೆಯಲಿದೆ . ಖ್ಯಾತ ಹಿಂದಿ ಕವಿ, ವಿಮರ್ಷಕ ವಿದ್ವಾಂಸ ಉದಯನ್ ವಾಜಪೇಯಿ ಅವರು ಶನಿವಾರ ಪೂರ್ವಾಹ್ನ...
ಜ. 26 ರಂದು “ಕೋಳಿ ಎಸ್ರು” ಮತ್ತು “ಹದಿನೇಳೆಂಟು” ಸಿನಿಮಾ ಬಿಡುಗಡೆ
ಮಂಗಳೂರು: ಚಂಪಾ.ಪಿ. ಶೆಟ್ಟಿ ನಿರ್ದೇಶನದ "ಕೋಳಿ ಎಸ್ರು" ಹಾಗೂ ಪೃಥ್ವಿ ಕೊಣನೂರು ನಿರ್ದೇಶಿಸಿರುವ "ಹದಿನೇಳೆಂಟು" ಚಿತ್ರಗಳು ಈ ವರ್ಷ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡಕ್ಕೆ ಹೆಸರು ತಂದು ಕೊಟ್ಟಿರುವಂತಹ ಎರಡು ಚಿತ್ರಗಳು. ಜನವರಿ 26 ರಂದು ಈ ಎರಡೂ ಚಿತ್ರಗಳು ಕರ್ನಾಟಕದಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರಾದ ಚಂಪಾ ಶೆಟ್ಟಿ ಮತ್ತು ಪೃಥ್ವಿ...
ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಕಿರು ಚಿತ್ರ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆ
ಮ೦ಗಳೂರು" ಮ೦ಗಳೂರಿನ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಕಿರು ಚಿತ್ರ ಹೈಡ್ & ಸೀಕ್ ಪ್ರತಿಷ್ಠಿತ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.
"ಹೈಡ್ ಅಂಡ್ ಸೀಕ್" ಕಿರುಚಿತ್ರವನ್ನು ಭಾರತದ ಯುವ ನಿರ್ದೇಶಕಿ 20 ವರ್ಷ ವಯಸ್ಸಿನ ಮಿಸ್ ಕರೆನ್ ಕ್ಷಿತಿ ಸುವರ್ಣ ಅವರು ನಿರ್ದೇಶಿಸಿದ್ದಾರೆ. ಇದು ಸ್ಕಿಜೋಫ್ರೇನಿಯಾ ಮತ್ತು ಅದರ ತೀವ್ರ ಪರಿಣಾಮಗಳ ಕುರಿತು ಸಂದೇಶವನ್ನು...
ರಾಪಟ ತುಳು ಸಿನಿಮಾದ ಟ್ರೇಲರ್ ಬಿಡುಗಡೆ
ಮಂಗಳೂರು: ಅವಿಕಾ ಪ್ರೊಡಕ್ಷನ್ ಲಾಂಛನದಲ್ಲಿ ಡಾ ದೇವದಾಸ್ ಕಾಪಿಕಾಡ್ ರ ಚಿತ್ರಕತೆ ಸಾಹಿತ್ಯ ಸಂಭಾಷಣೆಯಲ್ಲಿ ತಯಾರಾದ ಅರ್ಜುನ್ ಕಾಪಿಕಾಡ್ ನಿರ್ದೇಶನದ ರಾಪಟ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭವು ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ನಡೆಯಿತು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಡಾ. ದೇವದಾಸ್ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಕಿಶೋರ್ ಡಿ ಶೆಟ್ಟಿ,...
ಫೆ. 6ರಂದು ಬಹುನಿರೀಕ್ಷಿತ “ನಾನ್ವೆಜ್” ತುಳು ಸಿನಿಮಾ ಬಿಡುಗಡೆ
ಮಂಗಳೂರು: “ಜಯಕಿರಣ ಫಿಲಂಸ್ ಲಾಂಛನದಲ್ಲಿ , ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಭುತವಾಗಿ ಸಿದ್ಧಗೊಂಡಿರುವ ನಾನ್ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ, ಈ ಸಿನಿಮಾವನ್ನು ಎಲ್ಲ ಮಲ್ಟಿಪ್ಲೆಕ್ಸ್ನಲ್ಲೂ ಕೇವಲ 99 ರೂ.ಗೆ ನೋಡಬಹುದಾಗಿದೆ.ದುಬಾರಿ ಟಿಕೆಟ್ ಕೊಟ್ಟು ಸಿನಿಮಾ ನೋಡಲು ಸಾಧ್ಯವಾಗದವರು ಇಂಥದ್ದೊಂದು...
ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ
ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ಕಾರ್ಯಕ್ರಮ ಶನಿವಾರ ಸಂಜೆ ಬಂಟರ ಭವನ ವಠಾರದಲ್ಲಿ ಜರುಗಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರು,ಮಾತನಾಡಿ “ಪಟ್ಲ ಫೌಂಡೇಶನ್ ಸುರತ್ಕಲ್ ಘಟಕ ಬಹಳಷ್ಟು ಒಳ್ಳೆಯ ಕೆಲಸ ಮಾಡುತ್ತ ಬಂದಿದೆ....










