ಫೆ. 6ರಂದು ಬಹುನಿರೀಕ್ಷಿತ “ನಾನ್ವೆಜ್” ತುಳು ಸಿನಿಮಾ ಬಿಡುಗಡೆ
ಮಂಗಳೂರು: “ಜಯಕಿರಣ ಫಿಲಂಸ್ ಲಾಂಛನದಲ್ಲಿ , ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಭುತವಾಗಿ ಸಿದ್ಧಗೊಂಡಿರುವ ನಾನ್ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ, ಈ ಸಿನಿಮಾವನ್ನು ಎಲ್ಲ ಮಲ್ಟಿಪ್ಲೆಕ್ಸ್ನಲ್ಲೂ ಕೇವಲ 99 ರೂ.ಗೆ ನೋಡಬಹುದಾಗಿದೆ.ದುಬಾರಿ ಟಿಕೆಟ್ ಕೊಟ್ಟು ಸಿನಿಮಾ ನೋಡಲು ಸಾಧ್ಯವಾಗದವರು ಇಂಥದ್ದೊಂದು...
ಫೆ.6ಕ್ಕೆ ರಾಜ್ಯಾದ್ಯಂತ “ಕರಿಕಾಡ”‘ಸಿನಿಮಾ ಬಿಡುಗಡೆ
ಮಂಗಳೂರು: “ಕರಿಕಾಡ ಸಿನಿಮಾವನ್ನು ಫೆ.6ರಂದು ಕರ್ನಾಟಕ ರಾಜ್ಯದಾದ್ಯಂತ ನೂರು ಥಿಯೇಟರ್ ಗಳಲ್ಲಿ ರಿಲೀಸ್ ಮಾಡ್ತಾ ಇದ್ದೇವೆ. ನಾಯಕನಟನಾಗಿ ನಾನೇ ಅಭಿನಯಿಸಿದ್ದು ನಾಯಕಿಯಾಗಿ ತುಳು ಸಿನಿಮಾಗಳಲ್ಲಿ ನಟಿಸಿರುವ ನಿರೀಕ್ಷಾ ಶೆಟ್ಟಿ ನಟಿಸಿದ್ದಾರೆ. ಯಶ್ ಶೆಟ್ಟಿ, ರಾಜು ಬೆಳವಾಡಿ, ದಿ.ರಾಕೇಶ್ ಪೂಜಾರಿ, ಚಂದ್ರಪ್ರಭಾ ಮತ್ತಿತರರು ನಟಿಸಿದ್ದಾರೆ“ ಎಂದು ಚಿತ್ರದ ನಟ ಕಾಡ ನಟರಾಜ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.”ಕಳಸ,...
ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಆಯ್ಕೆಯಾದ “ಜೈ” ಸಿನಿಮಾ
ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ಸಿನಿಮಾ 17 ನೇ ಬೆಂಗಳೂರು ಅಂತಾರಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಕನ್ನಡ ಸೂಪರ್ ಹಿಟ್ ಚಿತ್ರಗಳ ಜತೆ ಪಾಪ್ಯುಲರ್ ಎಂಟರ್ಟೈನ್ಮೆಂಟ್ ವಿಭಾಗದಲ್ಲಿ ಜೈ ತುಳು ಸಿನಿಮಾ ಆಯ್ಕೆಯಾಗಿದೆ.ಜೈ ಸಿನಿಮಾ ಟಿವಿ, ಓಟಿಟಿ ಹಾಗೂ ಎಲ್ಲಾ ಭಾಷೆಯ ಡಬ್ಬಿಂಗ್ ಹಕ್ಕುಗಳನ್ನು ಭಾರತದ ಪ್ರಖ್ಯಾತ...
ಗ್ರಾಮೀಣ ಬದುಕಿನ ಸೊಗಡು, ಹಾಸ್ಯ ಭಾವನೆಯ “ಹೌದ್ದೋ ಹುಲಿಯ” ಜನವರಿ 30 ರಂದು ಬಿಡುಗಡೆ
ಮಂಗಳೂರು: ಕನ್ನಡ, ತುಳು ಸಿನಿರಸಿಕರ ಮನಗೆದ್ದ ‘ಅಪ್ಪೆ ಟೀಚರ್’, ‘ಲವ್ ಕಾಕ್ಟೇಲ್’, ‘ಮಾಲ್ಗುಡಿ ಡೇಸ್’ ಚಿತ್ರದ ಯಶಸ್ಸಿನ ನಂತರ, ಇದೀಗ ಮತ್ತೊಂದು ವಿಭಿನ್ನ ಹಾಗೂ ಮನೋರಂಜನೆಯ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದೆ ಸ್ವಯಂ ಪ್ರಭಾ ಎಂಟರ್ಟೈನ್ಮೆಂಟ್ ಅಂಡ್ ಪ್ರೊಡಕ್ಷನ್ಸ್‘. ಪಕ್ಕಾ ಉತ್ತರ ಕರ್ನಾಟಕ ಭಾಷೆಯ ಸೊಗಡಿರುವ ಹೊಸ ಕಾಮಿಡಿ ಸಿನಿಮಾ 'ಹೌದ್ದೋ ಹುಲಿಯ' ಜನವರಿ...
ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಸಿನಿಮಾಗಳ ಕಡೆಗಣನೆ: ಡಾ ಎಸ್ ವಿ ರಾಜೇಂದ್ರ ಸಿಂಗ್ ಬಾಬು
ಮಂಗಳೂರು: ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರಗಳನ್ನು ಕಡೆಗಣಿಸುಲಾಗುತ್ತಿದೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ.ರಾಜ್ಯ ಸರ್ಕಾರವು ತುಳು ಮತ್ತು ಇತರ ಪ್ರಾದೇಶಿಕ ಭಾಷಾ ಚಿತ್ರಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರಶಸ್ತಿ ಮತ್ತು ಸಹಾಯಧನ ನೆರವನ್ನು ತುಳು ಚಿತ್ರಗಳಿಗೆ ವಿಸ್ತರಿಸಿದೆ. ಪ್ರತಿ ವರ್ಷ ಒಂದು ಪ್ರಾದೇಶಿಕ ಭಾಷಾ ಚಿತ್ರಕ್ಕೆ ಪ್ರಶಸ್ತಿ ನೀಡುತ್ತದೆ. ತ್ರೈಮಾಸಿಕ ಪ್ರಶಸ್ತಿಗಳನ್ನು...
ಬರಲಿದೆ ಕಾಪಿಕಾಡ್ಸ್ ಕಾಮಿಡಿ ಜಂಕ್ಷನ್
ಮಂಗಳೂರು: ತೆಲಿಕೆದ ಬೊಳ್ಳಿ ಡಾ ದೇವದಾಸ್ ಕಾಪಿಕಾಡ್ ಅವರ ಹೊಸ ಕಾಮಿಡಿ ಶೋ ಸದ್ಯದಲ್ಲೇ ವಿ4 ಚಾನೆಲ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ಯೂಟ್ಯೂಬ್ ಚಾನೆಲ್ನಲ್ಲಿ ಪ್ರಸಾರ ಆಗಲಿದೆ. ಅವಿಕಾ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣ ಆಗಲಿರುವ ಈ ಕಾಮಿಡಿ ಶೋದಲ್ಲಿ ಹಿರಿಯ ಪ್ರಮುಖ ಹಾಸ್ಯ ಕಲಾವಿದರು ಕಾಣಿಸಿಕೊಳ್ಳಲಿದ್ದು, ಜತೆಗೆ ಹೊಸ ಪ್ರತಿಭೆಗಳಿಗೂ ಅವಕಾಶ ನೀಡಲಾಗುವುದು ಎಂದು...
ಪೆಟ್ರಿಕ್ ಕಾಮಿಲ್ ಮೊರಾಸ್ ಅವರಿಗೆ ಕೊಂಕಣಿ ಸಾಹಿತ್ಯ ಪ್ರಶಸ್ತಿ
ಮ೦ಗಳೂರು: ಕೊಂಕಣಿ ಲೇಖಕ್ ಸಂಘ್ ಕರ್ನಾಟಕ ಇದರ 2026ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕ ಪೆಟ್ರಿಕ್ ಕಾಮಿಲ್ ಮೊರಾಸ್ (ಎಮ್. ಪೆಟ್ರಿಕ್) ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ರುಪಾಯಿ 25000/- ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.
ಕೊಂಕಣಿ ಲೇಖಕ್ ಸಂಘ್ ಕರ್ನಾಟಕ ಕೊಂಕಣಿ ಭಾಷೆ ಮತ್ತು...
ಇನ್ನಷ್ಟು ಚಿತ್ರಮಂದಿರಗಳು ಮೂಡಿ ಬರಲಿ: ಚಿತ್ರ ನಟ ರಾಜ್ ಬಿ ಶೆಟ್ಟಿ
ಮಂಗಳೂರು:ಕರಾವಳಿ ಕರ್ನಾಟಕದಲ್ಲಿ ಸಿನಿಮಾಗಳಿಗೆ ಉತ್ತಮ ಪ್ರೋತ್ಸಾಹ ಸಿಗುತ್ತಿದ್ದು, ಪ್ರೇಕ್ಷಕರ ಆಸಕ್ತಿಗೆ ಪೂರಕವಾಗಿ ಇನ್ನಷ್ಟು ಚಿತ್ರಮಂದಿರಗಳು ಹೆಚ್ಚಬೇಕಿದೆ ಎಂದು ಚಿತ್ರ ನಟ ರಾಜ್ ಬಿ ಶೆಟ್ಟಿ ಹೇಳಿದ್ದಾರೆ.ಅವರು ಕರಾವಳಿ ಉತ್ಸವದ ಅಂಗವಾಗಿ ನಗರದ ಬಿಜೈ ಭಾರತ್ ಸಿನಿಮಾಸ್ನಲ್ಲಿ ನಡೆಯಲಿರುವ 3 ದಿನದ ಕರಾವಳಿ ಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಕರಾವಳಿ ಜಿಲ್ಲೆಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಇತ್ತೀಚೆಗೆ...
ಸ್ವರಲಯ ಸಾಧನಾ ಫೌಂಡೇಷನ್ : ‘ಸ್ವರ ಸಂಕ್ರಾಂತಿ’ ಉತ್ಸವ
ಮ೦ಗಳೂರು: ಭಾರತೀಯ ಕಲೆಗಳಲ್ಲಿ ಸಿಗುವ ಏಕಾಗ್ರತೆ ಬೇರೆ ಯಾವುದರಲ್ಲೂ ಸಿಗುವುದಿಲ್ಲ, ಹಾಗಾಗಿನಮ್ಮ ಸಂಸ್ಕೃತಿ, ಪರಂಪರೆಗಳನ್ನು ಮುಂದುವರಿಸಲು ವಿಶೇಷ ಒತ್ತು ನೀಡಬೇಕು ಎಂದುಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.ಮಂಗಳೂರಿನ ಸ್ವರಲಯ ಸಾಧನಾ ಫೌಂಡೇಷನ್ ವತಿಯಿಂದ ಬುಧವಾರ ಇಲ್ಲಿನ ಪುರಭವನದಲ್ಲಿ ನಡೆದ‘ಸ್ವರ ಸಂಕ್ರಾಂತಿ’ ಉತ್ಸವದಲ್ಲಿ ಹಿಂದೂಸ್ತಾನಿ ಗಾಯಕ, ಪಂಡಿತ್ ಅಜೋಯ್ ಚಕ್ರವರ್ತಿಅವರಿಗೆ ‘ಸ್ವರ ರತ್ನ’ ಪ್ರಶಸ್ತಿ...
ಜ.14ರಂದು ಅಜೋಯ್ ಚಕ್ರವರ್ತಿ `ಸ್ವರ ಸಂಧ್ಯಾ’ ಸಂಗೀತ ಕಛೇರಿ
ಮಂಗಳೂರು: ನಗರದ ಪ್ರಸಿದ್ಧ ಸಂಗೀತ ಸಂಸ್ಥೆ ಸ್ವರಲಯ ಸಾಧನಾ ಫೌಂಡೇಶನ್ ಹಾಗೂ ಕಲಾ ಶಾಲೆ ವತಿಯಿಂದ ಜ.14ರಂದು ನಗರದ ಪುರಭವನದಲ್ಲಿ ಆಯೋಜನೆಗೊಳ್ಳಲಿರುವ ಸ್ವರ ಸಂಕ್ರಾಂತಿ ಕಾರ್ಯಕ್ರಮದಲ್ಲಿ ದೇಶದ ಖ್ಯಾತ ಹಿಂದೂಸ್ಥಾನಿ ಗಾಯಕ, ಪದ್ಮಶ್ರೀ ಪಂಡಿತ್ ಅಜೋಯ್ ಚಕ್ರವರ್ತಿ ಅವರ `ಸ್ವರ ಸಂಧ್ಯಾ' ಸಂಗೀತ ಕಛೇರಿ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು ನಗರದಲ್ಲಿ ಪ್ರಥಮ ಬಾರಿಗೆ ಕಛೇರಿ ನಡೆಸಿಕೊಡಲಿರುವ...






