“ಆರಾಟ” ಕನ್ನಡ ಚಿತ್ರ ಜೂನ್ 21ರಂದು ತೆರೆಗೆ!
ಮಂಗಳೂರು: "ಪಿ.ಎನ್.ಆರ್. ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ "ಆರಾಟ" ಕನ್ನಡ ಸಿನಿಮಾ ಜೂನ್ 21ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ" ಎಂದು ಚಿತ್ರದ ನಿರ್ದೇಶಕ ಪುಷ್ಪರಾಜ್ ರೈ ಮಲಾರಬೀಡು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಪಿ.ವಿ.ಆರ್, ಸಿನಿಪೊಲಿಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ , ಕುಂದಾಪುರದಲ್ಲಿ...
ಎಕ್ಕಾರ್ : ಯಕ್ಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ
ಮ೦ಗಳೂರು : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವುದರೊಂದಿಗೆ ಜೀವನ ಶಿಸ್ತಿನ ಅರಿವನ್ನು ಮೂಡಿಸುತ್ತದೆ. ಸಮಾಜ ಮುಖಿ ಚಿಂತನೆಯನ್ನು ಬಿತ್ತುತ್ತಾ ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮವಾಗಿ ಯಕ್ಷಗಾನವು ಒಂದು ರಮ್ಯ ಅದ್ಬುತ ಕಲೆ ಎಂದು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ಕಟೀಲು -ಎಕ್ಕಾರು ಘಟಕದ ಆಧ್ಯಕ್ಷ ಗಿರೀಶ್ ಎಂ ಶೆಟ್ಟಿ ಕಟೀಲು ತಿಳಿಸಿದರು.ಸರಕಾರಿ ಪ್ರೌಢಶಾಲೆ...
“ತುಡರ್” ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ
ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ "ತುಡರ್" ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು. ನಗರದ ಭಾರತ್ ಸಿನೆಮಾಸ್ ನಲ್ಲಿ ಜರುಗಿದ ಸಮಾರಂಭದಲ್ಲಿ ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.ಬಳಿಕ ಮಾತಾಡಿದ ಕರಾವಳಿ ಗ್ರೂಪ್ ಆಫ್ ಎಜುಕೇಷನ್ ಸಂಸ್ಥೆಯ ಚೇರ್ ಮೆನ್ ಗಣೇಶ್ ರಾವ್ ಅವರು, "ತುಡರ್ ಅಂದರೆ ಕನ್ನಡದಲ್ಲಿ...
ಸುಣ್ಣoಬಳ ಹಾಗೂ ವಾದಿರಾಜ ರಿಗೆ ಮಸ್ಕತ್ ನಲ್ಲಿ ಬಿರುದು ಪ್ರದಾನ
ಮಸ್ಕತ್: " ಬಿರುವ ಜವಾಣೆರ್ 'ಬಿರ್ಸೆರ್ ' ಕೂಡ ಹೌದು. ವಿದೇಶ ದಲ್ಲಿ ವಿಜೃಂಭಣೆ ಯ ಆಟ ಆಡಿಸಿದ ಅವರ ಈ ಸಾಹಸ ಮೆಚ್ಚುವಂತಹದು. ಎಂದು " ಖ್ಯಾತ ಕಲಾವಿದ ಸುಣ್ಣಬoಳ ನುಡಿದರು.ಮಸ್ಕತ್ ನಲ್ಲಿ ಶ್ರೀ ದೇವೀ ಮಹಾತ್ಮೆ" ಯಕ್ಷಗಾನ ಪ್ರದರ್ಶನ ವೇದಿಕೆಯಲ್ಲಿ ಖ್ಯಾತ ಯಕ್ಷಗಾನ ವೇಷಧಾರಿ, ಅರ್ಥಧಾರಿ ಹಾಗೂ ಶ್ರೀ ಕಟೀಲು ಮೇಳದ...
ಸಂಪತ್ತನ್ನು ಕೂಡಿಡುವ ಬದಲು ಹಂಚಿದರೆ ದುಪ್ಪಟ್ಟಾಗುತ್ತದೆ: ಕನ್ಯಾಡಿ ಶ್ರೀ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮದ ಸಭಾ ಕಾರ್ಯಕ್ರಮ ಆದಿತ್ಯವಾರ ಮಧ್ಯಾಹ್ನ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು.
ಆಶೀರ್ವಚನಗೈದ ಕನ್ಯಾಡಿ ಶ್ರೀ ರಾಮ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು, "ನಮ್ಮಲ್ಲಿರುವ ಸಂಪತ್ತನ್ನು ಕೂಡಿಡುವ ಬದಲು ಯೋಗ್ಯರಿಗೆ ಹಂಚಿದರೆ ಅದು ದುಪ್ಪಟ್ಟಾಗುತ್ತದೆ. ಕೊಟ್ಟಿದ್ದು ತನಗೆ ಬಚ್ಚಿಟ್ಟಿದ್ದು...
ಅಶಕ್ತ ಯಕ್ಷ ಕಲಾವಿದರಿಗೆ ಪಟ್ಲ ಫೌಂಡೇಶನ್ ಸಾರ್ಥಕ ಸೇವೆ”:ಕನ್ಯಾನ ಸದಾಶಿವ ಶೆಟ್ಟಿ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ಇದರ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮದ ಉದ್ಘಾಟನಾ ಸಮಾರಂಭ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು.ಉದ್ಘಾಟನೆ ನೆರವೇರಿಸಿ ಮಾತಾಡಿದ ಹೇರಂಭ ಕೆಮಿಕಲ್ಸ್ ಇಂಡಸ್ಟ್ರಿಸ್ ಮುಂಬೈ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಅವರು, "ಯಕ್ಷಗಾನ ನಮ್ಮ ತುಳುನಾಡಿನ ಅನನ್ಯ ಪರಂಪರೆ. ಹಿಂದೆ ಅದೆಷ್ಟೋ ಹೆಸರು...
’ಗ್ರಾಮಲೋಕ’ ಸಾಹಿತ್ಯ ಕಾರ್ಯಕ್ರಮ
ಬದಿಯಡ್ಕ: ಸಾಹಿತ್ಯ ಅಕಾಡೆಮಿ, ನವದೆಹಲಿ ಹಾಗೂ ಕೊಂಕಣಿ ಬರಹಗಾರ ಹಾಗೂ ಕಲಾವಿದರ ಒಕ್ಕೂಟ ಮಂಗಳೂರು ಜಂಟಿ ಆಶ್ರದಲ್ಲಿ ಬದಿಯಡ್ಕ ಪಂಚಾಯತಿನ ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ನಡೆಯಿತು.
ಯುವ ಬರಹಗಾರರು ಹಾಗೂ, ನಾಟಕ, ಟಿವಿ ಧಾರವಾಹಿ ನಿರ್ದೇಶಕರಾದ ಸ್ಟ್ಯಾನಿ ಬೇಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್...
“ಧರ್ಮ ದೈವ” ತುಳು ಚಿತ್ರದ ಪೊಸ್ಟರ್ ಬಿಡುಗಡೆ
ಮಂಗಳೂರು: ಬಿಡುಗಡೆಗೆ ಸಿದ್ದವಾಗಿರುವ ಬಹು ನಿರೀಕ್ಷೆಯ ತುಳು ಚಿತ್ರ ಧರ್ಮ ದೈವದ ಪೋಸ್ಟರನ್ನು ಆಳ್ವಾಸ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಡಾ |ಮೋಹನ್ ಆಳ್ವ ಅವರು ಬಿಡುಗಡೆಗೊಳಿಸಿದರು.ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಡಾ |ಮೋಹನ್ ಆಳ್ವರು ಚಿತ್ರತಂಡಕ್ಕೆ ಶುಭಹಾರೈಸಿದರು. ಈ ಮೊದಲು ಧರ್ಮ ದೈವ ಕಿರುಚಿತ್ರ ಆಗಿದ್ದ ಸಂದರ್ಭದಲ್ಲಿ ಅದನ್ನು ನಾನು ಬಿಡುಗಡೆಗೊಳಿಸಿದ್ದೆ ಅದು ಯಶಸ್ವಿಯಾಗಿತ್ತು ಇದೀಗ ಅದೇ...
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024”
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಆಶ್ರಯದಲ್ಲಿ ಮೇ 26 ರಂದು ಭಾನುವಾರ ಅಡ್ಯಾರ್ ನಲ್ಲಿರುವ ಅಡ್ಯಾರ್ ಗಾರ್ಡನ್ ನಲ್ಲಿ "ಯಕ್ಷಧ್ರುವ ಪಟ್ಲ ಸಮಾರಂಭ 2024" ಜರಗಲಿದೆ.ಸಮಾರಂಭದಲ್ಲಿ ಬೆಳಿಗ್ಗೆ 7.45 ಕ್ಕೆ ಚೌಕಿಪೂಜೆ, ಅಬ್ಬರ ತಾಳ, ಬಳಿಕ ಮಹಿಳಾ ಯಕ್ಷಗಾನ ನಡೆಯಲಿದೆ. ಬಳಿಕ 9 ಗಂಟೆಗೆ ಉದ್ಘಾಟನಾ ಸಮಾರಂಭ...
ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ ಪ್ರಕಟ
ಮಂಗಳೂರು:ಯುವ ಲೇಖಕಿ ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಬೆಂಗಳೂರಿನ ಸ್ವಾಭಿಮಾನಿ ಕರ್ನಾಟಕ ವೇದಿಕೆಯ 2023ನೆ ಸಾಲಿನ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ ಲಭಿಸಿದೆ.ಡಾ.ಸಿ ಸೋಮಶೇಖರ್ ಮತ್ತು ಸರ್ವಮಂಗಳ ದತ್ತಿ ಪ್ರಶಸಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ. ಮೇ.31 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜರುಗಲಿದೆ ಎಂದು ಪ್ರಕಟನೆ ತಿಳಿಸಿದೆ.ಡಾ. ಎಚ್.ಎಸ್.ಎಂ. ಪ್ರಕಾಶ್ ಅವರ ಅನುವಾದಿತ...