ಕೆಟಿಎಂ ಕನ್ನಡ ಚಲನ ಚಿತ್ರ ಫೆಬ್ರವರಿ 16 ಕ್ಕೆ ತೆರೆಗೆ
ಮಂಗಳೂರು: ಮಹಾಸಿಂಹ ಮೂವೀಸ್ ಲಾಂಛನದಲ್ಲಿ ತಯಾರಾದ ದೀಕ್ಷಿತ್ ಶೆಟ್ಟಿ ಅಭಿನಯದ ಕೆಟಿಎಂ ಕನ್ನಡ ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ನಟಿ ಉಷಾ ಭಂಡಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಕನ್ನಡದ ದಿಯಾ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ದಕ್ಷಿಣಕನ್ನಡ ಜಿಲ್ಲೆಯ ಬೇರೆ ಬೇರೆ ತಾಣಗಳಲ್ಲಿ ಕೆಟಿಎಂ ಸಿನಿಮಾಕ್ಕೆ ಚಿತ್ರೀಕರಣ...
ಪಯಣ್ʼ ಕೊಂಕಣಿ ಚಲನಚಿತ್ರದ ಮುಹೂರ್ತ ಮತ್ತು ಟೈಟಲ್ ಅನಾವರಣ
ಮ೦ಗಳೂರು: ಕಳೆದ 55 ವರ್ಷಗಳಿಂದ ದೇಶ-ವಿದೇಶಗಳಲ್ಲಿ 110ಕ್ಕೂ ಮಿಕ್ಕಿ ಸಂಗೀತ ರಸಮಂಜರಿ ಕಾರ್ಯಕ್ರಮಗಳನ್ನು ನೀಡಿ, ಕೊಂಕಣಿ ಜನರ ಮನೆ ಮಾತಾಗಿರುವ ಹೆಸರಾಂತ ಗಾಯಕ, ಗೀತೆ ರಚನೆಗಾರ ಮೆಲ್ವಿನ್ ಪೆರಿಸ್ರವರ ಚೊಚ್ಚಲ ಕೊಂಕಣಿಚಲನಚಿತ್ರ ʻಪಯಣ್ʼ (ಪ್ರಯಾಣ) ಇದರ ಮುಹೂರ್ತವು ಫೆಬ್ರವರಿ 11ರಂದು ಕುಲಶೇಖರಚರ್ಚಿನ ಮಿನಿ ಸಭಾಂಗಣದಲ್ಲಿ ನೆರವೇರಿತು.ʻಸಂಗೀತ್ ಘರ್ ಪ್ರೊಡಕ್ಶನ್ಸ್ʼ ಬ್ಯಾನರಿನಡಿಯಲ್ಲಿ ನಿರ್ಮಾಣವಾಗುವ ಈ ಚಲನಚಿತ್ರದ...
ಜಯಲಕ್ಷ್ಮೀ ಸಿಲ್ಕ್ಸ್ ಸಂಸ್ಥೆಯಲ್ಲಿ ರವಿಕೆ ಪ್ರಸಂಗ ಚಿತ್ರ ತಂಡ
ಮಂಗಳೂರು: ಫೆಬ್ರವರಿ 16ರಂದು ರಾಜ್ಯಾದ್ಯಂತ ತೆರೆ ಕಾಣಲಿರುವ ಸಂತೋಷ್ ಕೊಡಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾದ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದ್ದು, ಮಂಗಳೂರಿನಲ್ಲಿ ತುಳು ಸಾಹಿತ್ಯ ಅಕಾಡೆಮಿಯ ಸಿರಿ ಚಾವಡಿಯಲ್ಲಿ ಕರಾವಳಿ ಲೇಖಕಿಯರ ಸಂಘ ಮತ್ತು ಉಡುಪಿಯಲ್ಲಿ ಜಯಲಕ್ಷ್ಮೀ ಸಿಲ್ಕ್ಸ್ ಸಂಸ್ಥೆಯಲ್ಲಿ ಮಹಿಳಾ ನೌಕರರೊಂದಿಗೆ ಸಂವಾದ ನಡೆಸಿದರು. ರವಿಕೆ ಪ್ರಸಂಗ ಚಿತ್ರತಂಡ ಜಯಲಕ್ಷ್ಮೀ ಸಿಲ್ಕ್ ಸಂಸ್ಥೆಯಲ್ಲಿ...
ಫೆ.16ಕ್ಕೆ “ರವಿಕೆ ಪ್ರಸಂಗ” ಕರ್ನಾಟಕದಾದ್ಯಂತ ಬಿಡುಗಡೆ
ಮಂಗಳೂರು: "ರವಿಕೆ ಪ್ರಸಂಗ" ಕನ್ನಡ ಸಿನಿಮಾ ಫೆ.16ಕ್ಕೆ ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ ಎ೦ದು ಸಿನಿಮಾದ ನಿರ್ದೇಶಕ ಸಂತೋಷ್ ಕೊಡಂಕೇರಿ ಮಾಹಿತಿ ನೀಡಿದರು.ನಗರದ ಪತ್ರಿಕಾ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಒಬ್ಬ ಟೈಲರ್ ಅ೦ಗಡಿಯಿಂದ ಆರಂಭವಾದ ಈ ರವಿಕೆ ಪುಸಂಗ ಕೋರ್ಟ್ ಮೆಟ್ಟಿಲೇರಿದಾಗ ಅದಕ್ಕೆ ಸಮಾಜ ಹೆಣ್ಣನ್ನು ನೋಡುವ ಪರಿಯೇ ಈ ಚಿತ್ರದ ಎಳೆಯಾಗಿದೆ ಜನರು...
ಫೆ.4 ರಂದು ಬೊಂದೆಲ್ ಶಾಲಾ ವಠಾರದಲ್ಲಿ 16 ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ
ಮಂಗಳೂರು : ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಮಂಗಳೂರು ಮತ್ತು ಅಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಅವರ ಸಹಯೋಗದೊಂದಿಗೆ 16 ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ ಫೆ. 4 ರಂದು ಆದಿತ್ಯವಾರ ಸಂಜೆ 4 ಗಂಟೆಗೆ ಬೋಂದೆಲ್ ಆಂಗ್ಲ ಮಧ್ಯಮ ಶಾಲಾ ವಠಾರದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಹೆಸರಾಂತ ಸಂಗೀತಗಾರರು, ನೃತ್ಯಗಾರರು,...
ಖ್ಯಾತ ಸಾಹಿತಿ ಡಾ .ಜೆರಾಲ್ಡ್ ಪಿಂಟೊಗೆ ಕೊಂಕಣಿ ಲೇಖಕ್ ಸಂಘದ ಸಾಹಿತ್ಯ ಪ್ರಶಸ್ತಿ
ಮ೦ಗಳೂರು: 2024ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಸಾಹಿತಿ ಡಾ. ಜೆರಾಲ್ಡ್ ಪಿಂಟೊ (ಜೆರಿ ನಿಡ್ಡೋಡಿ) ಅವರನ್ನು ಆಯ್ಕೆಮಾಡಲಾಗಿದೆ. ಪ್ರಶಸ್ತಿಯು ರುಪಾಯಿ 25000/- ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.ಕೊಂಕಣಿ ಲೇಖಕ್ ಸಂಘ್ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018ರಲ್ಲಿಆರಂಭಗೊಂಡಿತು. 2022ರಲ್ಲಿ...
ಮಂಗಳೂರು ಲಿಟ್ ಫೆಸ್ಟ್: ಸಿರಿ ವೈಭವ ವಿಚಾರಗೋಷ್ಠಿ
ಮಂಗಳೂರು : ನಗರದ ಟಿಎಂಎ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಆರನೇ ವರ್ಷದ ಮಂಗಳೂರು ಲಿಟ್ ಫೆಸ್ಟ್ ನಲ್ಲಿ ತುಳು ಮಹಾಕಾವ್ಯ ಸಿರಿ ಆಧಾರಿತ ವಿಚಾರಗೋಷ್ಠಿ ಸಿರಿ ವೈಭವ ಜರಗಿತು.ತುಳು ಮಹಾಕಾವ್ಯ ಸಿರಿ ಆಧಾರಿತ ವಿಚಾರಗೋಷ್ಠಿ ಸಿರಿ ವೈಭವದಲ್ಲಿ ಡಾ ಗಾಯತ್ರಿ ನಾವಡ ಮತ್ತು ರವೀಶ್ ಪಡುಮಲೆ ತಮ್ಮ ಅಭಿಪ್ರಾಯವನ್ನಿಟ್ಟರು ಮತ್ತು ವಿವೇಕಾದಿತ್ಯ ನಿರ್ವಹಿಸಿದರುಡಾ...
ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಬಿಡುಗಡೆ
ಮಂಗಳೂರು: ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ 'ರವಿಕೆ ಪ್ರಸಂಗ'. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರತಂಡ 'ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ನ್ನು ಬಿಡುಗಡೆಗೊಳಿಸಿದೆ.ಖ್ಯಾತ ನಟ ಡಾಲಿ ಧನಂಜಯ ಅವರು ಟ್ರೈಲರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ರವಿಕೆ ಅಂದರೆ...
ಮಂಗಳೂರು ಲಿಟ್ ಫೆಸ್ಟ್ ಉದ್ಘಾಟನೆ
ಮಂಗಳೂರು:ಯಾವುದು ಘೋರವನ್ನು ಸೃಷ್ಟಿಸುತ್ತದೋ, ಅದೇ ಶಾಂತಿಯನ್ನು ಸೃಷ್ಟಿಸುತ್ತದೆ ಎನ್ನುವುದು ವೇದಗಳ ಮಾತು. ಈ ಮಾತು ಈವತ್ತಿಗೂ ಪ್ರಸ್ತುತ. ನಮ್ಮನ್ನು ಆಳುತ್ತಿರುವುದು ಬೇರೆ ಯಾವುದೂ ಅಲ್ಲ. ಭಾಷೆ, ಮನಸ್ಸು ಮತ್ತು ಆಲೋಚನೆಯೇ ನಮ್ಮನ್ನು ಆಳುತ್ತದೆ. ಇವುಗಳಿಂದಲೇ ಘೋರ ಮತ್ತು ಶಾಂತಿಯನ್ನು ಸೃಷ್ಟಿಸುತ್ತದೆ ಎಂದು ಹಿರಿಯ ಚಿಂತಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾದ ಲಕ್ಷ್ಮೀಶ ತೋಳ್ಪಾಡಿ...
ಜ. 26 ರಂದು “ಕೋಳಿ ಎಸ್ರು” ಮತ್ತು “ಹದಿನೇಳೆಂಟು” ಸಿನಿಮಾ ಬಿಡುಗಡೆ
ಮಂಗಳೂರು: ಚಂಪಾ.ಪಿ. ಶೆಟ್ಟಿ ನಿರ್ದೇಶನದ "ಕೋಳಿ ಎಸ್ರು" ಹಾಗೂ ಪೃಥ್ವಿ ಕೊಣನೂರು ನಿರ್ದೇಶಿಸಿರುವ "ಹದಿನೇಳೆಂಟು" ಚಿತ್ರಗಳು ಈ ವರ್ಷ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡಕ್ಕೆ ಹೆಸರು ತಂದು ಕೊಟ್ಟಿರುವಂತಹ ಎರಡು ಚಿತ್ರಗಳು. ಜನವರಿ 26 ರಂದು ಈ ಎರಡೂ ಚಿತ್ರಗಳು ಕರ್ನಾಟಕದಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರಾದ ಚಂಪಾ ಶೆಟ್ಟಿ ಮತ್ತು ಪೃಥ್ವಿ...