ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಗೋಪೂಜೆ,ಲಕ್ಷ್ಮೀ ಪೂಜೆ
ಮಂಗಳೂರು: ನಗರದ ಕೊಡಿಯಾಲ್ಬೈಲ್ನಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ಗೋ ಪೂಜೆ,ಲಕ್ಷ್ಮೀ ಪೂಜೆ ಜರಗಿತು.ಬಿಜೆಪಿ ಕಚೇರಿ ಮುಂಭಾಗದಲ್ಲಿ ಗೋವಿಗೆ ಪೂಜೆ ನಡೆಯಿತು. ಗೋವಿಗೆ ಹಾರಾರ್ಪಣೆಗೈದು, ತಿಲಕವಿಟ್ಟು ,ಆರತಿ ಬೆಳಗಿ ಪೂಜೆ ನೆರವೇರಿಸಿ ಗೋಗ್ರಾಸ ನೀಡಲಾಯಿತು.ಬಳಿಕ ಬಿಜೆಪಿ ಕಚೇರಿಯಲ್ಲಿ ಲಕ್ಷ್ಮೀ ಪೂಜೆ ನೆರವೇರಿತು.
ಪೂಜೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ...
ಯಕ್ಷಸಿರಿ ಯಕ್ಷಗಾನ ತರಬೇತಿ ಯಕ್ಷಸಿರಿ ಯಕ್ಷಗಾನ ಕೇಂದ್ರದ ಪ್ರಥಮ ವಾರ್ಷಿಕೋತ್ಸವ
ಸುರತ್ಕಲ್ :ಯಕ್ಷ ಶಿಕ್ಷಣ ದೇವರ ಪೂಜೆಗೆ ಸಮಾನ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ 40 ಸರಕಾರಿ ಶಾಲೆಗಳ 4 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಯಕ್ಷ ಶಿಕ್ಷಣ ನೀಡಲಾಗುತ್ತಿದೆ. ಯಕ್ಷಗುರು ರಾಕೇಶ್ ರೈ ಅಡ್ಕ ಜಿಲ್ಲೆಯ ಅಗಮಾನ್ಯ ಯಕ್ಷಗಾನ ಗುರುಗಳಲ್ಲಿ ಒಬ್ಬರಾಗಿದ್ದಾರೆ, '' ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ...
ರಾಪಟ ತುಳು ಸಿನಿಮಾದ ಟ್ರೇಲರ್ ಬಿಡುಗಡೆ
ಮಂಗಳೂರು: ಅವಿಕಾ ಪ್ರೊಡಕ್ಷನ್ ಲಾಂಛನದಲ್ಲಿ ಡಾ ದೇವದಾಸ್ ಕಾಪಿಕಾಡ್ ರ ಚಿತ್ರಕತೆ ಸಾಹಿತ್ಯ ಸಂಭಾಷಣೆಯಲ್ಲಿ ತಯಾರಾದ ಅರ್ಜುನ್ ಕಾಪಿಕಾಡ್ ನಿರ್ದೇಶನದ ರಾಪಟ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭವು ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ನಡೆಯಿತು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಡಾ. ದೇವದಾಸ್ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಕಿಶೋರ್ ಡಿ ಶೆಟ್ಟಿ,...
“ಧರ್ಮದೈವ” ತುಳು ಸಿನಿಮಾದ ಟೀಸರ್ ಬಿಡುಗಡೆ
ಮಂಗಳೂರು: ತುಳು ಭಾಷೆ ತಾಯಿ ಭಾಷೆ, ತುಳುವಿನಲ್ಲಿ ನಿರ್ಮಾಣವಾಗುವ ಎಲ್ಲಾ ಸಿನಿಮಾಗಳನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲೇ ವೀಕ್ಷಿಸ ಬೇಕು. ಆವಾಗ ತುಳು ಚಿತ್ರರಂಗ ಮತ್ತಷ್ಟು ಬೆಳೆಯಲು ಸಾಧ್ಯವಾಗುತ್ತದೆ ಎಂದು ಖ್ಯಾತ ಚಲನ ಚಿತ್ರ ನಿರ್ದೇಶಕ ಡಾ ದೇವದಾಸ್ ಕಾಪಿಕಾಡ್ ತಿಳಿಸಿದರು.ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಧರ್ಮದೈವ ಪ್ರೊಡಕ್ಷನ್ ಹೌಸ್ ಬ್ಯಾನರ್ ನಲ್ಲಿ ಬಿಳಿಯಾರು...
ತುಳು ಚಿತ್ರ ನಿರ್ಮಾಪಕರ ಬೇಡಿಕೆ ಈಡೇರಿಕೆಗೆ ಮುಖ್ಯಮಂತ್ರಿಗೆ ಮನವಿ: ಆರ್. ಧನರಾಜ್
ಮಂಗಳೂರು: ತುಳು ಚಲನಚಿತ್ರ ನಿರ್ಮಾಪಕರ ಸಂಘವು ಹಲವು ಬೇಡಿಕೆಗಳನ್ನು ಹೊಂದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.24ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಸಂದರ್ಭದಲ್ಲಿ ಭೇಟಿಯಾಗಿ ಮನವಿ ಮಾಡುವುದಾಗಿ ಸಂಘದ ಅಧ್ಯಕ್ಷ ಡಾ.ಆರ್. ಧನರಾಜ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಪ್ರಾದೇಶಿಕ 20 ಚಲನಚಿತ್ರಕ್ಕೆ ಸಬ್ಸಿಡಿಯನ್ನು ಸರಕಾರದಿಂದ ನೀಡಬೇಕು, ಮಲ್ಟಿಪ್ಲೆಕ್ಸ್ಗಳಲ್ಲಿ ನೀಡುವ ಶೇಕಡಾವಾರು ಹಣವನ್ನು ಕನ್ನಡ, ಹಿಂದಿ ಸಿನಿಮಾಗಳಂತೆ...
ಭಾರತೀಯ ಸಂಸ್ಕೃತಿಯಲ್ಲಿ ದೀಪಾವಳಿ ಬಹಳ ದೊಡ್ಡ ಹಬ್ಬ: ಈಶ್ವರ್ ಶೆಟ್ಟಿ
ಮಂಗಳೂರು: ಯಂಗ್ ಇಂಡಿಯನ್ಸ್ ಸಂಘಟನೆಯ ಮಂಗಳೂರು ಚಾಪ್ಟರ್ ವತಿಯಿಂದ ದೀಪಾವಳಿ ಹಬ್ಬದ ಮಹತ್ವವನ್ನು ಸಾರುವ ಕಾರ್ಯಕ್ರಮ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿರುವ ಬಿ.ಇ.ಎಂ. ಶಾಲೆಯಲ್ಲಿ ನಡೆಯಿತು.ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಮಂಗಳೂರಿನ ಅಶೋಕ ನಗರದಲ್ಲಿರುವ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳು ತಾವು ತಯಾರಿಸಿದ ಅಲಂಕರಿಸಲ್ಫಟ್ಟ ಹಣತೆ ದೀಪಗಳೊಂದಿಗೆ ಬಿ.ಎ.ಎಂ.ಶಾಲೆಗೆ ಆಗಮಿಸಿ ಅಲ್ಲಿಯ ವಿದ್ಯಾರ್ಥಿಗಳಿಗೆ ಅವುಗಳನ್ನು ಹಂಚಿದರು ಜೊತೆಗೆ...
ಅರಿಷಡ್ವೈರಿಗಳ ಗೊಂದಲಾಪುರದಾಚೆ ಚಿಂತನ ಸಂಕಲನ ಲೋಕಾರ್ಪಣೆ
ಮ೦ಗಳೂರು: ಲೇಖಕಿ ಡಾ ಅರುಣಾ ನಾಗರಾಜ್ ಅವರ ಅರಿಷಡ್ವೈರಿಗಳ ಗೊಂದಲಾಪುರದಾಚೆ ಎಂಬ ಚಿಂತನ ಸಂಕಲನದ ಲೋಕಾರ್ಪಣೆ ಕಾರ್ಯಕ್ರಮ ಇತ್ತೀಚೆಗೆ ಮಂಗಳೂರಿನ ದೀಪಾಕಂಫರ್ಟ್ಸ್ ಸಭಾಂಗಣದಲ್ಲಿ ನಡೆಯಿತುಕೃತಿ ಬಿಡುಗಡೆ ಮಾಡಿದ ಬೆಂಗಳೂರಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕಿ ಡಾ. ಪ್ರಮಿಳಾ ಮಾಧವ್ ಅವರು ಅರಿಷಡ್ವೈರಿಗಳ ಗೊಂದಲಾಪುರದಾಚೆ ಯಂತಹ ಕೃತಿ ಗಳು ಮತ್ತಷ್ಟು ಬೆಳಕಿಗೆ ಬರಬೇಕು ಅಂತೆಯೇ ಡಾ ಅರುಣಾರವರಂತಹ...
ಹಿಂದಿ ಭಾಷೆ ಅವಕಾಶಗಳನ್ನು ಹೆಚ್ಚಿಸುತ್ತದೆ: ಡಾ. ಉದಯ್ ಕುಮಾರ್ ಬಿ
ಮಂಗಳೂರು: ಹಿಂದಿ ಭಾಷೆಯು ಸರಳವಾಗಿದ್ದು ಇದರ ಕಲಿಕೆ ಎಲ್ಲಾ ಕ್ಷೇತ್ರಗಳಲ್ಲಿಯೂ ಅವಕಾಶವನ್ನು ಹೆಚ್ಚಿಸುತ್ತದೆ, ಎಂದು ಸಂತ ಅಗ್ನೆಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಉದಯ್ ಕುಮಾರ್ ಬಿ ಅಭಿಪ್ರಾಯಪಟ್ಟರು.ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಹಿಂದಿ ಸಂಘದ ವಾರ್ಷಿಕ ಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾಷೆಯ ಮಹತ್ವವನ್ನು ತಿಳಿಸುವ ಜೊತೆಗೆ, ಮನುಷ್ಯನ ಭಾವನೆಗಳನ್ನು ವ್ಯಕ್ತಪಡಿಸುವಲ್ಲಿ ಭಾಷೆಯು ಪಾತ್ರ...
ನ.11 ರಂದು ಸುರತ್ಕಲ್ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ವಾರ್ಷಿಕೋತ್ಸವ
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ "ಯಕ್ಷಸಿರಿ" ಯಕ್ಷಗಾನ ತರಬೇತಿ ಕೇಂದ್ರದ ಪ್ರಥಮ ವಾರ್ಷಿಕೋತ್ಸವ ಶನಿವಾರ ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಮಾತಾ ಡೆವಲಪರ್ಸ್ ಸಂಸ್ಥೆಯ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ...
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೋವಾ ಘಟಕ ಉದ್ಘಾಟನೆ
ಮಂಗಳೂರು: ಕನ್ನಡದ ಶುದ್ದ ಭಾಷೆಯನ್ನು ನಾವು ಯಕ್ಷಗಾನದಲ್ಲಿ ಕಾಣಬಹುದು. ಶಿಸ್ತು, ಸಂಸ್ಕಾರ, ಶ್ರದ್ದಾ ಭಕ್ತಿಯನ್ನು ಯಕ್ಷಗಾನದಲ್ಲಿ ಕಾಣಲು ಸಾಧ್ಯವಿದೆ. ಕರಾವಳಿಯ ಗಂಡುಕಲೆಯಲ್ಲಿ ಸಂಘಟನೆಯ ಜೊತೆಗೆ ಭಾಷಾ ಶುದ್ದತೆಯೂ ಇದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ 39 ನೇ ಗೋವಾ ಘಟಕವನ್ನು ಪಣಜಿ ಇನ್ಸಿಟ್ಯೂಟ್...