22.9 C
Karnataka
Sunday, June 14, 2026
Home ಕರಾವಳಿ

ಕರಾವಳಿ

ಮಂಗಳೂರು ವಿಮಾನ ನಿಲ್ದಾಣ :ಡಿಸೆಂಬರ್ನಲ್ಲಿ ದಾಖಲೆಯ 2.03 ಲಕ್ಷ ಪ್ರಯಾಣಿಕರ ನಿರ್ವಹನೆ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2023ರ ಕ್ಯಾಲೆಂಡರ್ ವರ್ಷದಲ್ಲಿ ಪ್ರಯಾಣಿಕರ ಮುಂಭಾಗದಲ್ಲಿ ಎರಡುಎತ್ತರವನ್ನು ತಲುಪಿದೆ. ಅಕ್ಟೋಬರ್ 31, 2020 ರ ವಾಣಿಜ್ಯ ಕಾರ್ಯಾಚರಣೆ ದಿನಾಂಕ (ಸಿಒಡಿ) ನಂತರ ವಿಮಾನ ನಿಲ್ದಾಣವು ಒಂದು ತಿಂಗಳಲ್ಲಿಅತಿ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸಿದ್ದರಿಂದ ಡಿಸೆಂಬರ್ ವಿಶೇಷವಾಗಿ ತೃಪ್ತಿಕರವಾಗಿತ್ತು: ವಿಮಾನ ನಿಲ್ದಾಣವು ಒಂದೇ ದಿನದಲ್ಲಿದಾಖಲೆಯ ಪ್ರಯಾಣಿಕರನ್ನು ನಿರ್ವಹಿಸಿದೆ - ಡಿಸೆಂಬರ್...

‘‘ಬಂಧುತ್ವ’’ ಸರಕಾರದ ಕಾರ್ಯಕ್ರಮವಾಗಲಿ: ಸ್ಪೀಕರ್ ಯು.ಟಿ. ಖಾದರ್

0
ಮಂಗಳೂರು:‘‘ಬಿಷಪರ ಕ್ರಿಸಮಸ್ ‘‘ಬಂಧುತ್ವ’’ ಕಾರ್ಯಕ್ರಮವು ನಾಡಿನ ಶಾಂತಿ-ಏಕತೆಗೆ ಪ್ರೋತ್ಸಾಹ. ಅದು ನಮ್ಮೋಳಗೆ ಬಲವಾದ ಬಾಂಧವ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಮತ್ತು ಸಮುದಾಯದ ಶಕ್ತಿಯ ಆಧಾರಸ್ತಂಭವಾಗಿದೆ .ಇಂತಹ ಬಂಧುತ್ವ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಆಚರಿಸಬೇಕು ಮತ್ತು ಸಮುದಾಯದ ಬಾಂಧವ್ಯವನ್ನು ಬಲವಾಗಿ ಬೆಳೆಸಲು ಪ್ರತಿ ಗ್ರಾಮ ಪಂಚಾಯತಿಯ ಮಟ್ಟಕ್ಕೆ ವಿಸ್ತರಿಸಬೇಕು. ಬಂಧುತ್ವವು ಸರ್ಕಾರಿ ಕಾರ್ಯಕ್ರಮವಾಗಿ ಹೊರಹೊಮ್ಮಬೇಕೆಂದು ಕರ್ನಾಟಕ ವಿಧಾನಸಭೆಯ...

ಮಂಗಳೂರು-ಮಡ್ಗಾಂವ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಚಾಲನೆ

0
ಮಂಗಳೂರು:ಕರಾವಳಿ ಭಾಗದ ಬಹುದಿನಗಳ ಕನಸಾದ ಮಂಗಳೂರು-ಮಡಗಾಂವ್ ನಡುವಿನ 'ವಂದೇ ಭಾರತ್' ಎಕ್ಸ್ಪ್ರೆಸ್ ರೈಲ್‌ ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ ಅಯೋಧ್ಯೆಯಿ೦ದ ವರ್ಚುವಲ್ ಆಗಿ ಚಾಲನೆ ನೀಡಿದರು.ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಚಾಲನೆ ಅ೦ಗವಾಗಿ ಬೆಳಗ್ಗೆ 10 ಗಂಟೆಗೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದ ಒಂದನೇ ಫ್ಲ್ಯಾಟ್‌ಫಾರಂನಲ್ಲಿಔಪಚಾರಿಕ ಸಮಾರಂಭ ಜರಗಿತು.ಸಮಾರಂಭದಲ್ಲಿ...

ಹೆದ್ದಾರಿ ಅಗಲೀಕರಣ : ಭೂಸ್ವಾಧೀನ ಪರಿಹಾರ ವಿತರಣೆ ಡಿ.26ರಂದು

0
ಮಂಗಳೂರು:ರಾಷ್ಟ್ರೀಯ ಹೆದ್ದಾರಿ (169) ಸಾಣೂರು-ಬಿಕರ್ನಕಟ್ಟೆ ವಿಭಾಗದ ರಸ್ತೆ ನಿರ್ಮಾಣ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನುಗಳ ಭೂಮಾಲೀಕರಿಗೆ ಪÀರಿಹಾರ ಪಾವತಿ ಕಾರ್ಯಕ್ರಮ ಡಿಸೆಂಬರ್ 26 ಬೆಳಿಗ್ಗೆ 11 ಗಂಟೆಗೆ ಕಂದಾವರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಮಂಗಳೂರು ತಾಲೂಕು ಕಂದಾವರ, ಮೂಳೂರು, ಪಡು ಪೆರಾರ, ಬಡಗ ಉಳಿಪಾಡಿ, ತೆಂಕ ಉಳಿಪಾಡಿ ಗ್ರಾಮದಲ್ಲಿ ಭೂಸ್ವಾಧೀನಕ್ಕೆ ಒಳಪಟ್ಟಿರುವ ಜಮೀನಿನ ಮಾಲೀಕರು, ಕ್ಲೈಮ್...

ರಾಜ್ಯ ಬಜೆಟ್ : ಕರಾವಳಿಯ ಒಂದಷ್ಟು ನಿರೀಕ್ಷೆಗಳು

0
ಮ೦ಗಳೂರು: ರಾಜ್ಯ ಸರಕಾರದ ಬಜೆಟ್ ಮಂಡನೆ ಸನ್ನಿಹಿತವಾಗುತ್ತಿದ್ದು ಪ್ರತಿ ಬಾರಿ ಬಜೆಟ್ ಮಂಡನೆ ಸಮೀಪಿಸುತ್ತಿರುವಾಗ ಕರಾವಳಿಗೆ ಸಂಬಂಧಪಟ್ಟಂತೆ ಒಂದಷ್ಟು ನಿರೀಕ್ಷೆಗಳು ಹುಟ್ಟಿಕೊಳ್ಳುತ್ತವೆ. ಹೊಸ ಯೋಜನೆಗಳು, ಕೊಡುಗೆಗಳ ಆಶಾವಾದ ಮೂಡುತ್ತವೆ.ಕರಾವಳಿಗೆ ಸಂಬಂಧಪಟ್ಟಂತೆ ಈ ಹಿಂದಿನ ಬಜೆಟ್‌ಗಳಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಟಾನ,ಅನುದಾನ ಜತೆಗೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಬಹುಕಾಲದ ಬೇಡಿಕೆ ಮತ್ತು ಅವಶ್ಯಕತೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ...

ಡಿ.30ರಂದು ಮಂಗಳೂರು-ಮಡ್ಗಾಂವ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಚಾಲನೆ

0
ಮಂಗಳೂರು: ವಂದೇ ಭಾರತ್ ಎಕ್ಸ್ ಪ್ರೆಸ್ ಡಿ.30ರಂದು ಉದ್ಘಾಟನೆಗೊಳ್ಳಲಿದ್ದು ಕಾರ್ಯಕ್ರಮದ ತಯಾರಿಯ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳೂರು-ಮಡ್ಗಾಂವ್‌(ಗೋವಾ) ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಡಿ.30ರಂದು ಪ್ರಧಾನಿ ನರೇಂದ್ರ ಮೋದಿ ಅವರು . ಬೆಳಗ್ಗೆ 11 ಗಂಟೆಗೆ ವಿಡಿಯೋ...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಪನ್ ಆಕ್ಸೆಸ್ ಫ್ಯೂಯಲ್ ಫಾರ್ಮ್ ಕಾರ್ಯಾರಂಭ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಪನ್ ಆಕ್ಸೆಸ್ ಫ್ಯೂಯಲ್ ಫಾರ್ಮ್ಮತ್ತು ವಿಮಾನ ಇಂಧನ ತುಂಬುವ ಸೌಲಭ್ಯವನ್ನು ಡಿಸೆಂಬರ್ 16ರಂದು ಆರಂಭಿಸಲಾಯಿತು. ಈ ಸೌಲಭ್ಯವು ವಿಮಾನ ನಿಲ್ದಾಣವುರಚಿಸಿದ ಹೊಸ ಗ್ರೀನ್ಫೀಲ್ಡ್ ಇಂಧನ ಸಂಗ್ರಹಣೆಯನ್ನು ಒಳಗೊಂಡಿದೆ, ಜೊತೆಗೆ ವಿಮಾನ ನಿಲ್ದಾಣದಲ್ಲಿ ತೈಲ ಮಾರುಕಟ್ಟೆ ಕಂಪನಿಯ(ಒಎಂಸಿ) ಅಸ್ತಿತ್ವದಲ್ಲಿರುವ ಬ್ರೌನ್ಫೀಲ್ಡ್ ಆಸ್ತಿಯನ್ನು ಒಳಗೊಂಡಿದೆ. ಬಜ್ಪೆಯ ಹಳೆಯ ಟರ್ಮಿನಲ್ ಕಟ್ಟಡದ...

Dr. Vivian Mendonca awarded Rajyotsava Award for distinguished service and contribution to the pharmaceutical...

0
Mangaluru: Dr. Vivian Mendonca, a globally respected physician and pharmaceutical industry leader from Mangalore, Karnataka, has been awarded the Rajyotsava Award in recognition of his distinguished service and contribution to the pharmaceutical industry. Born and raised in Mangalore, Dr. Mendonca...

ತಿರುವನಂತಪುರ-ಕಾಸರಗೋಡು ವಂದೇಭಾರತ್ ಮಂಗಳೂರಿಗೆ ವಿಸ್ತರಿಸಲು ನಳಿನ್ ಕುಮಾರ್ ಕಟೀಲ್ ಮನವಿ

0
ಮಂಗಳೂರು :ತಿರುವನಂತಪುರ-ಕಾಸರಗೋಡು ನಡುವೆ ಓಡುತ್ತಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಮಂಗಳೂರು ತನಕ ವಿಸ್ತರಿಸುವಂತೆ ಹಾಗೂ ಮಂಗಳೂರಿನಿಂದ ಕೊಚ್ಚಿನ್ ಗೆ ಇನ್ನೊಂದು ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ನೀಡುವಂತೆ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ರವರಿಗೆ ಮನವಿ...

ಶಕ್ತಿ ಪ್ರಿಸ್ಕೂಲ್‌ನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

0
ಮಂಗಳೂರು : ನಗರದ ಶಕ್ತಿ ನಗರದ ಶಕ್ತಿ ಎಜುಕೇಶನ್ ಟ್ರಸ್ಟ್‌ ನ ವತಿಯಿಂದ ಶಕ್ತಿ ಸ್ಕೂಲ್ ಕ್ಯಾಂಪಸ್ ಆವರಣದಲ್ಲಿ ಶಕ್ತಿ ಪ್ರಿಸ್ಕೂಲ್‌ನ ( ಪೂರ್ವ ಪ್ರಾಥಮಿಕ ಶಾಲೆ )ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಶುಕ್ರವಾರ ಜರಗಿತು.ಅಜೆಕಾರಿನ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್‌ ಹಾಗೂ ಕಾರ್ಕಳ ಜ್ಞಾನಸುಧಾ ಇನ್ಸ್‌ಸ್ಟಿ ಟ್ಯೂಟ್‌ನ ಅಧ್ಯಕ್ಷ...