“ಪಿಲಿಪಂಜ” ತುಳು ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
ಮಂಗಳೂರು: ಯಸ್ ಬಿ ಗ್ರೂಪ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಅವರ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿ ನಿರ್ದೇಶನದ "ಪಿಲಿಪಂಜ" ವಿಭಿನ್ನ ಶೈಲಿಯ ತಂತ್ರಜ್ಞಾನದ ತುಳು ಸಿನಿಮಾದ "ಫಸ್ಟ್ ಲುಕ್ ಪೋಸ್ಟರನ್ನು ಜ: 27 ರ೦ದು ವನದುರ್ಗೆಎಂದೇ ಪ್ರಸಿದ್ಧಿ ಪಡೆದಿರುವ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ವೇದಮೂರ್ತಿ...
“ಮಿಡ್ಸ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಜ.31 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ
ಮಂಗಳೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಸೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲ್ಡ್-ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಎನ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ 'ಮಿಡ್ಸ್ ಕ್ಲಾಸ್ ಫ್ಯಾಮಿಲಿ' ತುಳು ಸಿನಿಮಾ ಜನವರಿ 31 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎ೦ದು ನಾಯಕ ನಟ...
ಫೆ.21ಕ್ಕೆ “ಒಲವಿನ ಪಯಣ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ!
ಮಂಗಳೂರು: ”ಒಲವಿನ ಪಯಣ ಸಿನಿಮಾ ಫೆ.21ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಫ್ಯಾಮಿಲಿ ಒರಿಯೆಂಟೆಡ್ ಸಿನಿಮಾ ಇದಾಗಿದ್ದು ಕನ್ನಡ ಸಿನಿಮಾ ಪ್ರೇಮಿಗಳನ್ನು ರಂಜಿಸುವ ಎಲ್ಲ ಅಂಶಗಳು ಸಿನಿಮಾದಲ್ಲಿ ಇರಲಿವೆ“ ಎಂದು ಚಿತ್ರದ ನಿರ್ದೇಶಕ ಕಿಶನ್ ಬಲ್ನಾಡ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
“ಒಲವಿನ ಪಯಣ ಒಂದು ಹಳ್ಳಿಯ ಮಧ್ಯಮವರ್ಗದ ಕುಟುಂಬದ ಯುವಕನ ಬದುಕಿನ ಪಯಣದ ಕಥೆ. ಗೊತ್ತು ಗುರಿಯಿಲ್ಲದೆ ಪ್ರೀತಿ...
ಪೂರ್ಣಿಮಾ ಯತೀಶ್ ರೈಯವರ 35 ವರ್ಷಗಳ ಯಕ್ಷಗಾನದ ಸಂಭ್ರಮ
ಸುರತ್ಕಲ್: ಯಕ್ಷಗಾನ ದಕ್ಷಿಣ ಕನ್ನಡ ಜಿಲ್ಲೆಯ ಗಂಡುಕಲೆ. ಆದರೆ ಈಗ ಮಹಿಳೆಯರೂ ಯಕ್ಷಗಾನದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವ ಮೂಲಕ ಯಕ್ಷಗಾನವನ್ನು ಇನ್ನಷ್ಟು ಶ್ರೀಮಂತಗೊಳಿಸಿದ್ದಾರೆ ಎಂದು ಶ್ರೀ ಗುರುದೇವದತ್ತ ಸಂಸ್ಥಾಮ್ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮಿಜಿ ನುಡಿದರು.ಸುರತ್ಕಲ್ ಗೋವಿಂದದಾಸ ಕಾಲೇಜ್ ನಲ್ಲಿ ಯಕ್ಷ ದ್ಯುತಿ ಅಭಿನಂದನಾ ಸಮಿತಿ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು...
ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ತುಳು ಸಿನಿಮಾಕ್ಕೆ ಮುಹೂರ್ತ
ಮಂಗಳೂರು: ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ರೋಶನ್ ಆರ್ ಆಳ್ವ ನಿರ್ದೇಶನದ ನೂತನ ತುಳು ಚಿತ್ರದ ಮುಹೂರ್ತ ಸಮಾರಂಭ ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿತು. ಆರಂಭದಲ್ಲಿ ಸ್ಕ್ರಿಪ್ಟ್ ಪೂಜೆಯು ನೆರವೇರಿತು. ಆರ್ ಜೆ ಪ್ರೊಡಕ್ಷನ್ನ ರಮೇಶ್ ಆಳ್ವ ತಿಂಬರ ಮತ್ತು ಜಯಶ್ರೀ ಆರ್ ಆಳ್ವ ತಿಂಬರ ಕ್ಯಾಮೆರಾ ಚಾಲನೆಗೈದರು.ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉದ್ಯಮಿಗಳಾದ ಸಂಜೀವ...
ರೂಪೇಶ್ ಶೆಟ್ಟಿ, ನಿರ್ದೇಶನದ “ಜೈ” ತುಳು ಸಿನಿಮಾದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ
ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದಲ್ಲಿ "ಜೈ” ತುಳು ಸಿನಿಮಾದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟಿಸುತ್ತಿದ್ದಾರೆ. ಮಂಗಳೂರಿನಾದ್ಯಂತ ಶೂಟಿಂಗ್ ನಡೆಯುತ್ತಿದ್ದು, ಇನ್ನು ಕೆಲವು ದಿನಗಳ ಕಾಲ ಶೂಟಿಂಗ್ ನಲ್ಲಿ ಭಾಗವಹಿಸುತ್ತಿದ್ದಾರೆ ʼ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟ ಸುನೀಲ್ ಶೆಟ್ಟಿ ಅವರುತುಳು ಸಿನಿಮಾದಲ್ಲಿ ನಟಿಸುತ್ತಿರುವುದು ಹಷ೯ ತ೦ದಿದೆ. ಅನೇಕ ವರ್ಷಗಳಿಂದ...
ಸ್ವರ ಸಂಕ್ರಾಂತಿ ಉತ್ಸವ-25 ಸ್ವರ ಸಾಧನಾ ಪ್ರಶಸ್ತಿ ವಿತರಣೆ
ಮಂಗಳೂರು: ಕಲಾ ಶಾಲೆ, ಸ್ವರಾಲಯ ಸಾಧನಾ ಫೌಂಡೇಷನ್ ವತಿಯಿಂದ ಸ್ವರ ಸಂಕ್ರಾಂತಿ ಉತ್ಸವ ಹಾಗೂ ಸ್ವರ ಸಾಧನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಕುದ್ಮಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಗದ್ಗುರು ದುರುಧುಂದೇಶ್ವರ ಮಠದ ಶ್ರೀನಿಜಲಿಂಗೇಶ್ವರ ಸ್ವಾಮೀಜಿ, ಈಗಿನ ಆಧುನಿಕ ಸೌಲಭ್ಯ ಬಳಸಿ ಆಧ್ಯಾತ್ಮಿಕವಾಗಿ ಮುನ್ನಡೆಯಬಹುದು. ಇವೆಲ್ಲಾವುಗಳಿಗೆ ಸಂಗೀತವು ಮಹತ್ವದ ಮಾಧ್ಯಮವಾಗಿದೆ. ಕಲಾಸೇವೆಯ...
ನಾಳೆ “ಶಿಲ್ಪಾ ಗಣೇಶ್” ನಿರ್ಮಾಣದ “ಪ್ರೊಡಕ್ಷನ್ ನಂ 1” ತುಳು ಚಲನಚಿತ್ರದ ಮುಹೂರ್ತ
ಈ ಕಾರ್ಯಕ್ರಮದಲ್ಲಿ “ಗೋಲ್ಡನ್ ಸ್ಟಾರ್ ಗಣೇಶ್” ಪಾಲ್ಗೊಳ್ಳುತ್ತಿದ್ದಾರೆ. ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ರಾಜೇಶ್ ನಾಯಕ್, ಡಾ.ಭರತ್ ಶೆಟ್ಟಿ, ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ ಮಾಜಿ ಸ೦ಸದ ನಳಿನ್ ಕುಮಾರ್ ಕಟೀಲ್, ಹರಿಕೃಷ್ಣ ಬಂಟ್ವಾಳ್, ಹಾಗೂ ಇನ್ನಿತರ ಗಣ್ಯರು ಹಾಗೂ ಚಲನಚಿತ್ರರಂಗದ ಗಣ್ಯರು ಆಗಮಿಸುತ್ತಿದ್ದಾರೆ.“ನಿತ್ಯ ಪ್ರಕಾಶ್ ಬಂಟ್ವಾಳ” ಮೊದಲ ಬಾರಿಗೆ...
“ಮಿಡ್ಲ್ ಕ್ಲಾಸ್ ಫ್ಯಾಮಿಲಿ'” ತುಳು ಚಿತ್ರದೊಂದಿಗೆ ಕೈಜೋಡಿಸಿದ ರೋಹನ್ ಮೊಂತೇರೊ
ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ' ತುಳು ಸಿನಿಮಾ ಜನವರಿ 24 ರಂದು ತೆರೆಕಾಣಲಿದೆ.
ರೋಹನ್ ಕಾರ್ಪೊರೇಷನ್ ನ ಮ್ಯಾನೇಜಿಂಗ್ ಡೈರೆಕ್ಟರ್ ರೋಹನ್ ಮೊಂತೇರೊ ಅವರು ಬೆಂಬಲ...
ಫೆ.21ಕ್ಕೆ ಬಹುನಿರೀಕ್ಷಿತ “ಮೀರಾ” ಚಲನಚಿತ್ರ ತೆರೆಗೆ
ಮಂಗಳೂರು: ಅಸ್ತ್ರ ಪ್ರೊಡಕ್ಷನ್ನ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ'ಮೀರಾ' ಚಲನಚಿತ್ರ ಫೆಬ್ರವರಿ 21ಕ್ಕೆ ದೇಶಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಲಂಚುಲಾಲ್ ಕೆ.ಎಸ್. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಅಶ್ವಥ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ, ಈ ಚಿತ್ರ ತುಳು ಚಿತ್ರರಂಗದಲ್ಲಿ ಮಹತ್ವದ ಮೈಲಿಗಲ್ಲು ಆಗಲಿದೆ, ಇದು ತುಳು...