25.5 C
Karnataka
Saturday, April 19, 2025

ಕಲೆ-ಸಂಸ್ಕ್ರತಿ

ಬೊಳ್ಳಿಮಲೆತ ಶಿವ ಶಕ್ತಿಲು ತುಳು ನಾಟಕದ ಸ್ವರ್ಣ ಸಂಭ್ರಮ

ಮ೦ಗಳೂರು: "ಬೊಳ್ಳಿಮಲೆತ ಶಿವಶಕ್ತಿಲು" ತುಳು ಪೌರಾಣಿಕ ನಾಟಕದ 55ನೇ ಪ್ರದರ್ಶನ "ಸ್ವರ್ಣ ಸಂಭ್ರಮ" ಮಾ. 29 ಶುಕ್ರವಾರ ಸಂಜೆ 6ರಿಂದ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ಜರಗಲಿದೆ. ಸ್ವರ್ಣ ಸಂಭ್ರಮದೊಂದಿಗೆ ವಜ್ರ ಮಹೋತ್ಸವದ ಪಥದಲ್ಲಿ ದಾಪುಗಾಲಿಡುತ್ತಿರುವ ಶುಭಾವಸರದಲ್ಲಿ ಕರ್ನಾಟಕ ಸರಕಾರದ ಸಭಾಪತಿ ಯು.ಟಿ. ಖಾದರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.ಕುದ್ರೋಳಿ ಶ್ರೀ ಭಗವತೀ ಯುವಜನ ಮಹಿಳಾ ಸೇವಾ...

ತಮಿಳಿನಲ್ಲಿ ಸದ್ದು ಮಾಡಲಿರುವ ಬಿಗ್ ಬಾಸ್ ರೂಪೇಶ್‌ ಶೆಟ್ಟಿ

ಮ೦ಗಳೂರು: ಕರಾವಳಿಯ ರೂಪೇಶ್‌ ಶೆಟ್ಟಿ ಗಡಿ ದಾಟಿ ಹೋಗಿ ಸಿನೆಮಾ ರಂಗದಲ್ಲಿ ಸಾಧನೆ ಮಾಡುತ್ತಿದ್ದು, ಅದಕ್ಕೆ ಈಗ ಅವರು ತಮಿಳಿನಲ್ಲಿ ನಟಿಸುವ ಅವಕಾಶ ಪಡೆದುಕೊಂಡಿರುವುದು ಹೊಸ ಸೇರ್ಪಡೆ. ಬಿಗ್‌ ಬಾಸ್‌ ವಿನ್ನರ್‌ ಆದ ಬಳಿಕ ಅವರ ವೃತ್ತಿ ಜೀವನ ಮತ್ತೊಂದು ಎತ್ತರಕ್ಕೆ ಹೋಗಿದೆ. ಅದಕ್ಕೂ ಮೊದಲು ಅವರು ಮಾಡಿರುವ ಸಾಧನೆ, ಗಳಿಸಿರುವ ಜನಪ್ರಿಯತೆಯಿಂದಲೇ ಅವರಿಗೆ...

“ತುಡರ್” ತುಳು ಸಿನಿಮಾದ ಹಾಡು ಬಿಡುಗಡೆ ಸಮಾರಂಭ

ಮಂಗಳೂರು: ಕತ್ತಲೆ ಆವರಿಸಿದ ತುಳು ಸಿನಿಮಾರಂಗಕ್ಕೆ ಬೆಳಕು ನೀಡುವ ಸಿನಿಮಾ ಬರಬೇಕಾಗಿದೆ. ಏಕಾತನೆಯಿಂದ ಕೂಡಿದ ಸಿನಿಮಾದಿಂದ ಬೇಸೆತ್ತ ಪ್ರೇಕ್ಷಕರು ಹೊಸ ಬಗೆಯ ಸಿನಿಮಾಗಳ ಕುರಿತು ನಿರೀಕ್ಷೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಸುಮುಖ ಪ್ರೊಡಕ್ಷನ್ ನಿರ್ಮಿಸಿರುವ "ತುಡರ್" ತುಳು ಸಿನಿಮಾದ ಹಾಡು ಭಾರತ್ ಮಾಲ್ ನ‌ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ಬಿಡುಗಡೆಯ ಸಂದರ್ಭದಲ್ಲಿ ಖ್ಯಾತ ಚಲನಚಿತ್ರ...

ಆರಾಟ” ಕನ್ನಡ ಸಿನಿಮಾ ಶೀಘ್ರದಲ್ಲೇ ತೆರೆಗೆ

ಮಂಗಳೂರು: ಪಿಎನ್ ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರ ಬೀಡು ನಿರ್ದೇಶನದ "ಆರಾಟ" ಕನ್ನಡ ಸಿನಿಮಾ ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದ್ದು ಸಿನಿಮಾದ ಟೈಟಲ್ ಪೋಸ್ಟರ್ ಅನ್ನು ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆ ಬಿಡುಗಡೆಗೊಳಿಸಲಾಯಿತು.ಸಿನಿಮಾ ಕುರಿತು ಮಾಹಿತಿ ನೀಡಿದ ಚೇತನ್ ರೈ ಮಾಣಿ ಅವರು, "ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿಭಾಗಗಳಾದ ಮುಡಿಪು,...

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಪಟ್ಲ ಸಂಭ್ರಮ

ಮಂಗಳೂರು : ಯಕ್ಷಧ್ರುವ ಯಕ್ಷ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡಿದೆ. ಮೂಡಬಿದ್ರೆಯ ಆಳ್ವಾಸ್ ಆವರಣದಲ್ಲಿ ನಡೆದ ಯಕ್ಷ ಶಿಕ್ಷಣದಲ್ಲಿ ಸುಮಾರು ನಾಲ್ಕು ಸಾವಿರ ವಿದ್ಯಾರ್ಥಿಗಳು ಯಕ್ಷಗಾನ ಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.ಬಲ್ಲಾಲ್ ಬಾಗ್ ನಲ್ಲಿರುವ ಪತ್ತ್ ಮುಡಿ...

ಮಂಗಳೂರಿನಲ್ಲಿ, ಹೆಸರಾಂತ ಸಂಗೀತಗಾರ ಗೋಪಿ ಕಾಮತ್ ಅವರಿಂದ ರೆಟ್ರೋ ಬಾಲಿವುಡ್ ಸಂಗೀತ

ಮಂಗಳೂರು - ಯುಎಇ ಮೂಲದ ಖ್ಯಾತ ಸಂಗೀತಗಾರ, ಗಿಟಾರ್ ವಾದಕ ಮತ್ತು ಗಾಯಕ ಗೋಪಿ ಕಾಮತ್ ಅವರ ಖ್ಯಾತ ರೆಟ್ರೊ ಬಾಲಿವುಡ್ ಮೆಲೋಡಿಗಳ ಸಂಗೀತ ಕಾರ್ಯಕ್ರಮ ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ಮಾ. 9 ರಂದು ಮಂಗಳೂರಿನ ಹೋಟೆಲ್ ಮೋತಿ ಮಹಲ್ ನ ಕನ್ವೆನ್ಷನ್ ಹಾಲ್‌ ನಲ್ಲಿ ಸಂಜೆ 7 ಗಂಟೆಗೆ ನಡೆಯಲಿದೆ. ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಗೌರವಾನ್ವಿತ...

ಎನ್. ಎಸ್ ಪತ್ತಾರ್ . ಅವರಿಂದ “ಸಬ್‌ಲೈಮ್ ಲಿರಿಕ್ಸ್” ಚಿತ್ರಕಲಾ ಪ್ರದರ್ಶನ

ಮಂಗಳೂರು : ಗ್ಯಾಲರಿ ಆರ್ಕಿಡ್ ಮಾರ್ಚ್ 1 ರಿಂದ ಮಾರ್ಚ್ 10, 2024 ರವರೆಗೆ ಚಿತ್ರಕಲಾವಿದ ಎನ್.ಎಸ್. ಪತ್ತಾರ್ ಇವರ “ಸಬ್‌ಲೈಮ್ ಲಿರಿಕ್ಸ್” ಪೇಂಟಿಂಗ್ಸ್ ಪ್ರದರ್ಶನ ಹಮ್ಮಿಕೊಂಡಿದೆ.ಮಂಗಳೂರಿನ ಮಹಾಲಸ ಕಲಾ ಮಹಾವಿದ್ಯಾಲಯದ ಚಿತ್ರಕಲಾ ವಿಭಾಗದ ಮುಖ್ಯಸ್ಥರೂ ಆಗಿರುವ ಪ್ರತಿಷ್ಠಿತ ಕಲಾವಿದ ಎನ್.ಎಸ್. ಪತ್ತಾರ್, ಇವರು “ಸಬ್‌ಲೈಮ್ ಲಿರಿಕ್ಸ್” ಮೂಲಕ ತಮ್ಮ ಮೊದಲ ಏಕವ್ಯಕ್ತಿ ಪ್ರದರ್ಶನವನ್ನು...

ಕೊರಗ ಭಾಷೆಗೂ 2000 ಕಿಮೀ ದೂರದಲ್ಲಿರುವ ಬ್ರಾಹುಯಿ ಭಾಷೆಗೂ ಸಾಮ್ಯತೆ!

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಂಶೋಧಕರು ಇತ್ತೀಚೆಗೆ ನಡೆಸಿದ ಅಧ್ಯಯನವೊಂದರಲ್ಲಿ, ಉತ್ತರ ದ್ರಾವಿಡ ಭಾಷೆಗಳು ಮತ್ತು ಕೊರಗ ಭಾಷೆಯ ಅನುವಂಶಿಕ ವ್ಯಾಕರಣ ಲಕ್ಷಣಗಳಲ್ಲಿ ಸಾಮ್ಯತೆ ಕಂಡುಬಂದಿದೆ.ಪಾಕಿಸ್ತಾನದಲ್ಲಿ 2000 ಕಿಮೀ ದೂರದಲ್ಲಿರುವ ಬ್ರಾಹುಯಿಯೊಂದಿಗೆ ಭಾಷಾ ಹೋಲಿಕೆ ಇರುವುದು ಅಚ್ಚರಿಮೂಡಿಸಿದೆ.ಕೊರಗರ ಮಾತೃಸಂಬಂಧೀ ಜೀನೋಮ್‍ಗಳ (DNA) ಕುರಿತು ನಡೆಸಿದ ಅಧ್ಯಯನದಲ್ಲಿ, ಕೊರಗ ಭಾಷೆ ಸಿಂಧೂ ನಾಗರೀಕತೆಯ ಅವನತಿಯ ಸಮಯದಲ್ಲಿ ದಕ್ಷಿಣದ...

“ಪುರುಷೋತ್ತಮನ ಪ್ರಸಂಗ” ಚಿತ್ರ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಗೆ

ಮಂಗಳೂರು: ರಾಷ್ಟ್ರಕೂಟ ಪಿಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ "ಪುರುಷೋತ್ತಮನ ಪ್ರಸಂಗ" ಸಿನಿಮಾ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಕಾಣಲಿದೆ .ಒಂದೇ ಹಂತದಲ್ಲಿ ಸತತ 29 ದಿನಗಳ ಕಾಲ ಪುರುಷೋತ್ತಮನ ಪ್ರಸಂಗ ಸಿನಿಮಾಕ್ಕೆ ಚಿತ್ರೀಕರಣ ನಡೆದಿತ್ತು. ಮಂಗಳೂರು ಸುತ್ತಮುತ್ತ, ಬಜಪೆ, ಮುರನಗರ, ಕೆಂಜಾರ್ ಮೊದಲಾದ...

“ಕೂಪ ಮಂಡೂಕ” ಕಿರುಚಿತ್ರಕ್ಕೆ 9 ವಿಭಾಗಗಳಲ್ಲಿ ಪ್ರಶಸ್ತಿ

ಮಂಗಳೂರು: ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟ, ವಿಠಲ್ ಶೆಟ್ಟಿ ಫೌಂಡೇಶನ್ ಮತ್ತು ಫಿಜಾ ನೆಕ್ಸಸ್ ಮಾಲ್ ಸಹೋಯೋಗದಲ್ಲಿ ಅಸ್ತ್ರ ಗ್ರೂಪ್ ಮಿನಿ ಸಿನಿ ಅವಾರ್ಡ್ ಕಾರ್ಯಕ್ರಮದಲ್ಲಿ ಲಕುಮಿ ಕ್ರಿಯೇಷನ್ ಬ್ಯಾನರ್ ನಡಿಯಲ್ಲಿ, ಕಿಶೋರ್ ಡಿ ಶೆಟ್ಟಿ ನಿರ್ಮಾಣದ, ರಂಗಭೂಮಿ, ಚಲನಚಿತ್ರ ಯುವ ನಟ, ನಿರ್ದೇಶಕ ಚೇತನ್ ಜಿ ಪಿಲಾರ್ ನಿರ್ದೇಶನದ "ಕೂಪ...