Dr. Vivian Mendonca awarded Rajyotsava Award for distinguished service and contribution to the pharmaceutical...
Mangaluru: Dr. Vivian Mendonca, a globally respected physician and pharmaceutical industry leader from Mangalore, Karnataka, has been awarded the Rajyotsava Award in recognition of his distinguished service and contribution to the pharmaceutical industry.
Born and raised in Mangalore, Dr. Mendonca...
ರಾಜ್ಯ ಬಜೆಟ್ : ಕರಾವಳಿಯ ಒಂದಷ್ಟು ನಿರೀಕ್ಷೆಗಳು
ಮ೦ಗಳೂರು: ರಾಜ್ಯ ಸರಕಾರದ ಬಜೆಟ್ ಮಂಡನೆ ಸನ್ನಿಹಿತವಾಗುತ್ತಿದ್ದು ಪ್ರತಿ ಬಾರಿ ಬಜೆಟ್ ಮಂಡನೆ ಸಮೀಪಿಸುತ್ತಿರುವಾಗ ಕರಾವಳಿಗೆ ಸಂಬಂಧಪಟ್ಟಂತೆ ಒಂದಷ್ಟು ನಿರೀಕ್ಷೆಗಳು ಹುಟ್ಟಿಕೊಳ್ಳುತ್ತವೆ. ಹೊಸ ಯೋಜನೆಗಳು, ಕೊಡುಗೆಗಳ ಆಶಾವಾದ ಮೂಡುತ್ತವೆ.ಕರಾವಳಿಗೆ ಸಂಬಂಧಪಟ್ಟಂತೆ ಈ ಹಿಂದಿನ ಬಜೆಟ್ಗಳಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಟಾನ,ಅನುದಾನ ಜತೆಗೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಬಹುಕಾಲದ ಬೇಡಿಕೆ ಮತ್ತು ಅವಶ್ಯಕತೆಗಳಿಗೆ ಈ ಬಾರಿಯ ಬಜೆಟ್ನಲ್ಲಿ...
ಹೆದ್ದಾರಿ ಅಗಲೀಕರಣ : ಭೂಸ್ವಾಧೀನ ಪರಿಹಾರ ವಿತರಣೆ ಡಿ.26ರಂದು
ಮಂಗಳೂರು:ರಾಷ್ಟ್ರೀಯ ಹೆದ್ದಾರಿ (169) ಸಾಣೂರು-ಬಿಕರ್ನಕಟ್ಟೆ ವಿಭಾಗದ ರಸ್ತೆ ನಿರ್ಮಾಣ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನುಗಳ ಭೂಮಾಲೀಕರಿಗೆ ಪÀರಿಹಾರ ಪಾವತಿ ಕಾರ್ಯಕ್ರಮ ಡಿಸೆಂಬರ್ 26 ಬೆಳಿಗ್ಗೆ 11 ಗಂಟೆಗೆ ಕಂದಾವರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಂಗಳೂರು ತಾಲೂಕು ಕಂದಾವರ, ಮೂಳೂರು, ಪಡು ಪೆರಾರ, ಬಡಗ ಉಳಿಪಾಡಿ, ತೆಂಕ ಉಳಿಪಾಡಿ ಗ್ರಾಮದಲ್ಲಿ ಭೂಸ್ವಾಧೀನಕ್ಕೆ ಒಳಪಟ್ಟಿರುವ ಜಮೀನಿನ ಮಾಲೀಕರು, ಕ್ಲೈಮ್...
ಮಂಗಳೂರು ವಿಮಾನ ನಿಲ್ದಾಣ :ಡಿಸೆಂಬರ್ನಲ್ಲಿ ದಾಖಲೆಯ 2.03 ಲಕ್ಷ ಪ್ರಯಾಣಿಕರ ನಿರ್ವಹನೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2023ರ ಕ್ಯಾಲೆಂಡರ್ ವರ್ಷದಲ್ಲಿ ಪ್ರಯಾಣಿಕರ ಮುಂಭಾಗದಲ್ಲಿ ಎರಡುಎತ್ತರವನ್ನು ತಲುಪಿದೆ. ಅಕ್ಟೋಬರ್ 31, 2020 ರ ವಾಣಿಜ್ಯ ಕಾರ್ಯಾಚರಣೆ ದಿನಾಂಕ (ಸಿಒಡಿ) ನಂತರ ವಿಮಾನ ನಿಲ್ದಾಣವು ಒಂದು ತಿಂಗಳಲ್ಲಿಅತಿ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸಿದ್ದರಿಂದ ಡಿಸೆಂಬರ್ ವಿಶೇಷವಾಗಿ ತೃಪ್ತಿಕರವಾಗಿತ್ತು: ವಿಮಾನ ನಿಲ್ದಾಣವು ಒಂದೇ ದಿನದಲ್ಲಿದಾಖಲೆಯ ಪ್ರಯಾಣಿಕರನ್ನು ನಿರ್ವಹಿಸಿದೆ - ಡಿಸೆಂಬರ್...
‘‘ಬಂಧುತ್ವ’’ ಸರಕಾರದ ಕಾರ್ಯಕ್ರಮವಾಗಲಿ: ಸ್ಪೀಕರ್ ಯು.ಟಿ. ಖಾದರ್
ಮಂಗಳೂರು:‘‘ಬಿಷಪರ ಕ್ರಿಸಮಸ್ ‘‘ಬಂಧುತ್ವ’’ ಕಾರ್ಯಕ್ರಮವು ನಾಡಿನ ಶಾಂತಿ-ಏಕತೆಗೆ ಪ್ರೋತ್ಸಾಹ. ಅದು ನಮ್ಮೋಳಗೆ ಬಲವಾದ ಬಾಂಧವ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಮತ್ತು ಸಮುದಾಯದ ಶಕ್ತಿಯ ಆಧಾರಸ್ತಂಭವಾಗಿದೆ .ಇಂತಹ ಬಂಧುತ್ವ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಆಚರಿಸಬೇಕು ಮತ್ತು ಸಮುದಾಯದ ಬಾಂಧವ್ಯವನ್ನು ಬಲವಾಗಿ ಬೆಳೆಸಲು ಪ್ರತಿ ಗ್ರಾಮ ಪಂಚಾಯತಿಯ ಮಟ್ಟಕ್ಕೆ ವಿಸ್ತರಿಸಬೇಕು. ಬಂಧುತ್ವವು ಸರ್ಕಾರಿ ಕಾರ್ಯಕ್ರಮವಾಗಿ ಹೊರಹೊಮ್ಮಬೇಕೆಂದು ಕರ್ನಾಟಕ ವಿಧಾನಸಭೆಯ...
ಮಂಗಳೂರು-ಮಡ್ಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ
ಮಂಗಳೂರು:ಕರಾವಳಿ ಭಾಗದ ಬಹುದಿನಗಳ ಕನಸಾದ ಮಂಗಳೂರು-ಮಡಗಾಂವ್ ನಡುವಿನ 'ವಂದೇ ಭಾರತ್' ಎಕ್ಸ್ಪ್ರೆಸ್ ರೈಲ್ ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ ಅಯೋಧ್ಯೆಯಿ೦ದ ವರ್ಚುವಲ್ ಆಗಿ ಚಾಲನೆ ನೀಡಿದರು.ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ ಅ೦ಗವಾಗಿ ಬೆಳಗ್ಗೆ 10 ಗಂಟೆಗೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಒಂದನೇ ಫ್ಲ್ಯಾಟ್ಫಾರಂನಲ್ಲಿಔಪಚಾರಿಕ ಸಮಾರಂಭ ಜರಗಿತು.ಸಮಾರಂಭದಲ್ಲಿ...
ಡಿ.30ರಂದು ಮಂಗಳೂರು-ಮಡ್ಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ
ಮಂಗಳೂರು: ವಂದೇ ಭಾರತ್ ಎಕ್ಸ್ ಪ್ರೆಸ್ ಡಿ.30ರಂದು ಉದ್ಘಾಟನೆಗೊಳ್ಳಲಿದ್ದು ಕಾರ್ಯಕ್ರಮದ ತಯಾರಿಯ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳೂರು-ಮಡ್ಗಾಂವ್(ಗೋವಾ) ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಡಿ.30ರಂದು ಪ್ರಧಾನಿ ನರೇಂದ್ರ ಮೋದಿ ಅವರು . ಬೆಳಗ್ಗೆ 11 ಗಂಟೆಗೆ ವಿಡಿಯೋ...
ತಿರುವನಂತಪುರ-ಕಾಸರಗೋಡು ವಂದೇಭಾರತ್ ಮಂಗಳೂರಿಗೆ ವಿಸ್ತರಿಸಲು ನಳಿನ್ ಕುಮಾರ್ ಕಟೀಲ್ ಮನವಿ
ಮಂಗಳೂರು :ತಿರುವನಂತಪುರ-ಕಾಸರಗೋಡು ನಡುವೆ ಓಡುತ್ತಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಮಂಗಳೂರು ತನಕ ವಿಸ್ತರಿಸುವಂತೆ ಹಾಗೂ ಮಂಗಳೂರಿನಿಂದ ಕೊಚ್ಚಿನ್ ಗೆ ಇನ್ನೊಂದು ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ನೀಡುವಂತೆ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ರವರಿಗೆ ಮನವಿ...
ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 5 ಕೋಟಿ ರೂ. “ನೆರವು”
ಮಂಗಳೂರು: ಐದನೇ ವರ್ಷದ ಎಂ.ಆರ್.ಜಿ. ಗ್ರೂಪ್ ಆಶಾ ಪ್ರಕಾಶ್ ಶೆಟ್ಟಿ ಸಹಾಯಹಸ್ತ "ನೆರವು" ಕಾರ್ಯಕ್ರಮ ಸೋಮವಾರ ಸಂಜೆ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಜರುಗಿತು..ಪ್ರಾಸ್ತಾವಿಕ ಮಾತನ್ನಾಡಿದ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು, "ಸಮಾಜದಲ್ಲಿ ನೊಂದವರು, ಬೆಂದವರು, ದೀನರಿಗೆ ಸಹಾಯ ಮಾಡಬೇಕು ಎಂಬ ಉದ್ದೇಶದಿಂದ ಪ್ರಕಾಶ್ ಶೆಟ್ಟಿ ಅವರು ಪ್ರಾರಂಭಿಸಿರುವ...
ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 4 ಕೋಟಿ ರೂ. ನೆರವು: ಕೆ. ಪ್ರಕಾಶ್ ಶೆಟ್ಟಿ
ಮಂಗಳೂರು: ಎಂ.ಆರ್.ಜಿ. ಗ್ರೂಪ್ ವತಿಯಿ೦ದ "ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ ನೆರವು ಪ್ರದಾನ ಕಾರ್ಯಕ್ರಮ ಡಿ.25ರಂದು ಸಂಜೆ 3 ಗಂಟೆಗೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ ಎಂದು ಎಂ.ಆರ್.ಜಿ. ಗ್ರೂಪ್ ಚೇರ್ ಮೆನ್ ಕೆ. ಪ್ರಕಾಶ್ ಶೆಟ್ಟಿ ಹೇಳಿದ್ದಾರೆ.ಹೋಟೆಲ್ ಗೋಲ್ಡ್ ಫಿ೦ಚ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆಶಾ ಪ್ರಕಾಶ್ ಶೆಟ್ಟಿ ಸಹಾಯ...








