28.8 C
Karnataka
Sunday, May 19, 2024
Home ಕರಾವಳಿ

ಕರಾವಳಿ

ಮಂಗಳೂರು ವಿಮಾನ ನಿಲ್ದಾಣ :ಡಿಸೆಂಬರ್ನಲ್ಲಿ ದಾಖಲೆಯ 2.03 ಲಕ್ಷ ಪ್ರಯಾಣಿಕರ ನಿರ್ವಹನೆ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2023ರ ಕ್ಯಾಲೆಂಡರ್ ವರ್ಷದಲ್ಲಿ ಪ್ರಯಾಣಿಕರ ಮುಂಭಾಗದಲ್ಲಿ ಎರಡುಎತ್ತರವನ್ನು ತಲುಪಿದೆ. ಅಕ್ಟೋಬರ್ 31, 2020 ರ ವಾಣಿಜ್ಯ ಕಾರ್ಯಾಚರಣೆ ದಿನಾಂಕ (ಸಿಒಡಿ) ನಂತರ ವಿಮಾನ ನಿಲ್ದಾಣವು ಒಂದು ತಿಂಗಳಲ್ಲಿಅತಿ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸಿದ್ದರಿಂದ ಡಿಸೆಂಬರ್ ವಿಶೇಷವಾಗಿ ತೃಪ್ತಿಕರವಾಗಿತ್ತು: ವಿಮಾನ ನಿಲ್ದಾಣವು ಒಂದೇ ದಿನದಲ್ಲಿದಾಖಲೆಯ ಪ್ರಯಾಣಿಕರನ್ನು ನಿರ್ವಹಿಸಿದೆ - ಡಿಸೆಂಬರ್...

‘‘ಬಂಧುತ್ವ’’ ಸರಕಾರದ ಕಾರ್ಯಕ್ರಮವಾಗಲಿ: ಸ್ಪೀಕರ್ ಯು.ಟಿ. ಖಾದರ್

0
ಮಂಗಳೂರು:‘‘ಬಿಷಪರ ಕ್ರಿಸಮಸ್ ‘‘ಬಂಧುತ್ವ’’ ಕಾರ್ಯಕ್ರಮವು ನಾಡಿನ ಶಾಂತಿ-ಏಕತೆಗೆ ಪ್ರೋತ್ಸಾಹ. ಅದು ನಮ್ಮೋಳಗೆ ಬಲವಾದ ಬಾಂಧವ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಮತ್ತು ಸಮುದಾಯದ ಶಕ್ತಿಯ ಆಧಾರಸ್ತಂಭವಾಗಿದೆ .ಇಂತಹ ಬಂಧುತ್ವ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಆಚರಿಸಬೇಕು ಮತ್ತು ಸಮುದಾಯದ ಬಾಂಧವ್ಯವನ್ನು ಬಲವಾಗಿ ಬೆಳೆಸಲು ಪ್ರತಿ ಗ್ರಾಮ ಪಂಚಾಯತಿಯ ಮಟ್ಟಕ್ಕೆ ವಿಸ್ತರಿಸಬೇಕು. ಬಂಧುತ್ವವು ಸರ್ಕಾರಿ ಕಾರ್ಯಕ್ರಮವಾಗಿ ಹೊರಹೊಮ್ಮಬೇಕೆಂದು ಕರ್ನಾಟಕ ವಿಧಾನಸಭೆಯ...

ಮಂಗಳೂರು-ಮಡ್ಗಾಂವ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಚಾಲನೆ

0
ಮಂಗಳೂರು:ಕರಾವಳಿ ಭಾಗದ ಬಹುದಿನಗಳ ಕನಸಾದ ಮಂಗಳೂರು-ಮಡಗಾಂವ್ ನಡುವಿನ 'ವಂದೇ ಭಾರತ್' ಎಕ್ಸ್ಪ್ರೆಸ್ ರೈಲ್‌ ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ ಅಯೋಧ್ಯೆಯಿ೦ದ ವರ್ಚುವಲ್ ಆಗಿ ಚಾಲನೆ ನೀಡಿದರು.ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಚಾಲನೆ ಅ೦ಗವಾಗಿ ಬೆಳಗ್ಗೆ 10 ಗಂಟೆಗೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದ ಒಂದನೇ ಫ್ಲ್ಯಾಟ್‌ಫಾರಂನಲ್ಲಿಔಪಚಾರಿಕ ಸಮಾರಂಭ ಜರಗಿತು.ಸಮಾರಂಭದಲ್ಲಿ...

ಡಿ.30ರಂದು ಮಂಗಳೂರು-ಮಡ್ಗಾಂವ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಚಾಲನೆ

0
ಮಂಗಳೂರು: ವಂದೇ ಭಾರತ್ ಎಕ್ಸ್ ಪ್ರೆಸ್ ಡಿ.30ರಂದು ಉದ್ಘಾಟನೆಗೊಳ್ಳಲಿದ್ದು ಕಾರ್ಯಕ್ರಮದ ತಯಾರಿಯ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳೂರು-ಮಡ್ಗಾಂವ್‌(ಗೋವಾ) ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಡಿ.30ರಂದು ಪ್ರಧಾನಿ ನರೇಂದ್ರ ಮೋದಿ ಅವರು . ಬೆಳಗ್ಗೆ 11 ಗಂಟೆಗೆ ವಿಡಿಯೋ...

ತಿರುವನಂತಪುರ-ಕಾಸರಗೋಡು ವಂದೇಭಾರತ್ ಮಂಗಳೂರಿಗೆ ವಿಸ್ತರಿಸಲು ನಳಿನ್ ಕುಮಾರ್ ಕಟೀಲ್ ಮನವಿ

0
ಮಂಗಳೂರು :ತಿರುವನಂತಪುರ-ಕಾಸರಗೋಡು ನಡುವೆ ಓಡುತ್ತಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಮಂಗಳೂರು ತನಕ ವಿಸ್ತರಿಸುವಂತೆ ಹಾಗೂ ಮಂಗಳೂರಿನಿಂದ ಕೊಚ್ಚಿನ್ ಗೆ ಇನ್ನೊಂದು ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ನೀಡುವಂತೆ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ರವರಿಗೆ ಮನವಿ...

ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 5 ಕೋಟಿ ರೂ. “ನೆರವು”

0
ಮಂಗಳೂರು: ಐದನೇ ವರ್ಷದ ಎಂ.ಆರ್.ಜಿ. ಗ್ರೂಪ್ ಆಶಾ ಪ್ರಕಾಶ್ ಶೆಟ್ಟಿ ಸಹಾಯಹಸ್ತ "ನೆರವು" ಕಾರ್ಯಕ್ರಮ ಸೋಮವಾರ ಸಂಜೆ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಜರುಗಿತು..ಪ್ರಾಸ್ತಾವಿಕ ಮಾತನ್ನಾಡಿದ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು, "ಸಮಾಜದಲ್ಲಿ ನೊಂದವರು, ಬೆಂದವರು, ದೀನರಿಗೆ ಸಹಾಯ ಮಾಡಬೇಕು ಎಂಬ ಉದ್ದೇಶದಿಂದ ಪ್ರಕಾಶ್ ಶೆಟ್ಟಿ ಅವರು ಪ್ರಾರಂಭಿಸಿರುವ...

ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 4 ಕೋಟಿ ರೂ. ನೆರವು: ಕೆ. ಪ್ರಕಾಶ್ ಶೆಟ್ಟಿ

0
ಮಂಗಳೂರು: ಎಂ.ಆರ್.ಜಿ. ಗ್ರೂಪ್ ವತಿಯಿ೦ದ "ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ ನೆರವು ಪ್ರದಾನ ಕಾರ್ಯಕ್ರಮ ಡಿ.25ರಂದು ಸಂಜೆ 3 ಗಂಟೆಗೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ ಎಂದು ಎಂ.ಆರ್.ಜಿ. ಗ್ರೂಪ್ ಚೇರ್ ಮೆನ್ ಕೆ. ಪ್ರಕಾಶ್ ಶೆಟ್ಟಿ ಹೇಳಿದ್ದಾರೆ.ಹೋಟೆಲ್‌ ಗೋಲ್ಡ್‌ ಫಿ೦ಚ್‌ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆಶಾ ಪ್ರಕಾಶ್ ಶೆಟ್ಟಿ ಸಹಾಯ...

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ವಿನ್ಯಾಸ ಬದಲಾವಣೆಗೆ ಕೇಂದ್ರ ಮೀನುಗಾರಿಕೆ ಸಚಿವರಿಗೆ ಮನವಿ

0
ಹೊಸದಿಲ್ಲಿ: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಅವರ ನೇತೃತ್ವದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಪದಾಧಿಕಾರಿಗಳು ಗುರುವಾರ ನವದೆಹಲಿಯಲ್ಲಿ ಕೇಂದ್ರ ಮೀನುಗಾರಿಕಾ ಸಚಿವ ಪಾರ್ಶೋತ್ತಮ್ ರೂಪಾಲರವರನ್ನು ಭೇಟಿ ಮಾಡಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ (PMMSY) ಆಳ ಸಮುದ್ರದ ಮೀನುಗಾರಿಕೆ ಗಿಲ್ ನೆಟ್ ದೋಣಿಗಳ ವಿನ್ಯಾಸದಲ್ಲಿ ಕೆಲವು ಮಾರ್ಪಾಡು...

ಮೂರು ತಿಂಗಳಲ್ಲಿ ಮನೆ ಮನೆಗೆ ಗ್ಯಾಸ್ ಪೂರೈಕೆ” : ರಾಕೇಶ್ ಕುಮಾರ್ ಜೈನ್

0
ಸುರತ್ಕಲ್: "ಕರಾವಳಿಯಲ್ಲಿ 17,000 ಕೋಟಿ ರೂ. ಮೊತ್ತದ ಯೋಜನೆಯಲ್ಲಿ ಸದ್ಯ 3,000 ಕೋಟಿ ರೂ. ವಿನಿಯೋಗದಲ್ಲಿ ಕಾಮಗಾರಿಗಳು ನಡೆದಿವೆ. ನದಿ ಮತ್ತು ಸೇತುವೆಯಲ್ಲಿ ಪೈಪ್ ಅಳವಡಿಸಲು ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಮುಂದಿನ ಮೂರು ತಿಂಗಳಲ್ಲಿ ಮನೆ ಮನೆಗೆ ಗೇಲ್ ಇಂಡಿಯಾ ಗ್ಯಾಸ್ ಪೂರೈಕೆ ಮಾಡಲಿದೆ" ಎಂದು ಗೇಲ್ ಇಂಡಿಯಾದ ಆರ್ಥಿಕ ವಿಭಾಗ ನಿರ್ದೇಶಕ ರಾಕೇಶ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಪನ್ ಆಕ್ಸೆಸ್ ಫ್ಯೂಯಲ್ ಫಾರ್ಮ್ ಕಾರ್ಯಾರಂಭ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಪನ್ ಆಕ್ಸೆಸ್ ಫ್ಯೂಯಲ್ ಫಾರ್ಮ್ಮತ್ತು ವಿಮಾನ ಇಂಧನ ತುಂಬುವ ಸೌಲಭ್ಯವನ್ನು ಡಿಸೆಂಬರ್ 16ರಂದು ಆರಂಭಿಸಲಾಯಿತು. ಈ ಸೌಲಭ್ಯವು ವಿಮಾನ ನಿಲ್ದಾಣವುರಚಿಸಿದ ಹೊಸ ಗ್ರೀನ್ಫೀಲ್ಡ್ ಇಂಧನ ಸಂಗ್ರಹಣೆಯನ್ನು ಒಳಗೊಂಡಿದೆ, ಜೊತೆಗೆ ವಿಮಾನ ನಿಲ್ದಾಣದಲ್ಲಿ ತೈಲ ಮಾರುಕಟ್ಟೆ ಕಂಪನಿಯ(ಒಎಂಸಿ) ಅಸ್ತಿತ್ವದಲ್ಲಿರುವ ಬ್ರೌನ್ಫೀಲ್ಡ್ ಆಸ್ತಿಯನ್ನು ಒಳಗೊಂಡಿದೆ. ಬಜ್ಪೆಯ ಹಳೆಯ ಟರ್ಮಿನಲ್ ಕಟ್ಟಡದ...

ಧಾರ್ಮಿಕ

ತಾರಸಿ ತೋಟ ಮತ್ತು ಕೈತೋಟ ತರಬೇತಿ

0
ಮಂಗಳೂರು: ಮಂಗಳೂರು, ಉಳ್ಳಾಲ ಹಾಗೂ ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ತಾರಸಿ ತೋಟ ಮತ್ತು ಕೈತೋಟ ಮಾಡಬಯಸುವ ಆಸಕ್ತ ರೈತರಿಗೆ / ಫಲಾಪೇಕ್ಷಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಬೆಂದೂರು ಕ್ರಾಸ್ ನಲ್ಲಿರುವ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ...

ವಾಣಿಜ್ಯ